Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿವಮೊಗ್ಗ: ಸಾಗರದ ಸಿರಿವಂತೆಯ ‘ಚಿತ್ರಸಿರಿ ಪ್ರಶಸ್ತಿ’ ಹೃದಯವಂತಿಕೆಯ ಪ್ರತೀಕ: ಬಿ.ಆರ್. ಜಯಂತ್

19/04/2026 9:08 PM

ಜಾಗತಿಕ ಆಹಾರ ಬಿಕ್ಕಟ್ಟು: ಸಂಕಷ್ಟದಲ್ಲಿರುವ ಆಫ್ರಿಕಾ ರಾಷ್ಟ್ರಗಳ ನೆರವಿಗೆ ಧಾವಿಸಿದ ಭಾರತ !

19/04/2026 9:03 PM

ಸಾಗರದ ಅದರಂತೆ ಗ್ರಾಮದಲ್ಲಿ ಕಲ್ಲೇಶ್ವರ ದೇವಸ್ಥಾನ ಪುನರ್ ಪ್ರತಿಷ್ಠಾಪನೆ: ನಾಳೆ ನೂತನ ಆಲಯ ಲೋಕಾರ್ಪಣೆ

19/04/2026 8:58 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಎಲ್ಲಾ ಪಡಿತರ ಚೀಟಿದಾರರೇ ಗಮನಿಸಿ : ಜ.31 ರೊಳಗೆ `ಇ-ಕೆವೈಸಿ, ಮ್ಯಾಪಿಂಗ್’ ಮಾಡುವುದು ಕಡ್ಡಾಯ | Ration Card e-KYC
KARNATAKA

BIG NEWS : ರಾಜ್ಯದ ಎಲ್ಲಾ ಪಡಿತರ ಚೀಟಿದಾರರೇ ಗಮನಿಸಿ : ಜ.31 ರೊಳಗೆ `ಇ-ಕೆವೈಸಿ, ಮ್ಯಾಪಿಂಗ್’ ಮಾಡುವುದು ಕಡ್ಡಾಯ | Ration Card e-KYC

By kannadanewsnow5727/01/2025 8:23 AM

ಬೆಂಗಳೂರು : ರಾಜ್ಯದ ಎಲ್ಲಾ ಪಡಿತರ ಚೀಟಿದಾರರು ತಮ್ಮ ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಫಲಾನುಭವಿಗಳು ಮ್ಯಾಪಿಂಗ್ ಮಾಡಿಸಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

ಆರ್ಥಿಕವಾಗಿ ದುರ್ಬಲರಿರುವ ಕುಟುಂಬಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುತ್ತಿರುವ ಬಿಪಿಎಲ್ ಪಡಿತರವನ್ನು ಆಹಾರ ಭದ್ರತಾ ಕಾಯ್ದೆ ನಿಯಮಗಳನ್ನು ಪಾಲಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರು ಕಡ್ಡಾಯವಾಗಿ ತಮ್ಮ ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಫಲಾನುಭವಿಗಳ ಮ್ಯಾಪಿಂಗ್ ಕಾರ್ಯ ಚಾಲ್ತಿಯಲ್ಲಿದ್ದು, ಜಾತಿವಾರು ಮ್ಯಾಪಿಂಗ್ ಮಾಡಿಸಬೇಕು.

ಜಿಲ್ಲೆಯಲ್ಲಿ ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿದಾರರು ಈಗಾಗಲೇ ಕುಟುಂಬ ಪಡಿತರ ಚೀಟಿಯಲ್ಲಿನ ಎಲ್ಲಾ ಸದಸ್ಯರು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿ ಮಟ್ಟದಲ್ಲಿಯೇ ಕುಟುಂಬದ ಎಲ್ಲಾ ಸದಸ್ಯರು ಕಡ್ಡಾಯವಾಗಿ ತಮ್ಮ ಬೆರಳಚ್ಚು ನೀಡಿ (ಇ-ಕೆವೈಸಿ) ನವೀಕರಿಸಿಕೊಳ್ಳಬೇಕು.

