Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಯುದ್ಧದ ಭೀತಿ: ಕರ್ನಾಟಕದಲ್ಲಿರುವ ವಿದೇಶಿ ಪ್ರವಾಸಿಗರ ನೆರವಿಗೆ ಧಾವಿಸಿದ ಸರ್ಕಾರ, ಹೆಲ್ಪ್‌ಲೈನ್ ಆರಂಭ

14/03/2026 4:25 PM

BREAKING : ‘ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಸಾಕಷ್ಟಿದೆ’ : ವಾಹನ ಸವಾರರಿಗೆ ಇಂಧನ ಸಂಗ್ರಹಿಸದಂತೆ ಸರ್ಕಾರ ಒತ್ತಾಯ

14/03/2026 4:20 PM

150ಕ್ಕೂ ಹೆಚ್ಚು ಕಾಯಿಲೆಗಳಿಗೆ ರಾಮಬಾಣ ಈ ‘ಛಾಯಾ ಮಾನಸ’ ಸೊಪ್ಪು

14/03/2026 4:14 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪೋಷಕರೇ ಗಮನಿಸಿ : ರಾಜ್ಯದ ವಸತಿ ಶಾಲೆಗಳ 6 ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ, ಈ ದಾಖಲೆಗಳು ಕಡ್ಡಾಯ
KARNATAKA

ಪೋಷಕರೇ ಗಮನಿಸಿ : ರಾಜ್ಯದ ವಸತಿ ಶಾಲೆಗಳ 6 ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ, ಈ ದಾಖಲೆಗಳು ಕಡ್ಡಾಯ

By kannadanewsnow5707/01/2026 9:52 AM

ಬೆಂಗಳೂರು : ಪೋಷಕರೇ ಗಮನಿಸಿ, 2026-27 ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿವಸತಿ ಶಾಲೆಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10-02-2026 ಆಗಿದೆ.

ಅಲ್ಪಸಂಖ್ಯಾತರ ಸಮುದಾಯಗಳಾದ ಮುಸ್ಲಿಂ, ಕ್ರಿಶ್ಚಿಯನ್, ಬೌದ್ಧ,, ಜೈನ್, ಸಿಖ್ ಮತ್ತು ಪಾರ್ಸಿ ಸಮುದಾಯದ ವಿದ್ಯಾರ್ಥಿಗಳಿಗೆ ನಿಯಮಾನುಸಾರ ಶೇ. 75% ಮೀಸಲಾತಿ

ಪ.ಜಾತಿ, ಪ.ಪಂಗಡ ಮತ್ತು ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಶೇ. 25% ಮೀಸಲಾತಿ

ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ, ಲೇಖನ ಸಾಮಗ್ರಿ, ಸಮವಸ್ತ್ರ, ಶೂ ಮತ್ತು ಸಾಕ್ಸ್ ಮತ್ತು ಗುಣಾತ್ಮಕ ವಸತಿ ಸೌಲಭ್ಯಗಳು.

ಸ್ಪೋಕನ್ ಇಂಗ್ಲೀಷ್ ತರಬೇತಿ, ನಾಯಕತ್ವ ತರಬೇತಿ, ಜೆಇಇ /

 ಬಾಲಕಿಯರಿಗೆ ಶೇ. 50% ಮೀಸಲಾತಿ

 ವಿದ್ಯಾರ್ಥಿಗಳಿಗೆ ಉಚಿತ ಮತ್ತು ಗುಣಾತ್ಮಕ ವಸತಿಯುತ ಶಿಕ್ಷಣ.

 ಎನ್‌ಇಇಟಿ, ಸಿಎಲ್‌ಎಟಿ ತರಬೇತಿಗಳು ವಿದ್ಯಾರ್ಥಿನಿಯರಿಗೆ ಕರಾಟೆ ತರಬೇತಿ, ಜೀವನ ಕೌಶಲ್ಯ ತರಬೇತಿಗಳು ಇತ್ಯಾದಿಗಳನ್ನು ನೀಡಲಾಗುತ್ತದೆ. 2.

