Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪತ್ನಿ, ಮಕ್ಕಳ ಪೋಷಣೆಗಾಗಿ ಪುರುಷನ ಸಂಬಳದಿಂದ 25,000 ರೂ. ಕಡಿತಗೊಳಿಸಿ ಉದ್ಯೋಗದಾತರಿಗೆ ‘ಸುಪ್ರೀಂ’ ನಿರ್ದೇಶನ

06/03/2026 9:20 PM

“ಕ್ಯೂಬಾ ಶೀಘ್ರದಲ್ಲೇ ಪತನಗೊಳ್ಳಲಿದೆ” : ಇರಾನ್ ಯುದ್ಧದ ನಡುವೆ ಟ್ರಂಪ್ ದೊಡ್ಡ ಹೇಳಿಕೆ!

06/03/2026 9:05 PM

ಚಿತ್ರದುರ್ಗ: KSRTC ಬಸ್- ಬೈಕ್ ನಡುವೆ ಭೀಕರ ಅಪಘಾತ; ಇಬ್ಬರು ಯುವಕರು ಸ್ಥಳದಲ್ಲೇ ಸಾವು

06/03/2026 8:46 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ `ಆಸ್ತಿ’ ಮಾಲೀಕರೇ ಗಮನಿಸಿ : `ಕರ್ನಾಟಕ ಒನ್’ ನಲ್ಲಿ ಇ-ಆಸ್ತಿ, ಮುಟೇಷನ್ ಅರ್ಜಿ ದಾಖಲಿಸಲು ಅವಕಾಶ.!
KARNATAKA

BIG NEWS : ರಾಜ್ಯದ `ಆಸ್ತಿ’ ಮಾಲೀಕರೇ ಗಮನಿಸಿ : `ಕರ್ನಾಟಕ ಒನ್’ ನಲ್ಲಿ ಇ-ಆಸ್ತಿ, ಮುಟೇಷನ್ ಅರ್ಜಿ ದಾಖಲಿಸಲು ಅವಕಾಶ.!

By kannadanewsnow5713/12/2025 5:17 AM

ಕರ್ನಾಟಕ ಒನ್‍ನಲ್ಲಿ ಇ-ಆಸ್ತಿ, ಮುಟೇಷನ್ ಅರ್ಜಿಗಳನ್ನು ದಾಖಲಿಸಲು ಅವಕಾಶ ಕಲ್ಪಿಸಿದ್ದು, ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು.

ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತಾ ಸೃಜನೆ ಮತ್ತು ಹಕ್ಕು ವರ್ಗಾವಣೆ ಮಾಡಲು ಇ-ಆಸ್ತಿ ತಂತ್ರಾಂಶ ಬಳಕೆ ಮಾಡಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅರ್ಜಿ ಸಲ್ಲಿಸುವ ಮತ್ತು ದಾಖಲೆಗಳ ಸ್ಕ್ಯಾನ್ ಮಾಡುವ ಒತ್ತಡ ಕಡಿಮೆ ಮಾಡುವ ದೃಷ್ಟಿಯಿಂದ ಸೌಲಭ್ಯಗಳನ್ನು ಒದಗಿಸಲಾಗುತ್ತಿದ್ದು, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸುವ ಅವಕಾಶ ಕಲ್ಪಿಸಲಾಗಿದೆ.

