Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಜಪಾನ್ ನಲ್ಲಿ 6.2 ತೀವ್ರತೆಯಲ್ಲಿ ಪ್ರಬಲ ಭೂಕಂಪನ | Earthquake In Japan

26/03/2026 8:22 PM

BREAKING: ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಅಧ್ಯಕ್ಷ ಸುಭಾನ್ ಸಾಬ್ ಪಕ್ಷದಿಂದ ಉಚ್ಚಾಟನೆ

26/03/2026 8:20 PM

ALERT : `ಲೈಂಗಿಕ ಆಸಕ್ತಿ’ ಕಡಿಮೆಯಾಗಲು ಕಾರಣಗಳೇನು? ಇಲ್ಲಿವೆ ಪುರುಷರು ತಿಳಿದುಕೊಳ್ಳಲೇಬೇಕಾದ ಅಂಶಗಳು !

26/03/2026 8:17 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಚಳಿಗೆ ತತ್ತರಿಸಿರುವ ಜನತೆಗೆ ಬಿಗ್ ಶಾಕ್ : ಬೇಸಿಗೆಗೂ ಮುನ್ನ ರಾಜ್ಯದಲ್ಲಿ ರಣಬಿಸಿಲು.!
KARNATAKA

BIG NEWS : ಚಳಿಗೆ ತತ್ತರಿಸಿರುವ ಜನತೆಗೆ ಬಿಗ್ ಶಾಕ್ : ಬೇಸಿಗೆಗೂ ಮುನ್ನ ರಾಜ್ಯದಲ್ಲಿ ರಣಬಿಸಿಲು.!

By kannadanewsnow5705/02/2025 8:23 AM

ಬೆಂಗಳೂರು : ತೀವ್ರ ಚಳಿಗೆ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬೇಸಿಗೆಗೂ ಮುನ್ನವೇ ರಣಬಿಸಿಲು ಜನರನ್ನು ಸುಡುತ್ತಿದೆ. ತಾಪಮಾನ 30 ಡಿಗ್ರಿ ಸೆ.ಮೀರಿದೆ.

ರಾಜ್ಯದಲ್ಲಿ ಬೇಸಿಗೆಗೂ ಮುನ್ನವೇ ಬಿಸಿಲಿನ ತೀವ್ರತೆ ಹೆಚ್ಚಾಗಿದೆ. ಚಳಿಯಿಂದ ನಡುಗುತ್ತಿದ್ದ ಜನರು ಬಿಸಿಲಿನ ಶಾಖಕ್ಕೆ ಹೈರಾಣಾಗಿದ್ದಾರೆ. ಫೆಬ್ರವರಿ ತಿಂಗಳಿನಿಂದಲೇ ಬಿಸಿಲಿನ ತಾಪ ಹೆಚ್ಚಾಗುತ್ತಿದ್ದು, ಈ ಬಾರಿ ಬೇಸಿಗೆಯಲ್ಲಿ ಇನ್ನೂ ಹೆಚ್ಚಿನ ತಾಪಮಾನ ದಾಖಲಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಲಬುರಗಿ 36.8, ಬಾಗಲಕೋಟೆ 34.8, ರಾಯಚೂರು 34.0. ವಿಜಯಪುರ 33.5, ಬೀದರ್ 33.4 ಸೆ.ಉಷ್ಣಾಂಶ ದಾಖಲಾಗಿದೆ. ಫೆಬ್ರವರಿ ತಿಂಗಳಲ್ಲಿ 25 ರಿಂದ 26 ಡಿಗ್ರೀ ಸೆ. ಉಷ್ಣಾಂಶ ದಾಖಲಾಗುತ್ತುತ್ತು. ಆದ್ರೆ ಈ ಬಾರಿ ಹಲವು ಜಿಲ್ಲೆಗಳಲ್ಲಿ 30 ಡಿ.ಸೆ ಗೂ ಮೀರಿ ಉಷ್ಣಾಂಶ ದಾಖಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಉಷ್ಣಾಂಶದಲ್ಲಿ ಏರಿಕೆಯಾಗಿದ್ದು, ಉತ್ತರ ಕರ್ನಾಟದಲ್ಲಿ ಈಗಾಗಲೇ 32-34 ಡಿಗ್ರಿ ತಾಪಮಾನ ದಾಖಲಾಗಿದೆ.

