Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Big News:ಇಂದೋರ್-ಭುವನೇಶ್ವರ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ ಪತ್ತೆ : ವಿಮಾನ ಒಂದು ಗಂಟೆ ವಿಳಂಬ

23/06/2025 1:02 PM

BIG NEWS : ಮನೆ ಹಂಚಿಕೆಯಲ್ಲಿ ಲಂಚ ಪಡೆದ ಆರೋಪ : ಬಿ.ಆರ್ ಪಾಟೀಲ್ ಬಗ್ಗೆ ಸಚಿವ ಸಂತೋಷ್ ಲಾಡ್ ಅಚ್ಚರಿ ಹೇಳಿಕೆ

23/06/2025 1:01 PM

BIG NEWS : ರಕ್ಷಣಾ ವಲಯದಲ್ಲಿ ಸ್ವಾವಲಂಬಿಯಾಗುತ್ತಿದೆ ಭಾರತ : ಜಾಗತಿಕ ಆಮದಿನ ಮೇಲಿನ ಅವಲಂಬನೆ 14 ವರ್ಷಗಳಲ್ಲಿ 11% ರಿಂದ 4% ಕ್ಕೆ ಇಳಿಕೆ.!

23/06/2025 1:01 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಮನೆ ಹಂಚಿಕೆಯಲ್ಲಿ ಲಂಚ ಪಡೆದ ಆರೋಪ : ಬಿ.ಆರ್ ಪಾಟೀಲ್ ಬಗ್ಗೆ ಸಚಿವ ಸಂತೋಷ್ ಲಾಡ್ ಅಚ್ಚರಿ ಹೇಳಿಕೆ
KARNATAKA

BIG NEWS : ಮನೆ ಹಂಚಿಕೆಯಲ್ಲಿ ಲಂಚ ಪಡೆದ ಆರೋಪ : ಬಿ.ಆರ್ ಪಾಟೀಲ್ ಬಗ್ಗೆ ಸಚಿವ ಸಂತೋಷ್ ಲಾಡ್ ಅಚ್ಚರಿ ಹೇಳಿಕೆ

By kannadanewsnow0523/06/2025 1:01 PM

ಬೆಂಗಳೂರು : ವಸತಿ ಯೋಜನೆಯಡಿಯಲ್ಲಿ ಮನೆ ಹಂಚಿಕೆ ವೇಳೆ ಲಂಚ ಪಡೆದಿರುವ ಬಿ.ಆರ್.ಪಾಟೀಲ್ ಆಡಿಯೋ ವೈರಲ್ ವಿಚಾರವಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯೆ ನೀಡಿದ್ದು, ಜನರಲ್ ಆಗಿ ಗ್ರಾಮಪಂಚಾಯ್ತಿಗೆ ಕಳಿಸ್ತೇವೆ ಮುನ್ಸಿಪಾಲಿಟಿಗೆ ಬಂದ್ರೆ ಮನೆ ಕೊಡ್ತಾರೆ ಇಷ್ಟು ಮಾತ್ರ ನನಗೆ ಗೊತ್ತಿರೋದು.ಬಿ.ಆರ್.ಪಾಟೀಲರು ಸೋಶಿಯಲ್ ಮೂವ್ ಮೆಂಟ್ ನಿಂದ ಬಂದವರು ಹಾಗಾಗಿ ಇದರ ಬಗ್ಗೆ ಹೆಚ್ಚು ಗೊತ್ತಿಲ್ಲ ಎಂದು ತಿಳಿಸಿದರು.

