Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಕ್ರಮ ವಲಸೆಗೆ ಅನುಕೂಲ ಮಾಡುವ ಭಾರತೀಯ ಟ್ರಾವೆಲ್ ಏಜೆಂಟ್‌ಗಳ ವೀಸಾ ನಿರ್ಬಂಧಿಸಿದ ಅಮೆರಿಕ

19/05/2025 9:59 PM

BIG NEWS: ಕೇಂದ್ರ ಸರ್ಕಾರದಿಂದ ‘ಸೈಬರ್ ಕ್ರೈಂ’ ತಡೆಗೆ ಮಹತ್ವದ ಕ್ರಮ: e-ZERO ಎಫ್ಐಆರ್ ವ್ಯವಸ್ಥೆ ಜಾರಿ | e-zero FIR system

19/05/2025 9:54 PM

BREAKING : ಬೆಂಗಳೂರಲ್ಲಿ ಮಳೆಗೆ ಮತ್ತಿಬ್ಬರು ಬಲಿ : ಅಪಾರ್ಟ್ಮೆಂಟ್ನಿಂದ ನೀರು ಹೊರ ಹಾಕುವಾಗ ವಿದ್ಯುತ್ ತಗುಲಿ ಸಾವು!

19/05/2025 9:48 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಬೆಳಗಾವಿಯಲ್ಲಿ ಇಂದು ಅಪರೂಪದ ಕಾರ್ಯಕ್ರಮ : ಇದೇ ಮೊದಲ ಬಾರಿಗೆ 3,000 ಗರ್ಭಿಣಿಯರಿಗೆ `ಸಾಮೂಹಿಕ ಸೀಮಂತ’.!
KARNATAKA

BIG NEWS : ಬೆಳಗಾವಿಯಲ್ಲಿ ಇಂದು ಅಪರೂಪದ ಕಾರ್ಯಕ್ರಮ : ಇದೇ ಮೊದಲ ಬಾರಿಗೆ 3,000 ಗರ್ಭಿಣಿಯರಿಗೆ `ಸಾಮೂಹಿಕ ಸೀಮಂತ’.!

By kannadanewsnow5724/03/2025 5:49 AM

ಬೆಳಗಾವಿ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕರ್ನಾಟಕ ರಾಜ್ಯದಲ್ಲೇ ಮೊಟ್ಟ ಮೊದಲ ಬಾರಿಗೆ ಇಂದು 3,000 ಸಾವಿರ ಮಹಿಳೆಯರಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ರಾಜ್ಯದಲ್ಲೇ ಮೊಟ್ಟ ಮೊದಲ ಬಾರಿಗೆ ಐತಿಹಾಸಿಕ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿದೆ. 3000 ಮಹಿಳೆಯರಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮ, ವಿಕಲಚೇತನರಿಗೆ ವಿವಿಧ ಸಲಕರಣೆಗಳ ವಿತರಣೆ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಳಗಾವಿ ಸಿಪಿಎಡ್ ಮೈದಾನದಲ್ಲಿ ಮಾರ್ಚ್ 24ರಂದು ಬೆಳಿಗ್ಗೆ 3000 ಗರ್ಭಿಣಿಯರಿಗೆ ಸೀರೆ, ಹೂವು, ಹಣ್ಣು ಕಾಯಿ, ಅರಿಶಿನ-ಕುಂಕುಮ, ಬಳೆ ಹೀಗೆ ಪಂಚ ಬಗೆಯ ಮಂಗಳಕರ ಸಾಮಗ್ರಿಗಳನ್ನೊಳಗೊಂಡು ಉಡಿ ತುಂಬುವ ಶಾಸ್ತ್ರದೊಂದಿಗೆ ಸೀಮಂತ ಕಾರ್ಯಕ್ರಮವನ್ನು ನೆರವೇರಿಸಲಾಗುವುದು ಎಂದು ತಿಳಿಸಿದ್ದಾರೆ.