ಚಿತ್ರದುರ್ಗ ನಗರಸಭೆಯಿಂದ ಅಧಿಕೃತವಾದ ಕರ್ನಾಟಕ ಒನ್ ಕೇಂದ್ರಗಳ ವಿಳಾಸ ಹಾಗೂ ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆ ವಿವರ ಇಂತಿದೆ. ನಗರದ ಎಂ.ಎಸ್.ಬಿ.ಎಂ ರಸ್ತೆ, ಇ ಅಂಡ್ ಟಿ ಕ್ಲೀನಿಕ್ ಮುಂಭಾಗ-9164335550, ಭೀಮಪ್ಪನಾಯಕ ರಸ್ತೆಯ, ಒಕ್ಕಲಿಗರ ಹಾಸ್ಟೆಲ್ ಕಾಂಪ್ಲೆಕ್ಸ್ ಮಳಿಗೆ ಬಾಯ್ಸ್ ಕಾಲೇಜು ಮುಂಭಾಗ-789928692, ಜೆ.ಸಿ.ಆರ್. ಸರ್ಕಲ್ ಮುಖ್ಯರಸ್ತೆ-9060825090, ಚಿಕ್ಕಪೇಟೆ ಉಚ್ಚೆಂಗಿ ಯಲ್ಲಮ್ಮ ದೇವಸ್ಥಾನ ಹತ್ತಿರ-7019552892, ಜಿಲ್ಲಾ ಕೇಂದ್ರ ಗ್ರಂಥಾಲಯ ಮುಂಭಾಗ-8296151971, ಹೊಳಲ್ಕೆರೆ ರಸ್ತೆ, ಮಾರಮ್ಮ ದೇವಸ್ಥಾನ ಪಕ್ಕ-7019552892, ನಗರಸಭೆ ಮಳಿಗೆ ಯೂನಿಟಿ ಹೆಲ್ತ್ ಕಾಂಪ್ಲೆಕ್ಸ್ ಮುಂಭಾಗ-8861050659, ಹೊಳಲ್ಕೆರೆ ರಸ್ತೆ ನೀಲಕಂಠೇಶ್ವರ ದೇವಸ್ಥಾನದ ಪಕ್ಕ-7019024127, ಬ್ಯಾಂಕ್ ಕಾಲೋನಿ-8553905641, ಹೊಳಲ್ಕೆರೆಗೆ ಹೋಗುವ ಮುಖ್ಯ ರಸ್ತೆ ನೀಲಕಂಠೇಶ್ವರ ದೇವಸ್ಥಾನದ ಹತ್ತಿರ-9449441144 ಗೆ ಸಂಪರ್ಕಿಸಬಹುದು.

ಚಿತ್ರದುರ್ಗ ನಗರಸಭೆಯಿಂದ ಅಧಿಕೃತವಾದ ಕರ್ನಾಟಕ ಒನ್ ಕೇಂದ್ರಗಳಿಗೆ ಇ-ಆಸ್ತಿ ತಂತ್ರಾಂಶದ ಲಾಗಿನ್‍ಗಳನ್ನು ಸೃಜನೆ ಮಾಡಿ, ಅವರುಗಳಿಗೆ ಕಳೆದ ಡಿಸೆಂಬರ್ 05ರಂದು ಇ-ಆಸ್ತಿ, ಮುಟೇಷನ್ ಅರ್ಜಿಗಳನ್ನು ಅಗತ್ಯ ದಾಖಲೆಗಳನ್ನು ಪಡೆದು ಆನ್‍ಲೈನ್‍ನಲ್ಲಿ ದಾಖಲಿಸಲು ತರಬೇತಿ ನೀಡಲಾಗಿದೆ.

ಸಾರ್ವಜನಿಕರು ತಮ್ಮ ಸ್ವತ್ತುಗಳಿಗೆ ಇ-ಆಸ್ತಿ ಹಾಗೂ ಮ್ಯುಟೇಶನ್ (ಹಕ್ಕು ವರ್ಗಾವಣೆ) ಅರ್ಜಿಗಳನ್ನು ಕರ್ನಾಟಕ ಒನ್ ಕೇಂದ್ರಗಳಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಅರ್ಜೀಗಳನ್ನು ಸಲ್ಲಿಸಬಹುದಾಗಿದೆ ಎಂದು ಚಿತ್ರದುರ್ಗ ನಗರಸಭೆ ಪೌರಾಯುಕ್ತೆ ಲಕ್ಷ್ಮೀ ಅವರು ಕೋರಿದ್ದಾರೆ.

