Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ತುಮಕೂರಿನ ಅಶ್ವಿನಿ ಸೂಸೈಡ್ ಗೆ ಬಿಗ್ ಟ್ವಿಸ್ಟ್ : ಅಂತ್ಯಕ್ರಿಯೆ ಬಳಿಕ ಪೋಷಕರಿಗೆ ಪುತ್ರಿಯ ಆತ್ಮಹತ್ಯೆ ರಹಸ್ಯ ಬಯಲು!

28/08/2025 10:32 AM

BREAKING : ಮಂಡ್ಯದಲ್ಲಿ ಭೀಕರ ಮರ್ಡರ್ : ಅಪ್ರಾಪ್ತೆಯನ್ನು ಪ್ರೀತಿಸಿದಕ್ಕೆ, ಸಂಬಂಧಿಕರಿಂದಲೇ ಯುವಕನ ಬರ್ಬರ ಹತ್ಯೆ!

28/08/2025 10:17 AM

BREAKING: ಷೇರು ಮಾರುಕಟ್ಟೆಯಲ್ಲಿ 600 ಪಾಯಿಂಟ್ಸ್ ಕುಸಿದ ಸೆನ್ಸೆಕ್ಸ್, ಹೂಡಿಕೆದಾರರಿಗೆ ಭಾರೀ ನಷ್ಟ | Share market

28/08/2025 10:03 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : `ಸ್ಥಿರಾಸ್ತಿ/ ಚರಾಸ್ತಿ’ ವ್ಯವಹರಣೆಯನ್ನು ವರದಿ ಮಾಡುವ ಬಗ್ಗೆ ಇಲ್ಲಿದೆ ಮಾಹಿತಿ
KARNATAKA

BIG NEWS : ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : `ಸ್ಥಿರಾಸ್ತಿ/ ಚರಾಸ್ತಿ’ ವ್ಯವಹರಣೆಯನ್ನು ವರದಿ ಮಾಡುವ ಬಗ್ಗೆ ಇಲ್ಲಿದೆ ಮಾಹಿತಿ

By kannadanewsnow5703/05/2025 6:26 AM

ಬೆಂಗಳೂರು : ಸರ್ಕಾರಿ ನೌಕರರು ಕಟ್ಟಡ ನಿರ್ಮಾಣಕ್ಕಾಗಿ ಅಥವಾ ಮನೆ ನಿರ್ಮಾಣಕ್ಕಾಗಿ ಅನುಮತಿ ನೀಡುವ ಆದೇಶ ಹಾಗೂ ಚೆಕ್ ಲಿಸ್ಟ್ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ.

1. ಕರ್ನಾಟಕ ರಾಜ್ಯ ನಾಗರಿಕ ಸೇವಾ (ನಡತೆ) ನಿಯಮಗಳು, 2021 (ಸಂಕ್ಷಿಪ್ತವಾಗಿ ‘2021ರ ನಿಯಮಗಳು), ದಿನಾಂಕ: 07-01-2021 ರಿಂದ ಜಾರಿಗೆ ಬಂದಿರುತ್ತದೆ.