ವಿಶ್ವ ವಿಕಲಚೇತನರ ದಿನಾಚರಣೆ ಹಾಗೂ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ 1000 ಹಿರಿಯ ನಾಗರಿಕರು ಹಾಗೂ ವಿಕಲಚೇತನರು ಕಾರ್ಯಕ್ರಮದಲ್ಲಿ ಭಾಗವಹಿಸಲ್ಲಿದ್ದು, ವಿಕಲಚೇತನರಿಗೆ – ತ್ರಿಚಕ್ರ ಸ್ಕೂಟರ್ ವಿತರಣೆ ಮಾಡಲಾಗುವುದು ಎಂದರು.

ಇನ್ನು ಸ್ತ್ರೀಶಕ್ತಿ ಗುಂಪುಗಳನ್ನು ಉತ್ತೇಜಿಸಲು ವಿಭಾಗೀಯ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮಳಿಗೆ ಮೇಳವನ್ನು ಆಯೋಜಿಸಲಾಗಿದ್ದು, ಬೆಳಗಾವಿ, ಹಾವೇರಿ, ಬಾಗಲಕೋಟೆ, ವಿಜಯಪುರ, ಕಾರವಾರ, ಗದಗ ಹಾಗೂ ಧಾರವಾಡ ಹೀಗೆ 7 ಜಿಲ್ಲೆಗಳ ಸ್ತ್ರೀಶಕ್ತಿ ಗುಂಪುಗಳ ಸದಸ್ಯರು ಮತ್ತು ಜಿಲ್ಲಾ ಪಂಚಾಯತ್ ಎನ್.ಆರ್.ಎಲ್.ಎಮ್ ಅಡಿ ಸ್ತ್ರೀ ಶಕ್ತಿ ಗುಂಪುಗಳು ಪಾಲ್ಗೊಂಡು ಸದರಿ ಮಳಿಗೆಗಳಲ್ಲಿ ವಿವಿಧ ಕರಕುಶಲ ವಸ್ತುಗಳ ಪ್ರದರ್ಶನ, ಬಟ್ಟೆ ವ್ಯಾಪಾರ, ತಿಂಡಿ-ತಿನಿಸುಗಳ ವ್ಯಾಪಾರ, ಲಂಬಾಣಿ ಉಡುಪು, ಬಿದಿರಿನಿಂದ ತಯಾರಿಸಿದ ವಸ್ತುಗಳು, ವಿವಿಧ ರೀತಿಯ ಬ್ಯಾಗಗಳು ಇತ್ಯಾದಿ ವಸ್ತುಗಳನ್ನು ಪ್ರದರ್ಶಿಸಲು ಹಾಗೂ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ.

'collective border' for 3000 pregnant women! BIG NEWS: A rare program in Belgaum today: For the first time
Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಲ್ಲಿ ಮಳೆಗೆ ಮತ್ತಿಬ್ಬರು ಬಲಿ : ಅಪಾರ್ಟ್ಮೆಂಟ್ನಿಂದ ನೀರು ಹೊರ ಹಾಕುವಾಗ ವಿದ್ಯುತ್ ತಗುಲಿ ಸಾವು!

19/05/2025 9:48 PM1 Min Read

BREAKING : ಚಿಕ್ಕಮಂಗಳೂರಲ್ಲಿ ಧಾರಾಕಾರ ಮಳೆ : ಹವಾಮಾನ ಇಲಾಖೆಯಿಂದ ನಾಳೆ, ನಾಡಿದ್ದು ‘ರೆಡ್ ಅಲರ್ಟ್’ ಘೋಷಣೆ

