Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಮಹಾಶಿವರಾತ್ರಿಯಂದೇ ಘೋರ ದುರಂತ : ಕೆಮಿಕಲ್ ಟ್ಯಾಂಕ್ ಸ್ಪೋಟಗೊಂಡು ಇಬ್ಬರು ಕಾರ್ಮಿಕರು ಸಾವು !

15/02/2026 11:26 AM
BREAKING NEWS

BREAKING : ಮಂಡ್ಯದಲ್ಲಿ ಘೋರ ದುರಂತ : ಕೆಮಿಕಲ್ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ದುರ್ಮರಣ!

15/02/2026 11:26 AM

ವಾಹನ ಮಾಲೀಕರೇ ಗಮನಿಸಿ : `Fake FASTag’ ವಾರ್ಷಿಕ ಪಾಸ್ ಹಗರಣದ ಬಗ್ಗೆ `NHAI’ ಎಚ್ಚರಿಕೆ !

15/02/2026 11:19 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : `ರಾಜ್ಯದ ಎಲ್ಲಾ ಸರ್ಕಾರಿ ನೌಕರರೇ’ ಗಮನಿಸಿ : `HRMS 2.0’ ಪೋರ್ಟಲ್‌ ನಲ್ಲಿ ನೋಂದಣಿ ಬಗ್ಗೆ ಮಹತ್ವದ ಆದೇಶ.!
KARNATAKA

BIG NEWS : `ರಾಜ್ಯದ ಎಲ್ಲಾ ಸರ್ಕಾರಿ ನೌಕರರೇ’ ಗಮನಿಸಿ : `HRMS 2.0’ ಪೋರ್ಟಲ್‌ ನಲ್ಲಿ ನೋಂದಣಿ ಬಗ್ಗೆ ಮಹತ್ವದ ಆದೇಶ.!

By kannadanewsnow5719/12/2024 12:59 PM

ಬೆಂಗಳೂರು: ಸರ್ಕಾರಿ ಸೇವೆಗೆ ಸೇರ್ಪಡೆಗೊಂಡಿರುವ ಎಲ್ಲಾ ಅಧಿಕಾರಿ/ನೌಕರರ ಸೇವಾ ವಹಿಯನ್ನು Electronic Service Register (ESR) ನಲ್ಲಿಯೇ ಅನುಷ್ಠಾನಗೊಳಿಸುವ ಕುರಿತು ಆದೇಶವನ್ನು ಹೊರಡಿಸಿದೆ.

ಆದೇಶದಲ್ಲಿ ಏನಿದೆ?

ಮೇಲಿನ ವಿಷಯಕ್ಕೆ ಸಂಬಂಧಿಸಿದಂತೆ, ಹೆಚ್.ಆ‌ರ್.ಎಮ್.ಎಸ್.2.0 ತಂತ್ರಾಂಶವನ್ನು ಅನುಷ್ಠಾನಗೊಳಿಸುವ ಸಂಬಂಧ ಹೆಚ್.ಆರ್.ಎಮ್.ಎಸ್.2.0 ತಂತ್ರಾಂಶದ ಅಂಗವಾದ ವಿದ್ಯುನ್ಮಾನ್ ಸೇವಾ ವಹಿಯನ್ನು (Electronic Service Register- ESR) ಯನ್ನು ಸಿದ್ಧಪಡಿಸಲಾಗಿದೆ. 2021-22 ನೇ ಸಾಲಿನಿಂದ ಜಾರಿಗೆ ಬರುವಂತೆ ಕರ್ನಾಟಕ ರಾಜ್ಯ ಸರ್ಕಾರಿ ಸೇವೆಗೆ ಈಗಾಗಲೇ ನೇಮಕಗೊಂಡಿರುವ ಮತ್ತು ನೇಮಕಗೊಳ್ಳುವ ಎಲ್ಲಾ ಅಧಿಕಾರಿಗಳು / ನೌಕರರುಗಳ ಸೇವಾ ವಹಿಯನ್ನು ಹೆಚ್.ಆರ್.ಎಮ್.ಎಸ್.2.0 ತಂತ್ರಾಂಶದ “ವಿದ್ಯುನ್ಮಾನ ಸೇವಾವಹಿ” ಯಲ್ಲಿಯೇ ನಿರ್ವಹಿಸುವಂತೆ ಉಲ್ಲೇಖದ 1,2,3 ಮತ್ತು 4 ರ ಸರ್ಕಾರದ ಆದೇಶಗಳಲ್ಲಿ ತಿಳಿಸಲಾಗಿರುತ್ತದೆ.

