Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬಿಜೆಪಿ ವಿರುದ್ಧ ಭ್ರಷ್ಟಾಚಾರದ ಜಾಹೀರಾತು : ರಾಹುಲ್​ ಗಾಂಧಿ ವಿರುದ್ಧ ಸಾಕ್ಷ್ಯಾಧಾರಗಳಿಲ್ಲ ಎಂದ ವಕೀಲರು

12/12/2025 1:57 PM

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : ‘ಆರೋಗ್ಯ ಸಂಜೀವಿನಿ ಯೋಜನೆ’ಗೆ ಜಸ್ಟ್ ಈ ರೀತಿ ಅರ್ಜಿ ಸಲ್ಲಿಸಿ.!

12/12/2025 1:45 PM

ಅಹಮದಾಬಾದ್ ನಲ್ಲಿ ಪಾಕಿಸ್ತಾನದ 195 ವಲಸಿಗರಿಗೆ ಭಾರತೀಯ ಪೌರತ್ವ ಪ್ರಮಾಣಪತ್ರ !

12/12/2025 1:35 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : ‘ಆರೋಗ್ಯ ಸಂಜೀವಿನಿ ಯೋಜನೆ’ಗೆ ಜಸ್ಟ್ ಈ ರೀತಿ ಅರ್ಜಿ ಸಲ್ಲಿಸಿ.!
KARNATAKA

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : ‘ಆರೋಗ್ಯ ಸಂಜೀವಿನಿ ಯೋಜನೆ’ಗೆ ಜಸ್ಟ್ ಈ ರೀತಿ ಅರ್ಜಿ ಸಲ್ಲಿಸಿ.!

By kannadanewsnow5712/12/2025 1:45 PM

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಸದಸ್ಯರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಿ ಸರ್ಕಾರ ಆದೇಶ ಹೊರಡಿಸಲಾಗಿದೆ.

ಪತಿ-ಪತ್ನಿ ಸರ್ಕಾರಿ ನೌಕರರಾಗಿದ್ದಲ್ಲಿ ಒಬ್ಬರು ಮಾತ್ರ ವೇತನದಲ್ಲಿ ವಂತಿಕೆಯನ್ನು ನೀಡುವುದು, ರಾಜ್ಯ ಸರ್ಕಾರದ ಅಧಿಕಾರಿ/ನೌಕರರ ತಂದೆ-ತಾಯಿ ಪಿಂಚಣಿದಾರರಾಗಿದ್ದಲ್ಲಿ ಅವರ ಮಾಸಿಕ ಆದಾಯ ಮಿತಿಯನ್ನು ರೂ.17000 ಗಳಿಂದ ರೂ. 27000 ಸಾವಿರಗಳಿಗೆ ಹೆಚ್ಚಳ ಮಾಡಿದೆ. ವಿವಾಹಿತ ಮಹಿಳಾ ನೌಕರರ ತಂದೆ-ತಾಯಿಯೂ ಸಹ ಈ ಯೋಜನೆಯ ವ್ಯಾಪ್ತಿಗೆ ಒಳಪಡಲಿದ್ದಾರೆ.

ಮಾಸಿಕ ವಂತಿಕೆಯನ್ನು ನೀಡಲು ಇಚ್ಛಿಸದೇ ಇರುವ ನೌಕರರು ಲಿಖಿತವಾಗಿ ಅ.18 ರೊಳಗೆ ಸಂಬಂಧಿಸಿದ ಡಿ.ಡಿ.ಓ.ಗಳಿಗೆ ನೀಡುವುದು. ಈ ಯೋಜನೆಯ ಸೌಲಭ್ಯ ಪಡೆಯಲು ರಾಜ್ಯ ಸರ್ಕಾರದ ಅಧಿಕಾರಿ/ನೌಕರರು ಪ್ರತಿ ತಿಂಗಳು ಸರ್ಕಾರ ನಿರ್ದಿಷ್ಟಪಡಿಸಿರುವ ವಂತಿಕೆಯನ್ನು ಅಕ್ಟೋಬರ್-2025ನೇ ಮಾಹೆಯಿಂದ ನೀಡುವುದು.

ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 5.25 ಲಕ್ಷ ಸರ್ಕಾರಿ ನೌಕರರು ಹಾಗೂ 25 ಲಕ್ಷ ಕುಟುಂಬ ಸದಸ್ಯರು ಈ ಯೋಜನೆಯ ಲಾಭ ಪಡೆಯಲಿದ್ದಾರೆ. ಈ ಯೋಜನೆಗೆ ರಾಜ್ಯ ಸಕಾರದ ಎಲ್ಲಾ ಅಧಿಕಾರಿ/ನೌಕರರು ನೋಂದಣಿ ಮಾಡಿಕೊಳ್ಳಲು ಕ್ರಮವಹಿಸುವುದು.

ಈ ದಾಖಲೆಗಳು ಕಡ್ಡಾಯ

1. ಸರ್ಕಾರಿ ನೌಕರನ ಹಾಗು ಕುಟುಂಬದ ಅರ್ಹ ಸದಸ್ಯರ ಭಾವಚಿತ್ರಗಳು( ಪ್ರತಿಯೊಬ್ಬರ ಭಾವ ಚಿತ್ರವನ್ನು ಪ್ರತ್ಯೇಕವಾಗಿ ನೀಡತಕ್ಕದ್ದು, ಭಾವ ಚಿತ್ರದ ಮೇಲೆ ಸರ್ಕಾರಿ ನೌಕರ ತನ್ನ ಸಹಿ ಮತ್ತು ದಿನಾಂಕವನ್ನು ನಮೂದಿಸುವುದು ಮತ್ತು ಪ್ರತಿ ಐದು ವರ್ಷಗಳಿಗೆ ಒಮ್ಮೆ ಹೊಸ ಭಾವ ಚಿತ್ರವನ್ನು ಒದಗಿಸತಕ್ಕದ್ದು)