ಬೇಸಿಗೆಯಲ್ಲಿ ಈ ಮುನ್ನೆಚ್ಚರಿಕೆಗಳನ್ನು ಪಾಲಿಸಿ

ಸಾರ್ವಜನಿಕರು ಬಿಸಿಲು ದಿನಗಳಲ್ಲಿ ಕೊಡೆ/ಛತ್ರಿ ಬಳಸಿರಿ ಹಾಗೂ ಸಾಧ್ಯವಾದಷ್ಟು ತಂಪಾದ ಸ್ಥಳಗಳಲ್ಲಿ ಉಳಿಯುವುದು.

ತೆಳುವಾದ ಸಡಿಲವಾದ ಹತ್ತಿಯ ಉಡುಪುಗಳನ್ನು ಧರಿಸುವುದು, ಆದಷ್ಟು ಬಿಳಿ ಬಣ್ಣದ ಬಟ್ಟೆಗಳ ಬಳಕೆ ಒಳ್ಳೆಯದು.

ಹತ್ತಿಯ ಅಥವಾ ಟರ್ಬನ್ ಟೋಪಿ ಹಾಗೂ ಕೂಲಿಂಗ್ ಗ್ಲಾಸ್ ಧರಿಸಿರಿ, ಹಿರಿಯ ನಾಗರಿಕರು

ಹಾಗೂ ಮಕ್ಕಳು ಹೆಚ್ಚು ನೀರು ಕುಡಿಯುವುದು. ಬೆಳ್ಳಿಗೆ 11 ರಿಂದ ಸಂಜೆ 4 ರವರೆಗೆ ಹೊರಾಂಗಣ ದೈಹಿಕ ಚಟುವಟಿಕೆಯನ್ನು ಕಡಿಮೆ ಮಾಡಲು ಪ್ರಯತ್ನಿಸಿ.

ಸಾಕಷ್ಟು ನೀರು ಕುಡಿಯಿರಿ, ಮಜ್ಜಿಗೆ ಮತ್ತು ಗ್ಲಕೋಸ್/ಓ.ಆರ್.ಎಸ್ ನಂತಹ ದ್ರವ ಪದಾರ್ಥಗಳನ್ನು ಹೆಚ್ಚು ಉಪಯೋಗಿಸಿ.

ಕೊಠಡಿಯ ತಾಪಮಾನವನ್ನು ಕಡಿಮೆ ಮಾಡಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಿ (Use window, shades, Fanning and cross Ventilation).

ಹೀಟ್ ಸ್ಟೋಕ್ ಲಕ್ಷಣಗಳನ್ನು ಹೊಂದಿರುವ ವ್ಯಕ್ತಿಯನ್ನು ತಂಪಾದ ಜಾಗಕ್ಕೆ ಸ್ಥಳಾಂತರಿಸಿ. ಶಾಖದ ಹೊಡೆತದಿಂದ ಬಳಲುತ್ತಿರುವ ವ್ಯಕ್ತಿಯು ಕನಿಷ್ಠ ಬಟ್ಟಿಯನ್ನು ಹೊಂದಿರುವಂತೆ ನೋಡಿಕೊಂಡು. ವ್ಯಕ್ತಿಗೆ ತಣ್ಣೀರಿನಿಂದ ಸ್ಪಾಂಜ್ ಬಾತ್ ಮಾಡಬೇಕು ಅಥವಾ ಐಸ್ ಪ್ಯಾಕ್ ಗಳನ್ನು ಉಪಯೋಗಿಸಬಹುದು ಅಥವಾ ವ್ಯಕ್ತಿಯನ್ನು ಐಸ್ ಪ್ಯಾಕ್ ಗಳ ಮಧ್ಯ ಇಡಬಹುದು.

ಹೀಟ್ ವೇವ್ ಸ್ಟೋಕ್ ಗೆ ಒಳಗಾದ ವ್ಯಕ್ತಿಗೆ ಯಾವುದೇ ಸುಧಾರಣೆ ಕಂಡುಬರದಿದ್ದರೆ, ಅವರನ್ನು ಕೂಲಿಂಗ್ ವ್ಯವಸ್ಥೆಯೊಂದಿಗೆ ತಕ್ಷಣ ಆಸ್ಪತ್ರೆಗೆ ಸ್ಥಳಾಂತರಿಸಬೇಕು.

ಹೊರಾಂಗಣದಲ್ಲಿ ಬಿಸಿಲಿನಲ್ಲಿ ಕೆಲಸ ಮಾಡುವವರಿಗೆ ನಿಗದಿಪಡಿಸುವುದು. ಕಡ್ಡಾಯ ವಿರಾಮವನ್ನು/

ಆಹಾರದಲ್ಲಿ ಮಸಾಲೆ ಪದಾರ್ಥಗಳನ್ನು ಹೆಚ್ಚು ಬಳಸಬಾರದು.

