Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಲ್ಲಿಕಾರ್ಜುನ ಖರ್ಗೆಯವರೇ ನಾಲಿಗೆ ಹದ್ದುಬಸ್ತಿನಲ್ಲಿ ಇಟ್ಟುಕೊಳ್ಳಿ: MLC ಛಲವಾದಿ ನಾರಾಯಣಸ್ವಾಮಿ

08/04/2026 6:19 PM

ಇರಾನ್‌ಗೆ ಶಸ್ತ್ರಾಸ್ತ್ರ ಪೂರೈಸುವ ರಾಷ್ಟ್ರಗಳಿಗೆ ಡೊನಾಲ್ಡ್ ಟ್ರಂಪ್ ಖಡಕ್ ಎಚ್ಚರಿಕೆ: ಶೇ. 50 ರಷ್ಟು ಆಮದು ಸುಂಕ ವಿಧಿಸುವ ಬೆದರಿಕೆ!

08/04/2026 6:13 PM

ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ್ ಪೂಜಾರಿಗೆ ‘ರಾಜ್ಯ ಸಚಿವ ಸ್ಥಾನ’ ನೀಡಿ ಸರ್ಕಾರ ಆದೇಶ

08/04/2026 6:04 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ‘ಪರೀಕ್ಷಾ ಪೇ ಚರ್ಚಾ’ ಗೆ ನೋಂದಣಿ ಮಾಡಿಕೊಳ್ಳುವಂತೆ ಶಿಕ್ಷಣ ಇಲಾಖೆ ಆದೇಶ.!
KARNATAKA

BIG NEWS : ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ‘ಪರೀಕ್ಷಾ ಪೇ ಚರ್ಚಾ’ ಗೆ ನೋಂದಣಿ ಮಾಡಿಕೊಳ್ಳುವಂತೆ ಶಿಕ್ಷಣ ಇಲಾಖೆ ಆದೇಶ.!

By kannadanewsnow5711/12/2025 6:36 AM

ಬೆಂಗಳೂರು : ರಾಜ್ಯದ ಎಲ್ಲಾ ಶಾಲೆ, ಕಾಲೇಜುಗಳಲ್ಲಿ ಪರೀಕ್ಷಾ ಪೆ ಚರ್ಚಾ” 2025-26ನೇ ಸಾಲಿನ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುವ ಕುರಿತು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ಮೇಲಿನ ವಿಷಯ ಮತ್ತು ಉಲ್ಲೇಖಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವಾಲಯ ಮತ್ತು ಸಾಕ್ಷರತಾ ಇಲಾಖೆ, ನವದೆಹಲಿ “ಪರೀಕ್ಷಾ ಪೆ ಚರ್ಚಾ”ದ 2026 9ನೇ ಆವೃತ್ತಿಯನ್ನು ನವದೆಹಲಿಯ ಭಾರತ್‌ ಮಂಟಪದಲ್ಲಿ (ಟೌನ್-ಹಾಲ್ ರೂಪದಲ್ಲಿ) ಆಯೋಜಿಸುವ ಸಂಬಂಧ ಈ ಕಾರ್ಯಕ್ರಮದಲ್ಲಿ ಮಾನ್ಯ ಪ್ರಧಾನ ಮಂತ್ರಿಯವರು ವಿದ್ಯಾರ್ಥಿಗಳು ಶಿಕ್ಷಕರು ಹಾಗೂ ಪೋಷಕರೊಂದಿಗೆ ವಿದ್ಯಾರ್ಥಿಗಳಲ್ಲಿರುವ “ಪರೀಕ್ಷೆಯ ಒತ್ತಡವನ್ನು ಕಡಿಮೆ ಮಾಡುವ ಕುರಿತು ನೇರವಾಗಿ ಸಂವಹನ ನಡೆಸುವರು.

