Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Watch Video : ಮಹಿಳೆಯ ಚುಡಾಯಿಸುವ ಪುಂಡರೇ ಎಚ್ಚರ ; ರಸ್ತೆಯಲ್ಲಿ ಯುವತಿಗೆ ಕಿರುಕುಳ ನೀಡಿದ ಮೂವರು ಯುವಕರು ಕಂಬಿ ಹಿಂದೆ!

29/12/2025 2:37 PM

BIG NEWS : ರಾಜ್ಯದ ಮಹಿಳೆಯರೇ ಗಮನಿಸಿ : `ಗೃಹಲಕ್ಷ್ಮೀ’ ಹಣ ಜಮೆಯಾಗದಿದ್ದರೆ ಜಸ್ಟ್ ಈ ಸಂಖ್ಯೆಗೆ ಕರೆ ಮಾಡಿ.!

29/12/2025 2:31 PM

SHOCKING : ಮೆಡಿಕಲ್ ಗೆ ಹೋದ ಮಹಿಳೆ ಮೇಲೆ ಅತ್ಯಾಚಾರ : `ವಿಡಿಯೋ ರೆಕಾರ್ಡ್’ ಮಾಡಿ ಆರೋಪಿ ಹಿಡಿದುಕೊಟ್ಟ ದೈರ್ಯಶಾಲಿ ಮಹಿಳೆ.!

29/12/2025 2:25 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಮಹಿಳೆಯರೇ ಗಮನಿಸಿ : `ಗೃಹಲಕ್ಷ್ಮೀ’ ಹಣ ಜಮೆಯಾಗದಿದ್ದರೆ ಜಸ್ಟ್ ಈ ಸಂಖ್ಯೆಗೆ ಕರೆ ಮಾಡಿ.!
KARNATAKA

BIG NEWS : ರಾಜ್ಯದ ಮಹಿಳೆಯರೇ ಗಮನಿಸಿ : `ಗೃಹಲಕ್ಷ್ಮೀ’ ಹಣ ಜಮೆಯಾಗದಿದ್ದರೆ ಜಸ್ಟ್ ಈ ಸಂಖ್ಯೆಗೆ ಕರೆ ಮಾಡಿ.!

By kannadanewsnow5729/12/2025 2:31 PM

ಬೆಂಗಳೂರು : ಸರಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿಗೃಹಲಕ್ಷ್ಮಿಯೋಜನೆ ಪ್ರಮುಖವಾಗಿದ್ದು, ಬಿಪಿಎಲ್‌ ಕುಟುಂಬದ ಮಹಿಳೆಯರಿಗೆ ಸರಕಾರ ಮಾಸಿಕ 2 ಸಾವಿರ ರೂ.ಗಳನ್ನು ನೇರ ಅವರ ಖಾತೆಗೆ ವರ್ಗಾವಣೆ ಮಾಡುತ್ತದೆ. ಮಹಿಳೆಯರನ್ನು ಆರ್ಥಿಕವಾಗಿ ಸಬಲಗೊಳಿಸುವುದು ಇದರ ಉದ್ದೇಶ.ಆದರೆ ಇತ್ತೀಚಿಗೆ ಗೃಹಲಕ್ಷ್ಮಿ ಹಣ ಖಾತೆಗೆ ಬಂದಿಲ್ಲ ಎಂದು ಯಜಮಾನಿಯರು ದೂರಿದ್ದಾರೆ. ಇದೀಗ ಖಾತೆಗೆ 24ನೇ ಕಂತಿನ ಹಣ ಬಿಡುಗಡೆ ಮಾಡಲಾಗಿದೆ. ಹಾಗಾದ್ರೆ ಹಣ ಜಮೆ ಆಗಿದೆಯೋ ಇಲ್ವೋ ಅನ್ನೋದಕ್ಕೆ ಇಲ್ಲಿದೆ ಮಾಹಿತಿ.

ಹೌದು ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ಲವೇ? ಯಾವಾಗ ಬರುವುದೋ ಎಂದು ಅಧಿಕಾರಿಗಳ ಬಳಿ ಅಲೆದು ಬೇಸತ್ತಿದ್ದೀರಾ? ಇನ್ನು ಮುಂದೆ ಯಾರ ಬಳಿಯೂ ಹೋಗಬೇಕಿಲ್ಲ. ಇದಕ್ಕಾಗಿ ಬಂದಿದೆ ಸಹಾಯವಾಣಿ! ಹೌದು, ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ‘181’ ಸಂಖ್ಯೆಯ ಸಹಾಯವಾಣಿಯನ್ನು ತೆರೆದಿದ್ದು, ಇದರಡಿ ಇದೇ ಮೊದಲ ಬಾರಿಗೆ ಗೃಹಲಕ್ಷ್ಮಿಯನ್ನೂ ತರಲಾಗಿದೆ.