ಬೇಸಿಗೆ ದಿನಗಳಲ್ಲಿ ತಣ್ಣೀರಿ ಸ್ನಾನ ಒಳ್ಳೆಯದು.

BIG NEWS : ಚಳಿಗೆ ತತ್ತರಿಸಿರುವ ಜನತೆಗೆ ಮತ್ತೊಂದು ಶಾಕ್ : 2 ದಿನ ಈ ಜಿಲ್ಲೆಗಳಲ್ಲಿ `ಶೀತ ಮಾರುತ' ಎಚ್ಚರಿಕೆ.! BIG NEWS: Big shock for people reeling under cold: Heat wave in the state ahead of summer!
Share. Facebook Twitter LinkedIn WhatsApp Email

Related Posts

BREAKING: ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಅಧ್ಯಕ್ಷ ಸುಭಾನ್ ಸಾಬ್ ಪಕ್ಷದಿಂದ ಉಚ್ಚಾಟನೆ

26/03/2026 8:20 PM1 Min Read

ALERT : `ಲೈಂಗಿಕ ಆಸಕ್ತಿ’ ಕಡಿಮೆಯಾಗಲು ಕಾರಣಗಳೇನು? ಇಲ್ಲಿವೆ ಪುರುಷರು ತಿಳಿದುಕೊಳ್ಳಲೇಬೇಕಾದ ಅಂಶಗಳು !

26/03/2026 8:17 PM2 Mins Read

BREAKING: 2027ರ ಜನಗಣತಿಗೆ ಮುಹೂರ್ತ ಫಿಕ್ಸ್: ಏಪ್ರಿಲ್ 1ರಿಂದ ‘ಸ್ವಯಂ-ಗಣತಿ’ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ | Census 2027

26/03/2026 8:12 PM1 Min Read
Recent News

BREAKING: ಜಪಾನ್ ನಲ್ಲಿ 6.2 ತೀವ್ರತೆಯಲ್ಲಿ ಪ್ರಬಲ ಭೂಕಂಪನ | Earthquake In Japan

26/03/2026 8:22 PM

BREAKING: ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಅಧ್ಯಕ್ಷ ಸುಭಾನ್ ಸಾಬ್ ಪಕ್ಷದಿಂದ ಉಚ್ಚಾಟನೆ

26/03/2026 8:20 PM

ALERT : `ಲೈಂಗಿಕ ಆಸಕ್ತಿ’ ಕಡಿಮೆಯಾಗಲು ಕಾರಣಗಳೇನು? ಇಲ್ಲಿವೆ ಪುರುಷರು ತಿಳಿದುಕೊಳ್ಳಲೇಬೇಕಾದ ಅಂಶಗಳು !

26/03/2026 8:17 PM

BREAKING: 2027ರ ಜನಗಣತಿಗೆ ಮುಹೂರ್ತ ಫಿಕ್ಸ್: ಏಪ್ರಿಲ್ 1ರಿಂದ ‘ಸ್ವಯಂ-ಗಣತಿ’ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ | Census 2027

26/03/2026 8:12 PM
State News
KARNATAKA

BREAKING: ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಅಧ್ಯಕ್ಷ ಸುಭಾನ್ ಸಾಬ್ ಪಕ್ಷದಿಂದ ಉಚ್ಚಾಟನೆ

By kannadanewsnow0926/03/2026 8:20 PM KARNATAKA 1 Min Read

ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಘೋಷಣೆಯಾಗಿದೆ. ಈ ಬೆನ್ನಲ್ಲೇ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದಂತ ದಾವಣಗೆರೆ ಜಿಲ್ಲಾ…

ALERT : `ಲೈಂಗಿಕ ಆಸಕ್ತಿ’ ಕಡಿಮೆಯಾಗಲು ಕಾರಣಗಳೇನು? ಇಲ್ಲಿವೆ ಪುರುಷರು ತಿಳಿದುಕೊಳ್ಳಲೇಬೇಕಾದ ಅಂಶಗಳು !

26/03/2026 8:17 PM

BREAKING: 2027ರ ಜನಗಣತಿಗೆ ಮುಹೂರ್ತ ಫಿಕ್ಸ್: ಏಪ್ರಿಲ್ 1ರಿಂದ ‘ಸ್ವಯಂ-ಗಣತಿ’ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ | Census 2027

26/03/2026 8:12 PM

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಕರ್ನಾಟಕ ಹೈಕೋರ್ಟ್ ನೋಟಿಸ್!

26/03/2026 7:34 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.