Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಂಗಳೂರಲ್ಲಿ ರೌಡಿಶೀಟರ್‌ ಬಿಕ್ಲು ಶಿವ ಹತ್ಯೆ ಕೇಸ್ : ಆರೋಪಿ ಜಗದೀಶ್ 5 ದಿನ `CCB’ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ.!

04/09/2025 4:49 PM

BREAKING : ಅನ್ನಭಾಗ್ಯ ಪಡಿತರ ಅಕ್ಕಿ ಅಕ್ರಮ ಸಾಗಾಟ : ಹುಬ್ಬಳ್ಳಿಯಲ್ಲಿ `ಕಿಂಗ್ ಪಿನ್’ ಸಚಿನ್ ಕಬ್ಬೂರ್ ಅರೆಸ್ಟ್.!

04/09/2025 4:45 PM

ಗಮನಿಸಿ : `ಸಿಮ್ ಕಾರ್ಡ್’ ರೀಚಾರ್ಜ್ ಮಾಡದಿದ್ದರೆ ಎಷ್ಟು ದಿನದ ಬಳಿಕ ನಿಷ್ಕ್ರಿಯವಾಗುತ್ತದೆ ಗೊತ್ತಾ?

04/09/2025 4:42 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : `ಆರೋಗ್ಯ ಸಂಜೀವಿನಿ ಯೋಜನೆ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ
KARNATAKA

BIG NEWS : ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : `ಆರೋಗ್ಯ ಸಂಜೀವಿನಿ ಯೋಜನೆ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

By kannadanewsnow5704/09/2025 2:39 PM

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ನೂತನ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ಯನ್ನು (THE KARNATAKA AROGYA SANJEEVINI SCHEME KASS) ಅನುಷ್ಠಾನಗೊಳಿಸಲು ರಚಿಸಲಾದ KASS ಉನ್ನತ (KASS HIGH LEVEL POLICY COMMITTEE)ಯ ಸಂಯೋಜನೆಯನ್ನು ಮಾರ್ಪಡಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಮೇಲೆ ಓದಲಾದ (1)ರ ದಿನಾಂಕ: 27.09.2024 ರ ಸರ್ಕಾರಿ ಆದೇಶದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ ಒದಗಿಸಲು ರೂಪಿಸಿರುವ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ-(KASS)’ಯನ್ನು ಪರಿಣಾಮಕಾರಿ ಹಾಗೂ ಸುವ್ಯವಸ್ಥಿತವಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಸರ್ಕಾರವು ನಾಲ್ಕು ವಿವಿಧ ಸಮಿತಿಗಳನ್ನು ರಚಿಸಿ ಆದೇಶಿಸಲಾಗಿದೆ. ಈ ಪೈಕಿ, ಈ ಕೆಳಕಂಡ ಸದಸ್ಯರನ್ನು ಒಳಗೊಂಡ KASS ಉನ್ನತ ಮಟ್ಟದ ಕಾರ್ಯನೀತಿ ಸಮಿತಿಯನ್ನು (KASS HIGH LEVEL POLICY COMMITTEE) ರಚಿಸಲಾಗಿದೆ.

ಸಮಿತಿಯು ಅಗತ್ಯ ಸಂದರ್ಭಗಳಲ್ಲಿ-ಸರ್ಕಾರದ ಕಾರ್ಯದರ್ಶಿ, ಸಿಆಸುಇ (ಇ-ಆಡಳಿತ) ಇವರು ನಿಯೋಜಿಸುವ ಉನ್ನತ ಮಟ್ಟದ ತಾಂತ್ರಿಕ ಅಧಿಕಾರಿ, HRMS ಅಧಿಕಾರಿ, ಅಧ್ಯಕ್ಷರು, PHANA, ಅಧ್ಯಕ್ಷರು, IMA ಅಥವಾ ಬೇರೆ ಯಾವುದೇ ತಜ್ಞತೆ ಹೊಂದಿದ ಅಧಿಕಾರಿ/ ವ್ಯಕ್ತಿಗಳನ್ನು ಆಹ್ವಾನಿತ ಸದಸ್ಯರಾಗಿ ಸಭೆಯಲ್ಲಿ ಪಾಲ್ಗೊಳ್ಳಲು ಆಹ್ವಾನಿಸಬಹುದು.

ಮೇಲೆ ಓದಲಾದ (2)ರಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಸ್ತಾವನೆಯಲ್ಲಿ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರು – ಸದರಿ ಸಮಿತಿಗೆ ಆಯುಕ್ತರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಇವರ ಬದಲಾಗಿ ಸರ್ಕಾರದ ಪ್ರಧಾನ ಕಾರ್ಯದರ್ಶಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರನ್ನು ಅಧ್ಯಕ್ಷರನ್ನಾಗಿ ಮಾಡಿ ಮಾರ್ಪಡಿತ ಆದೇಶವನ್ನು ಹೊರಡಿಸುವಂತೆ ಕೋರಿರುತ್ತಾರೆ.

