Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ ಇನ್ನು ಆಸ್ತಿ ನೋಂದಣಿಗೆ `GPA’ ಕಡ್ಡಾಯ : ಮಸೂದೆಗೆ ರಾಷ್ಟ್ರಪತಿ ಅಂಕಿತ

29/07/2025 6:13 AM

BIG NEWS : ಚುನಾವಣಾ ಕಾರ್ಯಗಳಿಗೆ `ಶಿಕ್ಷಕೇತರರ’ ನಿಯೋಜನೆ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ.!

29/07/2025 6:01 AM

BREAKING: ನಟ ದರ್ಶನ್ ಫ್ಯಾನ್ಸ್ ಅಶ್ಲೀಲ ಮೆಸೇಜ್: ನಟಿ ರಮ್ಯಾ ದೂರಿನನ್ವಯ 43 ಅಕೌಂಟ್ ವಿರುದ್ಧ FIR ದಾಖಲು

29/07/2025 5:54 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಚುನಾವಣಾ ಕಾರ್ಯಗಳಿಗೆ `ಶಿಕ್ಷಕೇತರರ’ ನಿಯೋಜನೆ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ.!
KARNATAKA

BIG NEWS : ಚುನಾವಣಾ ಕಾರ್ಯಗಳಿಗೆ `ಶಿಕ್ಷಕೇತರರ’ ನಿಯೋಜನೆ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ.!

By kannadanewsnow5729/07/2025 6:01 AM

ಬೆಂಗಳೂರು: ಶಾಲಾ ಅವಧಿಯಲ್ಲಿ ಮತದಾರ ಪಟ್ಟಿ ಪರಿಷ್ಕರಣೆ, ಬೂತ್ ಮಟ್ಟ ಅಧಿಕಾರಿಗಳಾಗಿ ಶಾಲಾ ಶಿಕ್ಷಕರನ್ನು ನೇಮಕ ಮಾಡುತ್ತಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಶಿಕ್ಷಕೇತರ ಸಿಬ್ಬಂದಿಯನ್ನು ಈ ಕಾರ್ಯಗಳಿಗೆ ಆದ್ಯತೆ ಮೇಲೆ ನಿಯೋಜಿಸುವಂತೆ ಸರ್ಕಾರ ಸೂಚಿಸಿದೆ.

ಈ ಸಂಬಂಧ ಸರ್ಕಾರದ ಮುಖ್ಯ ಕಾವ್ಯದರ್ಶಿ ಶಾಲಿನಿ ರಜನೀಶ್ ಎಲ್ಲ ಜಿಲ್ಲಾ ಚುನಾವಣಾಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಶಾಲಾ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗದಂತೆ ಚುನಾವಣಾ ಕರ್ತವ್ಯಗಳಿಗೆ ಆದ್ಯತೆ ಮೇರೆಗೆ ವಿವಿಧ ಇಲಾಖೆಗಳಲ್ಲಿ ಕಾರನಿರ್ವಹಿಸುತ್ತಿರುವ ಅಧಿಕಾರಿ/ಸಿಬ್ಬಂದಿ ಹಾಗೂ ಶಿಕ್ಷಕೇತರ ಸಿಬ್ಬಂದಿ ನಿಯೋಜಿಸಲು ಕ್ರಮ ಕೈಗೊಳ್ಳಬೇಕು. ಇದಕ್ಕಾಗಿ ಎಚ್ಆರ್ಎಂಎಸ್ ತಂತ್ರಾಂಶದಲ್ಲಿ ಲಭ್ಯವಿರುವ ಮಾಹಿತಿಯಂತೆ ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪದವೀಧರ ಅಧಿಕಾರಿ/ ನೌಕರರ ವಿವರ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಒದಗಿಸಿರುವುದಾಗಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಸಾರ್ವಜನಿಕ ಹಿತಾಸಕ್ತಿ ದೃಷ್ಟಿಯಿಂದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಡಿ ಕರ್ತವ್ಯ ನಿರ್ವಹಿಸುತ್ತಿರುವ ಶಾಲಾ ಶಿಕ್ಷಕರನ್ನು ಚುನಾವಣಾ ಸಂಬಂಧಿತ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಗಳಿಗೆ ಹಾಗೂ ಬೂತ್ ಮಟ್ಟದ ಅಧಿಕಾರಿಗಳಾಗಿ (BLOs) ನಿಯೋಜನೆ ಮಾಡಲಾಗುತ್ತಿದ್ದು, ಇದರಿಂದಾಗಿ ಶಾಲೆಗಳಲ್ಲಿ ಪಠ್ಯಕ್ರಮ ಗಳು ಸಮಯಕ್ಕೆ ಸರಿಯಾಗಿ ಆಗದೇ ಶಾಲೆಗಳಲ್ಲಿ ಮಕ್ಕಳ ಪ್ರಗತಿ ಕುಂಠಿತವಾಗುತ್ತಿರುವುದಾಗಿ ಹಾಗೂ ಶಿಕ್ಷಣದ ಗುಣಮಟ್ಟ ಕಡಿಮೆ ಯಾಗುತ್ತಿರುವುದಾಗಿ ಶಾಲಾ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗಳು ಮನವಿ ಮಾಡಿರುತ್ತಾರೆ. (ಮುಖ್ಯ ಚುನಾವಣಾಧಿಕಾರಿಗಳ ಪತ್ರ ಲಗತ್ತಿಸಿದೆ.)

