Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜಶ್ರೀ ಮತ್ತು ಕಮಲಾ ಪಸಂದ್ ಅವರ ಸೊಸೆ ಆತ್ಮಹತ್ಯೆಗೆ ಶರಣು

26/11/2025 5:28 PM

ಕೆಸೆಟ್ ಪರೀಕ್ಷೆ-2025ರ ಪ್ರಮಾಣ ಪತ್ರ ನೀಡುವ ಕುರಿತು ಅಭ್ಯರ್ಥಿಗಳಿಗೆ ಕೆಇಎ ಮಹತ್ವದ ಮಾಹಿತಿ

26/11/2025 5:23 PM

ದೀರ್ಘಕಾಲ ‘ಸ್ಕ್ರೀನ್’ ನೋಡುವುದ್ರಿಂದ ‘ಬ್ಲಡ್ ಶುಗರ್’ ಹೆಚ್ಚಾಗ್ಬೋದು ; ತಜ್ಞರಿಂದ ಶಾಕಿಂಗ್ ಎಚ್ಚರಿಕೆ

26/11/2025 5:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಮೈಸೂರಲ್ಲಿ ಪತ್ನಿ, ಮಗನೊಂದಿಗೆ ‘ಸಂಕ್ರಾಂತಿ’ ಆಚರಿಸಿದ ನಟ ದರ್ಶನ್ : ಫೋಟೋ ವೈರಲ್ | Actor Darshan
KARNATAKA

BIG NEWS : ಮೈಸೂರಲ್ಲಿ ಪತ್ನಿ, ಮಗನೊಂದಿಗೆ ‘ಸಂಕ್ರಾಂತಿ’ ಆಚರಿಸಿದ ನಟ ದರ್ಶನ್ : ಫೋಟೋ ವೈರಲ್ | Actor Darshan

By kannadanewsnow0514/01/2025 5:47 PM

ಮೈಸೂರು : ನಟ ದರ್ಶನ್ ತೂಗುದೀಪ ಅವರ ಮನೆಯಲ್ಲಿ ಮಕರ ಸಂಕ್ರಾಂತಿಯ ಹಬ್ಬದ ಸಡಗರ ಜೋರಾಗಿದೆ. 2025ನೇ ವರ್ಷದ ಮೊದಲ ಹಬ್ಬವನ್ನು ದರ್ಶನ್ ಅವರೊಂದಿಗೆ ಆಚರಿಸಬೇಕು ಅನ್ನೋ ವಿಜಯಲಕ್ಷ್ಮಿ ಅವರ ಆಸೆ ಕೊನೆಗೂ ಈಡೇರಿದೆ. ಹೀಗಾಗಿ ದರ್ಶನ್ ಅವರೊಂದಿಗೆ ಇರುವ ಫೋಟೋವನ್ನು ವಿಜಯಲಕ್ಷ್ಮೀ ಇಂದು ಶೇರ್ ಮಾಡಿದ್ದಾರೆ.

ಹೌದು, ಜಾಮೀನು ಪಡೆದ ನಂತರ ದರ್ಶನ್‌ ಕೊಂಚ ನಿರಾಳರಾದಂತೆ ಕಂಡಿದ್ದಾರೆ. ಈ ಎಲ್ಲಾ ಬೆಳವಣಿಗೆ ನಡುವೆ ಮೈಸೂರಿಗೆ ಹೋಗಲು ಕೋರ್ಟ್‌ನಿಂದ ಅನುಮತಿ ಪಡೆದುಕೊಂಡು ಇದೀಗ ಮೈಸೂರಿನ ಫಾರಂ ಹೌಸ್‌ ನಲ್ಲಿ ಪ್ರಾಣಿಗಳ ಹಾರೈಕೆ ಮಾಡುವ ಮೂಲಕ ಸಂಕ್ರಾಂತಿಹಬ್ಬವನ್ನು ಆಚರಣೆ ಮಾಡಿದ್ದಾರೆ.ದರ್ಶನ್‌ ಮೊದಲೇ ಪ್ರಾಣಿ ಪ್ರಿಯರು ಅವರು ಫಾರಂ ಹೌಸ್‌ ನಲ್ಲಿ ವಿವಿಧ ತಳಿಯ ಜಾನುವಾರುಗಳು ಇವೆ. ಪ್ರತಿ ವರ್ಷವೂ ಸಹ ಸಂಕ್ರಾಂತಿ ಬಂದಾಗ ಇಲ್ಲಿನ ಎಲ್ಲಾ ಪ್ರಾಣಿಗಳಿಗೂ ಸಹ ವಿಶೇಷವಾದ ಸಂಭ್ರಮ ಮನೆಮಾಡುತ್ತಿತ್ತು. ಇಲ್ಲಿನ ಪ್ರಾಣಿಗಳಿಗೆ ಸ್ನಾನ ಮಾಡಿಸಿ ನಂತರ ಅವುಗಳಿಗೆ ಅಲಂಕಾರ ಮಾಡಿ ಕಿಚ್ಚು ಹಾಯಿಸುತ್ತಾರೆ.