ಪ್ರಸ್ತುತ ದಿನಾಂಕ:27.09.2024ರ ಆದೇಶದಂತೆ ಈ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದ ಮಹತ್ವದ ಕಾರ್ಯನೀತಿಯನ್ನು ಒಳಗೊಂಡ ವಿಷಯಗಳ ಬಗ್ಗೆ ಆಯುಕ್ತರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಇವರ ಅಧ್ಯಕ್ಷತೆಯಲ್ಲಿನ KASS ಉನ್ನತ ಮಟ್ಟದ ಕಾರ್ಯನೀತಿ ಸಮಿತಿ (KASS HIGH LEVEL POLICY COMMITTEE)ಯಲ್ಲಿ ವಿವರವಾಗಿ ಪರಿಶೀಲಿಸಿ, ತೀರ್ಮಾನಗಳನ್ನು ಕೈಗೊಂಡು ಪ್ರಸ್ತಾವನೆಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮುಖಾಂತರ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ ಸಲ್ಲಿಸಲಾಗುತ್ತದೆ. ಆದರೆ ಸದರಿ ಸಮಿತಿಯಲ್ಲಿ ಕ್ರಮ ಸಂಖ್ಯೆ:9 ರಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಮೇಲ್ಪಟ್ಟ ಒಬ್ಬ ಅಧಿಕಾರಿಯನ್ನು ಮಾತ್ರ ಸಮಿತಿಯ ಸದಸ್ಯರನ್ನಾಗಿ ಮಾಡಲಾಗಿದೆ. ಮಹತ್ವದ

ಈ ಹಿನ್ನೆಲೆಯಲ್ಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಪ್ರಸ್ತಾಪಿಸಿರುವಂತೆ ಸದರಿ ಸಮಿತಿಗೆ ಆಯುಕ್ತರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಇವರ ಬದಲಾಗಿ ಸರ್ಕಾರದ ಪ್ರಧಾನ ಕಾರ್ಯದರ್ಶಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರನ್ನು ಸಮಿತಿಯ ಅಧ್ಯಕ್ಷರನ್ನಾಗಿ ಮಾಡುವುದು ಸೂಕ್ತವೆಂದು ನಿರ್ಧರಿಸಿ ಸರ್ಕಾರವು ಈ ಕೆಳಕಂಡಂತೆ ಆದೇಶಿಸಿದೆ.

ಪ್ರಸ್ತಾವನೆಯಲ್ಲಿ ವಿವರಿಸಿದಂತೆ ಸರ್ಕಾರಿ ಆದೇಶ ಸಂಖ್ಯೆ: ಸಿಆಸುಇ 16 ಎಸ್ ಎಂಆರ್ 2020 (ಭಾ-18), ದಿನಾಂಕ:27.09.2024 ರನ್ವಯ ರಚಿಸಲಾಗಿರುವ KASS ಉನ್ನತ ಮಟ್ಟದ ಕಾರ್ಯನೀತಿ ಸಮಿತಿ (KASS HIGH LEVEL POLICY COMMITTEE)ಗೆ ಆಯುಕ್ತರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಇವರ ಬದಲಾಗಿ ಸರ್ಕಾರದ ಪ್ರಧಾನ ಕಾರ್ಯದರ್ಶಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರನ್ನು ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆಯುಕ್ತರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಇವರನ್ನು ಸಮಿತಿಯ ಸದಸ್ಯರನ್ನಾಗಿ ನೇಮಿಸಿ ಸರ್ಕಾರವು ಆದೇಶಿಸಿದೆ.

ಈ ಹಿನ್ನಲೆಯಲ್ಲಿ ಕೆಳಕಂಡ ಸದಸ್ಯರನ್ನು ಒಳಗೊಂಡ KASS ಉನ್ನತ ಮಟ್ಟದ ಕಾರ್ಯನೀತಿ ಸಮಿತಿಯನ್ನು (KASS HIGH LEVEL POLICY COMMITTEE) ಪುನರ್ ರಚಿಸಲಾಗಿದೆ.

BIG NEWS: Attention state government employees: Important order from the government regarding the `Arogya Sanjeevini Yojana'
Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಲ್ಲಿ ರೌಡಿಶೀಟರ್‌ ಬಿಕ್ಲು ಶಿವ ಹತ್ಯೆ ಕೇಸ್ : ಆರೋಪಿ ಜಗದೀಶ್ 5 ದಿನ `CCB’ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ.!