2. 2021ರ ನಿಯಮಗಳ ನಿಯಮ 24(3) ರ ಅನುಸಾರ ತನ್ನೊಂದಿಗೆ ಅಧಿಕೃತ ವ್ಯವಹಾರವನ್ನು ಹೊಂದಿರುವ ವ್ಯಕ್ತಿಯನ್ನು ಹೊರತುಪಡಿಸಿ. ಬೇರೆ ಮೂಲಗಳಿಂದ ತನ್ನ ಹೆಸರಿನಲ್ಲಾಗಲಿ ಅಥವಾ ತನ್ನ ಕುಟುಂಬದ ಯಾವುದೇ ಸದಸ್ಯನ ಹೆಸರಿನಲ್ಲಾಗಲಿ ಗುತ್ತಿಗೆಯ, ಅಡಮಾನದ, ಖರೀದಿಯ, ಮಾರಾಟದ, ಉಡುಗೊರೆಯ ಮೂಲಕ ಅಥವಾ ಅನ್ಯಥಾ ಸ್ಥಿರ ಸ್ವತ್ತನ್ನು ಅರ್ಜಿಸುವ ಅಥವಾ ವಿಲೇ ಮಾಡುವ ಬಗೆ, ನಿಯಮಿಸಲಾದ ಪ್ರಾಧಿಕಾರಕ್ಕೆ ಮೊದಲೇ ತಿಳಿಸಬೇಕಾಗುತ್ತದೆ. ಒಂದು ವೇಳೆ ಸಮರ್ಥನೀಯ ಕಾರಣಗಳಿಂದಾಗಿ ನಿಯಮಿತ ಪ್ರಾಧಿಕಾರಿಗೆ ಮೊದಲೇ ತಿಳಿಸದೇ ಯಾವುದೇ ಸ್ಥಿರ ಸ್ವತ್ತನ್ನು ಅರ್ಜಿಸಿದಲ್ಲಿ ಅಥವಾ ಎಲೇ ಮಾಡಿದ್ದಲ್ಲಿ ಅಂತಹ ವ್ಯವಹಾರ ಕೈಗೊಂಡ ಎರಡು ತಿಂಗಳೊಳಗಾಗಿ ವಿವರಗಳು ಹಾಗೂ ಪೂರಕ ದಾಖಲೆಗಳು ಮತ್ತು ಸಮರ್ಥನೀಯ ಕಾರಣಗಳೊಂದಿಗೆ ನಿಯಮಿತ ಪ್ರಾಧಿಕಾರಿಗೆ ವರದಿ ಮಾಡಲು ಅವಕಾಶ ಕಲ್ಪಿಸಲಾಗಿದೆ. ಹಾಗೆ ಸರ್ಕಾರಿ ನೌಕರನು ನೀಡಿದ ಕಾರಣಗಳು ಅಂಗೀಕಾರಾರ್ಹವೆಂದು ತೃಪ್ತಿಪಟ್ನಲ್ಲಿ ಸರ್ಕಾರಿ ನೌಕರನು ಸಲ್ಲಿಸಿದ ದಾಖಲೆಗಳು ಹಾಗೂ ವಿವರಗಳನ್ನು ಪರಿಶೀಲಿಸಿ ಅಂತಹ ವ್ಯವಹರಣೆಯನ್ನು ಘಟನೋತ್ತರವಾಗಿ ನಿಯಮಿತ ಪ್ರಾಧಿಕಾರವು ಟಿಪ್ಪಣಿ ಮಾಡಿಕೊಳ್ಳಬಹುದಾಗಿದೆ. ತನ್ನೊಂದಿಗೆ ಅಧಿಕೃತ ವ್ಯವಹಾರವನ್ನು ಹೊಂದಿರುವ ವ್ಯಕ್ತಿಯೊಂದಿಗಿನ ವ್ಯವಹಾರವಾದರೆ ಮಾತ್ರ ಸರ್ಕಾರಿ ನೌಕರನಿಗೆ ನಿಯಮಿಸಲಾದ ಪ್ರಾಧಿಕಾರಿಯ ಪೂರ್ವ ಮಂಜೂರಾತಿ ಅಗತ್ಯವಿರುತ್ತದೆ.

ಉಚಿತ ಸುದ್ದಿ ಪಡೆದುಕೊಳ್ಳುವುದಕ್ಕೆ ನಮ್ಮ ತಂಡ ಸೇರಿಕೊಳ್ಳಿ:  https://chat.whatsapp.com/LE44dr3kKYG7AHE6b6ksTh

3. 2021ರ ನಿಯಮಗಳ ನಿಯಮ 24(4)ರ ಅನುಸಾರ ಸರ್ಕಾರಿ ನೌಕರನು ತನ್ನ ಸ್ವಂತ ಹೆಸರಿನಲ್ಲಾಗಲೀ ಅಥವಾ ತನ್ನ ಕುಟುಂಬದ ಯಾರೇ ಸದಸ್ಯರ ಹೆಸರಿನಲ್ಲಾಗಲೀ ತಾನು ಅಥವಾ ತನ್ನ ಕುಟುಂಬದ ಯಾರೇ ಸದಸ್ಯರು ಒಡೆತನ ಹೊಂದಿರುವ ಅಥವಾ ಧಾರಣ ಮಾಡಿರುವ ಚರಾಸ್ತಿಯ ಸಂಬಂಧದಲ್ಲಿ ಮಾಡುವ ಪ್ರತಿಯೊಂದು ವ್ಯವಹಾರವನ್ನು ಅಂತಹ ಸ್ಮತ್ತಿನ ಮೌಲ್ಯವು ಆತನ ಮಾಸಿಕ ಮೂಲವೇತನ ಮೀರಿದರೆ ನಿಯಮಿಸಿದ ಪ್ರಾಧಿಕಾರಕ್ಕೆ, ವರದಿ ಮಾಡತಕ್ಕದ್ದು. ತನ್ನೊಂದಿಗೆ ಅಧಿಕೃತ ವ್ಯವಹಾರವನ್ನು ಹೊಂದಿರುವ ವ್ಯಕ್ತಿಯೊಂದಿಗಿನ ವ್ಯವಹಾರವಾದರೆ ಮಾತ್ರ ನಿಯಮಿಸಲಾದ ಪ್ರಾಧಿಕಾರದ ಪೂರ್ವ ಅಗತ್ಯವಿರುತ್ತದೆ.

   

BIG NEWS: Attention State Government Employees: Here is information on reporting `immovable property/movable property' transactions
Share. Facebook Twitter LinkedIn WhatsApp Email

Related Posts

ತುಮಕೂರಿನ ಅಶ್ವಿನಿ ಸೂಸೈಡ್ ಗೆ ಬಿಗ್ ಟ್ವಿಸ್ಟ್ : ಅಂತ್ಯಕ್ರಿಯೆ ಬಳಿಕ ಪೋಷಕರಿಗೆ ಪುತ್ರಿಯ ಆತ್ಮಹತ್ಯೆ ರಹಸ್ಯ ಬಯಲು!

