Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪೊಲೀಸ್‌ ಇಲಾಖೆ ವಿರುದ್ಧ ಬಿಜೆಪಿಯಿಂದ ಸಂಘಟಿತ ಹೋರಾಟ: ಮಾಜಿ ಸಿಎಂ ಡಿ.ವಿ ಸದಾನಂದಗೌಡ

08/01/2026 9:27 PM

BREAKING: 2020-21ನೇ ಸಾಲಿನ ಡಾ.ರಾಜ್ ಕುಮಾರ್, ಪುಟ್ಟಣ್ಣ ಕಣಗಾಲ್, ವಿಷ್ಣವರ್ಧನ್ ಪ್ರಶಸ್ತಿ ಪ್ರಕಟ, ಇಲ್ಲಿದೆ ಪಟ್ಟಿ

08/01/2026 9:19 PM

BREAKING: ಮಂಡ್ಯದ ಮದ್ದೂರು ಬಳಿ ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು.!

08/01/2026 9:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : `ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ’ ಅಡಿಯಲ್ಲಿ  ಈ ಎಲ್ಲಾ ಕಾಮಗಾರಿಗಳನ್ನು ಕೈಗೊಳ್ಳಬಹುದು : ಇಲ್ಲಿದೆ ಸಂಪೂರ್ಣ ಪಟ್ಟಿ
KARNATAKA

BIG NEWS : `ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ’ ಅಡಿಯಲ್ಲಿ  ಈ ಎಲ್ಲಾ ಕಾಮಗಾರಿಗಳನ್ನು ಕೈಗೊಳ್ಳಬಹುದು : ಇಲ್ಲಿದೆ ಸಂಪೂರ್ಣ ಪಟ್ಟಿ

By kannadanewsnow5719/12/2025 5:47 AM

ಬೆಂಗಳೂರು : ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಅಡಿಯಲ್ಲಿ ಕೈಗೊಳ್ಳಬಹುದಾದಂತಹ ಕಾಮಗಾರಿಗಳ ಪಟ್ಟಿ ಇಲ್ಲಿದೆ.

1. ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳು:

ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ಈ ಕೆಳಕಂಡ ಸೌಲಭ್ಯಗಳನ್ನು ಒದಗಿಸಬಹುದಾಗಿದೆ.

1) ಶಾಲಾ ಕೊಠಡಿಗಳ ನಿರ್ಮಾಣ

2) ಕಾಂಪೌಂಡ್ ಗೋಡೆಗಳ ನಿರ್ಮಾಣ

3) ಆಟದ ಮೈದಾನಗಳ ಅಭಿವೃದ್ಧಿ

4) ಮೂಲಭೂತ ಸೌಕರ್ಯಗಳನ್ನೊಳಗೊಂಡ ಸುಸಜ್ಜಿತ ಗ್ರಂಥಾಲಯಗಳ ನಿರ್ಮಾಣ

5) ಸುಸಜ್ಜಿತ ಪ್ರಯೋಗಾಲಯಗಳ ನಿರ್ಮಾಣ

6) ಬಯಲು ರಂಗಮಂದಿರಗಳ ನಿರ್ಮಾಣ

7) ಸೈಕಲ್ ಸ್ಟ್ಯಾಂಡ್‌ಗಳ ನಿರ್ಮಾಣ

8) ಶಾಲೆಗಳ ಹತ್ತಿರ ಶಿಕ್ಷಕರಿಗೆ ವಸತಿ ಗೃಹಗಳ ನಿರ್ಮಾಣ

9) RO ಮಾದರಿಯ ಕುಡಿಯುವ ನೀರಿನ ಸೌಲಭ್ಯ ಒದಗಿಸುವುದು.

10) ಗಣಕಯಂತ್ರ ಮತ್ತು ಪ್ರಿಂಟರ್ ಇತ್ಯಾದಿಗಳನ್ನು ಒದಗಿಸುವುದು.

11) ಬೋಧನೋಪಕರಣಗಳು ಹಾಗೂ ಆಟೋಪಕರಣಗಳನ್ನು ಒದಗಿಸುವುದು.

2. ಉನ್ನತ ಶಿಕ್ಷಣ

ಸರ್ಕಾರಿ ಕಾಲೇಜುಗಳು, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳು, ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜುಗಳು, ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳು ಮತ್ತು ಸರ್ಕಾರಿ ಔದ್ಯೋಗಿಕ ಸಂಸ್ಥೆಗಳಿಗೆ ಈ ಕೆಳಕಂಡ ಸೌಲಭ್ಯಗಳನ್ನು ಒದಗಿಸಬಹುದು.

