Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ನ.30ರಂದು ಸಾಗರದ ‘ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನ’ಕ್ಕೆ ಮತದಾನ: ಹೀಗಿದೆ ವೇಳಾಪಟ್ಟಿ

19/11/2025 10:55 PM

BREAKING : ಗಗನಯಾತ್ರೆಯಲ್ಲಿ ಮತ್ತೊಂದು ಮಹತ್ವದ ಹೆಜ್ಜೆ ; CE20 ಕ್ರಯೋಜೆನಿಕ್ ಎಂಜಿನ್’ನ ಹೊಸ ಸ್ಟಾರ್ಟ್-ಅಪ್ ಪರೀಕ್ಷೆ ಯಶಸ್ವಿ

19/11/2025 9:59 PM

BIG NEWS: ರಾಜ್ಯದಲ್ಲಿ ಹಳೆ ಪಿಂಚಣಿ ನಿರೀಕ್ಷೆಯಲ್ಲಿದ್ದಂತ ಶಿಕ್ಷಕರಿಗೆ ಗುಡ್ ನ್ಯೂಸ್: ಈ ವರ್ಷದಲ್ಲಿ ನೇಮಕಗೊಂಡವರು ಅರ್ಹರೆಂದ ಸರ್ಕಾರ

19/11/2025 9:55 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : `ರೆವಿನ್ಯೂ ಸೈಟ್’ ನಲ್ಲಿ ಕಟ್ಟಡ ನಿರ್ಮಿಸಿದವರಿಗೆ ಬಿಗ್ ಶಾಕ್ : ವಿದ್ಯುತ್ ಸಂಪರ್ಕ ಕಡಿತಕ್ಕೆ `ಬೆಸ್ಕಾಂ’ ಆದೇಶ
KARNATAKA

BIG NEWS : `ರೆವಿನ್ಯೂ ಸೈಟ್’ ನಲ್ಲಿ ಕಟ್ಟಡ ನಿರ್ಮಿಸಿದವರಿಗೆ ಬಿಗ್ ಶಾಕ್ : ವಿದ್ಯುತ್ ಸಂಪರ್ಕ ಕಡಿತಕ್ಕೆ `ಬೆಸ್ಕಾಂ’ ಆದೇಶ

By kannadanewsnow5706/04/2025 5:36 AM

ಬೆಂಗಳೂರು : ಅನಧಿಕೃತ ಕಟ್ಟಡ ನಿರ್ಮಿಸಿದವರಿಗೆ ಕೆಇಆರ್‌ಸಿ ಶಾಕ್ ನೀಡಿದೆ. ಅನಧಿಕೃತ ಕಟ್ಟಡಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ಆದೇಶಿಸಲಾಗಿದೆ.2024ರ ಡಿಸೆಂಬರ್ 17ರ ಸುಪ್ರೀಂ ಕೋರ್ಟ್ ಆದೇಶದಂತೆ ಕ್ರಮ ಕೈಗೊಳ್ಳಲಾಗಿದ್ದು, ಬಾಬುಸಪಾಳ್ಯದ ಕಟ್ಟಡ ಕುಸಿತ ದುರಂತದ ನಂತರ ನಿಗಾ ವಹಿಸಲಾಗಿತ್ತು. ಅನಧಿಕೃತ ಕಟ್ಟಡಗಳ ವಿದ್ಯುತ್ ಸಂಪರ್ಕ ಕಡಿತಕ್ಕೆ ಸೂಚನೆ ನೀಡಲಾಗಿದೆ.

ಕೆಇಆರ್‌ಸಿ ಆದೇಶದ ಬೆನ್ನಲ್ಲೇ ಬೆಸ್ಕಾಂ ವ್ಯಾಪ್ತಿಯ8 ಜಿಲ್ಲೆಗಳಲ್ಲಿ ಸ್ವಾಧೀನಾನುಭವ ಪತ್ರ (ಒಸಿ) ಹೊಂದಿಲ್ಲದ ಯಾವುದೇ ವಾಣಿಜ್ಯ, ವಸತಿ ಕಟ್ಟಡಗಳಿಗೂ ವಿದ್ಯುತ್‌ ಸಂಪರ್ಕ ನೀಡಬಾರದು. ಅಲ್ಲದೆ, ಬಿಬಿ ಎಂಪಿ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣಕ್ಕೆ ನಕೆ ಮಂಜೂರಾತಿ ಪಡೆಯದ as ನಿವೇಶನದಾರರಿಗೆ ತಾತ್ಕಾಲಿಕ ವಿದ್ಯುತ್‌ ಸಂಪರ್ಕವನ್ನೂ ನೀಡಬಾರದು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿ ಶುಕ್ರವಾರ ಬೆಸ್ಕಾಂ ಆದೇಶ ಹೊರಡಿಸಿದೆ.