ಮಧ್ಯಮಗಳೊಂದಿಗೆ ಮಾತನಾಡಿದ ಅವರು, ಮನೆಗಳನ್ನ ಆಯ್ಕೆ ಮಾಡೋದು ಪಂಚಾಯ್ತಿಗೆ ಇರುತ್ತೆ ಆದರೆ ವಕ್ಯಾನ್ಸಲ್ ಮಾಡೋದು ನಮಗಿರುತ್ತೆ. ಶಾಸಕರು ವಸತಿ ಹಂಚಿಕೆ ಅಧ್ಯಕ್ಷರಿರ್ತಾರೆ. ಗ್ರಾಮಪಂಚಾಯ್ತಿಯವರೇ ಮನೆ ಅಲಾಟ್ ಮಾಡೋದು. ಭ್ರಷ್ಟಾಚಾರದ ಬಗ್ಗೆ ನಾವು ಹೇಳ್ತೇವೆ. ನಾಗೇಂದ್ರ ಮೇಲೂ ಆರೋಪವಿತ್ತು. ಅವರು ಏನು ಡಿಸೈಡ್ ಮಾಡಿದ್ರು ಗೊತ್ತಲ್ಲ. ಜಮೀರ್ ಮೇಲೂ ಆರೋಪ ಬಂದಿದೆ.ಆದರೆ ಇದರಲ್ಲಿ ಜಮೀರ್ ಪಾತ್ರ ಏನು? ಪಂಚಾಯ್ತಿಯಲ್ಲಿ ನಡೆಯೋದು ಇವರೇಗೆ ಜವಾಬ್ದಾರಿ ಆಗ್ತಾರೆ ಎಂದು ಸಚಿವ ಸಂತೋಷ್ ಲಾಡ್ ಪ್ರಶ್ನಿಸಿದರು.

ಕಾಂಗ್ರೆಸ್ ಶಾಸಕರ ಅಸಮಾಧಾನ ಹಾಗು ಸರ್ಕಾರದ ನಡೆಗೆ ರಾಜುಕಾಗೆ ಬೇಸರ ವಿಚಾರವಾಗಿ, ರಾಜು ಕಾಗೆಯವರು ಹಿರಿಯರು ಅವರ ಹೇಳಿಕೆ ಬಗ್ಗೆ ನನಗೇನು ಗೊತ್ತಿಲ್ಲ. ನೀವು ಅವರನ್ನೇ ಕೇಳಬೇಕು. ಇಲಾಖೆ ಬಗ್ಗೆ ಕೇಳಿದ್ರೆ ಹೇಳಬಹುದು. ಶಾಸಕಾಂಗ ಪಕ್ಷದ ಸಭೆ ಕರೆಯುತ್ತೇವೆ. ಅಲ್ಲಿ ಅವರು ಹೇಳಬಹುದು. ಸಿಎಂ ಭೇಟಿಯಾಗಿ ತಮ್ಮ ಸಮಸ್ಯೆ ಬಗ್ಗೆ ಹೇಳಬಹುದು.

ಅನುದಾನ ಎಲ್ಲರಿಗೂ ಬೇಕು. ನಮ್ಮ ಪಕ್ಷದಲ್ಲಿ ಹೇಳಿಕೆ ನೀಡಲು ಅವಕಾಶ ಇದೆ. ಬಿಜೆಪಿಯಲ್ಲಿ ಮಾತನಾಡಲು ಅವಕಾಶ ಇಲ್ಲ. ಬಿಜೆಪಿಯವರು ಭ್ರಷ್ಟಾಚಾರದ ಪಿತಾಮಹರು. ಇವರಿಗೆ ಭ್ರಷ್ಟಾಚಾರದ ಆರೋಪ ಮಾಡುವ ನೈತಿಕತೆ ಇಲ್ಲ. ಮನೆಗಳು ಗ್ರಾಮ ಪಂಚಾಯತ್ ಗೆ ಹೋಗಬೇಕು. 1 ಸಾವಿರ ಮನೆ ನೀಡಲು ಸಾಧ್ಯವಿಲ್ಲ.ಈ ಬಗ್ಗೆ ಬಿ. ಆರ್. ಪಾಟೀಲರನ್ನ ಕೇಳಬೇಕು ಬಿ. ಆರ್. ಪಾಟೀಲ್ ರ ಆರೋಪದ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಸಚಿವ ಸಂತೋಷ್ ಲಾಡ್ ಹೇಳಿಕೆ ನೀಡಿದರು.