1) ತರಗತಿ ಕೊಠಡಿಗಳ ನಿರ್ಮಾಣ

2) ಕಾಂಪೌಂಡ್ ಗೋಡೆಗಳ ನಿರ್ಮಾಣ

3) ಗ್ರಂಥಾಲಯ, ಪ್ರಯೋಗಾಲಯ ಹಾಗೂ ಶೌಚಾಲಯಗಳ ನಿರ್ಮಾಣ

4) ಇಂಜಿನಿಯರಿಂಗ್ ಹಾಗೂ ವೈದ್ಯಕೀಯ ಕಾಲೇಜುಗಳಿಗೆ ಉಪಕರಣಗಳನ್ನು ಒದಗಿಸುವುದು.

5) RO ಮಾದರಿಯ ಕುಡಿಯುವ ನೀರಿನ ಸೌಲಭ್ಯ ಒದಗಿಸುವುದು.

6) ಆವರಣದಲ್ಲಿ ರಸ್ತೆ, ಆಟದ ಮೈದಾನ ಮತ್ತು ಉಪಾಹಾರ ಮಂದಿರಗಳಂಥ ಮೂಲಸೌಕರ್ಯಗಳನ್ನು ಒದಗಿಸುವುದು.

3. ಕ್ರೀಡೆಗಳು ಮತ್ತು ಯುವಜನ ಸೇವೆಗಳು

1) ಕ್ರೀಡಾಂಗಣಗಳ ನಿರ್ಮಾಣ

2) ಕ್ರೀಡೆಗಳಿಗೆ ಸಂಬಂಧಿಸಿದ ಪರಿಕರಗಳ ಪೂರೈಕೆ

3) ಜಾಗಿಂಗ್ ಟ್ರ್ಯಾಕ್, ಟೆನ್ನಿಸ್ ಕೋರ್ಟ್, ಬಾಸ್ಕೆಟ್ ಬಾಲ್ ಕೋರ್ಟ್ ಮುಂತಾದವುಗಳ ಅಭಿವೃದ್ಧಿ

4. ಆರೋಗ್ಯ

1) ಪ್ರಾಥಮಿಕ ಆರೋಗ್ಯ ಕೇಂದ್ರ, ಸಮೂದಾಯ ಆರೋಗ್ಯ ಕೇಂದ್ರ ಮತ್ತು ತಾಲ್ಲೂಕು ಆಸ್ಪತ್ರೆಗಳಿಗೆ ಹೆಚ್ಚುವರಿ ಕೊಠಡಿಗಳ ನಿರ್ಮಾಣ

2) ಆಸ್ಪತ್ರೆಗಳಿಗೆ ಕಾಂಪೌಂಡ್ ಗೋಡೆಗಳ ನಿರ್ಮಾಣ

3) ಆಸ್ಪತ್ರೆಗಳಿಗೆ ಬೇಕಾದ ಪರಿಕರಗಳನ್ನು ಪೂರೈಸುವುದು.

4) ರಕ್ತ ನಿಧಿಗಳ ಸ್ಥಾಪನೆ

5) ಆಂಬ್ಯುಲೆನ್ಸ್ ವಾಹನಗಳ ಖರೀದಿ

6) ಆಸ್ಪತ್ರೆಗಳಲ್ಲಿ ಶೌಚಾಲಯಗಳ ನಿರ್ಮಾಣ

7) ಆಸ್ಪತ್ರೆಗಳಲ್ಲಿ RO ಮಾದರಿಯ ಕುಡಿಯುವ ನೀರಿನ ಸೌಲಭ್ಯ ಒದಗಿಸುವುದು.

8) ವೈದ್ಯಾಧಿಕಾರಿಗಳು ಮತ್ತು ANMಗಳಿಗೆ ವಸತಿಗೃಹಗಳ ನಿರ್ಮಾಣ

5. ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ

1) ಅಂಗವಿಕಲರಿಗೆ ಪರಿಕರಗಳ ಪೂರೈಕೆ

2) ಅಂಗನವಾಡಿ ಕೇಂದ್ರಗಳ ನಿರ್ಮಾಣ

3) ಅಂಗನವಾಡಿ ಕೇಂದ್ರಗಳಿಗೆ ಕಾಂಪೌಂಡ್ ಗೋಡೆಗಳ ನಿರ್ಮಾಣ

4) RO ಮಾದರಿಯ ಕುಡಿಯುವ ನೀರಿನ ಸೌಲಭ್ಯ ಒದಗಿಸುವುದು.

