Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಚಿಕ್ಕಾಬಳ್ಳಾಪುರದಲ್ಲಿ ವಿದ್ಯುತ್ ತಂತಿ ಹಿಡಿದು ಯುವಕ ಆತ್ಮಹತ್ಯೆಗೆ ಶರಣು : ಭಯಾನಕ ವಿಡಿಯೋ ವೈರಲ್!

18/10/2025 4:15 PM

BIG NEWS : ಕರ್ನಾಟಕದಿಂದಲೇ ನಿರ್ಬಂಧ ಹೇರುವ ಪ್ರಯತ್ನ ನಡೆದಿದೆ : ಕನ್ನೆರಿ ಶ್ರೀ ಕಾಡಸಿದ್ದೇಶ್ವರ ಸ್ವಾಮೀಜಿ ಆರೋಪ

18/10/2025 4:07 PM

RSS ಚಟುವಟಿಕೆ ನಿಷೇಧ ಬಿಜೆಪಿಯೇ ಜಾರಿಗೆ ತಂದಿತ್ತು, ಈಗ ಅನುಷ್ಠಾನಕ್ಕೆ ಬಂದಿದೆ: ಸಚಿವ ಶರಣಪ್ರಕಾಶ್ ಪಾಟೀಲ್

18/10/2025 3:59 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಕರ್ನಾಟಕದಿಂದಲೇ ನಿರ್ಬಂಧ ಹೇರುವ ಪ್ರಯತ್ನ ನಡೆದಿದೆ : ಕನ್ನೆರಿ ಶ್ರೀ ಕಾಡಸಿದ್ದೇಶ್ವರ ಸ್ವಾಮೀಜಿ ಆರೋಪ
KARNATAKA

BIG NEWS : ಕರ್ನಾಟಕದಿಂದಲೇ ನಿರ್ಬಂಧ ಹೇರುವ ಪ್ರಯತ್ನ ನಡೆದಿದೆ : ಕನ್ನೆರಿ ಶ್ರೀ ಕಾಡಸಿದ್ದೇಶ್ವರ ಸ್ವಾಮೀಜಿ ಆರೋಪ

By kannadanewsnow0518/10/2025 4:07 PM

ಕೋಲ್ಹಪುರ : ವಿಜಯಪುರ ಜಿಲ್ಲೆಗೆ ಬರದಂತೆ ಕೊಲ್ಹಾಪುರದ ಕನ್ನೇರಿ ಮಠದ ಶ್ರೀ ಕಾಡಸಿದ್ದೇಶ್ವರ ಸ್ವಾಮೀಜಿಗೆ ನಿರ್ಬಂಧ ಹೇರಿತ್ತು. ಜಿಲ್ಲಾಡಳಿತ ಕ್ರಮ ಪ್ರಶ್ನೆಸಿ ಕಾಡಸಿದ್ದೇಶ್ವರ ಸ್ವಾಮಿಗಳು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದರು. ಆದರೆ ಹೈಕೋರ್ಟ್ ಸ್ವಾಮೀಜಿ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿತು. ಈ ವಿಚಾರವಾಗಿ ಸ್ವಾಮೀಜಿಗಳು ಕರ್ನಾಟಕದಿಂದಲೇ ನನ್ನನ್ನು ನಿರ್ಬಂಧ ಹೇರುವ ಪ್ರಯತ್ನ ನಡೆದಿದೆ ಎಂದು ಆರೋಪಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅದರಿಂದ ಏನು ಸಾಧಿಸಲಿಕ್ಕೆ ಹೊರಟಿದ್ದಾರೋ ಗೊತ್ತಿಲ್ಲ. ನನಗಿಂತ ಬಿರುಸಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಷ್ಟ್ರಪತಿಯವರ ಕುರಿತು ಏಕವಚನದಲ್ಲಿ ಮಾತನಾಡಿದರು ಆಗ ಪತ್ರಕರ್ತರು ನೀವು ಕ್ಷಮೆ ಕೇಳಬೇಕು ಎಂದಾಗ ಆಗ ಸಿದ್ದರಾಮಯ್ಯ ನಮ್ಮ ಭಾಗದ ಭಾಷೆ ಇರೋದೇ ಹಾಗೆ. ಹಾಗಾಗಿ ಮಾತಾಡಿದ್ದೇನೆ ಎಂದು ಹೇಳಿದ್ದರು. ಆದರೆ ನನ್ನ ಬಗ್ಗೆ ಯಾಕೆ ಈ ಭಯ ಹುಟ್ಟಿಕೊಂಡಿದೆ ಗೊತ್ತಿಲ್ಲ ಎಂದು ತಿಳಿಸಿದರು.