ಆದರೆ, ಕೆಲವೊಮ್ಮೆ ಎರಡು ತಿಂಗಳು, ಮೂರು ತಿಂಗಳಾದರೂ ಗೃಹಲಕ್ಷ್ಮಿ ಹಣ ಬಂದಿರುವುದಿಲ್ಲ. ಇಂತಹ ಸಂದರ್ಭದಲ್ಲಿಫಲಾನುಭವಿ ಮಾತ್ರವಲ್ಲದೆ, ಮನೆಯ ಬಹುತೇಕ ಸದಸ್ಯರು ಆಗಾಗ್ಗೆ ಖಾತೆ ಹಾಗೂ ಮೊಬೈಲ್‌ನಲ್ಲಿಸಂದೇಶ ಪರಿಶೀಲಿಸುತ್ತಾರೆ. ಆಗಲೂ ಸಮಾಧಾನವಾಗದೆ, ತಮ್ಮ ನೆರೆಹೊರೆಯವರನ್ನು ಕೇಳುವುದು, ಇಲ್ಲವೇ ಕಚೇರಿಗಳಿಗೆ ಭೇಟಿ ನೀಡಿ ‘ಇನ್ನೂ ಗೃಹಲಕ್ಷ್ಮಿ ಹಣ ಬಂದಿಲ್ಲ. ಯಾವಾಗ ಬರುತ್ತದೆ’ ಎಂದು ಕೇಳಿ ವಾಪಸ್ಸಾಗುತ್ತಿರುತ್ತಾರೆ. ಇನ್ನು ಮುಂದೆ ಎಲ್ಲಿಯೂ ಹೋಗಬೇಕಿಲ್ಲ. ನಿಮ್ಮ ಮೊಬೈಲ್‌ನಿಂದಲೇ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ಪಡೆಯಬಹುದು.

ಕೆಲವೊಮ್ಮೆ ತಾಂತ್ರಿಕ ದೋಷಗಳಿಂದಲೋ ಅಥವಾ ಇ-ಕೆವೈಸಿ ಮಾಡಿಸದಿದ್ದರೆ ಇಲ್ಲವೇ ತೆರಿಗೆ ಪಾವತಿಸುತ್ತಿದ್ದರೆ ಇಂತಹ ಸಂದರ್ಭದಲ್ಲಿಗೃಹಲಕ್ಷ್ಮಿ ಹಣ ನಿಲ್ಲಿಸಲಾಗಿರುತ್ತದೆ. ಈ ಬಗ್ಗೆ ಸಹಾಯವಾಣಿಗೆ ಕರೆ ಮಾಡುವ ಮೂಲಕ ನಿಖರವಾದ ಮಾಹಿತಿ ಪಡೆಯಬಹುದು. 181ಕ್ಕೆ ಕರೆ ಮಾಡಿದರೆ ಅಲ್ಲಿನ ಆಪರೇಟರ್‌ಗಳು ದೂರುದಾರರಿಂದ ಮಾಹಿತಿ ಪಡೆಯುತ್ತಾರೆ. ನಂತರ ದೂರುದಾರರು ಯಾವ ತಾಲೂಕಿಗೆ ಬರುವರೋ ಆ ತಾಲೂಕಿನ ಸಂಬಂಧಪಟ್ಟ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ರವಾನಿಸುವರು. ಅವರಿಂದ ಮಾಹಿತಿ ಪಡೆದು, ಫಲಾನುಭವಿಗಳಿಗೆ ತಲುಪಿಸುವರು.

BIG NEWS: Attention women of the state: If the `Grihalakshmi' money is not deposited just call this number!
Share. Facebook Twitter LinkedIn WhatsApp Email

Related Posts

Watch Video : ಮಹಿಳೆಯ ಚುಡಾಯಿಸುವ ಪುಂಡರೇ ಎಚ್ಚರ ; ರಸ್ತೆಯಲ್ಲಿ ಯುವತಿಗೆ ಕಿರುಕುಳ ನೀಡಿದ ಮೂವರು ಯುವಕರು ಕಂಬಿ ಹಿಂದೆ!

29/12/2025 2:37 PM1 Min Read

SHOCKING : ಮೆಡಿಕಲ್ ಗೆ ಹೋದ ಮಹಿಳೆ ಮೇಲೆ ಅತ್ಯಾಚಾರ : `ವಿಡಿಯೋ ರೆಕಾರ್ಡ್’ ಮಾಡಿ ಆರೋಪಿ ಹಿಡಿದುಕೊಟ್ಟ ದೈರ್ಯಶಾಲಿ ಮಹಿಳೆ.!