28/08/2025 10:32 AM1 Min Read

BREAKING : ಮಂಡ್ಯದಲ್ಲಿ ಭೀಕರ ಮರ್ಡರ್ : ಅಪ್ರಾಪ್ತೆಯನ್ನು ಪ್ರೀತಿಸಿದಕ್ಕೆ, ಸಂಬಂಧಿಕರಿಂದಲೇ ಯುವಕನ ಬರ್ಬರ ಹತ್ಯೆ!

28/08/2025 10:17 AM1 Min Read

ಕರ್ನಾಟಕದಲ್ಲಿ ಗುಣಮಟ್ಟವಲ್ಲದ ಕಾಂತಿವರ್ಧಕ ಹಾಗೂ ಔಷಧಿಗಳ ನಿಷೇಧಗಳ ವಿವರ ಹೀಗಿದೆ..!

28/08/2025 9:53 AM2 Mins Read
Recent News

ತುಮಕೂರಿನ ಅಶ್ವಿನಿ ಸೂಸೈಡ್ ಗೆ ಬಿಗ್ ಟ್ವಿಸ್ಟ್ : ಅಂತ್ಯಕ್ರಿಯೆ ಬಳಿಕ ಪೋಷಕರಿಗೆ ಪುತ್ರಿಯ ಆತ್ಮಹತ್ಯೆ ರಹಸ್ಯ ಬಯಲು!

28/08/2025 10:32 AM

BREAKING : ಮಂಡ್ಯದಲ್ಲಿ ಭೀಕರ ಮರ್ಡರ್ : ಅಪ್ರಾಪ್ತೆಯನ್ನು ಪ್ರೀತಿಸಿದಕ್ಕೆ, ಸಂಬಂಧಿಕರಿಂದಲೇ ಯುವಕನ ಬರ್ಬರ ಹತ್ಯೆ!

28/08/2025 10:17 AM

BREAKING: ಷೇರು ಮಾರುಕಟ್ಟೆಯಲ್ಲಿ 600 ಪಾಯಿಂಟ್ಸ್ ಕುಸಿದ ಸೆನ್ಸೆಕ್ಸ್, ಹೂಡಿಕೆದಾರರಿಗೆ ಭಾರೀ ನಷ್ಟ | Share market

28/08/2025 10:03 AM

ಕರ್ನಾಟಕದಲ್ಲಿ ಗುಣಮಟ್ಟವಲ್ಲದ ಕಾಂತಿವರ್ಧಕ ಹಾಗೂ ಔಷಧಿಗಳ ನಿಷೇಧಗಳ ವಿವರ ಹೀಗಿದೆ..!

28/08/2025 9:53 AM
State News
KARNATAKA

ತುಮಕೂರಿನ ಅಶ್ವಿನಿ ಸೂಸೈಡ್ ಗೆ ಬಿಗ್ ಟ್ವಿಸ್ಟ್ : ಅಂತ್ಯಕ್ರಿಯೆ ಬಳಿಕ ಪೋಷಕರಿಗೆ ಪುತ್ರಿಯ ಆತ್ಮಹತ್ಯೆ ರಹಸ್ಯ ಬಯಲು!

By kannadanewsnow0528/08/2025 10:32 AM KARNATAKA 1 Min Read

ತುಮಕೂರು : ತುಮಕೂರಿನ ಅಶ್ವಿನಿ ಆತ್ಮಹತ್ಯೆ ಕೇಸಿಗೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಅಶ್ವಿನಿ ಮೊಬೈಲ್ ನಲ್ಲಿ ಆತ್ಮಹತ್ಯೆ ರಹಸ್ಯ…

BREAKING : ಮಂಡ್ಯದಲ್ಲಿ ಭೀಕರ ಮರ್ಡರ್ : ಅಪ್ರಾಪ್ತೆಯನ್ನು ಪ್ರೀತಿಸಿದಕ್ಕೆ, ಸಂಬಂಧಿಕರಿಂದಲೇ ಯುವಕನ ಬರ್ಬರ ಹತ್ಯೆ!

28/08/2025 10:17 AM

ಕರ್ನಾಟಕದಲ್ಲಿ ಗುಣಮಟ್ಟವಲ್ಲದ ಕಾಂತಿವರ್ಧಕ ಹಾಗೂ ಔಷಧಿಗಳ ನಿಷೇಧಗಳ ವಿವರ ಹೀಗಿದೆ..!

28/08/2025 9:53 AM

BREAKING : ದಾವಣಗೆರೆಯಲ್ಲಿ ‘ಡಿಜಿಟಲ್ ಅರೆಸ್ಟ್’ ಹೆಸರಲ್ಲಿ ಶಿಕ್ಷಕನಿಗೆ 22.40 ಲಕ್ಷ ವಂಚಿಸಿದ್ದ ಆರೋಪಿ ಅರೆಸ್ಟ್

28/08/2025 9:44 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.