ಇ-ಕೈವೈಸಿ ಆಗದ ಮತ್ತು ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ ಮ್ಯಾಪಿಂಗ್ ಆಗದ ಫಲಾನುಭವಿಗಳ ಪಟ್ಟಿಯನ್ನು ಪ್ರತಿಯೊಂದು ನ್ಯಾಯಬೆಲೆ ಅಂಗಡಿಗಳಲ್ಲಿ ಪ್ರಕಟಿಸಲಾಗಿದೆ. ಇ-ಕೆವೈಸಿ ಮತ್ತು ಜಾತಿವಾರು ಮ್ಯಾಪಿಂಗ್ ಆಗದ ಫಲಾನುಭವಿಗಳು ಕೂಡಲೇ ಮ್ಯಾಪಿಂಗ್ ಮಾಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

ಪೋರ್ಟಬಲಿಟಿಯಿಂದ ಸ್ವೀಕರಿಸುವ ಕಾರ್ಡುದಾರರು ಅಥವಾ ವಲಸೆ ಹೋಗಿರುವ ಕಾರ್ಡುದಾರರ ಸದಸ್ಯರು ತಾವು ಇರುವ ಸ್ಥಳದಲ್ಲಿಯೇ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಆಧಾರ್ ಪ್ರತಿಯೊಂದಿಗೆ ಬೆರಳಚ್ಚು ನೀಡಿ ಇ-ಕೆವೈಸಿ ನವೀಕರಿಸಿಕೊಳ್ಳಬೇಕು ಮತ್ತು ಜಾತಿವಾರು ಮ್ಯಾಪಿಂಗ್ ಮಾಡಿಸಬೇಕು.

ಇ-ಕೆವೈಸಿ ನವೀಕರಿಸಿಕೊಳ್ಳದ ಪಡಿತರ ಚೀಟಿದಾರರಿಗೆ/ಸದಸ್ಯರಿಗೆ ಮುಂದಿನ ತಿಂಗಳು ಆಹಾರ ಧಾನ್ಯಗಳ ಹಂಚಿಕೆ ಸ್ಥಗಿತಗೊಳಿಸಲಾಗುವುದು. ಹಾಗಾಗಿ ಕೂಡಲೇ ಪಡಿತರ ಚೀಟಿದಾರರು ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಉಚಿತವಾಗಿ ಇ-ಕೆವೈಸಿ ಮಾಡಿಕೊಳ್ಳಲು ಜ.31 ರ ವರೆಗೆ ಕೊನೆಯ ಕಾಲಾವಕಾಶ ನೀಡಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIG NEWS : ರಾಜ್ಯದ ಎಲ್ಲಾ ಪಡಿತರ ಚೀಟಿದಾರರೇ ಗಮನಿಸಿ : ಜ.31 ರೊಳಗೆ `ಇ-ಕೆವೈಸಿ BIG NEWS: All ration card holders in the state should note: E-KYC mapping mandatory by January 31 | Ration Card e-KYC ಮ್ಯಾಪಿಂಗ್' ಮಾಡುವುದು ಕಡ್ಡಾಯ | Ration Card e-KYC
Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ಸಾಗರದ ಸಿರಿವಂತೆಯ ‘ಚಿತ್ರಸಿರಿ ಪ್ರಶಸ್ತಿ’ ಹೃದಯವಂತಿಕೆಯ ಪ್ರತೀಕ: ಬಿ.ಆರ್. ಜಯಂತ್

19/04/2026 9:08 PM2 Mins Read

ಸಾಗರದ ಅದರಂತೆ ಗ್ರಾಮದಲ್ಲಿ ಕಲ್ಲೇಶ್ವರ ದೇವಸ್ಥಾನ ಪುನರ್ ಪ್ರತಿಷ್ಠಾಪನೆ: ನಾಳೆ ನೂತನ ಆಲಯ ಲೋಕಾರ್ಪಣೆ

19/04/2026 8:58 PM2 Mins Read

ಸಾಗರದಲ್ಲಿ ‘ಕಾಗೋಡು ಚಳುವಳಿ’ಗೆ 75ರ ಸಂಭ್ರಮ: ‘ಬದುಕಿಗಾಗಿ ಭೂಮಿ’ ಹೋರಾಟ ಎಂದಿಗೂ ಪ್ರಸ್ತುತವೆಂದ ಬಿ.ಆರ್.ಜಯಂತ್