ಅಲ್ಲದೆ, ಸಿವಿಲ್ ಅಪೀಲ್ ಸಂಖ್ಯೆ 5659/2007ರಲ್ಲಿ ಮಾನ್ಯ ಸರ್ವೋಚ್ಚ ನ್ಯಾಯಾಲಯವು ದಿನಾಂಕ:06.12.2007ರಂದು ನೀಡಿರುವ ಆದೇಶಲ್ಲಿ ಸಾಮಾನ್ಯವಾಗಿ ರಜಾ ದಿನಗಳು, ಬೋಧಕೇತರ ದಿನಗಳು ಹಾಗೂ ಬೋಧಕೇತರ ಅವಧಿಯಲ್ಲಿ ಶಾಲಾ ಶಿಕ್ಷಕರ ಸೇವೆಯನ್ನು ಬಳಸಿ ಕೊಳ್ಳುವಂತೆ ಹಾಗೂ ಶಿಕ್ಷಕೇತರ ಸಿಬ್ಬಂದಿಗಳನ್ನು ಯಾವುದೇ ಸಂದರ್ಭದಲ್ಲಿಯಾದರೂ ಚುನಾವಣಾ ಕರ್ತವ್ಯಗಳಿಗೆ ನಿಯೋಜಿಸು ವಂತೆ ಸೂಚನೆ ನೀಡಲಾಗಿದೆ. ಅದರಂತೆ, ಹೆಚ್.ಆರ್.ಎಂ.ಎಸ್.ನಿಂದ 4/1 ಪಡೆದ ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪದವೀಧರ ಅಧಿಕಾರಿ/ ನೌಕರರ ವಿವರನ್ನು ಇದರೊಂದಿಗೆ ಲಗತ್ತಿಸಿದೆ.

BIG NEWS: Assignment of 'non-teaching staff' for election work: Important order from the state government!
Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಇನ್ನು ಆಸ್ತಿ ನೋಂದಣಿಗೆ `GPA’ ಕಡ್ಡಾಯ : ಮಸೂದೆಗೆ ರಾಷ್ಟ್ರಪತಿ ಅಂಕಿತ

29/07/2025 6:13 AM2 Mins Read

BREAKING: ನಟ ದರ್ಶನ್ ಫ್ಯಾನ್ಸ್ ಅಶ್ಲೀಲ ಮೆಸೇಜ್: ನಟಿ ರಮ್ಯಾ ದೂರಿನನ್ವಯ 43 ಅಕೌಂಟ್ ವಿರುದ್ಧ FIR ದಾಖಲು

29/07/2025 5:54 AM1 Min Read

‘ರಾಜ್ಯ ಸರ್ಕಾರಿ’ ನೌಕರರೇ ಗಮನಿಸಿ : ಕುಟುಂಬ ಪಿಂಚಣಿ ಮಂಜೂರು ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ.!

29/07/2025 5:51 AM1 Min Read
Recent News

ರಾಜ್ಯದಲ್ಲಿ ಇನ್ನು ಆಸ್ತಿ ನೋಂದಣಿಗೆ `GPA’ ಕಡ್ಡಾಯ : ಮಸೂದೆಗೆ ರಾಷ್ಟ್ರಪತಿ ಅಂಕಿತ

29/07/2025 6:13 AM

BIG NEWS : ಚುನಾವಣಾ ಕಾರ್ಯಗಳಿಗೆ `ಶಿಕ್ಷಕೇತರರ’ ನಿಯೋಜನೆ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ.!

29/07/2025 6:01 AM

BREAKING: ನಟ ದರ್ಶನ್ ಫ್ಯಾನ್ಸ್ ಅಶ್ಲೀಲ ಮೆಸೇಜ್: ನಟಿ ರಮ್ಯಾ ದೂರಿನನ್ವಯ 43 ಅಕೌಂಟ್ ವಿರುದ್ಧ FIR ದಾಖಲು

29/07/2025 5:54 AM

‘ರಾಜ್ಯ ಸರ್ಕಾರಿ’ ನೌಕರರೇ ಗಮನಿಸಿ : ಕುಟುಂಬ ಪಿಂಚಣಿ ಮಂಜೂರು ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ.!

29/07/2025 5:51 AM
State News
KARNATAKA

ರಾಜ್ಯದಲ್ಲಿ ಇನ್ನು ಆಸ್ತಿ ನೋಂದಣಿಗೆ `GPA’ ಕಡ್ಡಾಯ : ಮಸೂದೆಗೆ ರಾಷ್ಟ್ರಪತಿ ಅಂಕಿತ

By kannadanewsnow5729/07/2025 6:13 AM KARNATAKA 2 Mins Read

ಬೆಂಗಳೂರು: ಆಸ್ತಿ ನೋಂದಣಿಗೆ ಜನರಲ್ ಪವರ್ ಆಟಾರ್ನಿ(GPA) ಕಡ್ಡಾಯಗೊಳಿಸುವ ನೋಂದಣಿ ಕರ್ನಾಟಕ(ತಿದ್ದುಪಡಿ) ಅಧಿನಿಯಮ 2025 ಕ್ಕೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ.…

BIG NEWS : ಚುನಾವಣಾ ಕಾರ್ಯಗಳಿಗೆ `ಶಿಕ್ಷಕೇತರರ’ ನಿಯೋಜನೆ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ.!

29/07/2025 6:01 AM

BREAKING: ನಟ ದರ್ಶನ್ ಫ್ಯಾನ್ಸ್ ಅಶ್ಲೀಲ ಮೆಸೇಜ್: ನಟಿ ರಮ್ಯಾ ದೂರಿನನ್ವಯ 43 ಅಕೌಂಟ್ ವಿರುದ್ಧ FIR ದಾಖಲು

29/07/2025 5:54 AM

‘ರಾಜ್ಯ ಸರ್ಕಾರಿ’ ನೌಕರರೇ ಗಮನಿಸಿ : ಕುಟುಂಬ ಪಿಂಚಣಿ ಮಂಜೂರು ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ.!

29/07/2025 5:51 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.