“ಪರೀಕ್ಷಾ ಪೆ ಚರ್ಚಾ”ದ 2025 8ನೇ ಆವೃತ್ತಿಯಲ್ಲಿ 5 ಕೋಟಿ ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರು ದೇಶಾದ್ಯಂತ ಭಾಗವಹಿಸಿರುತ್ತಾರೆ. ದಿನಾಂಕ:01.12.2025 ರಿಂದ 11.01.2026ರ ವರೆಗೆ 6 ರಿಂದ 12ನೇ ತರಗತಿಯಲ್ಲಿರುವ ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರು ಭಾಗವಹಿಸಲು ಸೂಚಿಸಿದೆ.

ಉದ್ದೇಶಗಳು:-

ಮಕ್ಕಳಲ್ಲಿರುವ ಪರೀಕ್ಷಾ ಒತ್ತಡ ಕಡಿಮೆ ಮಾಡುವುದು.

ನಮ್ಮ ಭವಿಷ್ಯದ ರಾಷ್ಟ್ರ ನಿರ್ಮಾತೃಗಳಿಗೆ ಕಲಿಕೆಯನ್ನು ಹೆಚ್ಚು ಆಸಕ್ತಿ ಹಾಗೂ ಸಂತೋಷದಾಯಕವಾಗಿಸುವುದು.

ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರೊಂದಿಗೆ ನೇರ ಸಂವಹನ ನಡೆಸಿ, ಪರೀಕ್ಷಾ ಪದ್ಧತಿ ಅಮೂಲ್ಯವಾದ ಪಡೆದು ಪರೀಕ್ಷಾ ಪದ್ಧತಿಯನ್ನು ಕುರಿತು ಉತ್ತಮಪಡಿಸುವುದು. ಸಲಹೆಗಳನ್ನು

ಅರ್ಹತೆ:-

ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲಾ ಕಾಲೇಜುಗಳಲ್ಲಿ 6 ರಿಂದ 12ನೇ ತರಗತಿಯಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು, ಶಾಲಾ ಶಿಕ್ಷಕರು ಹಾಗೂ ಪೋಷಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿದೆ. ಪ್ರಸಕ್ತ ಸಾಲಿನ ಸ್ಪರ್ಧೆಯು ಬಹು ಆಯ್ಕೆಯ ಪ್ರಶ್ನೆ (MCQ)ಗಳಾಗಿವೆ. ಭಾಗವಹಿಸುವವರೆಲ್ಲರಿಗೂ ಪ್ರಮಾಣ ಪತ್ರ ದೊರೆಯುವುದು. ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಕೇಳುವ ಪ್ರಶ್ನೆಗಳನ್ನು DSERT ರವರು Shortlist ಮಾಡಿ ಆಯ್ಕೆಯಾದ ಪ್ರಶ್ನೆಗಳಿಗೆ ಮಾಧ್ಯಮಗಳಲ್ಲಿ ಏರ್ಪಡಿಸುವ “ಪರೀಕ್ಷಾ ಪೆ ಚರ್ಚಾ” 2026ರಲ್ಲಿ ಕೇಳಲು ಅವಕಾಶ ಮಾಡಲಾಗುವುದು.

BIG NEWS: Attention students of the state: Education Department orders to register for 'Pariksha Pe Charcha'!
Share. Facebook Twitter LinkedIn WhatsApp Email

Related Posts

ಮಲ್ಲಿಕಾರ್ಜುನ ಖರ್ಗೆಯವರೇ ನಾಲಿಗೆ ಹದ್ದುಬಸ್ತಿನಲ್ಲಿ ಇಟ್ಟುಕೊಳ್ಳಿ: MLC ಛಲವಾದಿ ನಾರಾಯಣಸ್ವಾಮಿ

08/04/2026 6:19 PM2 Mins Read

ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ್ ಪೂಜಾರಿಗೆ ‘ರಾಜ್ಯ ಸಚಿವ ಸ್ಥಾನ’ ನೀಡಿ ಸರ್ಕಾರ ಆದೇಶ

