BIG NEWS : ಬಾಗಲಕೋಟೆ : ವಾಹನ ಪಕ್ಕಕ್ಕೆ ಹಾಕಿ ಎಂದಿದ್ದಕ್ಕೆ 2 ಗುಂಪುಗಳ ಮಧ್ಯ ಮಾರಾಮಾರಿ : ಮೂವರಿಗೆ ಗಾಯ
ಬಾಗಲಕೋಟೆ : ಕೇವಲ ವಾಹನ ಪಕ್ಕಕ್ಕೆ ಹಾಕಿ ಎಂದಿದ್ದಕ್ಕೆ ಎರಡು ಗುಂಪುಗಳ ನಡುವೆ ಮಾರಕಸ್ತ್ರಗಳಿಂದ, ದೊಣ್ಣೆ ಹಾಗೂ ಹಾಕಿ ಸ್ಟಿಕ್ ಗಳಿಂದ ಮಾರಾಮಾರಿ ನಡೆದಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಹೊಸಪೇಟೆ ನಗರದಲ್ಲಿ ನಿನ್ನೆ ಸಂಜೆ 7 ಗಂಟೆ ಸುಮಾರಿಗೆ ನಡೆದಿದೆ. ಹೌದು ಬಾಗಲಕೋಟೆಯಲ್ಲಿ ಎರಡು ಗುಂಪುಗಳ ಮಧ್ಯ ಮಾರಾಮಾರಿ ನಡೆದಿದೆ. ಮಾರಕಾಸ್ತ್ರ, ದೊಣ್ಣೆ ಹಾಗು ಹಾಕಿ ಸ್ಟಿಕ್ ಹಿಡಿದುಕೊಂಡು ಗಲಾಟೆ ಮಾಡಿದ್ದಾರೆ. ರಸ್ತೆಗೆ ಅಡ್ಡಲಾಗಿ ನಿಂತಿದ್ದ ವಾಹನದ ವಿಚಾರವಾಗಿ ಗಲಾಟೆ ನಡೆದಿದೆ. ವಾಹನ ಸೈಡಿಗೆ … Continue reading BIG NEWS : ಬಾಗಲಕೋಟೆ : ವಾಹನ ಪಕ್ಕಕ್ಕೆ ಹಾಕಿ ಎಂದಿದ್ದಕ್ಕೆ 2 ಗುಂಪುಗಳ ಮಧ್ಯ ಮಾರಾಮಾರಿ : ಮೂವರಿಗೆ ಗಾಯ
Copy and paste this URL into your WordPress site to embed
Copy and paste this code into your site to embed