Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ದರ್ಶನ್ & ಗ್ಯಾಂಗ್ ಜೈಲು ವರ್ಗಾವಣೆ ಅರ್ಜಿ ವಿಚಾರ : ವಿಚಾರಣೆಯನ್ನು ಸೆ.9ಕ್ಕೆ ಮುಂದೂಡಿದ ಕೋರ್ಟ್

23/08/2025 12:54 PM

Rain Alert : ರಾಜ್ಯದ ಈ 9 ಜಿಲ್ಲೆಗಳಲ್ಲಿ ಭಾರಿ ಮಳೆ : ಯಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

23/08/2025 12:50 PM

BREAKING: ರಷ್ಯಾದ ತೈಲ ಖರೀದಿ ಬಗ್ಗೆ ಭಾರತದೊಂದಿಗೆ ಚರ್ಚೆ ನಡೆದಿಲ್ಲ: ಸಚಿವ ಜೈಶಂಕರ್

23/08/2025 12:40 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಸಾವಿರ ಸಲ ಆತ್ಮಹತ್ಯೆ ಮಾಡ್ಕೋತೇನೆ ಅಂತ ಹೇಳಿದ್ದ : ಗುರುಪ್ರಸಾದ್ ಆತ್ಮಹತ್ಯೆ ಕುರಿತು ನಟ ಜಗ್ಗೇಶ್ ಫಸ್ಟ್ ರಿಯಾಕ್ಷನ್!
KARNATAKA

BIG NEWS : ಸಾವಿರ ಸಲ ಆತ್ಮಹತ್ಯೆ ಮಾಡ್ಕೋತೇನೆ ಅಂತ ಹೇಳಿದ್ದ : ಗುರುಪ್ರಸಾದ್ ಆತ್ಮಹತ್ಯೆ ಕುರಿತು ನಟ ಜಗ್ಗೇಶ್ ಫಸ್ಟ್ ರಿಯಾಕ್ಷನ್!

By kannadanewsnow0503/11/2024 12:31 PM

ಬೆಂಗಳೂರು : ಮಠ ಚಲನಚಿತ್ರದ ಖ್ಯಾತ ನಿರ್ದೇಶಕ ಗುರುಪ್ರಸಾದ್ ಅವರು ಇಂದು ಬೆಂಗಳೂರಿನ ಉತ್ತರ ತಾಲೂಕಿನ ಮಾದನಾಯಕನ ಹಳ್ಳಿಯ ಅಪಾರ್ಟ್ಮೆಂಟ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಒಂದು ವಿಚಾರವಾಗಿ ಹಿರಿಯ ನಟ ಜಗ್ಗೇಶ್ ಅವರು ನನಗೆ ಗುರುಪ್ರಸಾದ್, ಸಾವಿರ ಸಲ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಹೇಳಿದ್ದ ಎಂಬ ಶಾಕಿಂಗ್ ಮಾಹಿತಿ ಬಿಚ್ಚಿಟ್ಟರು.

ಮಾಧ್ಯಮಗಳೊಂದಿಗೆ ಮಾತನಾಡಿದ ನಟ ಜಗ್ಗೇಶ್, ಗುರುಪ್ರಸಾದ್ ಯಾರ ಮಾತು ಕೂಡ ಕೇಳುತ್ತಿರಲಿಲ್ಲ. ಗುರುಪ್ರಸಾದ್ ನಮ್ಮ ಮನೆಯಲ್ಲಿ ಬೆಳೆದಿರುವ ಹುಡುಗ. ಗುರುಪ್ರಸಾದ ರನ್ನು ನಾನು ಹೆಚ್ಚಿಗೆ ಮಾತನಾಡಿಸುತ್ತಿರಲಿಲ್ಲ. ಗುರುಪ್ರಸಾದ್ ಕುಡಿತದ ಚಟಕ್ಕೆ ಬಿದ್ದು ತುಂಬಾ ಹಾಳಾಗಿದ್ದ. ಒಳ್ಳೆಯ ಬರವಣಿಗೆ ತಾಕತ್ ಹೊಂದಿರುವ ವ್ಯಕ್ತಿಯಾಗಿದ್ದ. ಗುರುಪ್ರಸಾದ್ 1000 ಸಲ ಸಾಯುತ್ತೇನೆ ಎಂದು ಹೇಳಿದ್ದ. ಗುರುಪ್ರಸಾದ್ ಗೆ ನಾನು ಈ ಕುರಿತು ಬಹಳ ಸಲ ಬುದ್ಧಿವಾದ ಹೇಳಿದ್ದೆ.ಗುರುಪ್ರಸಾದ್ ಮೊದಲ ಪತ್ನಿ ಜೊತೆಗೂ ಸರಿಯಾಗಿ ಇರಲಿಲ್ಲ ಎಂದು ಅವರ ಸಾವಿಗೆ ಸಂತಾಪ ಸೂಚಿಸಿದರು.

1972ನೇ ನವೆಂಬರ್ 2 ಗುರುಪ್ರಸಾದ್ ಜನಿಸಿದ್ದರು. ರಾಮನಗರ ಜಿಲ್ಲೆಯ ಕನಕಪುರದಲ್ಲಿ ಗುರುಪ್ರಸಾದ್ ಜನಿಸಿದರು.2006 ರಲ್ಲಿ ಮಠ ಸಿನೆಮಾ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಆದರು. ಬಳಿಕ ಎದ್ದೇಳು ಮಂಜುನಾಥ, ಡೈರೆಕ್ಟರ್ ಸ್ಪೆಷಲ್, ರಂಗ ನಾಯಕ ಹಾಗೂ ಎರಡನೇ ಸಲ ಸೇರಿದಂತೆ ಹಲವು ಸಿನಿಮಾ ನಿರ್ದೇಶನ ಮಾಡಿದ್ದರು. ಇದೀಗ ಅಡೆಮಾ ಸಿನಿಮಾ ನಡೆಯುತ್ತಿತ್ತು. ಎದ್ದೇಳು ಮಂಜುನಾಥ ಚಲನಚಿತ್ರಕ್ಕೆ ರಾಜ್ಯ ಚಲನಚಿತ್ರ ಪ್ರಶಸ್ತಿ ಬಂದಿತ್ತು. ಅತ್ಯುತ್ತಮ ಚಿತ್ರಕಥೆಗೆ ರಾಜ್ಯ ಚಲನಚಿತ್ರ ಪ್ರಶಸ್ತಿ ಬಂದಿತ್ತು.

