Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಾಲೇಜು ವಿದ್ಯಾರ್ಥಿಗಳೇ ಗಮನಿಸಿ : ನೀತಿ ಆಯೋಗದಿಂದ ‘ಇಂಟರ್ನ್ಶಿಪ್’ ಆರಂಭ, ಮಾ 10ರೊಳಗೆ ಅರ್ಜಿ ಸಲ್ಲಿಸಿ

05/03/2026 3:47 PM

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅರ್ಜುನ್ ತೆಂಡೂಲ್ಕರ್-ಸಾನಿಯಾ ಚಾಂದೋಕ್; ಮದುವೆ ವಿಡಿಯೋ ವೈರಲ್! | Arjun Tendulkar

05/03/2026 3:42 PM

ಗೋಪಾಲಕೃಷ್ಣ ಬೇಳೂರು ಭಿಕ್ಷೆಯಿಂದ ಗೆದ್ದವರು ಇಂದು ಶಾಸಕರನ್ನೇ ಟೀಕಿ: ರತ್ನಾಕರ ವಿರುದ್ಧ ಚೇತನ್ ರಾಜ್ ಕಣ್ಣೂರು ಕಿಡಿ

05/03/2026 3:31 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಗಂಡನಿಲ್ಲದ ವೇಳೆ ಜಮೀನ್ದಾರ್ ಜೊತೆ ಚಕ್ಕಂದ : ಸುಚಿತ್ರಾಳ ಮತ್ತಷ್ಟು ಕಾಮ ಪುರಾಣ ಬಯಲು!
KARNATAKA

BIG NEWS : ಗಂಡನಿಲ್ಲದ ವೇಳೆ ಜಮೀನ್ದಾರ್ ಜೊತೆ ಚಕ್ಕಂದ : ಸುಚಿತ್ರಾಳ ಮತ್ತಷ್ಟು ಕಾಮ ಪುರಾಣ ಬಯಲು!

By kannadanewsnow0508/02/2026 7:48 PM

ಬೆಂಗಳೂರು : ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಜೊತೆಗಿನ ಅಕ್ರಮ ಸಂಬಂಧದ ಕುರಿತು ಮಗಳು ಬಯಲು ಮಾಡಿದ್ದರಿಂದ, ಪತಿಯ ಸಹೋದರನನ್ನೇ ಕೊಲೆ ಮಾಡಿ ಸದ್ಯ ಜೈಲಿನಲ್ಲಿ ಇರುವ ಸುಚಿತ್ರಾಳ ಕಾಮಪುರಾಣ ಇದೀಗ ಮತ್ತಷ್ಟು ಬಯಲಾಗಿದೆ.

ಹೌದು ಕಲಬುರಗಿಯ ಜಮೀನ್ದಾರನ ಜೊತೆ ಮೂರು ವರ್ಷ ಲವ್ವಿಡವ್ವಿಯಲ್ಲಿದ್ದ ವಿಚಾರವೂ ಬೆಳಕಿಗೆ ಬಂದಿದೆ. ಕಲಬುರಗಿಯ ಜಮೀನ್ದಾರ ಶರಣಬಸಪ್ಪ ಜೊತೆ ಮೂರು ವರ್ಷದಿಂದ ಲಿವ್-ಇನ್‌ನಲ್ಲಿದ್ದ ಸುಚಿತ್ರಾ, ಅಪ್ಪು ಮೆಲೋಡಿಸ್ ಗುಲ್ಬರ್ಗ ಎಂದು ಆತನ ಹಣದಿಂದ ಆರ್ಕೆಸ್ಟ್ರಾ ಮಾಡಿಕೊಂಡಿದ್ದಳು ಕೇವಲ ಶರಣಬಸಪ್ಪ ಅಷ್ಟೇ ಅಲ್ಲದೆ ಇನ್ನು ಎಷ್ಟೋ ಅನೇಕ ಯುವಕರ ತಲೆಕೆಡಿಸಿ ತನ್ನ ಗಾಳಕ್ಕೆ ಬೀಳಿಸಿಕೊಂಡಿದ್ದಳು ಎಂದು ತಿಳಿದುಬಂದಿದೆ.