19/05/2025 9:41 PM1 Min Read

ಬೆಂಗಳೂರು ನಗರದಲ್ಲಿನ ಮಳೆ ಅವಾಂತರ ಸಮಸ್ಯೆ ಶೇ.70ರಷ್ಟು ನಿವಾರಣೆ: ಡಿಸಿಎಂ ಡಿ.ಕೆ ಶಿವಕುಮಾರ್

19/05/2025 9:20 PM3 Mins Read
Recent News

ಅಕ್ರಮ ವಲಸೆಗೆ ಅನುಕೂಲ ಮಾಡುವ ಭಾರತೀಯ ಟ್ರಾವೆಲ್ ಏಜೆಂಟ್‌ಗಳ ವೀಸಾ ನಿರ್ಬಂಧಿಸಿದ ಅಮೆರಿಕ

19/05/2025 9:59 PM

BIG NEWS: ಕೇಂದ್ರ ಸರ್ಕಾರದಿಂದ ‘ಸೈಬರ್ ಕ್ರೈಂ’ ತಡೆಗೆ ಮಹತ್ವದ ಕ್ರಮ: e-ZERO ಎಫ್ಐಆರ್ ವ್ಯವಸ್ಥೆ ಜಾರಿ | e-zero FIR system

19/05/2025 9:54 PM

BREAKING : ಬೆಂಗಳೂರಲ್ಲಿ ಮಳೆಗೆ ಮತ್ತಿಬ್ಬರು ಬಲಿ : ಅಪಾರ್ಟ್ಮೆಂಟ್ನಿಂದ ನೀರು ಹೊರ ಹಾಕುವಾಗ ವಿದ್ಯುತ್ ತಗುಲಿ ಸಾವು!

19/05/2025 9:48 PM

BREAKING : ಚಿಕ್ಕಮಂಗಳೂರಲ್ಲಿ ಧಾರಾಕಾರ ಮಳೆ : ಹವಾಮಾನ ಇಲಾಖೆಯಿಂದ ನಾಳೆ, ನಾಡಿದ್ದು ‘ರೆಡ್ ಅಲರ್ಟ್’ ಘೋಷಣೆ

19/05/2025 9:41 PM
State News
KARNATAKA

BREAKING : ಬೆಂಗಳೂರಲ್ಲಿ ಮಳೆಗೆ ಮತ್ತಿಬ್ಬರು ಬಲಿ : ಅಪಾರ್ಟ್ಮೆಂಟ್ನಿಂದ ನೀರು ಹೊರ ಹಾಕುವಾಗ ವಿದ್ಯುತ್ ತಗುಲಿ ಸಾವು!

By kannadanewsnow0519/05/2025 9:48 PM KARNATAKA 1 Min Read

ಬೆಂಗಳೂರು : ಬೆಂಗಳೂರಿನಲ್ಲಿ ಋಣಾನುಭಟ ಜೋರಾಗಿದ್ದು ಇಂದು ಬೆಳಿಗ್ಗೆ ತಾನೇ ಬೆಂಗಳೂರಿನ ವೈಟ್ ಫೀಲ್ಡ್ ಭಾಗದಲ್ಲಿ ಭಾರಿ ಮಳೆಯಿಂದಾಗಿ ಗೋಡೆ…

BREAKING : ಚಿಕ್ಕಮಂಗಳೂರಲ್ಲಿ ಧಾರಾಕಾರ ಮಳೆ : ಹವಾಮಾನ ಇಲಾಖೆಯಿಂದ ನಾಳೆ, ನಾಡಿದ್ದು ‘ರೆಡ್ ಅಲರ್ಟ್’ ಘೋಷಣೆ

19/05/2025 9:41 PM

ಬೆಂಗಳೂರು ನಗರದಲ್ಲಿನ ಮಳೆ ಅವಾಂತರ ಸಮಸ್ಯೆ ಶೇ.70ರಷ್ಟು ನಿವಾರಣೆ: ಡಿಸಿಎಂ ಡಿ.ಕೆ ಶಿವಕುಮಾರ್

19/05/2025 9:20 PM

GOOD NEWS: ರಾಜ್ಯ ಸರ್ಕಾರದಿಂದ ‘ಗ್ರಾಮೀಣ ಜನತೆ’ಗೆ ಮತ್ತೊಂದು ಗುಡ್ ನ್ಯೂಸ್

19/05/2025 9:14 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.