Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಜಗತ್ತಿನ ಅಂತ್ಯ ಹತ್ತಿರವಾಗಿದೆಯೇ? ಮಧ್ಯರಾತ್ರಿಗೆ ಕೇವಲ 85 ಸೆಕೆಂಡುಗಳಷ್ಟೇ ದೂರದಲ್ಲಿದೆ ‘ವಿನಾಶದ ಗಡಿಯಾರ’!

28/01/2026 8:10 AM

BREAKING : ಭಾರಿ ಹಿಮಪಾತ, ಭೀಕರ ಚಳಿಗೆ ಅಮೆರಿಕದಲ್ಲಿ 38 ಮಂದಿ ಬಲಿ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

28/01/2026 8:10 AM

BIG NEWS : ಬ್ಯಾಂಕ್ ಖಾತೆಯಲ್ಲಿ ₹0 ಬ್ಯಾಲೆನ್ಸ್ ಇದ್ರೆ ದಂಡ ಫಿಕ್ಸ್ : ಹೊಸ ನಿಯಮಗಳು ಜಾರಿ.!

28/01/2026 7:55 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಬಿ.ಇಡಿ/ಡಿ.ಇಡಿ ಕೋರ್ಸ್ಗಳಿಗೆ ವಿಶೇಷ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ
KARNATAKA

BIG NEWS : ಬಿ.ಇಡಿ/ಡಿ.ಇಡಿ ಕೋರ್ಸ್ಗಳಿಗೆ ವಿಶೇಷ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

By kannadanewsnow0506/12/2024 4:33 PM

ಶಿವಮೊಗ್ಗ : ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಣಾ ಇಲಾಖೆಯು 2024-25ನೇ ಸಾಲಿಗೆ ಬಿ.ಇಡಿ ಹಾಗೂ ಡಿ.ಇಡಿ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಹಾಗೂ ಪಾರ್ಸಿ) ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ಯೋಜನೆಯಡಿ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.

ಅಭ್ಯರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿದ್ದು, ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಗರಿಷ್ಟ ವರಮಾನ ರೂ. 6.00 ಲಕ್ಷಕ್ಕೆ ಮೀರಿರಬಾರದು. ಅಭ್ಯರ್ಥಿಗಳನ್ನು ಅರ್ಹತೆ ಪರೀಕ್ಷೆ/ಹಿಂದಿನ ಸಾಲಿನ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಆಸಕ್ತ ಅರ್ಹ ವಿದ್ಯಾರ್ಥಿಗಳು ಇಲಾಖಾ ವೆಬ್‌ಸೈಟ್ sevasindhu.karnataka.gov.in ಮೂಲಕ ದಿನಾಂಕ: 25/12/2024 ರೊಳಗಾಗಿ ಸಲ್ಲಿಸಬೇಕು.

ನಂತರ ಸಂಬಧಪಟ್ಟ ಕಾಲೇಜಿನ ಪ್ರಾಂಶುಪಾಲರ ಮೊಹರು ಮತ್ತು ಸಹಿ/ದೃಢೀಕರಣ ಪಡೆದುಕೊಂಡು, ಅರ್ಜಿಯೊಂದಿಗೆ ಸೂಕ್ತ ದಾಖಲೆಗಳ ಪ್ರತಿಯೊಂದಿಗೆ ಜಿಲ್ಲಾ ಅಧಿಕಾರಿಗಳ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, 1ನೇ ಮಹಡಿ, ಸತ್ಯಶ್ರೀ ಆರ್ಕೆಡ್, 5ನೇ ಪ್ಯಾರಲಲ್ ರಸ್ತೆ, ದುರ್ಗಿಗುಡಿ, ಶಿವಮೊಗ್ಗ ಇಲ್ಲಿಗೆ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಇಲಾಖಾ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-220206 ನ್ನು ಸಂಪರ್ಕಿಸಬಹುದಾಗಿದೆ.

Share. Facebook Twitter LinkedIn WhatsApp Email

Related Posts

BREAKING : ರಾಜ್ಯದಲ್ಲಿ ಮತ್ತೊಂದು ದರೋಡೆ : ಉದ್ಯಮಿ ಮನೆಯಲ್ಲಿ 18 ಕೋಟಿ ರೂ. ಮೌಲ್ಯದ ಚಿನ್ನ, ವಜ್ರ, ಬೆಳ್ಳಿ, ನಗದು ದೋಚಿದ ದಂಪತಿ.!

