BIG NEWS : ನಾಡಪ್ರಭು ಕೆಂಪೇಗೌಡರ ಕಲ್ಪನೆಯಡಿ ಬೆಂಗಳೂರಿನ ಸಮಗ್ರ ವಿಕಾಸ : ಪ್ರಧಾನಿ ನರೇಂದ್ರ ಮೋದಿ

ಬೆಂಗಳೂರು :   ವಿದೇಶಿ ನೇರ  ಬಂಡವಾಳ ಹೂಡಿಕೆಯಲ್ಲಿ ದೇಶದ ಶೇ.25 ರಷ್ಟು ಪಾಲು ಹೊಂದಿರುವ ಕರ್ನಾಟಕ ಹಾಗೂ ಬೆಂಗಳೂರು ಅಭಿವೃದ್ಧಿಯ ಮುಂಚೂಣಿ ಪಥದಲ್ಲಿವೆ.ನಾಡಪ್ರಭು ಕೆಂಪೇಗೌಡರ ಕಲ್ಪನೆಯ ಬೆಂಗಳೂರಿನ ಸಮಗ್ರ ವಿಕಾಸಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹೇಳಿದರು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟರ್ಮಿನಲ್ 2 ಹಾಗೂ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಭವ್ಯ  ಪ್ರಗತಿ ಪ್ರತಿಮೆ ಲೋಕಾರ್ಪಣೆ ನಂತರ ನಡೆದ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದರು. ವಾಣಿಜ್ಯ,ಸಂಸ್ಕೃತಿ,ಪರಂಪರೆ,ಆಡಳಿತದ ಸಮರ್ಪಕ ಸಂಯೋಜನೆಯಿಂದ … Continue reading BIG NEWS : ನಾಡಪ್ರಭು ಕೆಂಪೇಗೌಡರ ಕಲ್ಪನೆಯಡಿ ಬೆಂಗಳೂರಿನ ಸಮಗ್ರ ವಿಕಾಸ : ಪ್ರಧಾನಿ ನರೇಂದ್ರ ಮೋದಿ