Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪೋಷಕರು `ವಿಲ್’ ಮಾಡದೇ ಮರಣಹೊಂದಿದಾಗ `ಆಸ್ತಿ’ ಯಾರಿಗೆ ಸಿಗುತ್ತದೆ? ಇಲ್ಲಿದೆ ಮಾಹಿತಿ

13/02/2026 7:47 AM

BIG NEWS : ‘ಮಹಾ ಶಿವರಾತ್ರಿ’ ಪ್ರಯುಕ್ತ ಫೆ.15 ರಂದು ಬೆಂಗಳೂರಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ !

13/02/2026 7:43 AM

ವಾಹನ ಸವಾರರಿಗೆ ಗುಡ್ ನ್ಯೂಸ್ : ಪೂರ್ಣಗೊಳ್ಳದ ಎಕ್ಸ್‌ಪ್ರೆಸ್‌ವೇಗಳಲ್ಲಿ ಟೋಲ್ ದರ ಭಾರಿ ಕಡಿತ!

13/02/2026 7:42 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ‘ಮಹಾ ಶಿವರಾತ್ರಿ’ ಪ್ರಯುಕ್ತ ಫೆ.15 ರಂದು ಬೆಂಗಳೂರಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ !
KARNATAKA

BIG NEWS : ‘ಮಹಾ ಶಿವರಾತ್ರಿ’ ಪ್ರಯುಕ್ತ ಫೆ.15 ರಂದು ಬೆಂಗಳೂರಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ !

By kannadanewsnow5713/02/2026 7:43 AM

ಬೆಂಗಳೂರು : ದಿನಾಂಕ: 15-02-2025 ಭಾನುವಾರದಂದು “ಮಹಾ ಶಿವರಾತ್ರಿ ಹಬ್ಬ”ದ ಪ್ರಯುಕ್ತ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಿಬಿಎ ಪಶುಪಾಲನೆ ವಿಭಾಗದ ಉಪ ನಿರ್ದೇಶಕರು ತಿಳಿಸಿದ್ದಾರೆ.

ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ 4445 ಬೀದಿ ಬದಿ ವ್ಯಾಪಾರಿಗಳ ಗುರುತಿಸುವಿಕೆ ಹಾಗೂ ಗುರುತಿನ ಚೀಟಿ ವಿತರಣೆ : ಆರ್. ಲತಾ

ದಿನಾಂಕ:10.02.2026 ರಂದು ಬೆಂಗಳೂರು ನಗರ ಪಾಲಿಕೆಯ ಅಪರ ಆಯುಕ್ತರು (ಅಭಿವೃದ್ಧಿ) ಆರ್.ಲತಾ ರವರು ಯಲಹಂಕದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಸಾಂಕೇತಿಕವಾಗಿ 20 ಬೀದಿಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ವಿತರಿಸುವ ಮೂಲಕ ಗುರುತಿನ ಚೀಟಿ ವಿತರಣಾ ಕಾರ್ಯಕ್ಕೆ ಅಧಿಕೃತ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅಪರ ಆಯುಕ್ತರು (ಅಭಿವೃದ್ಧಿ) ರವರು, ಬೀದಿಬದಿ ವ್ಯಾಪಾರಿಗಳ (ಜೀವನೋಪಾಯ ಸಂರಕ್ಷಣೆ ಮತ್ತು ಬೀದಿ ವ್ಯಾಪಾರ ನಿಯಂತ್ರಣ) ಅಧಿನಿಯಮ 2014 ಮತ್ತು ಕರ್ನಾಟಕ ಬೀದಿ ಬದಿ ವ್ಯಾಪಾರಿಗಳ (ಜೀವನೋಪಾಯ ಸಂರಕ್ಷಣೆ ಮತ್ತು ಬೀದಿ ಬದಿ ವ್ಯಾಪಾರದ ನಿಯಂತ್ರಣ ಮತ್ತು ಪರವಾನಿಗೆ) ಯೋಜನೆ 2020 ರಂತೆ, ನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೀದಿಬದಿ ವ್ಯಾಪಾರಿಗಳ ಸಮೀಕ್ಷೆಯನ್ನು ದಿನಾಂಕ:20.09.2024 ರಿಂದ 06.01.2025 ರವರೆಗೆ ಬೀದಿಬದಿ ವ್ಯಾಪಾರಿಗಳ ಜೀವನೋಪಾಯ ಅಧಿನಿಯಮ 2019/20 ರ ಅಧ್ಯಾಯ-02 ರಂತೆ ಸಮೀಕ್ಷೆ ನಡೆಸಿ, ಬೆಂಗಳೂರು ಉತ್ತರ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಸುಮಾರು 4445 ಬೀದಿಬದಿ ವ್ಯಾಪಾರಿಗಳನ್ನು ಗುರುತಿಸಲಾಗಿರುತ್ತದೆ ಹಾಗೂ ಗುರುತಿಸಲಾಗಿರುವ ಎಲ್ಲಾ ಬೀದಿಬದಿ ವ್ಯಾಪಾರಿಗಳಿಗೆ ಅವರು ವ್ಯಾಪಾರ ನಡೆಸುತ್ತಿರುವ ಜಾಗಗಳಿಗೆ ತೆರಳಿ ಗುರುತಿನ ಚೀಟಿಗಳನ್ನು ನೀಡಲಾಗುತ್ತದೆ ಎಂದು ತಿಳಿಸಿದರು.