ಕಲಬುರಗಿಗೆ ಹೋಗಿ ಆತನೊಂದಿಗೆ ಸುಚಿತ್ರಾ ಸುತ್ತಾಡುತ್ತಿದ್ದಳು. ಗಂಡನಿಲ್ಲದ ಸಂದರ್ಭದಲ್ಲಿ ಆತನನ್ನು ಮನೆಗೆ ಕರೆಸಿಕೊಳ್ಳುತ್ತಿದ್ದಳು. ಆತ ನೀಡಿದ ಹಣದಲ್ಲಿ ಸಿದ್ದಾಪುರದಲ್ಲಿ ಬಡ್ಡಿಗೆ ಹಣ ನೀಡುತ್ತಿದ್ದಳು. ಈ ವಿಷಯ ಜ್ಯೋತಿಷಿ ಕಮಲಾಕರ್ ಭಟ್‌ಗೆ ತಿಳಿದು ಇಬ್ಬರ ನಡುವೆ ಮನಸ್ತಾಪ ಮೂಡಿತ್ತು. ಕೊನೆಗೆ ಜಮೀನ್ದಾರನ ಬಿಟ್ಟು ಜ್ಯೋತಿಷಿ ಕಮಲಾಕರ್ ಭಟ್ ಕೈ ಹಿಡಿದಿದ್ದಳು. ಸುಚಿತ್ರಾ ಹಣದ ದಾಹಕ್ಕೆ ಕಾರ್, ಬೈಕ್‌ಗಳನ್ನ ಉಡುಗೊರೆಯಾಗಿ ಕಮಲಾಕರ್ ಭಟ್ ನೀಡಿದ್ದ.

ಇನ್ನು ಈ ಒಂದು ಪ್ರಕರಣದಲ್ಲಿ ಸಾವನಪ್ಪಿದ ವಸಂತ ನಾಯಕ ಅವರ ಪತ್ನಿ ಕಮಲಾಕರ್ ಭಟ್ ಮತ್ತು ಸುಚಿತ್ರ ವಿರುದ್ಧ ಅನೇಕ ಗಂಭೀರ ಆರೋಪ ಮಾಡಿದ್ದಾರೆ. ಸುಚಿತ್ರ ಜೈಲಿನಿಂದ ಹೊರಗಡೆ ಬಂದಾಳೆ ನನ್ನ ಮಕ್ಕಳನ್ನು ಸಾಯಿಸುತ್ತಾಳೆ. ಈ ಹಿಂದೆ ಸುಚಿತ್ರ ಮತ್ತು ಗ್ಯಾಂಗ್ ನನ್ನ ಮಗಳ ಕೊಲೆ ಮಾಡಲು ಬಂದಿದ್ದರು. ತಕ್ಷಣ ನಾನು ನನ್ನ ಮಗಳನ್ನು ಕರೆದುಕೊಂಡು ಒಳಗಡೆ ಹೋದೆ. ನನ್ನ ಪತಿಯ ಸಾವಿಗೆ ಪೊಲೀಸರೇ ನೇರ ಹೊಣೆಗಾರರಾಗಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

Share. Facebook Twitter LinkedIn WhatsApp Email

Related Posts

ಗೋಪಾಲಕೃಷ್ಣ ಬೇಳೂರು ಭಿಕ್ಷೆಯಿಂದ ಗೆದ್ದವರು ಇಂದು ಶಾಸಕರನ್ನೇ ಟೀಕಿ: ರತ್ನಾಕರ ವಿರುದ್ಧ ಚೇತನ್ ರಾಜ್ ಕಣ್ಣೂರು ಕಿಡಿ