ಇದೀಗ ಅವರು ಸಾಲಗಾರರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮಾದನಾಯಕನಹಳ್ಳಿಯ ಅಪಾರ್ಟ್ಮೆಂಟ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಅಪಾರ್ಟ್ಮೆಂಟ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ 2 ದಿನಗಳಿಂದ ಅವರ ರೂಮಿನಿಂದ ವಾಸನೆ ಬರುತ್ತಿರುವ ಹಿನ್ನೆಲೆಯಲ್ಲಿ ಅಕ್ಕಪಕ್ಕದ ಜನ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

Share. Facebook Twitter LinkedIn WhatsApp Email

Related Posts

BREAKING : ದರ್ಶನ್ & ಗ್ಯಾಂಗ್ ಜೈಲು ವರ್ಗಾವಣೆ ಅರ್ಜಿ ವಿಚಾರ : ವಿಚಾರಣೆಯನ್ನು ಸೆ.9ಕ್ಕೆ ಮುಂದೂಡಿದ ಕೋರ್ಟ್

23/08/2025 12:54 PM1 Min Read

Rain Alert : ರಾಜ್ಯದ ಈ 9 ಜಿಲ್ಲೆಗಳಲ್ಲಿ ಭಾರಿ ಮಳೆ : ಯಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

23/08/2025 12:50 PM1 Min Read

BREAKING : ಧರ್ಮಸ್ಥಳ ಕೇಸ್ ಗೆ ಬಿಗ್ ಟ್ವಿಸ್ಟ್ : ತಿಮರೋಡಿ, ಮಟ್ಟಣ್ಣನವರ್ ನಿಂದ 2 ಲಕ್ಷ ಹಣ ಪಡೆದಿದ್ದೇನೆ ಎಂದ ಚಿನ್ನಯ್ಯ!

23/08/2025 12:01 PM1 Min Read
Recent News

BREAKING : ದರ್ಶನ್ & ಗ್ಯಾಂಗ್ ಜೈಲು ವರ್ಗಾವಣೆ ಅರ್ಜಿ ವಿಚಾರ : ವಿಚಾರಣೆಯನ್ನು ಸೆ.9ಕ್ಕೆ ಮುಂದೂಡಿದ ಕೋರ್ಟ್

23/08/2025 12:54 PM

Rain Alert : ರಾಜ್ಯದ ಈ 9 ಜಿಲ್ಲೆಗಳಲ್ಲಿ ಭಾರಿ ಮಳೆ : ಯಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

23/08/2025 12:50 PM

BREAKING: ರಷ್ಯಾದ ತೈಲ ಖರೀದಿ ಬಗ್ಗೆ ಭಾರತದೊಂದಿಗೆ ಚರ್ಚೆ ನಡೆದಿಲ್ಲ: ಸಚಿವ ಜೈಶಂಕರ್

23/08/2025 12:40 PM

ಬಾಹ್ಯಾಕಾಶದತ್ತ ಭಾರತದ ಯುವ ಶಕ್ತಿ: ಗಗನಯಾನಿ ಆಗಲು ಮೋದಿ ಆಹ್ವಾನ

23/08/2025 12:31 PM
State News
KARNATAKA

BREAKING : ದರ್ಶನ್ & ಗ್ಯಾಂಗ್ ಜೈಲು ವರ್ಗಾವಣೆ ಅರ್ಜಿ ವಿಚಾರ : ವಿಚಾರಣೆಯನ್ನು ಸೆ.9ಕ್ಕೆ ಮುಂದೂಡಿದ ಕೋರ್ಟ್

By kannadanewsnow0523/08/2025 12:54 PM KARNATAKA 1 Min Read

ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ಸೇರಿದಂತೆ ಆರೋಪಿಗಳ ಜೈಲು ವರ್ಗಾವಣೆ ಅರ್ಜಿ ವಿಚಾರಣೆ ಮುಂದೂಡಿಕೆಯಾಗಿದೆ. ಪವಿತ್ರಾ ಗೌಡ…

Rain Alert : ರಾಜ್ಯದ ಈ 9 ಜಿಲ್ಲೆಗಳಲ್ಲಿ ಭಾರಿ ಮಳೆ : ಯಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

23/08/2025 12:50 PM

BREAKING : ಧರ್ಮಸ್ಥಳ ಕೇಸ್ ಗೆ ಬಿಗ್ ಟ್ವಿಸ್ಟ್ : ತಿಮರೋಡಿ, ಮಟ್ಟಣ್ಣನವರ್ ನಿಂದ 2 ಲಕ್ಷ ಹಣ ಪಡೆದಿದ್ದೇನೆ ಎಂದ ಚಿನ್ನಯ್ಯ!

23/08/2025 12:01 PM

ಗೌರಿ-ಗಣೇಶ ಹಬ್ಬದ ಹಿನ್ನಲೆ: 1,500 ಹೆಚ್ಚುವರಿ ‘KSRTC ಬಸ್’ ಸಂಚಾರದ ವ್ಯವಸ್ಥೆ

23/08/2025 11:55 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.