Share. Facebook Twitter LinkedIn WhatsApp Email

Related Posts

BIG NEWS : 68 ವರ್ಷಗಳ ಬಳಿಕ ಬಳ್ಳಾರಿಯಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ : ಡಾ.ಮಹೇಶ್ ಜೋಶಿ

23/06/2025 12:51 PM2 Mins Read

BREAKING : ನಾದಬ್ರಹ್ಮ ಹಂಸಲೇಖ ನಿರ್ದೇಶನದ ಚೊಚ್ಚಲ `ಓಕೆ’ ಚಿತ್ರೀಕರಣಕ್ಕೆ CM ಸಿದ್ದರಾಮಯ್ಯ ಚಾಲನೆ

23/06/2025 12:42 PM1 Min Read

ALERT : `UPI’ ಬಳಕೆದಾರರೇ ಎಚ್ಚರ : `ಆಟೋ ಪೇ ಸ್ಕ್ಯಾಮ್’ ಬಗ್ಗೆ ಜಾಗೃತರಾಗಿರಿ | UPI Auto Pay Scam

23/06/2025 12:36 PM2 Mins Read
Recent News

Big News:ಇಂದೋರ್-ಭುವನೇಶ್ವರ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ ಪತ್ತೆ : ವಿಮಾನ ಒಂದು ಗಂಟೆ ವಿಳಂಬ

23/06/2025 1:02 PM

BIG NEWS : ಮನೆ ಹಂಚಿಕೆಯಲ್ಲಿ ಲಂಚ ಪಡೆದ ಆರೋಪ : ಬಿ.ಆರ್ ಪಾಟೀಲ್ ಬಗ್ಗೆ ಸಚಿವ ಸಂತೋಷ್ ಲಾಡ್ ಅಚ್ಚರಿ ಹೇಳಿಕೆ

23/06/2025 1:01 PM

BIG NEWS : ರಕ್ಷಣಾ ವಲಯದಲ್ಲಿ ಸ್ವಾವಲಂಬಿಯಾಗುತ್ತಿದೆ ಭಾರತ : ಜಾಗತಿಕ ಆಮದಿನ ಮೇಲಿನ ಅವಲಂಬನೆ 14 ವರ್ಷಗಳಲ್ಲಿ 11% ರಿಂದ 4% ಕ್ಕೆ ಇಳಿಕೆ.!

23/06/2025 1:01 PM

BREAKING: ಇರಾನ್ನ 6 ವಿಮಾನ ನಿಲ್ದಾಣಗಳ ಮೇಲೆ ಇಸ್ರೇಲ್ ದಾಳಿ, 15 ಫೈಟರ್ ಜೆಟ್ಗಳು ಮತ್ತು ಹೆಲಿಕಾಪ್ಟರ್ಗಳು ನಾಶ

23/06/2025 12:51 PM
State News
KARNATAKA

BIG NEWS : ಮನೆ ಹಂಚಿಕೆಯಲ್ಲಿ ಲಂಚ ಪಡೆದ ಆರೋಪ : ಬಿ.ಆರ್ ಪಾಟೀಲ್ ಬಗ್ಗೆ ಸಚಿವ ಸಂತೋಷ್ ಲಾಡ್ ಅಚ್ಚರಿ ಹೇಳಿಕೆ

By kannadanewsnow0523/06/2025 1:01 PM KARNATAKA 1 Min Read

ಬೆಂಗಳೂರು : ವಸತಿ ಯೋಜನೆಯಡಿಯಲ್ಲಿ ಮನೆ ಹಂಚಿಕೆ ವೇಳೆ ಲಂಚ ಪಡೆದಿರುವ ಬಿ.ಆರ್.ಪಾಟೀಲ್ ಆಡಿಯೋ ವೈರಲ್ ವಿಚಾರವಾಗಿ ಕಾರ್ಮಿಕ ಸಚಿವ…

BIG NEWS : 68 ವರ್ಷಗಳ ಬಳಿಕ ಬಳ್ಳಾರಿಯಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ : ಡಾ.ಮಹೇಶ್ ಜೋಶಿ

23/06/2025 12:51 PM

BREAKING : ನಾದಬ್ರಹ್ಮ ಹಂಸಲೇಖ ನಿರ್ದೇಶನದ ಚೊಚ್ಚಲ `ಓಕೆ’ ಚಿತ್ರೀಕರಣಕ್ಕೆ CM ಸಿದ್ದರಾಮಯ್ಯ ಚಾಲನೆ

23/06/2025 12:42 PM

ALERT : `UPI’ ಬಳಕೆದಾರರೇ ಎಚ್ಚರ : `ಆಟೋ ಪೇ ಸ್ಕ್ಯಾಮ್’ ಬಗ್ಗೆ ಜಾಗೃತರಾಗಿರಿ | UPI Auto Pay Scam

23/06/2025 12:36 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.