Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬ್ರೋಕರೇಜ್ ವ್ಯವಹಾರ ಪ್ರಾರಂಭಕ್ಕೆ ಜಿಯೋಬ್ಲಾಕ್‌ರಾಕ್ ಬ್ರೋಕಿಂಗ್ ಗೆ ಸೆಬಿ ಅನುಮೋದನೆ

27/06/2025 6:47 PM

ರಾಜ್ಯ ಸರ್ಕಾರದಿಂದ ‘ಹಿಂದುಳಿದ ವರ್ಗಗಳ ಆಯೋಗ’ಕ್ಕೆ ‘ಐವರು ಸದಸ್ಯ’ರನ್ನು ನೇಮಿಸಿ ಆದೇಶ

27/06/2025 6:45 PM

BIG NEWS: ರಾಜ್ಯದ ‘ಗ್ರಾಮೀಣ ಜನತೆ’ಗೆ ಬೆಸ್ಕಾಂ ಶಾಕ್: ಜು.1ರಿಂದ ‘ಸ್ಮಾರ್ಟ್ ಮೀಟರ್’ ಅಳವಡಿಕೆ ಕಡ್ಡಾಯ

27/06/2025 6:39 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಫೆ.17ರಂದು ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರೈತರಿಂದ ʻಬೆಂಗಳೂರು ಚಲೋʼ
KARNATAKA

BIG NEWS : ಫೆ.17ರಂದು ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರೈತರಿಂದ ʻಬೆಂಗಳೂರು ಚಲೋʼ

By kannadanewsnow0515/02/2024 8:54 AM

ಬೆಂಗಳೂರು : ಈಗಾಗಲೇ ರೈತ ವಿರೋಧಿ ಕಾನೂನು ರದ್ದುಗೊಳಿಸಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ದೆಹಲಿಯಲ್ಲಿ ರೈತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ . ಇದರ ಬೆನ್ನಲ್ಲೇ ರಾಜ್ಯದಲ್ಲಿಯೂ ಕೂಡ ರೈತ ಸಂಘಟನೆಗಳು ಪ್ರತಿಭಟನೆಗೆ ಮುಂದಾಗಿದ್ದು ಫೆಬ್ರವರಿ 17ರಂದು ಅಂದರೆ ನಾಡಿದ್ದು ಬೆಂಗಳೂರು ಚಲೋ ಗೆ ಕರೆ ನೀಡಿವೆ ಎಂದು ಹೇಳಲಾಗುತ್ತಿದೆ.

ಕರ್ನಾಟಕ ರಾಜ್ಯ ರೈತ ಸಂಘಗಳ ಒಕ್ಕೂಟ ಆಶ್ರಯದಲ್ಲಿ ವಿವಿಧ ಬೇಡಿಕೆಗೆ ಆಗ್ರಹಿಸಿ ಫೆ.17ರಂದು ʻಬೆಂಗಳೂರು ಚಲೋʼ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಮಾವೇಶಕ್ಕೆ ಬರುವ ರೈತರಿಗೆ ಆಯಾ ಜಿಲ್ಲೆಗಳಿಂದ ಉಚಿತ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘಗಳ ಒಕ್ಕೂಟ ಅಧ್ಯಕ್ಷ ಬೀರಪ್ಪ ದೇಶನೂರ ತಿಳಿಸಿದ್ದಾರೆ.

ಫೆ.16ರಂದು ಸಂಜೆ ಪ್ರತಿಯೊಬ್ಬ ರೈತರೂ ತಮ್ಮ ಜಿಲ್ಲೆಯ ಹಾಗೂ ತಾಲೂಕು, ಪಟ್ಟಣ, ಗ್ರಾಮಗಳಿಂದ ಬೆಂಗಳೂರಿಗೆ ಬರಬೇಕು ಎಂದು ಮನವಿ ಮಾಡಿದ್ದಾರೆ.ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಫೆ.17ರಂದು ರೈತರು ತಮ್ಮ ಬೇಡಿಕೆಗಳನ್ನು ಆಗ್ರಹಿಸಿ ಮುಖ್ಯಮಂತ್ರಿಸಿದ್ದರಾಮಯ್ಯನವರಿಗೆ ಮನವಿ ಪತ್ರ ಸಲ್ಲಿಸಲಿದ್ದಾರೆ. ಈ ಬೃಹತ್‌ ಸಮಾವೇಶದಲ್ಲಿ ರಾಜ್ಯಾದ್ಯಂತ ಸುಮಾರು 15 ಸಂಘಟನೆಗಳ ರೈತ ಮುಖಂಡರು, ರೈತ ಮಹಿಳೆಯರು, ವಿವಿಧ ಸಂಘಟನೆಯ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.

ಲೋಕಸಭಾ ಚುನಾವಣೆ ಮೇಲೆ ಸಿಎಂ ಸಿದ್ದರಾಮಯ್ಯ ಕಣ್ಣು : ಸರ್ಕಾರದ ಮುಂದಿರುವ ಸವಾಲುಗಳೇನು?