5) ಅಂಗನವಾಡಿಗಳಿಗೆ ತಲಾ ರೂ.5,000/- ಗಳ ವರೆಗಿನ ಆಟದ ಉಪಕರಣಗಳ ಪೂರೈಕೆ

6) ವೃದ್ಧಾಶ್ರಮ, ಅನಾಥಾಶ್ರಮ, ನಿರ್ಗತಿಕರಿಗೆ ವಸತಿ ನಿಲಯ ಇತ್ಯಾದಿಗಳ ನಿರ್ಮಾಣ

6. ಸಮಾಜ ಕಲ್ಯಾಣ/ಹಿಂದುಳಿದ ವರ್ಗ/ಅಲ್ಪಸಂಖ್ಯಾತರು

1) ಸರ್ಕಾರಿ ಹಾಸ್ಟೆಲ್‌ಗಳ ನಿರ್ಮಾಣ

2) ಹಾಸ್ಟೆಲ್‌ಗಳಿಗೆ ಕಾಂಪೌಂಡ್ ಗೋಡೆಗಳ ನಿರ್ಮಾಣ

3) ಮೆಟ್ರಿಕ್ ನಂತರದ ವಿದ್ಯಾರ್ಥಿ/ವಿಧ್ಯಾರ್ಥಿನಿಯರ ಹಾಸ್ಟೆಲ್‌ನ ಗ್ರಂಥಾಲಯಕ್ಕೆ ಪುಸ್ತಕಗಳು ಮತ್ತು ಉಪಕರಣಗಳ ಪೂರೈಕೆ.

4) ಹಾಸ್ಟೆಲ್‌ಗಳಲ್ಲಿ ಕುಡಿಯುವ ನೀರಿನ ಸೌಲಭ್ಯ ಒದಗಿಸುವುದು.

5) ಹಾಸ್ಟೆಲ್‌ಗಳಲ್ಲಿ ಶೌಚಾಲಯಗಳ ನಿರ್ಮಾಣ

7. ಪಶುಸಂಗೋಪನೆ

1) ಪಶುವೈದ್ಯಕೀಯ ಆಸ್ಪತ್ರೆ, ಪಶುವೈದ್ಯಕೀಯ ಔಷಧಾಲಯ ಮತ್ತು ಪ್ರಾಥಮಿಕ ಪಶು ಚಿಕಿತ್ಸಾ ಕೆಂದ್ರಗಳ ನಿರ್ಮಾಣ

2) ಪಶುವೈದ್ಯಕೀಯ ಆಸ್ಪತ್ರೆ, ಪಶುವೈದ್ಯಕೀಯ ಔಷಧಾಲಯ ಮತ್ತು ಪ್ರಾಥಮಿಕ ಪಶು ಚಿಕಿತ್ಸಾ ಕೆಂದ್ರಗಳಿಗೆ ಕಾಂಪೌಂಡ್ ಗೋಡೆಗಳ ನಿರ್ಮಾಣ

3) ಹಳ್ಳಿಗಳಲ್ಲಿ ಪಶು ಸಂತತಿ ಅಭಿವೃದ್ಧಿ ಕೇಂದ್ರಗಳಿಂದ ಮುಖ್ಯರಸ್ತೆಗೆ ಸೇರುವ ರಸ್ತೆ ನಿರ್ಮಾಣ

4) ಪಶು ವೈದ್ಯಕೀಯ ಆಸ್ಪತ್ರೆಯ ಸಿಬ್ಬಂದಿಗಳಿಗೆ ವಸತಿಗೃಹಗಳ ನಿರ್ಮಾಣ

5) ಕೃತಕ ಗರ್ಭಧಾರಣಾ ಕೇಂದ್ರಗಳ ಕಟ್ಟಡ ನಿರ್ಮಾಣ

8. ತೋಟಗಾರಿಕೆ

1) ನಗರ ಪ್ರದೇಶಗಳಲ್ಲಿ ಉದ್ಯಾನವನಗಳ ಅಭಿವೃದ್ಧಿ

2) ಮಾರುಕಟ್ಟೆ ಆವರಣಗಳಲ್ಲಿ ಗೋದಾಮುಗಳ ನಿರ್ಮಾಣ

9. ವಸತಿ

1) ಪೊಲೀಸ್ ಇಲಾಖೆಗೆ ಗರುಡ/ಹೊಯ್ಸಳ ಮಾದರಿಯ ವಾಹನಗಳನ್ನು ಒದಗಿಸುವುದು (ಚಾಲಕ ಮತ್ತು ನಿರ್ವಹಣೆ ವೆಚ್ಚ ಹೊರತುಪಡಿಸಿ)