08/04/2026 6:04 PM1 Min Read

ರಾಜ್ಯದಲ್ಲಿ ಆಯ್ದ ವನ್ಯಜೀವಿಗಳ ಸಂತಾನ ಶಕ್ತಿ ಹರಣಕ್ಕೆ ಚಿಂತನೆ: ಸಚಿವ ಈಶ್ವರ ಖಂಡ್ರೆ

08/04/2026 5:28 PM1 Min Read
Recent News

ಮಲ್ಲಿಕಾರ್ಜುನ ಖರ್ಗೆಯವರೇ ನಾಲಿಗೆ ಹದ್ದುಬಸ್ತಿನಲ್ಲಿ ಇಟ್ಟುಕೊಳ್ಳಿ: MLC ಛಲವಾದಿ ನಾರಾಯಣಸ್ವಾಮಿ

08/04/2026 6:19 PM

ಇರಾನ್‌ಗೆ ಶಸ್ತ್ರಾಸ್ತ್ರ ಪೂರೈಸುವ ರಾಷ್ಟ್ರಗಳಿಗೆ ಡೊನಾಲ್ಡ್ ಟ್ರಂಪ್ ಖಡಕ್ ಎಚ್ಚರಿಕೆ: ಶೇ. 50 ರಷ್ಟು ಆಮದು ಸುಂಕ ವಿಧಿಸುವ ಬೆದರಿಕೆ!

08/04/2026 6:13 PM

ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ್ ಪೂಜಾರಿಗೆ ‘ರಾಜ್ಯ ಸಚಿವ ಸ್ಥಾನ’ ನೀಡಿ ಸರ್ಕಾರ ಆದೇಶ

08/04/2026 6:04 PM

‘ಆಪರೇಷನ್ ಎಪಿಕ್ ಫ್ಯೂರಿ’ಗೆ ಇರಾನ್ ತತ್ತರ: ಕದನ ವಿರಾಮಕ್ಕಾಗಿ ಇರಾನ್ ಬೇಡಿಕೊಂಡಿದೆ ಎಂದ ಅಮೆರಿಕ ರಕ್ಷಣಾ ಸಚಿವ

08/04/2026 5:55 PM
State News
KARNATAKA

ಮಲ್ಲಿಕಾರ್ಜುನ ಖರ್ಗೆಯವರೇ ನಾಲಿಗೆ ಹದ್ದುಬಸ್ತಿನಲ್ಲಿ ಇಟ್ಟುಕೊಳ್ಳಿ: MLC ಛಲವಾದಿ ನಾರಾಯಣಸ್ವಾಮಿ

By kannadanewsnow0908/04/2026 6:19 PM KARNATAKA 2 Mins Read

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ನಾಲಿಗೆಯನ್ನು ಹದ್ದುಬಸ್ತಿನಲ್ಲಿ ಇಟ್ಟುಕೊಳ್ಳಬೇಕು. ಅರಳು- ಮರಳು ರೀತಿ ಮಾತನಾಡಬಾರದು. ಇವರ…

ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ್ ಪೂಜಾರಿಗೆ ‘ರಾಜ್ಯ ಸಚಿವ ಸ್ಥಾನ’ ನೀಡಿ ಸರ್ಕಾರ ಆದೇಶ

08/04/2026 6:04 PM

ರಾಜ್ಯದಲ್ಲಿ ಆಯ್ದ ವನ್ಯಜೀವಿಗಳ ಸಂತಾನ ಶಕ್ತಿ ಹರಣಕ್ಕೆ ಚಿಂತನೆ: ಸಚಿವ ಈಶ್ವರ ಖಂಡ್ರೆ

08/04/2026 5:28 PM

ರಾಜ್ಯದಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ: ಮಡಿಕೇರಿಯಲ್ಲಿ ಕಾಫಿ ಬೆಳೆಗಾರ ಧಾರುಣ ಸಾವು

08/04/2026 5:26 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.