ಈ ಸಂಬಂಧ ಈ ಕಚೇರಿಯ ಉಲ್ಲೇಖ 5ರಲ್ಲಿನ ಸುತ್ತೋಲೆಗಳಲ್ಲಿ ವಿದ್ಯುನ್ಮಾನ್ ಸೇವಾ ವಹಿಯನ್ನು (ಇ.ಎಸ್.ಆರ್) ಅನುಷ್ಠಾನಗೊಳಿಸುವಂತೆ ಎಲ್ಲಾ ಸಕ್ಷಮ ಪ್ರಾಧಿಕಾರಿಗಳಿಗೆ / ಕಚೇರಿಯ ಮುಖ್ಯಸ್ಥರಿಗೆ ತಿಳಿಸಲಾಗಿರುತ್ತದೆ. ಮತ್ತು ಈ ಸಂಬಂಧ ದಿನಾಂಕ : 04-09-2024 ರಂದು ನಡೆದ ಸಭೆಯಲ್ಲಿ ಈ ಬಗ್ಗೆ ತರಬೇತಿಯನ್ನು ನೀಡಲಾಗಿರುತ್ತದೆ. ಹಾಗೂ ದಿನಾಂಕ:21/11/2024ರಂದು 2ನೇ ಬಾರಿ ತರಬೇತಿಯನ್ನು ನೀಡಲಾಗಿರುತ್ತದೆ.

ಪ್ರಸ್ತುತ ವಿದ್ಯುನ್ಮಾನ್ ಸೇವಾವಹಿ ಅನುಷ್ಠಾನಗೊಳಿಸುವ ಕಾರ್ಯವನ್ನು ಅತ್ಯಂತ ತ್ವರಿತವಾಗಿ ಮಾಡಬೇಕಾಗಿದ್ದು, ಈ ಹಿನ್ನೆಲೆಯಲ್ಲಿ ಈ ಕಳಕಂಡಂತೆ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಸದರಿ ಅಧಿಕಾರಿಗಳ ಕರ್ತವ್ಯ ಮತ್ತು ಜವಾಬ್ದಾರಿಗಳು ಈ ಕೆಳಕಂಡಂತೆ ಇರುತ್ತದೆ.

> ನೋಡಲ್ ಅಧಿಕಾರಿಗಳು (Nodal officer) : ಶಾಲಾ ಶಿಕ್ಷಣ ಇಲಾಖೆಯ ರಾಜ್ಯ ಕಚೇರಿ / ಅಪರ ಆಯುಕ್ತರ ಕಚೇರಿ/ ವಿಭಾಗೀಯ ಕಚೇರಿ/ ಜಿಲ್ಲಾ ಹಂತದ / ತಾಲ್ಲೂಕ ಹಂತದ ಕಚೇರಿಯಲ್ಲಿ ಈ ಕಾರ್ಯದ ಅನುಷ್ಠಾನಕ್ಕಾಗಿ ಒಬ್ಬ ನೋಡಲ್ ಅಧಿಕಾರಿಯನ್ನು ನೇಮಿಸಲಾಗಿದ್ದು. ಸದರಿ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿನ ಕಚೇರಿಗಳಲ್ಲಿ ಈ ಕಾರ್ಯದ ಅನುಷ್ಠಾನ ಸಂಪೂರ್ಣ ಜಬ್ದಾರಿಯನ್ನು ಹೊಂದಿರುತ್ತಾರೆ.

> ಸಂಪನ್ಮೂಲ ಅಧಿಕಾರಿಗಳು(Resource Person) : ಶಾಲಾ ಶಿಕ್ಷಣ ಇಲಾಖೆಯ ರಾಜ್ಯ ಕಚೇರಿ / ಅಪರ ಆಯುಕ್ತರ ಕಚೇರಿ/ ವಿಭಾಗೀಯ ಕಚೇರಿ/ ಜಿಲ್ಲಾ /ತಾಲ್ಲೂಕು ಹಂತದ (ತಾಲ್ಲೂಕಿಗೆ ಮಾತ್ರ ಇಬ್ಬರು) ಕಚೇರಿಯಲ್ಲಿ ಈ ಕಾರ್ಯದ ಅನುಷ್ಠಾನಕ್ಕಾಗಿ ಒಬ್ಬ ನುರಿತ ಹಾಗೂ ತಾಂತ್ರಿಕವಾಗಿ ಸಮರ್ಥರಿರುವ (Resource Person) ನೇಮಿಸಲಾಗಿದ್ದು,ನೋಡಲ್ ಅಧಿಕಾರಿಗಳ ಸಹಯೋಗದಿಂದ ತಮ್ಮ ವ್ಯಾಪ್ತಿಯಲ್ಲಿನ ಸಿಬ್ಬಂದಿಗಳಿಗೆ ಅಗತ್ಯ ಮಾರ್ಗದರ್ಶನ ನೀಡಿ, ಅನುಷ್ಠಾನಗೊಳಿಸುವ ಜವಾಬ್ದಾರಿಯನ್ನು ಹೊಂದಿರುತ್ತಾರೆ.