04/09/2025 4:49 PM1 Min Read

BREAKING : ಅನ್ನಭಾಗ್ಯ ಪಡಿತರ ಅಕ್ಕಿ ಅಕ್ರಮ ಸಾಗಾಟ : ಹುಬ್ಬಳ್ಳಿಯಲ್ಲಿ `ಕಿಂಗ್ ಪಿನ್’ ಸಚಿನ್ ಕಬ್ಬೂರ್ ಅರೆಸ್ಟ್.!

04/09/2025 4:45 PM1 Min Read

ಗಮನಿಸಿ : `ಸಿಮ್ ಕಾರ್ಡ್’ ರೀಚಾರ್ಜ್ ಮಾಡದಿದ್ದರೆ ಎಷ್ಟು ದಿನದ ಬಳಿಕ ನಿಷ್ಕ್ರಿಯವಾಗುತ್ತದೆ ಗೊತ್ತಾ?

04/09/2025 4:42 PM2 Mins Read
Recent News

BREAKING : ಬೆಂಗಳೂರಲ್ಲಿ ರೌಡಿಶೀಟರ್‌ ಬಿಕ್ಲು ಶಿವ ಹತ್ಯೆ ಕೇಸ್ : ಆರೋಪಿ ಜಗದೀಶ್ 5 ದಿನ `CCB’ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ.!

04/09/2025 4:49 PM

BREAKING : ಅನ್ನಭಾಗ್ಯ ಪಡಿತರ ಅಕ್ಕಿ ಅಕ್ರಮ ಸಾಗಾಟ : ಹುಬ್ಬಳ್ಳಿಯಲ್ಲಿ `ಕಿಂಗ್ ಪಿನ್’ ಸಚಿನ್ ಕಬ್ಬೂರ್ ಅರೆಸ್ಟ್.!

04/09/2025 4:45 PM

ಗಮನಿಸಿ : `ಸಿಮ್ ಕಾರ್ಡ್’ ರೀಚಾರ್ಜ್ ಮಾಡದಿದ್ದರೆ ಎಷ್ಟು ದಿನದ ಬಳಿಕ ನಿಷ್ಕ್ರಿಯವಾಗುತ್ತದೆ ಗೊತ್ತಾ?

04/09/2025 4:42 PM

ಯುವಕರಲ್ಲಿ ಹಠಾತ್ ಸಾವಿಗೆ ಇದೇ ಕಾರಣ.! ಮರಣೋತ್ತರ ವರದಿಯಲ್ಲಿ ಶಾಕಿಂಗ್ ಸಂಗತಿ ಬಹಿರಂಗ

04/09/2025 4:40 PM
State News
KARNATAKA

BREAKING : ಬೆಂಗಳೂರಲ್ಲಿ ರೌಡಿಶೀಟರ್‌ ಬಿಕ್ಲು ಶಿವ ಹತ್ಯೆ ಕೇಸ್ : ಆರೋಪಿ ಜಗದೀಶ್ 5 ದಿನ `CCB’ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ.!

By kannadanewsnow5704/09/2025 4:49 PM KARNATAKA 1 Min Read

ಬೆಂಗಳೂರು : ಬೆಂಗಳೂರಲ್ಲಿ ಬಿಕ್ಲು ಶಿವ ಬರ್ಬರ ಕೊಲೆ ಪ್ರಕರಣ ಸಂಬಂಧ ಇಂದು ಆರೋಪಿ ಜಗದೀಶ್ ನನ್ನು 5 ದಿನ…

BREAKING : ಅನ್ನಭಾಗ್ಯ ಪಡಿತರ ಅಕ್ಕಿ ಅಕ್ರಮ ಸಾಗಾಟ : ಹುಬ್ಬಳ್ಳಿಯಲ್ಲಿ `ಕಿಂಗ್ ಪಿನ್’ ಸಚಿನ್ ಕಬ್ಬೂರ್ ಅರೆಸ್ಟ್.!

04/09/2025 4:45 PM

ಗಮನಿಸಿ : `ಸಿಮ್ ಕಾರ್ಡ್’ ರೀಚಾರ್ಜ್ ಮಾಡದಿದ್ದರೆ ಎಷ್ಟು ದಿನದ ಬಳಿಕ ನಿಷ್ಕ್ರಿಯವಾಗುತ್ತದೆ ಗೊತ್ತಾ?

04/09/2025 4:42 PM

VIRAL : 1000 ಪಟ್ಟು ಜೂಮ್ ಮಾಡಿದಾಗ ನಮ್ಮ ಕಣ್ಣುಗಳು ಹೀಗೇ ಕಾಣುತ್ತವೆ : ಅಚ್ಚರಿಯ ವಿಡಿಯೋ ವೈರಲ್ | WATCH VIDEO

04/09/2025 4:29 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.