29/12/2025 2:25 PM2 Mins Read

ALERT : ದೇಹದಲ್ಲಿ ಕಂಡುಬರುವ ಈ ಸಾಮಾನ್ಯ ಚಿಹ್ನೆಗಳು `ಕ್ಯಾನ್ಸರ್’ ನ ಲಕ್ಷಣವಾಗಿರಬಹುದು ಹುಷಾರ್.!

29/12/2025 2:22 PM2 Mins Read
Recent News

Watch Video : ಮಹಿಳೆಯ ಚುಡಾಯಿಸುವ ಪುಂಡರೇ ಎಚ್ಚರ ; ರಸ್ತೆಯಲ್ಲಿ ಯುವತಿಗೆ ಕಿರುಕುಳ ನೀಡಿದ ಮೂವರು ಯುವಕರು ಕಂಬಿ ಹಿಂದೆ!

29/12/2025 2:37 PM

BIG NEWS : ರಾಜ್ಯದ ಮಹಿಳೆಯರೇ ಗಮನಿಸಿ : `ಗೃಹಲಕ್ಷ್ಮೀ’ ಹಣ ಜಮೆಯಾಗದಿದ್ದರೆ ಜಸ್ಟ್ ಈ ಸಂಖ್ಯೆಗೆ ಕರೆ ಮಾಡಿ.!

29/12/2025 2:31 PM

SHOCKING : ಮೆಡಿಕಲ್ ಗೆ ಹೋದ ಮಹಿಳೆ ಮೇಲೆ ಅತ್ಯಾಚಾರ : `ವಿಡಿಯೋ ರೆಕಾರ್ಡ್’ ಮಾಡಿ ಆರೋಪಿ ಹಿಡಿದುಕೊಟ್ಟ ದೈರ್ಯಶಾಲಿ ಮಹಿಳೆ.!

29/12/2025 2:25 PM

ALERT : ದೇಹದಲ್ಲಿ ಕಂಡುಬರುವ ಈ ಸಾಮಾನ್ಯ ಚಿಹ್ನೆಗಳು `ಕ್ಯಾನ್ಸರ್’ ನ ಲಕ್ಷಣವಾಗಿರಬಹುದು ಹುಷಾರ್.!

29/12/2025 2:22 PM
State News
KARNATAKA

Watch Video : ಮಹಿಳೆಯ ಚುಡಾಯಿಸುವ ಪುಂಡರೇ ಎಚ್ಚರ ; ರಸ್ತೆಯಲ್ಲಿ ಯುವತಿಗೆ ಕಿರುಕುಳ ನೀಡಿದ ಮೂವರು ಯುವಕರು ಕಂಬಿ ಹಿಂದೆ!

By KannadaNewsNow29/12/2025 2:37 PM KARNATAKA 1 Min Read

ಬೆಂಗಳೂರು : ಬೆಂಗಳೂರಿನ ಎಸ್‌ಜಿ ಪಾಳ್ಯ ಪೊಲೀಸ್ ಠಾಣೆಯಲ್ಲಿ ಮುಖ್ಯ ರಸ್ತೆಯಲ್ಲಿ ಹಲವಾರು ಕಿಲೋಮೀಟರ್‌ಗಳ ಕಾಲ ಮಹಿಳೆಯೊಬ್ಬರಿಗೆ ಕಿರುಕುಳ ನೀಡಿದ…

BIG NEWS : ರಾಜ್ಯದ ಮಹಿಳೆಯರೇ ಗಮನಿಸಿ : `ಗೃಹಲಕ್ಷ್ಮೀ’ ಹಣ ಜಮೆಯಾಗದಿದ್ದರೆ ಜಸ್ಟ್ ಈ ಸಂಖ್ಯೆಗೆ ಕರೆ ಮಾಡಿ.!

29/12/2025 2:31 PM

SHOCKING : ಮೆಡಿಕಲ್ ಗೆ ಹೋದ ಮಹಿಳೆ ಮೇಲೆ ಅತ್ಯಾಚಾರ : `ವಿಡಿಯೋ ರೆಕಾರ್ಡ್’ ಮಾಡಿ ಆರೋಪಿ ಹಿಡಿದುಕೊಟ್ಟ ದೈರ್ಯಶಾಲಿ ಮಹಿಳೆ.!

29/12/2025 2:25 PM

ALERT : ದೇಹದಲ್ಲಿ ಕಂಡುಬರುವ ಈ ಸಾಮಾನ್ಯ ಚಿಹ್ನೆಗಳು `ಕ್ಯಾನ್ಸರ್’ ನ ಲಕ್ಷಣವಾಗಿರಬಹುದು ಹುಷಾರ್.!

29/12/2025 2:22 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.