ವಿಶೇಷ ಸೂಚನೆ :

> ಜಿಲ್ಲಾ ಹಂತದ ಉಪನಿರ್ದೇಶಕರು (ಆಡಳಿತ) ಕಚೇರಿಯಲ್ಲಿ ನೇಮಕವಾದ ನೋಡಲ್ ಅಧಿಕಾರಿಗಳು ವಿದ್ಯುನ್ಮಾನ್ ಸೇವಾವಹಿ ಅನುಷ್ಠಾನಗೊಳಿಸುವ ಸಂಬಂಧ ಅಗತ್ಯವಾದ ಮಾಹಿತಿಯನ್ನು ಪಡೆದುಕೊಂಡು, ತಮ್ಮ ವ್ಯಾಪ್ತಿಯ ಡಯಟ್ ಕಚೇರಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಪ್ರೌಢಶಾಲೆಗಳಲ್ಲಿನ ಸಿಬ್ಬಂದಿಗೆ ಸೂಕ್ತಮಾರ್ಗದರ್ಶನ ಮತ್ತು ಸಲಹೆಯನ್ನು ನೀಡುವುದು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ನೋಡಲ್‌ ಅಧಿಕಾರಿಗಳೊಂದಿಗೆ ಹಾಗೂ ಸಂಪನ್ಮೂಲ ಅಧಿಕಾರಿಗಳೊಂದಿಗೆ ಸಮನ್ವಯದ ಸಾಧಿಸಿ, ಜಿಲ್ಲಾ ವ್ಯಾಪ್ತಿಯ ಎಲ್ಲಾ ಕಚೇರಿ/ಶಾಲೆಗಳಲ್ಲಿ ಅನುಷ್ಠಾನಗೊಳಿಸುವ ಜವಾಬ್ದಾರಿಯನ್ನು ಹೊಂದಿರುತ್ತಾರೆ. ಉಳಿದಂತೆ ಎಲ್ಲಾ ನೋಡಲ್ ಅಧಿಕಾರಿಗಳು ತಮ್ಮ ಕಚೇರಿಯಲ್ಲಿ ಅನುಷ್ಠಾನಗೊಳಿಸುವ ಸಂಪೂರ್ಣ ಜವಾಬ್ದಾರಿಯನ್ನು ಹೊಂದಿರುತ್ತಾರ.

> ಎಲ್ಲಾ ಕಚೇರಿಯಲ್ಲಿ ನೇಮಕವಾದ ಸಂಪನ್ಮೂಲ ಅಧಿಕಾರಿಗಳು ವಿದ್ಯುನ್ಮಾನ ಸೇವಾವಹಿ ಅನುಷ್ಠಾನಗೊಳಿಸುವ ಸಂಬಂಧ ಅಗತ್ಯವಾದ ಮಾಹಿತಿ ಹಾಗೂ ಜ್ಞಾನವನ್ನು ಹೊಂದುವುದು ಮತ್ತು ತಮ್ಮ ಕಚೇರಿ ಹಾಗೂ ತಮ್ಮ ವ್ಯಾಪ್ತಿಯ ಪ್ರೌಢ ಶಾಲೆಗಳಲ್ಲಿ ಅನುಷ್ಠಾನಗೊಳಿಸುವ ಸಂಪೂರ್ಣ ಜವಾಬ್ದಾರಿಯನ್ನು ಹೊಂದಿರುತ್ತಾರೆ.

> ಇಲಾಖೆಯ ಎಲ್ಲಾ ಕಚೇರಿಯ ಮುಖ್ಯಸ್ಥರು ಈ ಕಾರ್ಯದ ಅನುಷ್ಠಾನಕ್ಕಾಗಿ ಮೇಲುಸ್ತುವಾರಿ ವಹಿಸುವುದು ಮತ್ತು ಈ ಸಂಬಂಧ ಈಗಾಗಲೇ Google Spread Sheet ನಲ್ಲಿ ನೋಡಲ್ ಹಾಗೂ ಸಂಪನ್ಮೂಲ ಅಧಿಕಾರಿಗಳ ವಿವರವನ್ನು ಸಲ್ಲಿಸಿದ್ದು, ಸದರಿ ಅಧಿಕಾರಿಗಳಿಗೆ ಅಗತ್ಯ ಸಲಹೆ-ಮಾರ್ಗದರ್ಶನ ನೀಡುವುದು.

