Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಹಿಳೆಯರ ದೇಹ, ಆಯ್ಕೆಗಳು ಮತ್ತು ಜೀವನದ ಮೇಲಿನ ನಿಯಂತ್ರಣವು ಇಂದಿಗೂ ಸಮಾಜದಲ್ಲಿ ಆಳವಾಗಿ ಮುಂದುವರಿಯುತ್ತಿದೆ : ಸುಪ್ರೀಂ ಕೋರ್ಟ್

07/04/2026 12:55 PM

BREAKING : ಮುಡಾ ಕೇಸ್ ನಲ್ಲಿ ಸಿಎಂಗೆ ಮತ್ತೊಂದು ಸಂಕಷ್ಟ : ಬಿ ರಿಪೋರ್ಟ್‌ ಪ್ರಶ್ನಿಸಿ ED ಇಂದಲೂ ಮೇಲ್ಮನವಿ ಸಲ್ಲಿಕೆ!

07/04/2026 12:47 PM

ದೃಷ್ಟಿಕೋನ 3.0: ಭವಿಷ್ಯದ ಕೌಶಲ್ಯ ಮತ್ತು ತಂತ್ರಜ್ಞಾನ ಕುರಿತು ಮಹತ್ವದ ಚರ್ಚೆ

07/04/2026 12:45 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ದೇವಸ್ಥಾನ, ಮಸೀದಿ, ಚರ್ಚ್ ಗಳಲ್ಲಿ ನಡೆಯುವ ವಿವಾಹಗಳಲ್ಲಿ `ವಧು-ವರರ’ ವಯಸ್ಸಿನ ದೃಢೀಕರಣ ಕಡ್ಡಾಯ.!
KARNATAKA

BIG NEWS : ದೇವಸ್ಥಾನ, ಮಸೀದಿ, ಚರ್ಚ್ ಗಳಲ್ಲಿ ನಡೆಯುವ ವಿವಾಹಗಳಲ್ಲಿ `ವಧು-ವರರ’ ವಯಸ್ಸಿನ ದೃಢೀಕರಣ ಕಡ್ಡಾಯ.!

By kannadanewsnow5709/10/2025 6:50 AM

ದೇವಾಲಯಗಳಲ್ಲಿ, ಮಸೀದಿಗಳಲ್ಲಿ ಹಾಗೂ ಚರ್ಚ್ಗಳಲ್ಲಿ ನಡೆಯುವ ಎಲ್ಲ ವಿವಾಹಗಳಲ್ಲಿ ವಧು-ವರರ ಅರ್ಹ ವಯಸ್ಸಿನ ದೃಢೀಕರಣದ ನಂತರವೇ ಅರ್ಚಕರು, ಮೌಲ್ವಿಗಳು ಹಾಗೂ ಪಾದ್ರಿಗಳು ವಿವಾಹಕ್ಕೆ ಅವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ.ಇಟ್ನಾಳ ಅವರು ಸೂಚಿಸಿದ್ದಾರೆ.

ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿಸಲು ಜಿಲ್ಲಾಡಳಿತವು ಹಲವಾರು ಕಾರ್ಯಕ್ರಮಗಳ ಮೂಲಕ ಜಾಗೃತಿ ಮೂಡಿಸುತ್ತಿದ್ದಾಗ್ಯೂ ಜಿಲ್ಲೆಯಲ್ಲಿ ಅಪ್ರಾಪ್ತ ಮಕ್ಕಳಿಗೆ ವಿವಾಹವನ್ನು ಮಾಡಲು ಪ್ರಯತ್ನಿಸುತ್ತಿರುವುದು ಕಂಡುಬರುತ್ತಿದೆ. ಬಾಲ್ಯವಿವಾಹ ನಿಷೇಧ ಕಾಯ್ದೆ-2006 ಕರ್ನಾಟಕ ತಿದ್ದುಪಡಿ-2016 ರಂತೆ 18 ವರ್ಷದೊಳಗಿನ ಹೆಣ್ಣು ಮಗು ಹಾಗೂ 21 ವರ್ಷದೊಳಗಿನ ಗಂಡು ಮಕ್ಕಳ ವಿವಾಹವನ್ನು ನಿಷೇಧಿಸಿದೆ. ಬಾಲ್ಯವಿವಾಹವು ಶಿಕ್ಷಾರ್ಹ ಅಪರಾಧವಾಗಿದ್ದು, ಕಾಯ್ದೆಯ ಕಲಂ 10 ಮತ್ತು 11 ರನ್ವಯ ಬಾಲ್ಯವಿವಾಹದಲ್ಲಿ ಭಾಗವಹಿಸಿದವರು, ಪ್ರೋತ್ಸಾಹಿಸಿದವರು, ಸಹಕರಿಸಿದವರು ಹಾಗೂ ನಡೆಸಿದವರಿಗೆ ಕನಿಷ್ಟ 1 ರಿಂದ 2 ವರ್ಷಗಳ ಜೈಲು ಶಿಕ್ಷೆ ಮತ್ತು ರೂ.1 ಲಕ್ಷದವರೆಗೆ ದಂಡವನ್ನು ವಿಧಿಸಬಹುದಾಗಿದೆ.