ದರ್ಶನ್ ಪೂರ್ಣಾವಧಿ ಜಾಮೀನು ಪಡೆದು ಜೈಲಿನಿಂದ ಹೊರಬಂದ ಬಳಿಕ ಪತ್ನಿ ವಿಜಯಲಕ್ಷ್ಮೀ ತುಂಬಾ ಖುಷಿಯಾಗಿದ್ದಾರೆ. ಪ್ರಸ್ತುತ ಮೈಸೂರಿನ ತಮ್ಮ ಫಾರ್ಮ್‌ ಹೌಸ್‌ನಲ್ಲಿರುವ ದರ್ಶನ್ ಅವರು ಪತ್ನಿ, ಮಗ ಹಾಗೂ ತಮ್ಮ ಸಾಕು ಪ್ರಾಣಿಗಳೊಂದಿಗೆ ಮಕರ ಸಂಕ್ರಾಂತಿ ಹಬ್ಬವನ್ನು ಆಚರಿಸುತ್ತಿದ್ದಾರೆ. ಈ ಫೋಟೋವನ್ನು ವಿಜಯಲಕ್ಷ್ಮೀ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಪತಿ ದರ್ಶನ್‌ ಜೊತೆಗೆ ಸಾಕುಪ್ರಾಣಿಗಳನ್ನು ನೋಡುತ್ತಿರುವ ಹಿಂಬದಿಯ ಫೋಟೋವನ್ನು ವಿಜಯಲಕ್ಷ್ಮೀ ಹಂಚಿಕೊಂಡಿದ್ದಾರೆ. ವಿಜಯಲಕ್ಷ್ಮೀ ಕೈಯಲ್ಲಿ ಒಂದು ಪಟ್ಟ ನಾಯಿ ಮರಿ ಇದ್ದು ಇಬ್ಬರೂ ಕೂಡ ಸಂತೋಷದಿಂದಿರುವುದು ಕಾಣಬಹುದು.

ದರ್ಶನ್‌ಗೆ ಮತ್ತೊಂದು ಸಂಕಷ್ಟ

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿರುವ ಹಿನ್ನೆಲೆಯಲ್ಲಿ ದರ್ಶನ್ ಅವರ ಬಂದೂಕು ಪರವಾನಗಿ ರದ್ದುಪಡಿಸಲು ಬೆಂಗಳೂರು ನಗರ ಪೊಲೀಸರು ಚಿಂತನೆ ನಡೆಸಿದ್ದು, ಹದಿನೈದು ದಿನಗಳ ಹಿಂದೆ ನೋಟಿಸ್ ನೀಡಿದ್ದರೂ ಅವರು ಪರವಾನಗಿ ಹೊಂದಿರುವ ಬಂದೂಕನ್ನು ಇನ್ನೂ ಒಪ್ಪಿಸಿಲ್ಲ ಎಂದು ವಿಷಯ ತಿಳಿದ ಅಧಿಕಾರಿ ತಿಳಿಸಿದ್ದಾರೆ. ಅದನ್ನು ಆರ್‌ಆರ್ ನಗರ ಪೊಲೀಸ್ ಠಾಣೆಯಲ್ಲಿ ಠೇವಣಿ ಮಾಡಿ ಎಂದು ತಿಳಿಸಲಾಗಿದೆ.

ದರ್ಶನ್ ಅವರ ಗನ್‌ ಅನ್ನು ಖಾತ್ರಿಪಡಿಸಲು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪಶ್ಚಿಮ ವಿಭಾಗದ ಪೊಲೀಸರು ಕಳೆದ ವರ್ಷ ಡಿಸೆಂಬರ್‌ನಲ್ಲಿ ಉಪ ಪೊಲೀಸ್ ಆಯುಕ್ತರಿಗೆ (ಆಡಳಿತ) ಮನವಿ ಕಳುಹಿಸಿದ್ದರು. ಕೊಲೆ ಪ್ರಕರಣದಲ್ಲಿ ಡಿಸೆಂಬರ್ 13 ರಂದು ಕರ್ನಾಟಕ ಹೈಕೋರ್ಟ್ ದರ್ಶನ್‌ಗೆ ಜಾಮೀನು ಮಂಜೂರು ಮಾಡಿದ ನಂತರ ಮನವಿ ಸಲ್ಲಿಸಲಾಯಿತು. ಸದ್ಯ ಜಾಮೀನಿನ ಮೇಲೆ ಹೊರಗಿದ್ದಾರೆ.