19/04/2026 8:16 PM2 Mins Read
Recent News

ಶಿವಮೊಗ್ಗ: ಸಾಗರದ ಸಿರಿವಂತೆಯ ‘ಚಿತ್ರಸಿರಿ ಪ್ರಶಸ್ತಿ’ ಹೃದಯವಂತಿಕೆಯ ಪ್ರತೀಕ: ಬಿ.ಆರ್. ಜಯಂತ್

19/04/2026 9:08 PM

ಜಾಗತಿಕ ಆಹಾರ ಬಿಕ್ಕಟ್ಟು: ಸಂಕಷ್ಟದಲ್ಲಿರುವ ಆಫ್ರಿಕಾ ರಾಷ್ಟ್ರಗಳ ನೆರವಿಗೆ ಧಾವಿಸಿದ ಭಾರತ !

19/04/2026 9:03 PM

ಸಾಗರದ ಅದರಂತೆ ಗ್ರಾಮದಲ್ಲಿ ಕಲ್ಲೇಶ್ವರ ದೇವಸ್ಥಾನ ಪುನರ್ ಪ್ರತಿಷ್ಠಾಪನೆ: ನಾಳೆ ನೂತನ ಆಲಯ ಲೋಕಾರ್ಪಣೆ

19/04/2026 8:58 PM

Big Updates: ತಮಿಳುನಾಡು ಪಟಾಕಿ ಕಾರ್ಖಾನೆಯಲ್ಲಿ ಮಹಾ ಸ್ಫೋಟ; 23 ಕಾರ್ಮಿಕರ ಸಾವು, ಹಲವರಿಗೆ ಗಾಯ!

19/04/2026 8:44 PM
State News
KARNATAKA

ಶಿವಮೊಗ್ಗ: ಸಾಗರದ ಸಿರಿವಂತೆಯ ‘ಚಿತ್ರಸಿರಿ ಪ್ರಶಸ್ತಿ’ ಹೃದಯವಂತಿಕೆಯ ಪ್ರತೀಕ: ಬಿ.ಆರ್. ಜಯಂತ್

By kannadanewsnow0919/04/2026 9:08 PM KARNATAKA 2 Mins Read

ಶಿವಮೊಗ್ಗ: “ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೀಡುವ ಪ್ರಶಸ್ತಿಗಳು ವಾರ್ಷಿಕ ವಾಡಿಕೆಯ ಯಾಂತ್ರಿಕ ಕಾರ್ಯಕ್ರಮಗಳಾಗಿರುತ್ತವೆ. ಆದರೆ ಸಾಗರದ ಸಿರಿವಂತೆಯ ‘ಚಿತ್ರಸಿರಿ’…

ಸಾಗರದ ಅದರಂತೆ ಗ್ರಾಮದಲ್ಲಿ ಕಲ್ಲೇಶ್ವರ ದೇವಸ್ಥಾನ ಪುನರ್ ಪ್ರತಿಷ್ಠಾಪನೆ: ನಾಳೆ ನೂತನ ಆಲಯ ಲೋಕಾರ್ಪಣೆ

19/04/2026 8:58 PM

ಸಾಗರದಲ್ಲಿ ‘ಕಾಗೋಡು ಚಳುವಳಿ’ಗೆ 75ರ ಸಂಭ್ರಮ: ‘ಬದುಕಿಗಾಗಿ ಭೂಮಿ’ ಹೋರಾಟ ಎಂದಿಗೂ ಪ್ರಸ್ತುತವೆಂದ ಬಿ.ಆರ್.ಜಯಂತ್

19/04/2026 8:16 PM

ಸಾಗರದ ಮಾರಿಕಾಂಬಾ ರುದ್ರಭೂಮಿಯಲ್ಲಿ ವಿವಿಧ ಸಂಘಟನೆಗಳಿಂದ ಶ್ರಮದಾನ: ಸ್ವಚ್ಛತೆಗೆ ಸಾರ್ವಜನಿಕರಿಗೆ ಮನವಿ

19/04/2026 8:07 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.