28/01/2026 7:44 AM1 Min Read

ಅವಧಿ ಮೀರಿದ ಮಾತ್ರೆಗಳನ್ನು ಡಸ್ಟ್ ಬಿನ್‌ಗೆ ಎಸೆಯುತ್ತಿದ್ದೀರಾ? ಇವುಗಳಿಂದ ಇಷ್ಟೊಂದು ಪ್ರಯೋಜನಗಳಿವೆ.!

28/01/2026 7:30 AM1 Min Read

SHOCKING : ರಾಜ್ಯದಲ್ಲಿ ‘ಹೃದಯಾಘಾತ’ಕ್ಕೆ ಮತ್ತೊಂದು ಬಲಿ : ಕೊಪ್ಪಳದಲ್ಲಿ ಹಾರ್ಟ್ ಅಟ್ಯಾಕ್ ಗೆ ಪಿಯುಸಿ ವಿದ್ಯಾರ್ಥಿನಿ ಸಾವು!

28/01/2026 7:21 AM2 Mins Read
Recent News

ಜಗತ್ತಿನ ಅಂತ್ಯ ಹತ್ತಿರವಾಗಿದೆಯೇ? ಮಧ್ಯರಾತ್ರಿಗೆ ಕೇವಲ 85 ಸೆಕೆಂಡುಗಳಷ್ಟೇ ದೂರದಲ್ಲಿದೆ ‘ವಿನಾಶದ ಗಡಿಯಾರ’!

28/01/2026 8:10 AM

BREAKING : ಭಾರಿ ಹಿಮಪಾತ, ಭೀಕರ ಚಳಿಗೆ ಅಮೆರಿಕದಲ್ಲಿ 38 ಮಂದಿ ಬಲಿ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

28/01/2026 8:10 AM

BIG NEWS : ಬ್ಯಾಂಕ್ ಖಾತೆಯಲ್ಲಿ ₹0 ಬ್ಯಾಲೆನ್ಸ್ ಇದ್ರೆ ದಂಡ ಫಿಕ್ಸ್ : ಹೊಸ ನಿಯಮಗಳು ಜಾರಿ.!

28/01/2026 7:55 AM

ಸಂಸತ್ತಿನ ಬಜೆಟ್ ಅಧಿವೇಶನಕ್ಕೂ ಮುನ್ನ ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ | Budget session

28/01/2026 7:50 AM
State News
KARNATAKA

BREAKING : ರಾಜ್ಯದಲ್ಲಿ ಮತ್ತೊಂದು ದರೋಡೆ : ಉದ್ಯಮಿ ಮನೆಯಲ್ಲಿ 18 ಕೋಟಿ ರೂ. ಮೌಲ್ಯದ ಚಿನ್ನ, ವಜ್ರ, ಬೆಳ್ಳಿ, ನಗದು ದೋಚಿದ ದಂಪತಿ.!

By kannadanewsnow5728/01/2026 7:44 AM KARNATAKA 1 Min Read

ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ದರೋಡೆ ಪ್ರಕರಣ ಬೆಳಕಿಗೆ ಬಂದಿದ್ದು, ಉದ್ಯಮಿ ಮನೆಯಲ್ಲಿ 18 ಕೋಟಿ ರೂ. ಮೌಲ್ಯದ ವಜ್ರ,…

ಅವಧಿ ಮೀರಿದ ಮಾತ್ರೆಗಳನ್ನು ಡಸ್ಟ್ ಬಿನ್‌ಗೆ ಎಸೆಯುತ್ತಿದ್ದೀರಾ? ಇವುಗಳಿಂದ ಇಷ್ಟೊಂದು ಪ್ರಯೋಜನಗಳಿವೆ.!

28/01/2026 7:30 AM

SHOCKING : ರಾಜ್ಯದಲ್ಲಿ ‘ಹೃದಯಾಘಾತ’ಕ್ಕೆ ಮತ್ತೊಂದು ಬಲಿ : ಕೊಪ್ಪಳದಲ್ಲಿ ಹಾರ್ಟ್ ಅಟ್ಯಾಕ್ ಗೆ ಪಿಯುಸಿ ವಿದ್ಯಾರ್ಥಿನಿ ಸಾವು!

28/01/2026 7:21 AM

GOOD NEWS : `ಶಿಕ್ಷಕ ಹುದ್ದೆ’ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಕೇಂದ್ರೀಯ ವಿದ್ಯಾಲಯಗಳಲ್ಲಿ 987 ಬೋಧಕರ ನೇಮಕಾತಿ.!

28/01/2026 7:09 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.