ಸರ್ವೋಚ್ಛ ನ್ಯಾಯಾಲಯವು ಬಾಲ್ಯವಿವಾಹದಿಂದ ಮಕ್ಕಳ ಬೆಳವಣಿಗೆಯ ಮೇಲೆ ದುಷ್ಪರಿಣಾಮ ಬೀರುವುದಲ್ಲದೆ ಮಕ್ಕಳ ಮೇಲೆ ಲೈಂಗಿಕ ಅಪರಾಧಗಳನ್ನು ಎಸಗಲು ಅವಕಾಶಗಳನ್ನು ನೀಡಿದಂತಾಗುತ್ತದೆ. ಆದ್ದರಿಂದ ಬಾಲ್ಯವಿವಾಹಗಳನ್ನು ಕಡ್ಡಾಯವಾಗಿ ತಡೆಗಟ್ಟಿ ಮತ್ತು ಸಮುದಾಯಗಳಲ್ಲಿ ಜಾಗೃತಿಯನ್ನು ಮೂಡಿಸಲು ಅವಶ್ಯಕ ಕ್ರಮಗಳನ್ನು ಕೈಗೊಳ್ಳುವಂತೆ ನಿರ್ದೇಶಿಸಿದೆ.

ಆದ್ದರಿಂದ ತಾವುಗಳು ನೆರವೇರಿಸುವ ವಿವಾಹಗಳಲ್ಲಿ ವಧುವಿನ ವಯಸ್ಸು 18 ವರ್ಷ ಹಾಗೂ ವರನ ವಯಸ್ಸು 21 ವರ್ಷ ಪೂರ್ಣವಾಗಿರುವ ಬಗ್ಗೆ ಖಾತ್ರಿ ಪಡಿಸಿಕೊಂಡ ನಂತರವೇ(ಜನನ ಪ್ರಮಾಣ ಪತ್ರ ಅಥವಾ ಶಾಲಾ ದಾಖಲಾತಿ ಪ್ರಮಾಣ ಪತ್ರ ಅಥವಾ ಎರಡೂ ದಾಖಲಾತಿ ಇಲ್ಲದ ಸಂದರ್ಭದಲ್ಲಿ ಮಾತ್ರ ಜಿಲ್ಲಾ ಶಸ್ತç ಚಿಕಿತ್ಸಕರು ನೀಡಿದ ವೈದ್ಯಕೀಯ ಪ್ರಮಾಣ ಪತ್ರಗಳು ಮಾತ್ರ ಮಾನ್ಯವಾಗಿದ್ದು, ಇನ್ಯಾವುದೇ ದಾಖಲಾತಿಗಳು ಮಾನ್ಯವಲ್ಲ) ಅಂತಹ ವಿವಾಹಗಳಿಗೆ ಅವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

and churches! BIG NEWS: Age verification of the bride and groom is mandatory in weddings held in temples mosques
Share. Facebook Twitter LinkedIn WhatsApp Email

Related Posts

BREAKING : ಮುಡಾ ಕೇಸ್ ನಲ್ಲಿ ಸಿಎಂಗೆ ಮತ್ತೊಂದು ಸಂಕಷ್ಟ : ಬಿ ರಿಪೋರ್ಟ್‌ ಪ್ರಶ್ನಿಸಿ ED ಇಂದಲೂ ಮೇಲ್ಮನವಿ ಸಲ್ಲಿಕೆ!