 ಜಿಲ್ಲೆಗೊಂದರಂತೆ CBSE ಪಠ್ಯಕ್ರಮದ ಉತ್ಕೃಷ್ಟ ಶಾಲೆಗಳು,

https://sevasindhuservices.karnataka.gov.in

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು.

1. ವಿದ್ಯಾರ್ಥಿಯ ಸಾಟ್ಸ್ (SATS) ಐಡಿ ಸಂಖ್ಯೆ
2. ವಿದ್ಯಾರ್ಥಿಯ ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ಆರ್ ಡಿ(RD) ಸಂಖ್ಯೆ
3. ವಿದ್ಯಾರ್ಥಿಯ ಇತ್ತೀಚಿನ ಭಾವಚಿತ್ರ
4. ವಿಶೇಷ ವರ್ಗಗಳ ಮೀಸಲಾತಿ ಬಯಸುವ ಪ್ರಮಾಣ ಪತ್ರಗಳು

ಅರ್ಜಿ ಸಲ್ಲಿಸುವ ವಿಳಾಸ https://sevasindhuservices.karnataka.gov.in
ವಿವರವಾದ ಪ್ರವೇಶ ಅಧಿಸೂಚನೆ ಮತ್ತು ಶಾಲೆಗಳ ಪಟ್ಟಿಗಾಗಿ https://dom.karnataka.gov.in ಸಂಪರ್ಕಿಸಬಹುದಾಗಿದೆ.

ಇನ್ನೂ ಹೆಚ್ಚಿನ ವಿವರಗಳಿಗಾಗಿ ಸಂಬಂಧಪಟ್ಟ ಜಿಲ್ಲೆಗಳ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ, ಸಂಬಂಧಿಸಿದ ಅಲ್ಪಸಂಖ್ಯಾತರ ವಸತಿ ಶಾಲೆಗಳು, ಮತ್ತು ಸಮೀಪದ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿ ಉಚಿತವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು

ಅಭ್ಯರ್ಥಿಯು 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರಬೇಕು / ಉತ್ತೀರ್ಣರಾಗಿಬೇಕು. ದಾಖಲೆಗಳ ಪರಿಶೀಲನೆಯ ಸಂದರ್ಭದಲ್ಲಿ ಅಂಕ ಪಟ್ಟಿಯನ್ನು ಹೊಂದಿರಬೇಕು.

 ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು.

 ವಾರ್ಷಿಕ ಆದಾಯ 2.5 ಲಕ್ಷವಿರಬೇಕು.

BIG NEWS: Attention parents: Applications invited for admission to 6th grade in state residential schools
Share. Facebook Twitter LinkedIn WhatsApp Email

Related Posts

ಯುದ್ಧದ ಭೀತಿ: ಕರ್ನಾಟಕದಲ್ಲಿರುವ ವಿದೇಶಿ ಪ್ರವಾಸಿಗರ ನೆರವಿಗೆ ಧಾವಿಸಿದ ಸರ್ಕಾರ, ಹೆಲ್ಪ್‌ಲೈನ್ ಆರಂಭ

14/03/2026 4:25 PM1 Min Read

150ಕ್ಕೂ ಹೆಚ್ಚು ಕಾಯಿಲೆಗಳಿಗೆ ರಾಮಬಾಣ ಈ ‘ಛಾಯಾ ಮಾನಸ’ ಸೊಪ್ಪು

14/03/2026 4:14 PM1 Min Read

ಮೇ 1ರಿಂದ ಶಿವಮೊಗ್ಗದಲ್ಲಿ ಇಂಡಿಗೋ ವಿಮಾನ ಸೇವೆ ಸ್ಥಗಿತ? ಆತಂಕದಲ್ಲಿ ಪ್ರಯಾಣಿಕರು

14/03/2026 4:02 PM1 Min Read
Recent News

ಯುದ್ಧದ ಭೀತಿ: ಕರ್ನಾಟಕದಲ್ಲಿರುವ ವಿದೇಶಿ ಪ್ರವಾಸಿಗರ ನೆರವಿಗೆ ಧಾವಿಸಿದ ಸರ್ಕಾರ, ಹೆಲ್ಪ್‌ಲೈನ್ ಆರಂಭ