2. ಜನ್ಮ ದಿನಾಂಕ ದಾಖಲೆಗಳು,

3. ಆಧಾರ್ ಕಾರ್ಡ್ ಗಳು

4. ವೇತನ ಚೀಟಿ

5. ಕಾನೂನು ದಾಖಲೆಗಳು (ದತ್ತು ವಿವಾಹ ಇತ್ಯಾದಿ ಸಂದರ್ಭಗಳಲ್ಲಿ)

BIG NEWS: Attention State Government Employees: Just apply for the 'Arogya Sanjeevini Yojana' like this!
Share. Facebook Twitter LinkedIn WhatsApp Email

Related Posts

ಬಿಜೆಪಿ ವಿರುದ್ಧ ಭ್ರಷ್ಟಾಚಾರದ ಜಾಹೀರಾತು : ರಾಹುಲ್​ ಗಾಂಧಿ ವಿರುದ್ಧ ಸಾಕ್ಷ್ಯಾಧಾರಗಳಿಲ್ಲ ಎಂದ ವಕೀಲರು

12/12/2025 1:57 PM1 Min Read

BREAKING : ಅಮಿತ್ ಶಾ ಮುಂದೆ ಸಿಎಂ ಡಿಸಿಎಂ ವ್ಯಾಪಾರ ಆಗಿತ್ತು : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಪೋಟಕ ಆರೋಪ

12/12/2025 1:35 PM1 Min Read

BIG NEWS : ರಾಜ್ಯದಲ್ಲಿ ಸರ್ಕಾರಿ ಪ್ರಾಯೋಜಿತ ಕಾರ್ಯಕ್ರಮಗಳಲ್ಲಿ ‘ಸ್ಮರಣಿಕೆ, ಟ್ರೋಫಿ’ ನಿಷೇಧ : ಸರ್ಕಾರ ಮಹತ್ವದ ಆದೇಶ

12/12/2025 1:07 PM3 Mins Read
Recent News

ಬಿಜೆಪಿ ವಿರುದ್ಧ ಭ್ರಷ್ಟಾಚಾರದ ಜಾಹೀರಾತು : ರಾಹುಲ್​ ಗಾಂಧಿ ವಿರುದ್ಧ ಸಾಕ್ಷ್ಯಾಧಾರಗಳಿಲ್ಲ ಎಂದ ವಕೀಲರು

12/12/2025 1:57 PM

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : ‘ಆರೋಗ್ಯ ಸಂಜೀವಿನಿ ಯೋಜನೆ’ಗೆ ಜಸ್ಟ್ ಈ ರೀತಿ ಅರ್ಜಿ ಸಲ್ಲಿಸಿ.!

12/12/2025 1:45 PM

ಅಹಮದಾಬಾದ್ ನಲ್ಲಿ ಪಾಕಿಸ್ತಾನದ 195 ವಲಸಿಗರಿಗೆ ಭಾರತೀಯ ಪೌರತ್ವ ಪ್ರಮಾಣಪತ್ರ !

12/12/2025 1:35 PM

BREAKING : ಅಮಿತ್ ಶಾ ಮುಂದೆ ಸಿಎಂ ಡಿಸಿಎಂ ವ್ಯಾಪಾರ ಆಗಿತ್ತು : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಪೋಟಕ ಆರೋಪ

12/12/2025 1:35 PM
State News
KARNATAKA

ಬಿಜೆಪಿ ವಿರುದ್ಧ ಭ್ರಷ್ಟಾಚಾರದ ಜಾಹೀರಾತು : ರಾಹುಲ್​ ಗಾಂಧಿ ವಿರುದ್ಧ ಸಾಕ್ಷ್ಯಾಧಾರಗಳಿಲ್ಲ ಎಂದ ವಕೀಲರು

By kannadanewsnow0512/12/2025 1:57 PM KARNATAKA 1 Min Read

ಬೆಂಗಳೂರು : ಕಳೆದ ವಿಧಾನಸಭಾ ಚುನಾವಣೆಯ ವೇಳೆ ಬಿಜೆಪಿ ಸರ್ಕಾರ ವಿವಿಧ ಹುದ್ದೆಗಳಿಗೆ ದರ ನಿಗದಿಪಡಿಸಿದೆ ಎಂದು ಆರೋಪಿಸಿ ರಾಜ್ಯದ…

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : ‘ಆರೋಗ್ಯ ಸಂಜೀವಿನಿ ಯೋಜನೆ’ಗೆ ಜಸ್ಟ್ ಈ ರೀತಿ ಅರ್ಜಿ ಸಲ್ಲಿಸಿ.!

12/12/2025 1:45 PM

BREAKING : ಅಮಿತ್ ಶಾ ಮುಂದೆ ಸಿಎಂ ಡಿಸಿಎಂ ವ್ಯಾಪಾರ ಆಗಿತ್ತು : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಪೋಟಕ ಆರೋಪ

12/12/2025 1:35 PM

BIG NEWS : ರಾಜ್ಯದಲ್ಲಿ ಸರ್ಕಾರಿ ಪ್ರಾಯೋಜಿತ ಕಾರ್ಯಕ್ರಮಗಳಲ್ಲಿ ‘ಸ್ಮರಣಿಕೆ, ಟ್ರೋಫಿ’ ನಿಷೇಧ : ಸರ್ಕಾರ ಮಹತ್ವದ ಆದೇಶ

12/12/2025 1:07 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.