ಸರ್ಕಾರದ ಮುಖ್ಯ ಕಾರ್ಯದರ್ಶಿಯಿಂದ ನನ್ನನ್ನು ಕರ್ನಾಟಕದಿಂದಲೇ ನಿರ್ಬಂಧ ಹೇರುವ ಪ್ರಯತ್ನ ನಡೆದಿದೆ ಎನ್ನುವುದು ನನ್ನ ಕಿವಿಗೆ ಬಿದ್ದಿದೆ. ತೆರೆಮರೆಯಲ್ಲಿ ನನ್ನನ್ನು ರಾಜದಿಂದಲೇ ನಿರ್ಮಿಸುವ ಪ್ರಯತ್ನ ನಡೆದಿದೆ. ನಾನೇನು ಹುಲಿಯೋ ಸಿಂಹನೋ ಗೊತ್ತಿಲ್ಲ. ಅವರ ರಕ್ಷಣೆಗಾಗಿ ನಾವು ನಿರ್ಬಂಧ ಮಾಡಿದ್ದೇವೆ ಎಂದು ಹೈಕೋರ್ಟ್ ನಲ್ಲಿ ಡ್ರಾಮಾ ಮಾಡಿದರು.

ನನ್ನ ಸುರಕ್ಷತೆಗಾಗಿ ನಿರ್ಬಂಧ ಇರುವುದಾದರೆ ನಾನು ಕರ್ನಾಟಕಕ್ಕೆ ಬರುತ್ತೇನೆ. ನನಗೆ ನಿಮ್ಮ ಪೊಲೀಸರಿಂದಲೇ ಸುರಕ್ಷತೆ ಕೊಡಿ. ಆದರೆ ಈ ರೀತಿ ನಾಟಕ ಮಾಡಿ ಬಾಯಿ ಮುಚ್ಚಿಸುವ ಪ್ರಯತ್ನ ಮಾಡ್ಬೇಡಿ. ಯಾರು ಕೈಯಲ್ಲಿ ಸಂವಿಧಾನ ಹಿಡುಕೊಂಡು ಇದರ ರಕ್ಷಣೆಗಾಗಿ ನಮ್ಮನ್ನು ಆರಿಸಿ ತರಬೇಕು ಎಂದು ಹೇಳಿ ತಿರುಗಾಡಿದ್ದಾರೋ ಅವರೇ ಈ ಸಂವಿಧಾನವ ಕಗ್ಗೊಲೆ ಮಾಡುತ್ತಿದ್ದಾರೆ. ಇದೆಲ್ಲದಕ್ಕೂ ಜನರೇ ಉತ್ತರ ಕೊಡುತ್ತಾರೆ ಎಂದು ಕಾಡಸಿದ್ದೇಶ್ವರ ಶ್ರೀಗಳು ತಿಳಿಸಿದರು.

Share. Facebook Twitter LinkedIn WhatsApp Email

Related Posts

SHOCKING : ಚಿಕ್ಕಾಬಳ್ಳಾಪುರದಲ್ಲಿ ವಿದ್ಯುತ್ ತಂತಿ ಹಿಡಿದು ಯುವಕ ಆತ್ಮಹತ್ಯೆಗೆ ಶರಣು : ಭಯಾನಕ ವಿಡಿಯೋ ವೈರಲ್!