14/03/2026 4:25 PM

BREAKING : ‘ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಸಾಕಷ್ಟಿದೆ’ : ವಾಹನ ಸವಾರರಿಗೆ ಇಂಧನ ಸಂಗ್ರಹಿಸದಂತೆ ಸರ್ಕಾರ ಒತ್ತಾಯ

14/03/2026 4:20 PM

150ಕ್ಕೂ ಹೆಚ್ಚು ಕಾಯಿಲೆಗಳಿಗೆ ರಾಮಬಾಣ ಈ ‘ಛಾಯಾ ಮಾನಸ’ ಸೊಪ್ಪು

14/03/2026 4:14 PM
Shubman Gill

BREAKING : BCCI ವಾರ್ಷಿಕ ಪ್ರಶಸ್ತಿ ವಿಜೇತರ ಪಟ್ಟಿ ಪ್ರಕಟ : ‘ಶುಭಮನ್ ಗಿಲ್’ ವರ್ಷದ ಕ್ರಿಕೆಟಿಗ, ಇಲ್ಲಿದೆ ಲಿಸ್ಟ್!

14/03/2026 4:09 PM
State News
KARNATAKA

ಯುದ್ಧದ ಭೀತಿ: ಕರ್ನಾಟಕದಲ್ಲಿರುವ ವಿದೇಶಿ ಪ್ರವಾಸಿಗರ ನೆರವಿಗೆ ಧಾವಿಸಿದ ಸರ್ಕಾರ, ಹೆಲ್ಪ್‌ಲೈನ್ ಆರಂಭ

By kannadanewsnow0914/03/2026 4:25 PM KARNATAKA 1 Min Read

ಬೆಂಗಳೂರು: ಜಾಗತಿಕವಾಗಿ ಉಂಟಾಗಿರುವ ಯುದ್ಧದ ಸನ್ನಿವೇಶ ಮತ್ತು ಅಂತರರಾಷ್ಟ್ರೀಯ ಪ್ರಯಾಣದಲ್ಲಿ ಎದುರಾಗಿರುವ ಅನಿಶ್ಚಿತತೆಯ ಹಿನ್ನೆಲೆಯಲ್ಲಿ, ಕರ್ನಾಟಕದಲ್ಲಿರುವ ವಿದೇಶಿ ಪ್ರವಾಸಿಗರ ನೆರವಿಗೆ…

150ಕ್ಕೂ ಹೆಚ್ಚು ಕಾಯಿಲೆಗಳಿಗೆ ರಾಮಬಾಣ ಈ ‘ಛಾಯಾ ಮಾನಸ’ ಸೊಪ್ಪು

14/03/2026 4:14 PM

ಮೇ 1ರಿಂದ ಶಿವಮೊಗ್ಗದಲ್ಲಿ ಇಂಡಿಗೋ ವಿಮಾನ ಸೇವೆ ಸ್ಥಗಿತ? ಆತಂಕದಲ್ಲಿ ಪ್ರಯಾಣಿಕರು

14/03/2026 4:02 PM

ರಾಜ್ಯದಲ್ಲಿ 4,824 ಕೋಟಿ ಬಂಡವಾಳ ಹೂಡಿಕೆಗೆ ಸಮ್ಮತಿ: 14,525 ಉದ್ಯೋಗ ಅವಕಾಶ ಸೃಷ್ಟಿ

14/03/2026 3:24 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.