Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪ್ರೀತಿಗೆ ಇಲ್ಲ ಎತ್ತರದ ಮಿತಿ, ಧರ್ಮದ ಅಡ್ಡಿ: 3 ಅಡಿಯ ವರನ ಕೈಹಿಡಿದ 5 ಅಡಿಯ ಮುಸ್ಲಿಂ ಯುವತಿ.!

11/04/2026 11:52 AM

ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ : ಗ್ಯಾಸ್ ಸೋರಿಕೆಯಾಗಿ ದೋಸೆ ಹೋಟೆಲ್ ಸುಟ್ಟು ಭಸ್ಮ!

11/04/2026 11:52 AM

ALERT : `ಡಿಜಿಟಲ್ ಅರೆಸ್ಟ್’ ಸೇರಿ ಸೈಬರ್ ವಂಚನೆಗೆ ಒಳಗಾದರೆ ‘ಚಕ್ಷು’ ಪೋರ್ಟಲ್ ನಲ್ಲಿ ಜಸ್ಟ್ ಹೀಗೆ ದೂರು ಸಲ್ಲಿಸಿ.!

11/04/2026 11:47 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದಲ್ಲಿ `ಕ್ರಿಸ್ ಮಸ್’ ದಿನವೇ ಸರಣಿ ದುರಂತ : ಒಂದೇ ದಿನ 12 ಮಂದಿ ಬಲಿ.!
KARNATAKA

BIG NEWS : ರಾಜ್ಯದಲ್ಲಿ `ಕ್ರಿಸ್ ಮಸ್’ ದಿನವೇ ಸರಣಿ ದುರಂತ : ಒಂದೇ ದಿನ 12 ಮಂದಿ ಬಲಿ.!

By kannadanewsnow5726/12/2025 9:35 AM

ಚಿತ್ರದುರ್ಗ/ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಕ್ರಿಸ್ ಮಸ್ ಹಬ್ಬದ ದಿನವೇ ಸರಣಿ ದುರಂತ ಸಂಭವಿಸಿದ್ದು, ಪ್ರತ್ಯೇಕ ಅಪಘಾತಗಳಲ್ಲಿ 12 ಮಂದಿ ಬಲಿಯಾಗಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಲಾರಿ ಡಿಕ್ಕಿಯಾಗಿ ಖಾಸಗಿ ಬಸ್ ಹೊತ್ತಿ ಉರಿದು 7 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೊರ್ಲತ್ತು ಗ್ರಾಮದ ಬಳಿ ಸೀಬರ್ಡ್ ಸ್ಲೀಪರ್ ಕೋಚ್ ಬಸ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ ಹೊತ್ತಿ ಉರಿದ ಪರಿಣಾಮ 6 ಮಂದಿ ಸಾವನ್ನಪ್ಪಿದ್ದಾರೆ.

ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಲಾರಿ ಡಿಕ್ಕಿ ಸಂಭವಿಸಿದ್ದು, ಈ ವೇಳೆ ಬಸ್ ನಲ್ಲಿದ್ದ 7 ಜನರು ಸಜೀವ ದಹನವಾಗಿದ್ದಾರೆ. ಹಲವರು ಗಾಯಗೊಂಡಿದ್ದು, ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಬಸ್ ಅತಿವೇಗದಿಂದ ಕಂಟೈನರ್ ಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿ ಹೊಡದ ರಭಸಕ್ಕೆ ನೋಡ ನೋಡುತ್ತಿದ್ದಂತೆ ಬೆಂಕಿ ಹತ್ತಿಕೊಂಡಿದೆ. ಬೆಂಕಿಯ ಕನ್ನಾಲಿಗೆಗೆ ಪ್ರಯಾಣಿಕರು ಸುಟ್ಟು ಕರಕಲಾಗಿದ್ದಾರೆ.

ಚಿಕ್ಕಬಳ್ಳಾಂಪುರದಲ್ಲಿ ನಾಲ್ವರು ಯುವಕರು ಸಾವು

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟ್ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಅಜ್ಜವಾರ ಗ್ರಾಮದ ನರಸಿಂಹಮೂರ್ತಿ. ನಂದೀಶ್, ಅರುಣ್, ಮನೋಜ್ ಮೃತಪಟ್ಟಿದ್ದಾರೆ.

ಕ್ರಿಸ್ಮಸ್ ಹಬ್ಬದ ಹಿನ್ನೆಲೆಯಲ್ಲಿ ಈ ನಾಲ್ವರು ಚಿಕ್ಕಬಳ್ಳಾಪುರ ನಗರದ ಚರ್ಚ್ಗಳಿಗೆ ಭೇಟಿ ನೀಡಿ ಮರಳಿ ಸ್ವಗ್ರಾಮದತ್ತ ಹೊರಟಿದ್ದರು. ಮೃತ ನಾಲ್ವರು ಯುವಕರು ಒಂದೇ ಬೈಕಿನಲ್ಲಿ ಹೊರಟಿದ್ದರು. ಈ ವೇಳೆ ಟಿಪ್ಪರ್ ಲಾರಿ ಅಡ್ಡ ಬಂದಿದ್ದು ಮುಖಾಮುಖಿ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ಬಳಿಕ ಟಿಪ್ಪರ್ ಚಾಲಕ ಪರಾರಿಯಾಗಿದ್ದಾನೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಜಿಲ್ಲಾಸ್ಪತ್ರೆ ಶವಾಗಾರಕ್ಕೆ ಸಾಗಿಸಲಾಗಿದೆ.