ಈ ವೇಳೆ ಜಂಟಿ ಆಯುಕ್ತರಾದ ಮೊಹಮ್ಮದ್ ನಯೀಮ್ ಮೊಮಿನ್, ಪಲ್ಲವಿ, ಉಪ ಆಯುಕ್ತರಾದ ಮಂಗಳ ಗೌರಿ, ಅಮರೇಗೌಡ ಪಾಟೀಲ್, ಕಲ್ಯಾಣ ವಿಭಾಗದ ಸಹ ಕಂದಾಯ ಅಧಿಕಾರಿಯಾದ ಚಿತ್ರಲೇಖಾ, ಸಮುದಾಯ ವ್ಯವಹಾರ ಅಧಿಕಾರಿಯಾದ ಕವಿತಾ, ಸಮುದಾಯ ಸಂಪನ್ಮೂಲ ವ್ಯಕ್ತಿಗಳು ಸೇರಿದಂತೆ ಬೀದಿಬದಿ ವ್ಯಾಪಾರಿಗಳ ಪಟ್ಟಣ ವ್ಯಾಪಾರ ಸಮಿತಿಯ ಸದಸ್ಯರು ಹಾಗೂ ಇತರೆ ಸಿಬ್ಬಂದಿಗಳು ಹಾಜರಿದ್ದರು.

BIG NEWS: Animal slaughter and meat sale banned in Bengaluru on Feb. 15 on the occasion of 'Maha Shivaratri'!
Share. Facebook Twitter LinkedIn WhatsApp Email

Related Posts

ಪೋಷಕರು `ವಿಲ್’ ಮಾಡದೇ ಮರಣಹೊಂದಿದಾಗ `ಆಸ್ತಿ’ ಯಾರಿಗೆ ಸಿಗುತ್ತದೆ? ಇಲ್ಲಿದೆ ಮಾಹಿತಿ

13/02/2026 7:47 AM5 Mins Read

ಸರಿಯಾಗಿ `SSLC’ ಫಲಿತಾಂಶ ಬರದ ಶಾಲೆಗಳ ಅತಿಥಿ ಶಿಕ್ಷಕರ ಮೇಲೂ ಕ್ರಮ : ಕರ್ತವ್ಯದಿಂದ ಬಿಡುಗಡೆ !

13/02/2026 7:36 AM3 Mins Read

ರಾಜ್ಯದ `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : ರೆವೆನ್ಯು ನಿವೇಶನಗಳಿಗೂ ಸಿಗಲಿದೆ `ಬಿ-ಖಾತೆ’

13/02/2026 7:32 AM4 Mins Read
Recent News

ಪೋಷಕರು `ವಿಲ್’ ಮಾಡದೇ ಮರಣಹೊಂದಿದಾಗ `ಆಸ್ತಿ’ ಯಾರಿಗೆ ಸಿಗುತ್ತದೆ? ಇಲ್ಲಿದೆ ಮಾಹಿತಿ

13/02/2026 7:47 AM

BIG NEWS : ‘ಮಹಾ ಶಿವರಾತ್ರಿ’ ಪ್ರಯುಕ್ತ ಫೆ.15 ರಂದು ಬೆಂಗಳೂರಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ !

13/02/2026 7:43 AM

ವಾಹನ ಸವಾರರಿಗೆ ಗುಡ್ ನ್ಯೂಸ್ : ಪೂರ್ಣಗೊಳ್ಳದ ಎಕ್ಸ್‌ಪ್ರೆಸ್‌ವೇಗಳಲ್ಲಿ ಟೋಲ್ ದರ ಭಾರಿ ಕಡಿತ!

13/02/2026 7:42 AM

Watch video: ದೂಳೆಬ್ಬಿಸಿದ ಹಾರ್ದಿಕ್: 109 ಮೀಟರ್ ಸಿಕ್ಸರ್ ಸಿಡಿಸಿ ಟೂರ್ನಿಯಲ್ಲೇ ಹೊಸ ದಾಖಲೆ ಬರೆದ ಪಾಂಡ್ಯ!

13/02/2026 7:37 AM
State News
KARNATAKA

ಪೋಷಕರು `ವಿಲ್’ ಮಾಡದೇ ಮರಣಹೊಂದಿದಾಗ `ಆಸ್ತಿ’ ಯಾರಿಗೆ ಸಿಗುತ್ತದೆ? ಇಲ್ಲಿದೆ ಮಾಹಿತಿ

By kannadanewsnow5713/02/2026 7:47 AM KARNATAKA 5 Mins Read

ಬೆಂಗಳೂರು : ಪೋಷಕರು ಉಯಿಲು ಬರೆಯದೆ ಮರಣಹೊಂದಿದಾಗ, ಉದ್ಭವಿಸುವ ಅತ್ಯಂತ ಸಾಮಾನ್ಯ ಮತ್ತು ಭಾವನಾತ್ಮಕವಾಗಿ ಸವಾಲಿನ ಪ್ರಶ್ನೆಗಳಲ್ಲಿ ಒಂದು, “ಆಸ್ತಿ…

BIG NEWS : ‘ಮಹಾ ಶಿವರಾತ್ರಿ’ ಪ್ರಯುಕ್ತ ಫೆ.15 ರಂದು ಬೆಂಗಳೂರಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ !

13/02/2026 7:43 AM

ಸರಿಯಾಗಿ `SSLC’ ಫಲಿತಾಂಶ ಬರದ ಶಾಲೆಗಳ ಅತಿಥಿ ಶಿಕ್ಷಕರ ಮೇಲೂ ಕ್ರಮ : ಕರ್ತವ್ಯದಿಂದ ಬಿಡುಗಡೆ !

13/02/2026 7:36 AM

ರಾಜ್ಯದ `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : ರೆವೆನ್ಯು ನಿವೇಶನಗಳಿಗೂ ಸಿಗಲಿದೆ `ಬಿ-ಖಾತೆ’

13/02/2026 7:32 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.