Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಕೆಪಿಎಸ್ ಶಾಲೆಯ ಗಂಡು ಮಕ್ಕಳಿಗೆ ಉಚಿತ ಬಸ್ ಪಾಸ್ ಇಲ್ಲ : ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ

11/07/2025 1:34 PM

BREAKING : ನಟ ದರ್ಶನ್ ಗೆ ಬಿಗ್ ಶಾಕ್ : ವೀಸಾ ಕೊಡಲು ನಿರಾಕರಿಸಿದ ಸ್ವೀಟ್ಜರ್ಲ್ಯಾಂಡ್ | Actor Darshan

11/07/2025 1:32 PM

BREAKING : ಚಿಕ್ಕಮಗಳೂರು-ತಿರುಪತಿ ನೂತನ ರೈಲು ಸಂಚಾರಕ್ಕೆ ಕೇಂದ್ರ ಸಚಿವ ವಿ.ಸೋಮಣ್ಣ ಚಾಲನೆ | Chikmagalur-Tirupati train

11/07/2025 1:30 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿಗಳ ಮಧ್ಯಾಹ್ನದ ಸಭೆ ಕ್ಯಾನ್ಸಲ್ : ಜನರ ಕುಂದುಕೊರತೆ ನಿವಾರಣೆ ಖಡಕ್ ಆದೇಶ!
KARNATAKA

BIG NEWS : ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿಗಳ ಮಧ್ಯಾಹ್ನದ ಸಭೆ ಕ್ಯಾನ್ಸಲ್ : ಜನರ ಕುಂದುಕೊರತೆ ನಿವಾರಣೆ ಖಡಕ್ ಆದೇಶ!

By kannadanewsnow5721/09/2024 5:44 AM

ಬೆಂಗಳೂರು: ಇನ್ಮುಂದೆ ಸಾರ್ವಜನಿಕರನ್ನು ಭೇಟಿ ಮಾಡಲು, ಅವರ ಕುಂದುಕೊರತೆಯನ್ನು ನಿವಾರಿಸುವುದು ಕಡ್ಡಾಯವಾಗಿದೆ. ಈ ಸಮಯಲ್ಲಿ ಯಾವುದೇ ಸಭೆಗಳನ್ನು ನಡೆಸದಂತೆ ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಖಡಕ್ ಆದೇಶ ಹೊರಡಿಸಿದ್ದಾರೆ.

ಈ ಸಂಬಂಧ ಸುತ್ತೋಲೆ ಹೊರಡಿಸಿರುವಂತ ಅವರು,ಜನಸ್ಪಂದನ ಕಾರ್ಯಕ್ರಮದಲ್ಲಿ ಅಪಾರ ಸಂಖ್ಯೆಯಲ್ಲಿ ನಾಗರೀಕರು ಅವರ ಅಹವಾಲುಗಳೊಂದಿಗೆ ಬರುತ್ತಿರುವುದರಿಂದ ಹಿರಿಯ ಅಧಿಕಾರಿಗಳು ಎಲ್ಲಾ ಹಂತಗಳಲ್ಲಿ ಅರ್ಜಿದಾರರಿಗೆ ನಿಯಮಿತವಾಗಿ ಆಲಿಸಿದರ ಮಾತ್ರ ಕುಂದುಕೊರತೆಗಳನ್ನು ಗಣನೀಯವಾಗಿ ಕಡಿಮೆ ಮಾಡಲು ಸಾಧ್ಯವಾಗುವುದು ಎಂದಿದ್ದಾರೆ.

ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು / ಪ್ರಧಾನ ಕಾರ್ಯದರ್ಶಿಗಳು / ಕಾರ್ಯದರ್ಶಿಗಳು ಹಾಗೂ ಇತರ ಕ್ಷೇತ್ರ ಅಧಿಕಾರಿಗಳು ಮಧ್ಯಾಹ್ನ 3.30 ಘಂಟೆಯಿಂದ 5.30 ಘಂಟೆಯವರೆಗೆ ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳನ್ನು ಭೇಟಿ ಮಾಡಲು ಸಮಯವನ್ನು ಕಲ್ಪಿಸುವ ಬಗ್ಗೆ ನಿರ್ದೇಶನ ನೀಡಲಾಗಿದೆ. ಆದಾಗ್ಯೂ, ಈ ಸಮಯದಲ್ಲಿ ಸಾರ್ವಜನಿಕರಿಗೆ ಸಮಯಾವಕಾಶ ಕಲ್ಪಿಸದ ಇಲಾಖೆಗಳ ಸಭೆಗಳನ್ನು/ಕಛೇರಿಯ ಹೊರಗೆ ಹೋಗುವ ಪ್ರಕರಣಗಳನ್ನು ಗಮನಿಸಲಾಗಿದೆ ಎಂದು ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ, ಇನ್ನು ಮುಂದ ಎಲ್ಲಾ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು / ಪ್ರಧಾನ ಕಾರ್ಯದರ್ಶಿಗಳು / ಕಾರ್ಯದರ್ಶಿಗಳು ಮತ್ತು ಇತರ ಅಧಿಕಾರಿಗಳು ಪ್ರತಿ ದಿನ (ಸಾರ್ವಜನಿಕ ರಜೆ ಹೊರತುಪಡಿಸಿ) ಮಧ್ಯಾಹ್ನ 3.30 ಘಂಟೆಯಿಂದ 5.00 ಘಂಟೆಯವರೆಗೆ ಯಾವುದೇ ಸಭೆಗಳನ್ನು ನಿಗದಿಪಡಿಸದ (ಅನಿವಾರ್ಯ ಸಂದರ್ಭಗಳನ್ನು ಹೊರತುಪಡಿಸಿ) ಸಾರ್ವಜನಿಕರನ್ನು ಭೇಟಿ ಮಾಡುವುದು ಹಾಗೂ ಅವರ ಕುಂದುಕೊರತೆಗಳನ್ನು ಜನಸ್ಪಂದನಾ ತಂತ್ರಾಂಶದಲ್ಲಿ ದಾಖಲಿಸಿ ಹಾಗೂ ನಿವಾರಿಸಲು ಕ್ರಮ ತೆಗೆದುಕೊಳ್ಳುವಂತೆ ಸಂದರ್ಶಕರ ಸಮಯದಲ್ಲಿ ಯಾವುದೇ ತುರ್ತು ಸಭೆಯ ಸಂದರ್ಭ ಒದಗಿದಲ್ಲಿ, ತಮ್ಮ ಕಛೇರಿಯ ಅಧಿಕೃತ ವ್ಯಕ್ತಿ ಸಂದರ್ಶಕರೊಂದಿಗೆ ಸಂವಹನ ನಡೆಸಿ, ನಂತರ ಮೇಲಾಧಿಕಾರಿಗಳ ಗಮನಕ್ಕೆ ತರುವುದು. ಒಟ್ಟಾರೆ, ಸಾರ್ವಜನಿಕರ ಅಹವಾಲುಗಳನ್ನು ಸ್ಥಳೀಯವಾಗಿ ಹಾಗೂ ತುರ್ತಾಗಿ ನಿವಾರಿಸುವುದು ಈ ಸುತ್ತೋಲೆಯ ಮೂಲ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.

BIG NEWS : ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿ/ನೌಕರರಿಗೆ ಮುಖ್ಯ ಮಾಹಿತಿ : `HRMS ESS' ಪೋರ್ಟಲ್‌ನಲ್ಲಿ ನೋಂದಣಿ ಕಡ್ಡಾಯ! BIG NEWS: Afternoon meeting of all state government officials cancelled: People's grievances redressal order
Share. Facebook Twitter LinkedIn WhatsApp Email

Related Posts

BREAKING : ಕೆಪಿಎಸ್ ಶಾಲೆಯ ಗಂಡು ಮಕ್ಕಳಿಗೆ ಉಚಿತ ಬಸ್ ಪಾಸ್ ಇಲ್ಲ : ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ

11/07/2025 1:34 PM1 Min Read

BREAKING : ನಟ ದರ್ಶನ್ ಗೆ ಬಿಗ್ ಶಾಕ್ : ವೀಸಾ ಕೊಡಲು ನಿರಾಕರಿಸಿದ ಸ್ವೀಟ್ಜರ್ಲ್ಯಾಂಡ್ | Actor Darshan

11/07/2025 1:32 PM1 Min Read

BREAKING : ಚಿಕ್ಕಮಗಳೂರು-ತಿರುಪತಿ ನೂತನ ರೈಲು ಸಂಚಾರಕ್ಕೆ ಕೇಂದ್ರ ಸಚಿವ ವಿ.ಸೋಮಣ್ಣ ಚಾಲನೆ | Chikmagalur-Tirupati train

11/07/2025 1:30 PM1 Min Read
Recent News

BREAKING : ಕೆಪಿಎಸ್ ಶಾಲೆಯ ಗಂಡು ಮಕ್ಕಳಿಗೆ ಉಚಿತ ಬಸ್ ಪಾಸ್ ಇಲ್ಲ : ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ

11/07/2025 1:34 PM

BREAKING : ನಟ ದರ್ಶನ್ ಗೆ ಬಿಗ್ ಶಾಕ್ : ವೀಸಾ ಕೊಡಲು ನಿರಾಕರಿಸಿದ ಸ್ವೀಟ್ಜರ್ಲ್ಯಾಂಡ್ | Actor Darshan

11/07/2025 1:32 PM

BREAKING : ಚಿಕ್ಕಮಗಳೂರು-ತಿರುಪತಿ ನೂತನ ರೈಲು ಸಂಚಾರಕ್ಕೆ ಕೇಂದ್ರ ಸಚಿವ ವಿ.ಸೋಮಣ್ಣ ಚಾಲನೆ | Chikmagalur-Tirupati train

11/07/2025 1:30 PM

SHOCKING : ಬೀದಿನಾಯಿ ಕಚ್ಚಿ ರೇಬಿಸ್ ನಿಂದ 14 ವರ್ಷದ ಬಾಲಕ ಸಾವು : ಬೆಚ್ಚಿ ಬೀಳಿಸುವ ವಿಡಿಯೋ ವೈರಲ್ | WATCH VIDEO

11/07/2025 1:26 PM
State News
KARNATAKA

BREAKING : ಕೆಪಿಎಸ್ ಶಾಲೆಯ ಗಂಡು ಮಕ್ಕಳಿಗೆ ಉಚಿತ ಬಸ್ ಪಾಸ್ ಇಲ್ಲ : ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ

By kannadanewsnow0511/07/2025 1:34 PM KARNATAKA 1 Min Read

ಬೆಂಗಳೂರು : ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್’ಕೆಜಿಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು…

BREAKING : ನಟ ದರ್ಶನ್ ಗೆ ಬಿಗ್ ಶಾಕ್ : ವೀಸಾ ಕೊಡಲು ನಿರಾಕರಿಸಿದ ಸ್ವೀಟ್ಜರ್ಲ್ಯಾಂಡ್ | Actor Darshan

11/07/2025 1:32 PM

BREAKING : ಚಿಕ್ಕಮಗಳೂರು-ತಿರುಪತಿ ನೂತನ ರೈಲು ಸಂಚಾರಕ್ಕೆ ಕೇಂದ್ರ ಸಚಿವ ವಿ.ಸೋಮಣ್ಣ ಚಾಲನೆ | Chikmagalur-Tirupati train

11/07/2025 1:30 PM

ರಾಜ್ಯ ಸರ್ಕಾರದಿಂದ ಮಹಿಳೆಯರ ಕಿರುಕುಳ ತಡೆಗೆ ಮಹತ್ವದ ಕ್ರಮ : 1930 ಸಹಾಯವಾಣಿ ಸಂಖ್ಯೆ ಬಿಡುಗಡೆ.!

11/07/2025 1:18 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.