BIG NEWS: All these works can be undertaken under `Karnataka MLAs Local Area Development Scheme': Here is the complete list
Share. Facebook Twitter LinkedIn WhatsApp Email

Related Posts

ಪೊಲೀಸ್‌ ಇಲಾಖೆ ವಿರುದ್ಧ ಬಿಜೆಪಿಯಿಂದ ಸಂಘಟಿತ ಹೋರಾಟ: ಮಾಜಿ ಸಿಎಂ ಡಿ.ವಿ ಸದಾನಂದಗೌಡ

08/01/2026 9:27 PM2 Mins Read

BREAKING: 2020-21ನೇ ಸಾಲಿನ ಡಾ.ರಾಜ್ ಕುಮಾರ್, ಪುಟ್ಟಣ್ಣ ಕಣಗಾಲ್, ವಿಷ್ಣವರ್ಧನ್ ಪ್ರಶಸ್ತಿ ಪ್ರಕಟ, ಇಲ್ಲಿದೆ ಪಟ್ಟಿ

08/01/2026 9:19 PM1 Min Read

BREAKING: ಮಂಡ್ಯದ ಮದ್ದೂರು ಬಳಿ ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು.!

08/01/2026 9:08 PM1 Min Read
Recent News

ಪೊಲೀಸ್‌ ಇಲಾಖೆ ವಿರುದ್ಧ ಬಿಜೆಪಿಯಿಂದ ಸಂಘಟಿತ ಹೋರಾಟ: ಮಾಜಿ ಸಿಎಂ ಡಿ.ವಿ ಸದಾನಂದಗೌಡ

08/01/2026 9:27 PM

BREAKING: 2020-21ನೇ ಸಾಲಿನ ಡಾ.ರಾಜ್ ಕುಮಾರ್, ಪುಟ್ಟಣ್ಣ ಕಣಗಾಲ್, ವಿಷ್ಣವರ್ಧನ್ ಪ್ರಶಸ್ತಿ ಪ್ರಕಟ, ಇಲ್ಲಿದೆ ಪಟ್ಟಿ

08/01/2026 9:19 PM

BREAKING: ಮಂಡ್ಯದ ಮದ್ದೂರು ಬಳಿ ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು.!

08/01/2026 9:08 PM

BREAKING: ನ್ಯೂಜಿಲೆಂಡ್ ವಿರುದ್ಧದ ಮೊದಲ ಮೂರು ಟಿ20 ಪಂದ್ಯಗಳಿಂದ ತಿಲಕ್ ವರ್ಮಾ ಔಟ್ | Tilak Varma

08/01/2026 9:02 PM
State News
KARNATAKA

ಪೊಲೀಸ್‌ ಇಲಾಖೆ ವಿರುದ್ಧ ಬಿಜೆಪಿಯಿಂದ ಸಂಘಟಿತ ಹೋರಾಟ: ಮಾಜಿ ಸಿಎಂ ಡಿ.ವಿ ಸದಾನಂದಗೌಡ

By kannadanewsnow0908/01/2026 9:27 PM KARNATAKA 2 Mins Read

ಬೆಂಗಳೂರು: ಭ್ರಷ್ಟಾಚಾರ ಹಾಗೂ ಯುವಜನತೆಯನ್ನು ಬಲಿ ತೆಗೆದುಕೊಳ್ಳುತ್ತಿರುವ ಡ್ರಗ್ ಮಾಫಿಯಾದ ವಿರುದ್ಧ ರಾಜ್ಯ ಬಿಜೆಪಿಯಿಂದ ಸಂಘಟಿತ ಹೋರಾಟ ನಡೆಸಲಾಗುವುದು ಎಂದು…

BREAKING: 2020-21ನೇ ಸಾಲಿನ ಡಾ.ರಾಜ್ ಕುಮಾರ್, ಪುಟ್ಟಣ್ಣ ಕಣಗಾಲ್, ವಿಷ್ಣವರ್ಧನ್ ಪ್ರಶಸ್ತಿ ಪ್ರಕಟ, ಇಲ್ಲಿದೆ ಪಟ್ಟಿ

08/01/2026 9:19 PM

BREAKING: ಮಂಡ್ಯದ ಮದ್ದೂರು ಬಳಿ ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು.!

08/01/2026 9:08 PM

ರಾಜ್ಯದ ಅನಧಿಕೃತ ಬಡಾವಣೆ, ನಿವೇಶನ, ಕಟ್ಟಡ, ಅಪಾರ್ಮೆಟ್ ಗಳಿಗೆ ‘ಎ-ಖಾತಾ ಭಾಗ್ಯ’

08/01/2026 8:57 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.