05/03/2026 3:31 PM1 Min Read

ರತ್ನಾಕರ ಹೊನಗೋಡು ‘ತರ್ಡ್ ಕ್ಲಾಸ್ ರಾಜಕಾರಣ’ ಮಾಡಬಾರದು: ಸೋಮಶೇಖರ್ ಲಾವಿಗೆರೆ ವಾಗ್ದಾಳಿ

05/03/2026 3:29 PM2 Mins Read

GOOD NEWS : ಮಾ.7 ರಂದು ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಆಯೋಜನೆ : 100ಕ್ಕೂ ಹೆಚ್ಚು ಕಂಪನಿ ಭಾಗಿ

05/03/2026 3:21 PM1 Min Read
Recent News

ಕಾಲೇಜು ವಿದ್ಯಾರ್ಥಿಗಳೇ ಗಮನಿಸಿ : ನೀತಿ ಆಯೋಗದಿಂದ ‘ಇಂಟರ್ನ್ಶಿಪ್’ ಆರಂಭ, ಮಾ 10ರೊಳಗೆ ಅರ್ಜಿ ಸಲ್ಲಿಸಿ

05/03/2026 3:47 PM

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅರ್ಜುನ್ ತೆಂಡೂಲ್ಕರ್-ಸಾನಿಯಾ ಚಾಂದೋಕ್; ಮದುವೆ ವಿಡಿಯೋ ವೈರಲ್! | Arjun Tendulkar

05/03/2026 3:42 PM

ಗೋಪಾಲಕೃಷ್ಣ ಬೇಳೂರು ಭಿಕ್ಷೆಯಿಂದ ಗೆದ್ದವರು ಇಂದು ಶಾಸಕರನ್ನೇ ಟೀಕಿ: ರತ್ನಾಕರ ವಿರುದ್ಧ ಚೇತನ್ ರಾಜ್ ಕಣ್ಣೂರು ಕಿಡಿ

05/03/2026 3:31 PM

ರತ್ನಾಕರ ಹೊನಗೋಡು ‘ತರ್ಡ್ ಕ್ಲಾಸ್ ರಾಜಕಾರಣ’ ಮಾಡಬಾರದು: ಸೋಮಶೇಖರ್ ಲಾವಿಗೆರೆ ವಾಗ್ದಾಳಿ

05/03/2026 3:29 PM
State News
KARNATAKA

ಗೋಪಾಲಕೃಷ್ಣ ಬೇಳೂರು ಭಿಕ್ಷೆಯಿಂದ ಗೆದ್ದವರು ಇಂದು ಶಾಸಕರನ್ನೇ ಟೀಕಿ: ರತ್ನಾಕರ ವಿರುದ್ಧ ಚೇತನ್ ರಾಜ್ ಕಣ್ಣೂರು ಕಿಡಿ

By kannadanewsnow0905/03/2026 3:31 PM KARNATAKA 1 Min Read

ಆನಂದಪುರ: ಶಾಸಕ ಗೋಪಾಲಕೃಷ್ಣ ಬೇಳೂರು ಅವರ ವಿರುದ್ಧ ಟೀಕೆ ಮಾಡುತ್ತಿರುವ ರತ್ನಾಕರ ಹೊನಗೋಡು ಅವರ ರಾಜಕೀಯ ಅಸ್ತಿತ್ವದ ಬಗ್ಗೆ ಕಾಂಗ್ರೆಸ್…

ರತ್ನಾಕರ ಹೊನಗೋಡು ‘ತರ್ಡ್ ಕ್ಲಾಸ್ ರಾಜಕಾರಣ’ ಮಾಡಬಾರದು: ಸೋಮಶೇಖರ್ ಲಾವಿಗೆರೆ ವಾಗ್ದಾಳಿ

05/03/2026 3:29 PM

GOOD NEWS : ಮಾ.7 ರಂದು ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಆಯೋಜನೆ : 100ಕ್ಕೂ ಹೆಚ್ಚು ಕಂಪನಿ ಭಾಗಿ

05/03/2026 3:21 PM

BIG NEWS : ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್​​ಗಳು ಪತ್ತೆ : ತನಿಖೆಗೆ ಸ್ಪೀಕರ್ ಖಾದರ್ ಸೂಚನೆ!

05/03/2026 3:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.