Share. Facebook Twitter LinkedIn WhatsApp Email

Related Posts

ಕೆಸೆಟ್ ಪರೀಕ್ಷೆ-2025ರ ಪ್ರಮಾಣ ಪತ್ರ ನೀಡುವ ಕುರಿತು ಅಭ್ಯರ್ಥಿಗಳಿಗೆ ಕೆಇಎ ಮಹತ್ವದ ಮಾಹಿತಿ

26/11/2025 5:23 PM2 Mins Read

ಎರಡೂವರೆ ವರ್ಷ ಅಂತ ಏನಿಲ್ಲ, ನಾನು ಸಿಎಂ ಎಲ್ಲರೂ ಸೇರಿ ಸರ್ಕಾರವನ್ನು ತಂದಿದ್ದೇವೆ : ಡಿಕೆ ಶಿವಕುಮಾರ್ ಸ್ಪಷ್ಟನೆ

26/11/2025 5:17 PM1 Min Read

ಗ್ರೀನ್ ಜೆಟ್ಸ್ ಕಂಪನಿ ರಾಜ್ಯಕ್ಕೆ ಬಂದರೆ ಪೂರ್ಣ ನೆರವು: ಸಚಿವ ಎಂ.ಬಿ.ಪಾಟೀಲ

26/11/2025 5:16 PM1 Min Read
Recent News

ರಾಜಶ್ರೀ ಮತ್ತು ಕಮಲಾ ಪಸಂದ್ ಅವರ ಸೊಸೆ ಆತ್ಮಹತ್ಯೆಗೆ ಶರಣು

26/11/2025 5:28 PM

ಕೆಸೆಟ್ ಪರೀಕ್ಷೆ-2025ರ ಪ್ರಮಾಣ ಪತ್ರ ನೀಡುವ ಕುರಿತು ಅಭ್ಯರ್ಥಿಗಳಿಗೆ ಕೆಇಎ ಮಹತ್ವದ ಮಾಹಿತಿ

26/11/2025 5:23 PM

ದೀರ್ಘಕಾಲ ‘ಸ್ಕ್ರೀನ್’ ನೋಡುವುದ್ರಿಂದ ‘ಬ್ಲಡ್ ಶುಗರ್’ ಹೆಚ್ಚಾಗ್ಬೋದು ; ತಜ್ಞರಿಂದ ಶಾಕಿಂಗ್ ಎಚ್ಚರಿಕೆ

26/11/2025 5:21 PM

ಎರಡೂವರೆ ವರ್ಷ ಅಂತ ಏನಿಲ್ಲ, ನಾನು ಸಿಎಂ ಎಲ್ಲರೂ ಸೇರಿ ಸರ್ಕಾರವನ್ನು ತಂದಿದ್ದೇವೆ : ಡಿಕೆ ಶಿವಕುಮಾರ್ ಸ್ಪಷ್ಟನೆ

26/11/2025 5:17 PM
State News
KARNATAKA

ಕೆಸೆಟ್ ಪರೀಕ್ಷೆ-2025ರ ಪ್ರಮಾಣ ಪತ್ರ ನೀಡುವ ಕುರಿತು ಅಭ್ಯರ್ಥಿಗಳಿಗೆ ಕೆಇಎ ಮಹತ್ವದ ಮಾಹಿತಿ

By kannadanewsnow0926/11/2025 5:23 PM KARNATAKA 2 Mins Read

ಬೆಂಗಳೂರು: ಕೆಸೆಟ್ ಪರೀಕ್ಷೆ 2025 ಅನ್ನು ಪಾಸ್ ಮಾಡಿರುವಂತ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ ನೀಡುವ ಕುರಿತಂತೆ ಮಹತ್ವದ ಮಾಹಿತಿಯನ್ನು ಕರ್ನಾಟಕ…

ಎರಡೂವರೆ ವರ್ಷ ಅಂತ ಏನಿಲ್ಲ, ನಾನು ಸಿಎಂ ಎಲ್ಲರೂ ಸೇರಿ ಸರ್ಕಾರವನ್ನು ತಂದಿದ್ದೇವೆ : ಡಿಕೆ ಶಿವಕುಮಾರ್ ಸ್ಪಷ್ಟನೆ

26/11/2025 5:17 PM

ಗ್ರೀನ್ ಜೆಟ್ಸ್ ಕಂಪನಿ ರಾಜ್ಯಕ್ಕೆ ಬಂದರೆ ಪೂರ್ಣ ನೆರವು: ಸಚಿವ ಎಂ.ಬಿ.ಪಾಟೀಲ

26/11/2025 5:16 PM

ನಾನು ಯಾವಾಗಲೂ ಸಾಮೂಹಿಕ ನಾಯಕತ್ವದ ಮೇಲೆ‌ ನಂಬಿಕೆಯಿಟ್ಟವನು, ವ್ಯಕ್ತಿ ಪೂಜೆ ಅಲ್ಲ : ಡಿಸಿಎಂ ಡಿಕೆ ಶಿವಕುಮಾರ್

26/11/2025 5:12 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.