ವಿಜಯಪುರ : ಅಕ್ರಮವಾಗಿ ಗೋವುಗಳ ಸಾಗಣೆ : ಗ್ರಾಮಸ್ಥರಿಂದ 110ಕ್ಕೂ ಹೆಚ್ಚು ಜಾನುವಾರುಗಳ ರಕ್ಷಣೆ

CBSE Board Exam 2023 : ಇಂದಿನಿಂದ ಸಿಬಿಎಸ್‌ಇ 10,12ನೇ ತರಗತಿ ಬೋರ್ಡ್ ಪರೀಕ್ಷೆ ಆರಂಭ,ಮಾರ್ಗಸೂಚಿ ಬಿಡುಗಡೆ

Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರದಿಂದ ‘ಹಿಂದುಳಿದ ವರ್ಗಗಳ ಆಯೋಗ’ಕ್ಕೆ ‘ಐವರು ಸದಸ್ಯ’ರನ್ನು ನೇಮಿಸಿ ಆದೇಶ

27/06/2025 6:45 PM1 Min Read

BIG NEWS: ರಾಜ್ಯದ ‘ಗ್ರಾಮೀಣ ಜನತೆ’ಗೆ ಬೆಸ್ಕಾಂ ಶಾಕ್: ಜು.1ರಿಂದ ‘ಸ್ಮಾರ್ಟ್ ಮೀಟರ್’ ಅಳವಡಿಕೆ ಕಡ್ಡಾಯ

27/06/2025 6:39 PM1 Min Read

‘ಚಿಲುಮೆ ರವಿಕುಮಾರ್ ಪ್ರತಿಷ್ಠಾನ’ದಿಂದ ‘ನಾಡಪ್ರಭು ಕೆಂಪೇಗೌಡ ಜಯಂತಿ’ ಅದ್ಧೂರಿಯಾಗಿ ಆಚರಣೆ

27/06/2025 6:27 PM1 Min Read
Recent News

ಬ್ರೋಕರೇಜ್ ವ್ಯವಹಾರ ಪ್ರಾರಂಭಕ್ಕೆ ಜಿಯೋಬ್ಲಾಕ್‌ರಾಕ್ ಬ್ರೋಕಿಂಗ್ ಗೆ ಸೆಬಿ ಅನುಮೋದನೆ

27/06/2025 6:47 PM

ರಾಜ್ಯ ಸರ್ಕಾರದಿಂದ ‘ಹಿಂದುಳಿದ ವರ್ಗಗಳ ಆಯೋಗ’ಕ್ಕೆ ‘ಐವರು ಸದಸ್ಯ’ರನ್ನು ನೇಮಿಸಿ ಆದೇಶ

27/06/2025 6:45 PM

BIG NEWS: ರಾಜ್ಯದ ‘ಗ್ರಾಮೀಣ ಜನತೆ’ಗೆ ಬೆಸ್ಕಾಂ ಶಾಕ್: ಜು.1ರಿಂದ ‘ಸ್ಮಾರ್ಟ್ ಮೀಟರ್’ ಅಳವಡಿಕೆ ಕಡ್ಡಾಯ

27/06/2025 6:39 PM

‘ಚಿಲುಮೆ ರವಿಕುಮಾರ್ ಪ್ರತಿಷ್ಠಾನ’ದಿಂದ ‘ನಾಡಪ್ರಭು ಕೆಂಪೇಗೌಡ ಜಯಂತಿ’ ಅದ್ಧೂರಿಯಾಗಿ ಆಚರಣೆ

27/06/2025 6:27 PM
State News
KARNATAKA

ರಾಜ್ಯ ಸರ್ಕಾರದಿಂದ ‘ಹಿಂದುಳಿದ ವರ್ಗಗಳ ಆಯೋಗ’ಕ್ಕೆ ‘ಐವರು ಸದಸ್ಯ’ರನ್ನು ನೇಮಿಸಿ ಆದೇಶ

By kannadanewsnow0927/06/2025 6:45 PM KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರದಿಂದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಐವರು ಸದಸ್ಯರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ. ಈ…

BIG NEWS: ರಾಜ್ಯದ ‘ಗ್ರಾಮೀಣ ಜನತೆ’ಗೆ ಬೆಸ್ಕಾಂ ಶಾಕ್: ಜು.1ರಿಂದ ‘ಸ್ಮಾರ್ಟ್ ಮೀಟರ್’ ಅಳವಡಿಕೆ ಕಡ್ಡಾಯ

27/06/2025 6:39 PM

‘ಚಿಲುಮೆ ರವಿಕುಮಾರ್ ಪ್ರತಿಷ್ಠಾನ’ದಿಂದ ‘ನಾಡಪ್ರಭು ಕೆಂಪೇಗೌಡ ಜಯಂತಿ’ ಅದ್ಧೂರಿಯಾಗಿ ಆಚರಣೆ

27/06/2025 6:27 PM

ಕೆಂಪೇಗೌಡರು ಹುಟ್ಟಿದ್ದು ಒಕ್ಕಲಿಗರಾಗಿ, ಬದುಕು ನಡೆಸಿದ್ದು ವಿಶ್ವಮಾನವರಾಗಿ: ಡಿಸಿಎಂ ಡಿ.ಕೆ.ಶಿವಕುಮಾರ್

27/06/2025 6:23 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.