BIG NEWS: Attention state property owners: E-property and mutation applications can be filed on 'Karnataka One'!
Share. Facebook Twitter LinkedIn WhatsApp Email

Related Posts

ಚಿತ್ರದುರ್ಗ: KSRTC ಬಸ್- ಬೈಕ್ ನಡುವೆ ಭೀಕರ ಅಪಘಾತ; ಇಬ್ಬರು ಯುವಕರು ಸ್ಥಳದಲ್ಲೇ ಸಾವು

06/03/2026 8:46 PM1 Min Read

BREAKING: ಬೆದರಿಕೆ, ನಿಂದನೆ ಆರೋಪದಡಿ ಬಿಗ್ ಬಸ್ ಕನ್ನಡದ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR ದಾಖಲು

06/03/2026 8:43 PM1 Min Read

ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: RV ರಸ್ತೆ- ಜಯನಗರ ನಿಲ್ದಾಣಗಳ ನಡುವಿನ ತಾತ್ಕಾಲಿಕ ವೇಗ ನಿಯಂತ್ರಣ

06/03/2026 7:57 PM1 Min Read
Recent News

ಪತ್ನಿ, ಮಕ್ಕಳ ಪೋಷಣೆಗಾಗಿ ಪುರುಷನ ಸಂಬಳದಿಂದ 25,000 ರೂ. ಕಡಿತಗೊಳಿಸಿ ಉದ್ಯೋಗದಾತರಿಗೆ ‘ಸುಪ್ರೀಂ’ ನಿರ್ದೇಶನ

06/03/2026 9:20 PM

“ಕ್ಯೂಬಾ ಶೀಘ್ರದಲ್ಲೇ ಪತನಗೊಳ್ಳಲಿದೆ” : ಇರಾನ್ ಯುದ್ಧದ ನಡುವೆ ಟ್ರಂಪ್ ದೊಡ್ಡ ಹೇಳಿಕೆ!

06/03/2026 9:05 PM

ಚಿತ್ರದುರ್ಗ: KSRTC ಬಸ್- ಬೈಕ್ ನಡುವೆ ಭೀಕರ ಅಪಘಾತ; ಇಬ್ಬರು ಯುವಕರು ಸ್ಥಳದಲ್ಲೇ ಸಾವು

06/03/2026 8:46 PM

BREAKING : ‘ಬೇಷರತ್ತಾಗಿ ಶರಣಾಗಿ, ಆಗ ಮಾತ್ರ ಯುದ್ಧ ಕೊನೆಗೊಳ್ಳುತ್ತೆ’ : ಇರಾನ್’ಗೆ ಟ್ರಂಪ್ ಅಂತಿಮ ಎಚ್ಚರಿಕೆ!

06/03/2026 8:46 PM
State News
KARNATAKA

ಚಿತ್ರದುರ್ಗ: KSRTC ಬಸ್- ಬೈಕ್ ನಡುವೆ ಭೀಕರ ಅಪಘಾತ; ಇಬ್ಬರು ಯುವಕರು ಸ್ಥಳದಲ್ಲೇ ಸಾವು

By kannadanewsnow0906/03/2026 8:46 PM KARNATAKA 1 Min Read

ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲೂಕಿನ ನೇರಲಗುಂಟೆ ಗ್ರಾಮದ ಬಳಿ ಶುಕ್ರವಾರ ಸಂಜೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸರ್ಕಾರಿ ಬಸ್…

BREAKING: ಬೆದರಿಕೆ, ನಿಂದನೆ ಆರೋಪದಡಿ ಬಿಗ್ ಬಸ್ ಕನ್ನಡದ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR ದಾಖಲು

06/03/2026 8:43 PM

ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: RV ರಸ್ತೆ- ಜಯನಗರ ನಿಲ್ದಾಣಗಳ ನಡುವಿನ ತಾತ್ಕಾಲಿಕ ವೇಗ ನಿಯಂತ್ರಣ

06/03/2026 7:57 PM

ಒಂದು ಹಿಡಿ ಸಾಸಿವೆಯಿಂದ ಹೀಗೆ ಮಾಡಿ ಸಾಕು, ಸಾಲವೇ ಮಾಯ

06/03/2026 7:07 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.