ಮೈಸೂರಿನಲ್ಲಿ ಹೀಲಿಯಂ ಸ್ಪೋಟಕ್ಕೆ ಓರ್ವ ಸಾವು

ಮೈಸೂರು ಅರಮನೆಯ ಮುಂಭಾಗ ಹೀಲಿಯಂ ಗ್ಯಾಸ್ ಅವಘಡದಿಂದ ಓರ್ವ ಸಾವನ್ನಪ್ಪಿದ್ದಾನೆ. ಮೈಸೂರು ಅರಮನೆಯ ಮುಂಭಾಗ ಬಲೂನ್ ಗಳಿಗೆ ಹೀಲಿಯಂ ಗ್ಯಾಸ್ ತುಂಬಿಸುವಾಗ ಸ್ಪೋಟ ಸಂಭವಿಸಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಅವಘಡದಲ್ಲಿ ಗಾಯಗೊಂಡ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಗಾಯಾಳುಗಳನ್ನು ಸ್ಥಳೀಯರು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್, ಕೃಷ್ಣರಾಜ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

BIG NEWS: A series of tragedies in the state on Christmas Day: 12 people died in a single day!
Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ : ಗ್ಯಾಸ್ ಸೋರಿಕೆಯಾಗಿ ದೋಸೆ ಹೋಟೆಲ್ ಸುಟ್ಟು ಭಸ್ಮ!

11/04/2026 11:52 AM1 Min Read

ALERT : `ಡೇಟಿಂಗ್ ಆ್ಯಪ್‌’ ಬಳಸುವ ಯುವಕರೇ ಎಚ್ಚರ : ಈ ತಪ್ಪು ಮಾಡಿದ್ರೆ ವಂಚಕರ ಕೈ ಸೇರುತ್ತೆ ನಿಮ್ಮ ಬೆತ್ತಲೆ ಫೋಟೋಗಳು.!

11/04/2026 11:32 AM2 Mins Read

SHOCKING : ದೇವರಿಗೆ ಕೈ ಮುಗಿದು ಹಣೆಗೆ ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ : ಸಿಸಿಟಿವಿಯಲ್ಲಿ ಕೃತ್ಯ ಸೆರೆ!

11/04/2026 11:08 AM1 Min Read
Recent News

ಪ್ರೀತಿಗೆ ಇಲ್ಲ ಎತ್ತರದ ಮಿತಿ, ಧರ್ಮದ ಅಡ್ಡಿ: 3 ಅಡಿಯ ವರನ ಕೈಹಿಡಿದ 5 ಅಡಿಯ ಮುಸ್ಲಿಂ ಯುವತಿ.!

11/04/2026 11:52 AM

ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ : ಗ್ಯಾಸ್ ಸೋರಿಕೆಯಾಗಿ ದೋಸೆ ಹೋಟೆಲ್ ಸುಟ್ಟು ಭಸ್ಮ!

11/04/2026 11:52 AM

ALERT : `ಡಿಜಿಟಲ್ ಅರೆಸ್ಟ್’ ಸೇರಿ ಸೈಬರ್ ವಂಚನೆಗೆ ಒಳಗಾದರೆ ‘ಚಕ್ಷು’ ಪೋರ್ಟಲ್ ನಲ್ಲಿ ಜಸ್ಟ್ ಹೀಗೆ ದೂರು ಸಲ್ಲಿಸಿ.!

11/04/2026 11:47 AM

SHOCKING : ರಸ್ತೆ ಬದಿಯಲ್ಲಿ ಕುಳಿತು ಪರೀಕ್ಷೆ ಬರೆದ ವಿದ್ಯಾರ್ಥಿಗಳು : ವಿಡಿಯೋ ವೈರಲ್ | WATCH VIDEO

11/04/2026 11:39 AM
State News
KARNATAKA

ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ : ಗ್ಯಾಸ್ ಸೋರಿಕೆಯಾಗಿ ದೋಸೆ ಹೋಟೆಲ್ ಸುಟ್ಟು ಭಸ್ಮ!

By kannadanewsnow0511/04/2026 11:52 AM KARNATAKA 1 Min Read

ಬೆಂಗಳೂರು : ಗ್ಯಾಸ್ ಸಿಲಿಂಡರ್ ಅಭಾವದ ನಡುವೆಯೇ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಗ್ಯಾಸ್ ಸೋರಿಕೆಯಾಗಿ ದೋಸೆ ಹೋಟೆಲ್…

ALERT : `ಡೇಟಿಂಗ್ ಆ್ಯಪ್‌’ ಬಳಸುವ ಯುವಕರೇ ಎಚ್ಚರ : ಈ ತಪ್ಪು ಮಾಡಿದ್ರೆ ವಂಚಕರ ಕೈ ಸೇರುತ್ತೆ ನಿಮ್ಮ ಬೆತ್ತಲೆ ಫೋಟೋಗಳು.!

11/04/2026 11:32 AM

SHOCKING : ದೇವರಿಗೆ ಕೈ ಮುಗಿದು ಹಣೆಗೆ ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ : ಸಿಸಿಟಿವಿಯಲ್ಲಿ ಕೃತ್ಯ ಸೆರೆ!

11/04/2026 11:08 AM

ಉತ್ತರಕನ್ನಡ : ಆಸ್ತಿಗಾಗಿ ಹೆತ್ತ ಮಗನ ಬರ್ಬರ ಹತ್ಯೆ ಪ್ರಕರಣ : ತಂದೆ ಸೇರಿ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

11/04/2026 10:57 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.