Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದೆಹಲಿ ಗಲಭೆ ಪ್ರಕರಣ: ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಜಾಮೀನು ಅರ್ಜಿ ವಿಚಾರಣೆಯನ್ನು ಸೆ.19ಕ್ಕೆ ಮುಂದೂಡಿದ ಸುಪ್ರೀಂಕೋರ್ಟ್

13/09/2025 8:29 AM

Rain in Karnataka: ಸೆ.16ರಿಂದ ಕರ್ನಾಟಕದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

13/09/2025 8:28 AM

ಅಮೇರಿಕಾದ ಶೇ.50ರಷ್ಟು ಸುಂಕದಿಂದ ಭಾರತದೊಂದಿಗೆ ಭಿನ್ನಾಭಿಪ್ರಾಯ ಉಂಟಾಗಿದೆ: ಡೊನಾಲ್ಡ್ ಟ್ರಂಪ್

13/09/2025 8:25 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಬೆಂಗಳೂರಿಗರೆ ಎಚ್ಚರ : ಇನ್ಮುಂದೆ ನಗರದಲ್ಲಿ ರಸ್ತೆಗೆ ಕಸ ಎಸೆದರೆ 2 ಸಾವಿರ ದಂಡ ಫಿಕ್ಸ್!
KARNATAKA

BIG NEWS : ಬೆಂಗಳೂರಿಗರೆ ಎಚ್ಚರ : ಇನ್ಮುಂದೆ ನಗರದಲ್ಲಿ ರಸ್ತೆಗೆ ಕಸ ಎಸೆದರೆ 2 ಸಾವಿರ ದಂಡ ಫಿಕ್ಸ್!

By kannadanewsnow0513/09/2025 6:06 AM

ಬೆಂಗಳೂರು : ನಗರದ ರಸ್ತೆಗಳು, ಕಾಲುವೆಗಳು ಹಾಗು ಬ್ಲಾಕ್ ಸ್ಟಾಟ್‌ಗಳಿಗೆ ಕಸ ಎಸೆದರೆ ಇನ್ನು ಮುಂದೆ 2 ಸಾವಿರ ರೂ.ದಂಡ ವಿಧಿಸಲಾಗುವುದು ಎಂದು ಬೆಂಗಳೂರು ಘನತಾಜ್ಯ ನಿರ್ವಹಣಾ ಕಂಪನಿಯ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಕರೀಗೌಡ ತಿಳಿಸಿದ್ದಾರೆ.

ಬೆಂಗಳೂರಿನ ವಸಂತ ನಗರದಲ್ಲಿರುವ ಘನತಾಜ್ಯ ನಿರ್ವಹಣಾ ಕಂಪನಿಯ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೊಟ್ಟು ನಡೆಸಿ ಮಾತನಾಡಿದ ಅವರು, ಈವರೆಗೆ ರಸ್ತೆಗೆ ಕಸ ಎಸೆದರೆ ಮೊದಲ ಬಾರಿಗೆ 500ರೂ. ಎರಡನೇ ಬಾರಿಗೆ 1 ಸಾವಿರ ರೂ. ಮೂರನೇ ಬಾರಿಗೆ 2 ರೂ. ಸಾವಿರ ದಂಡ ಹಾಕಲಾಗುತ್ತಿತ್ತು. ಇನ್ನು ಮುಂದೆ 2 ಸಾವಿರ ರು. ದಂಡ ವಿಧಿಸುವುದಕ್ಕೆ ತೀರ್ಮಾನಿಸಲಾಗಿದೆ.

ಹಾಗಾಗಿ, ನಗರದ ಪ್ರತಿಯೊಬ್ಬರು ಹಸಿ ಮತ್ತು ಹಸಿ ಕಸ ಮತ್ತು ಒಣ ಕಸ ಬೆರ್ಪಡಿಸಿ ಆಟೋಗಳಿಗೆ ನೀಡುವಂತೆ ಮನವಿ ಮಾಡಿದರು. ಕಳೆದ ಆಗಸ್ಟ್‌ನಲ್ಲಿ ನಗರದಲ್ಲಿ 1483 ಬ್ಲಾಕ್ ಸ್ಟಾಟ್ ಗಳಿ ಕುರಿತು ದೂರು ಬಂದಿದ್ದವು, ಈ ಪೈಕಿ 1454 ಸ್ಪಾಟ್ ಗಳನ್ನು ಸ್ವಚ್ಛಗೊಳಿಸಲಾಗಿತ್ತು. ಸೆಪ್ಟೆಂಬರ್‌ನಲ್ಲಿ 515 ದೂರು ಬಂದಿದ್ದು, 423 ಸ್ವಚ್ಛಗೊಳಿಸಲಾಗಿದ್ದು, ಇನ್ನೂ 92 ಸ್ವಚ್ಛಗೊಳಿಸಬೇಕಿದೆ ಎಂದು ಅವರು ವಿವರಿಸಿದರು.

ನಗರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸುವ ಉದ್ದೇಶದಿಂದ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಸಂಸ್ಥೆ ಯಿಂದ ಸಹಾಯಕ ಪ್ರಧಾನ ವ್ಯವಸ್ಥಾಪಕರ ನೇತೃತ್ವ ದಲ್ಲಿ 27 ತಂಡಗಳನ್ನು ರಚಿಸಲಾಗಿದೆ. ಈ ತಂಡಗಳು ಪ್ಲಾಸ್ಟಿಕ್ ತಯಾರಕರು, ಸಗಟು ಮಾರಾಟಗಾರರನ್ನು ಗುರಿಯಾಗಿಸಿಕೊಂಡು 49.14 ಲಕ್ಷ ರು. ಮೌಲ್ಯದ 34.57 ಟನ್ ಪ್ಲಾಸ್ಟಿಕ್ ವಶಪಡಿಸಿಕೊಂಡು 38.07 ಲಕ್ಷ ರು. ದಂಡ ವಿಧಿಸಲಾಗಿದೆ ಎಂದು ತಿಳಿಸಿದರು.

Share. Facebook Twitter LinkedIn WhatsApp Email

Related Posts

Rain in Karnataka: ಸೆ.16ರಿಂದ ಕರ್ನಾಟಕದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

13/09/2025 8:28 AM1 Min Read

ರಾಜ್ಯದ ‘ಪಡಿತರ ಚೀಟಿದಾರ’ರಿಗೆ ಗುಡ್ ನ್ಯೂಸ್ : ರಾಜ್ಯಾದ್ಯಂತ ಹೊಸದಾಗಿ ‘3,500 ನ್ಯಾಯಬೆಲೆ ಅಂಗಡಿ’ ಓಪನ್

13/09/2025 8:24 AM1 Min Read

UPDATE : ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಟ್ರಕ್ ಹರಿದು ಘೋರ ದುರಂತ ಪ್ರಕರಣ : ಸಾವಿನ ಸಂಖ್ಯೆ 9ಕ್ಕೆ ಏರಿಕೆ

13/09/2025 8:09 AM1 Min Read
Recent News

ದೆಹಲಿ ಗಲಭೆ ಪ್ರಕರಣ: ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಜಾಮೀನು ಅರ್ಜಿ ವಿಚಾರಣೆಯನ್ನು ಸೆ.19ಕ್ಕೆ ಮುಂದೂಡಿದ ಸುಪ್ರೀಂಕೋರ್ಟ್

13/09/2025 8:29 AM

Rain in Karnataka: ಸೆ.16ರಿಂದ ಕರ್ನಾಟಕದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

13/09/2025 8:28 AM

ಅಮೇರಿಕಾದ ಶೇ.50ರಷ್ಟು ಸುಂಕದಿಂದ ಭಾರತದೊಂದಿಗೆ ಭಿನ್ನಾಭಿಪ್ರಾಯ ಉಂಟಾಗಿದೆ: ಡೊನಾಲ್ಡ್ ಟ್ರಂಪ್

13/09/2025 8:25 AM

ರಾಜ್ಯದ ‘ಪಡಿತರ ಚೀಟಿದಾರ’ರಿಗೆ ಗುಡ್ ನ್ಯೂಸ್ : ರಾಜ್ಯಾದ್ಯಂತ ಹೊಸದಾಗಿ ‘3,500 ನ್ಯಾಯಬೆಲೆ ಅಂಗಡಿ’ ಓಪನ್

13/09/2025 8:24 AM
State News
KARNATAKA

Rain in Karnataka: ಸೆ.16ರಿಂದ ಕರ್ನಾಟಕದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

By kannadanewsnow0513/09/2025 8:28 AM KARNATAKA 1 Min Read

ಬೆಂಗಳೂರು : ರಾಜ್ಯದ ಹಲವೆಡೆ ಈಗಾಗಲೇ ಭಾರಿ ಮಳೆ ಸುರಿಯುತ್ತಿದ್ದು, ದಕ್ಷಿಣ ಹಾಗೂ ಉತ್ತರ ಕರ್ನಾಟಕ ಬಳಿಕ ಘಟ್ಟಪ್ರದೇಶಗಳಲ್ಲಿ ಸೆ.16ರಿಂದ…

ರಾಜ್ಯದ ‘ಪಡಿತರ ಚೀಟಿದಾರ’ರಿಗೆ ಗುಡ್ ನ್ಯೂಸ್ : ರಾಜ್ಯಾದ್ಯಂತ ಹೊಸದಾಗಿ ‘3,500 ನ್ಯಾಯಬೆಲೆ ಅಂಗಡಿ’ ಓಪನ್

13/09/2025 8:24 AM

UPDATE : ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಟ್ರಕ್ ಹರಿದು ಘೋರ ದುರಂತ ಪ್ರಕರಣ : ಸಾವಿನ ಸಂಖ್ಯೆ 9ಕ್ಕೆ ಏರಿಕೆ

13/09/2025 8:09 AM

ಪ್ರವಾಹಪೀಡಿತ ಹಿಮಾಚಲ ಪ್ರದೇಶಕ್ಕೆ ಕರ್ನಾಟಕ ಸರ್ಕಾರದಿಂದ 5 ಕೋಟಿ ರೂ. ಆರ್ಥಿಕ ಸಹಾಯ : CM ಸಿದ್ದರಾಮಯ್ಯ

13/09/2025 8:03 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.