ಶೀಘ್ರವೇ ಆದೇಶ ಇತರೆ ಎಸ್ಕಾಂ ಗಳಿಂದಲೂ ಸದ್ಯದಲ್ಲೇ ಹೊರಬೀಳುವ ಸಾಧ್ಯತೆ ಇದೆ. ಈ ಆದೇಶದಿಂದ ಬೆಸ್ಕಾಂ ವ್ಯಾಪ್ತಿಯಲ್ಲಿ ಕಂದಾಯ ನಿವೇಶನ ಹಾಗೂ ಬಿ ಖಾತಾ ಹೊಂದಿರುವ ನಿವೇಶನಗಳಲ್ಲಿನ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಮರೀಚಿಕೆಯಾಗಲಿದ್ದು, ಕಂದಾಯ ನಿವೇಶನ ಅಥವಾ ಬಿ ಖಾತಾ ನಿವೇಶನಗಳಿಗೆ ನಕ್ಷೆ ಮಂಜೂರಾತಿ ಕೊಡುವಂತಿಲ್ಲ, ನಕ್ಷೆ ಮಂಜೂರಾತಿಯೇ ಆಗದ ಕಾರಣ ಸ್ವಾಧೀನಾನುಭವ ಪತ್ರವೂ ಆ ಕಟ್ಟಡಗಳಿಗೆ ಸಿಗುವುದಿಲ್ಲ, ಪರಿಣಾಮ ನಿರ್ಮಾಣ ಹಂತದಲ್ಲಿ ರುವ, ಮುಂದೆ ನಿರ್ಮಿಸುವ ಅಂಥ ಕಟ್ಟಡಗಳಿಗೆ ವಿದ್ಯುತ್ ಸಿಗಲ್ಲ. ಇದರಿಂದ ನಿರ್ಮಾಣ ಚಟುವಟಿಕೆಗೆ ಬ್ರೇಕ್, ರಿಯಲ್ ಎಸ್ಟೇಟ್ ಉದ್ಯಮಕ್ಕೆ ಭಾರಿ ಹೊಡೆತ ಬೀಳುವ ಸಾಧ್ಯತೆ ಇದೆ.

BIG NEWS: Big shock for those who built buildings on `Revenue Site`: `KERC` orders to disconnect electricity connection
Share. Facebook Twitter LinkedIn WhatsApp Email

Related Posts

BIG NEWS: ನ.30ರಂದು ಸಾಗರದ ‘ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನ’ಕ್ಕೆ ಮತದಾನ: ಹೀಗಿದೆ ವೇಳಾಪಟ್ಟಿ

19/11/2025 10:55 PM2 Mins Read

BIG NEWS: ರಾಜ್ಯದಲ್ಲಿ ಹಳೆ ಪಿಂಚಣಿ ನಿರೀಕ್ಷೆಯಲ್ಲಿದ್ದಂತ ಶಿಕ್ಷಕರಿಗೆ ಗುಡ್ ನ್ಯೂಸ್: ಈ ವರ್ಷದಲ್ಲಿ ನೇಮಕಗೊಂಡವರು ಅರ್ಹರೆಂದ ಸರ್ಕಾರ

19/11/2025 9:55 PM1 Min Read

ಡಿ.27, 28 KPTCL ಮರು ಪರೀಕ್ಷೆ: KEA ಮಾಹಿತಿ

19/11/2025 9:43 PM1 Min Read
Recent News

BIG NEWS: ನ.30ರಂದು ಸಾಗರದ ‘ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನ’ಕ್ಕೆ ಮತದಾನ: ಹೀಗಿದೆ ವೇಳಾಪಟ್ಟಿ

19/11/2025 10:55 PM

BREAKING : ಗಗನಯಾತ್ರೆಯಲ್ಲಿ ಮತ್ತೊಂದು ಮಹತ್ವದ ಹೆಜ್ಜೆ ; CE20 ಕ್ರಯೋಜೆನಿಕ್ ಎಂಜಿನ್’ನ ಹೊಸ ಸ್ಟಾರ್ಟ್-ಅಪ್ ಪರೀಕ್ಷೆ ಯಶಸ್ವಿ

19/11/2025 9:59 PM

BIG NEWS: ರಾಜ್ಯದಲ್ಲಿ ಹಳೆ ಪಿಂಚಣಿ ನಿರೀಕ್ಷೆಯಲ್ಲಿದ್ದಂತ ಶಿಕ್ಷಕರಿಗೆ ಗುಡ್ ನ್ಯೂಸ್: ಈ ವರ್ಷದಲ್ಲಿ ನೇಮಕಗೊಂಡವರು ಅರ್ಹರೆಂದ ಸರ್ಕಾರ

19/11/2025 9:55 PM

ಡಿ.27, 28 KPTCL ಮರು ಪರೀಕ್ಷೆ: KEA ಮಾಹಿತಿ

19/11/2025 9:43 PM
State News
KARNATAKA

BIG NEWS: ನ.30ರಂದು ಸಾಗರದ ‘ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನ’ಕ್ಕೆ ಮತದಾನ: ಹೀಗಿದೆ ವೇಳಾಪಟ್ಟಿ

By kannadanewsnow0919/11/2025 10:55 PM KARNATAKA 2 Mins Read

ಶಿವಮೊಗ್ಗ: ಜಿಲ್ಲೆಯ ಸಾಗರದ ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನಕ್ಕೆ ಚುನಾವಣೆಗೆ ಮುಹೂರ್ತ ಫಿಕ್ಸ್ ಮಾಡಲಾಗಿದೆ. ಇಂದಿನಿಂದ ನಾಮಪತ್ರ ಸಲ್ಲಿಕೆ…

BIG NEWS: ರಾಜ್ಯದಲ್ಲಿ ಹಳೆ ಪಿಂಚಣಿ ನಿರೀಕ್ಷೆಯಲ್ಲಿದ್ದಂತ ಶಿಕ್ಷಕರಿಗೆ ಗುಡ್ ನ್ಯೂಸ್: ಈ ವರ್ಷದಲ್ಲಿ ನೇಮಕಗೊಂಡವರು ಅರ್ಹರೆಂದ ಸರ್ಕಾರ

19/11/2025 9:55 PM

ಡಿ.27, 28 KPTCL ಮರು ಪರೀಕ್ಷೆ: KEA ಮಾಹಿತಿ

19/11/2025 9:43 PM

BREAKING: ನಾಳೆ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಎಸಗಿದ್ದ 6 ಮಂದಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

19/11/2025 8:56 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.