BIG NEWS : ರಾಜ್ಯದ ಎಲ್ಲಾ ಸರ್ಕಾರಿ ನೌಕರರು ನ.1 ರೊಳಗೆ `ಕೆಂಪು-ಹಳದಿ' ಬಣ್ಣದ ಟ್ಯಾಗ್ ಹಾಕಿಕೊಳ್ಳುವುದು ಕಡ್ಡಾಯ.!
Share. Facebook Twitter LinkedIn WhatsApp Email

Related Posts

BREAKING : ಮಹಾಶಿವರಾತ್ರಿಯಂದೇ ಘೋರ ದುರಂತ : ಕೆಮಿಕಲ್ ಟ್ಯಾಂಕ್ ಸ್ಪೋಟಗೊಂಡು ಇಬ್ಬರು ಕಾರ್ಮಿಕರು ಸಾವು !

15/02/2026 11:26 AM1 Min Read
BREAKING NEWS

BREAKING : ಮಂಡ್ಯದಲ್ಲಿ ಘೋರ ದುರಂತ : ಕೆಮಿಕಲ್ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ದುರ್ಮರಣ!

15/02/2026 11:26 AM1 Min Read

ವಾಹನ ಮಾಲೀಕರೇ ಗಮನಿಸಿ : `Fake FASTag’ ವಾರ್ಷಿಕ ಪಾಸ್ ಹಗರಣದ ಬಗ್ಗೆ `NHAI’ ಎಚ್ಚರಿಕೆ !

15/02/2026 11:19 AM2 Mins Read
Recent News

BREAKING : ಮಹಾಶಿವರಾತ್ರಿಯಂದೇ ಘೋರ ದುರಂತ : ಕೆಮಿಕಲ್ ಟ್ಯಾಂಕ್ ಸ್ಪೋಟಗೊಂಡು ಇಬ್ಬರು ಕಾರ್ಮಿಕರು ಸಾವು !

15/02/2026 11:26 AM
BREAKING NEWS

BREAKING : ಮಂಡ್ಯದಲ್ಲಿ ಘೋರ ದುರಂತ : ಕೆಮಿಕಲ್ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ದುರ್ಮರಣ!

15/02/2026 11:26 AM

ವಾಹನ ಮಾಲೀಕರೇ ಗಮನಿಸಿ : `Fake FASTag’ ವಾರ್ಷಿಕ ಪಾಸ್ ಹಗರಣದ ಬಗ್ಗೆ `NHAI’ ಎಚ್ಚರಿಕೆ !

15/02/2026 11:19 AM

Watch video: ಬುರ್ಖಾ ಧರಿಸಿ ಕನ್ವರ್ ಯಾತ್ರೆ ಕೈಗೊಂಡ ಮುಸ್ಲಿಂ ಮಹಿಳೆ | Kanwar Yatra

15/02/2026 11:14 AM
State News
KARNATAKA

BREAKING : ಮಹಾಶಿವರಾತ್ರಿಯಂದೇ ಘೋರ ದುರಂತ : ಕೆಮಿಕಲ್ ಟ್ಯಾಂಕ್ ಸ್ಪೋಟಗೊಂಡು ಇಬ್ಬರು ಕಾರ್ಮಿಕರು ಸಾವು !

By kannadanewsnow5715/02/2026 11:26 AM KARNATAKA 1 Min Read

ಮಂಡ್ಯ : ರಾಜ್ಯದಲ್ಲಿ ಮಹಾಶಿವರಾತ್ರಿ ದಿನದಂದೇ ಮತ್ತೊಂದು ಘೋರ ದುರಂತ ಸಂಭವಿಸಿದ್ದು, ಕೆಮಿಕಲ್ ಟ್ಯಾಂಕ್ ಸ್ಪೋಟಗೊಂಡು ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ…

BREAKING NEWS

BREAKING : ಮಂಡ್ಯದಲ್ಲಿ ಘೋರ ದುರಂತ : ಕೆಮಿಕಲ್ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ದುರ್ಮರಣ!

15/02/2026 11:26 AM

ವಾಹನ ಮಾಲೀಕರೇ ಗಮನಿಸಿ : `Fake FASTag’ ವಾರ್ಷಿಕ ಪಾಸ್ ಹಗರಣದ ಬಗ್ಗೆ `NHAI’ ಎಚ್ಚರಿಕೆ !

15/02/2026 11:19 AM

ದಕ್ಷಿಣಕನ್ನಡ : ತಾಯಿಯ ಮೇಲಿನ ಹಲ್ಲೆಗೆ ಪ್ರತಿಕಾರ : ತಂದೆಯ ಕೊಲೆ ಕೇಸ್ ನಲ್ಲಿ ಪುತ್ರ ಸೇರಿದಂತೆ ಮೂವರು ಅರೆಸ್ಟ್!

15/02/2026 11:11 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.