07/04/2026 12:47 PM1 Min Read

ದೃಷ್ಟಿಕೋನ 3.0: ಭವಿಷ್ಯದ ಕೌಶಲ್ಯ ಮತ್ತು ತಂತ್ರಜ್ಞಾನ ಕುರಿತು ಮಹತ್ವದ ಚರ್ಚೆ

07/04/2026 12:45 PM1 Min Read

BREAKING : ಏ.9ಕ್ಕೆ `ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ’ ಪ್ರಕಟ : ಜಸ್ಟ್ ಹೀಗೆ ರಿಸಲ್ಟ್ ಚೆಕ್ ಮಾಡಿಕೊಳ್ಳಿ.!

07/04/2026 12:28 PM1 Min Read
Recent News

ಮಹಿಳೆಯರ ದೇಹ, ಆಯ್ಕೆಗಳು ಮತ್ತು ಜೀವನದ ಮೇಲಿನ ನಿಯಂತ್ರಣವು ಇಂದಿಗೂ ಸಮಾಜದಲ್ಲಿ ಆಳವಾಗಿ ಮುಂದುವರಿಯುತ್ತಿದೆ : ಸುಪ್ರೀಂ ಕೋರ್ಟ್

07/04/2026 12:55 PM

BREAKING : ಮುಡಾ ಕೇಸ್ ನಲ್ಲಿ ಸಿಎಂಗೆ ಮತ್ತೊಂದು ಸಂಕಷ್ಟ : ಬಿ ರಿಪೋರ್ಟ್‌ ಪ್ರಶ್ನಿಸಿ ED ಇಂದಲೂ ಮೇಲ್ಮನವಿ ಸಲ್ಲಿಕೆ!

07/04/2026 12:47 PM

ದೃಷ್ಟಿಕೋನ 3.0: ಭವಿಷ್ಯದ ಕೌಶಲ್ಯ ಮತ್ತು ತಂತ್ರಜ್ಞಾನ ಕುರಿತು ಮಹತ್ವದ ಚರ್ಚೆ

07/04/2026 12:45 PM

SHOCKING : ಪ್ರಜ್ಞೆ ತಪ್ಪಿಸಿ ದೇವಮಾನವನಿಂದ ಅತ್ಯಾಚಾರ : ಬಾಲಕಿಯ ರೋದನೆಯ ವಿಡಿಯೋ ವೈರಲ್ | WATCH VIDEO

07/04/2026 12:35 PM
State News
KARNATAKA

BREAKING : ಮುಡಾ ಕೇಸ್ ನಲ್ಲಿ ಸಿಎಂಗೆ ಮತ್ತೊಂದು ಸಂಕಷ್ಟ : ಬಿ ರಿಪೋರ್ಟ್‌ ಪ್ರಶ್ನಿಸಿ ED ಇಂದಲೂ ಮೇಲ್ಮನವಿ ಸಲ್ಲಿಕೆ!

By kannadanewsnow0507/04/2026 12:47 PM KARNATAKA 1 Min Read

ಬೆಂಗಳೂರು : ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಪೊಲೀಸರು ನೀಡಿದ್ದ ‘ಬಿ’ ವರದಿಯನ್ನು ಪ್ರಶ್ನಿಸಿ…

ದೃಷ್ಟಿಕೋನ 3.0: ಭವಿಷ್ಯದ ಕೌಶಲ್ಯ ಮತ್ತು ತಂತ್ರಜ್ಞಾನ ಕುರಿತು ಮಹತ್ವದ ಚರ್ಚೆ

07/04/2026 12:45 PM

BREAKING : ಏ.9ಕ್ಕೆ `ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ’ ಪ್ರಕಟ : ಜಸ್ಟ್ ಹೀಗೆ ರಿಸಲ್ಟ್ ಚೆಕ್ ಮಾಡಿಕೊಳ್ಳಿ.!

07/04/2026 12:28 PM

ALERT : ಚಿಕನ್ ಪ್ರಿಯರೇ ಎಚ್ಚರ: ಕೋಳಿ ಮಾಂಸದ ಈ ಭಾಗಗಳನ್ನು ಅಪ್ಪಿತಪ್ಪಿಯೂ ತಿನ್ನಬೇಡಿ! ಏಕೆ ಗೊತ್ತಾ?

07/04/2026 12:25 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.