18/10/2025 4:15 PM1 Min Read

RSS ಚಟುವಟಿಕೆ ನಿಷೇಧ ಬಿಜೆಪಿಯೇ ಜಾರಿಗೆ ತಂದಿತ್ತು, ಈಗ ಅನುಷ್ಠಾನಕ್ಕೆ ಬಂದಿದೆ: ಸಚಿವ ಶರಣಪ್ರಕಾಶ್ ಪಾಟೀಲ್

18/10/2025 3:59 PM1 Min Read

‘TET ಪಾಸ್’ ಮಾಡಿದ ಪ್ರಾಥಮಿಕ ಶಾಲಾ ಶಿಕ್ಷಕರು 6, 7ನೇ ತರಗತಿಗೆ ಬೋಧಿಸಲು ಅರ್ಹರು: ರಾಜ್ಯ ಸರ್ಕಾರ ಆದೇಶ

18/10/2025 3:55 PM2 Mins Read
Recent News

SHOCKING : ಚಿಕ್ಕಾಬಳ್ಳಾಪುರದಲ್ಲಿ ವಿದ್ಯುತ್ ತಂತಿ ಹಿಡಿದು ಯುವಕ ಆತ್ಮಹತ್ಯೆಗೆ ಶರಣು : ಭಯಾನಕ ವಿಡಿಯೋ ವೈರಲ್!

18/10/2025 4:15 PM

BIG NEWS : ಕರ್ನಾಟಕದಿಂದಲೇ ನಿರ್ಬಂಧ ಹೇರುವ ಪ್ರಯತ್ನ ನಡೆದಿದೆ : ಕನ್ನೆರಿ ಶ್ರೀ ಕಾಡಸಿದ್ದೇಶ್ವರ ಸ್ವಾಮೀಜಿ ಆರೋಪ

18/10/2025 4:07 PM

RSS ಚಟುವಟಿಕೆ ನಿಷೇಧ ಬಿಜೆಪಿಯೇ ಜಾರಿಗೆ ತಂದಿತ್ತು, ಈಗ ಅನುಷ್ಠಾನಕ್ಕೆ ಬಂದಿದೆ: ಸಚಿವ ಶರಣಪ್ರಕಾಶ್ ಪಾಟೀಲ್

18/10/2025 3:59 PM

ಭಾರತ ರಷ್ಯಾದಿಂದ ತೈಲ ಖರೀದಿಸುವುದಿಲ್ಲ : ಅಮೆರಿಕಾ ಅಧ್ಯಕ್ಷ ‘ಟ್ರಂಪ್’ ಮತ್ತದೇ ರಾಗ

18/10/2025 3:57 PM
State News
KARNATAKA

SHOCKING : ಚಿಕ್ಕಾಬಳ್ಳಾಪುರದಲ್ಲಿ ವಿದ್ಯುತ್ ತಂತಿ ಹಿಡಿದು ಯುವಕ ಆತ್ಮಹತ್ಯೆಗೆ ಶರಣು : ಭಯಾನಕ ವಿಡಿಯೋ ವೈರಲ್!

By kannadanewsnow0518/10/2025 4:15 PM KARNATAKA 1 Min Read

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಘೋರವಾದ ದುರಂತ ನಡೆದಿದ್ದು, ವಿದ್ಯುತ್ ತಂತಿ ಹಿಡಿದುಕೊಂಡು ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ…

BIG NEWS : ಕರ್ನಾಟಕದಿಂದಲೇ ನಿರ್ಬಂಧ ಹೇರುವ ಪ್ರಯತ್ನ ನಡೆದಿದೆ : ಕನ್ನೆರಿ ಶ್ರೀ ಕಾಡಸಿದ್ದೇಶ್ವರ ಸ್ವಾಮೀಜಿ ಆರೋಪ

18/10/2025 4:07 PM

RSS ಚಟುವಟಿಕೆ ನಿಷೇಧ ಬಿಜೆಪಿಯೇ ಜಾರಿಗೆ ತಂದಿತ್ತು, ಈಗ ಅನುಷ್ಠಾನಕ್ಕೆ ಬಂದಿದೆ: ಸಚಿವ ಶರಣಪ್ರಕಾಶ್ ಪಾಟೀಲ್

18/10/2025 3:59 PM

‘TET ಪಾಸ್’ ಮಾಡಿದ ಪ್ರಾಥಮಿಕ ಶಾಲಾ ಶಿಕ್ಷಕರು 6, 7ನೇ ತರಗತಿಗೆ ಬೋಧಿಸಲು ಅರ್ಹರು: ರಾಜ್ಯ ಸರ್ಕಾರ ಆದೇಶ

18/10/2025 3:55 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.