Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ‘PNG’ ಸಂಪರ್ಕ ಹೊಂದಿರುವ ಗ್ರಾಹಕರು ‘LPG ಸಿಲಿಂಡರ್’ ಇಟ್ಟುಕೊಳ್ಳಲು ಅನುಮತಿ ಇಲ್ಲ : ಕೇಂದ್ರ ಸರ್ಕಾರ

14/03/2026 7:55 PM

ಮೊಟ್ಟೆಗೂ ಯುದ್ಧಕ್ಕೂ ಏನು ಸಂಬಂಧ.? ಭಾರತದಲ್ಲಿ ಮೊಟ್ಟೆ ಬೆಲೆ ಇಳಿಕೆಗೆ ಕಾರಣವೇನು ಗೊತ್ತಾ.?

14/03/2026 7:29 PM

ನಿಮ್ಮ ದೇವರ ಮನೆಯಲ್ಲಿ ಕುಳಿತು ಈ ಶ್ಲೋಕಗಳನ್ನು ತಪ್ಪದೇ ಪಠಿಸಿ, ಕಷ್ಟಗಳೆಲ್ಲಾ ದೂರ ದೂರ

14/03/2026 6:57 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಅನರ್ಹ ಕಾರ್ಮಿಕರಿಗೆ ಬಿಗ್ ಶಾಕ್ : ರಾಜ್ಯದಲ್ಲಿನ 26 ಲಕ್ಷ ನಕಲಿ ಕಾರ್ಮಿಕರ ಕಾರ್ಡ್ ಗಳು ರದ್ದು.!
KARNATAKA

BIG NEWS : ಅನರ್ಹ ಕಾರ್ಮಿಕರಿಗೆ ಬಿಗ್ ಶಾಕ್ : ರಾಜ್ಯದಲ್ಲಿನ 26 ಲಕ್ಷ ನಕಲಿ ಕಾರ್ಮಿಕರ ಕಾರ್ಡ್ ಗಳು ರದ್ದು.!

By kannadanewsnow5706/03/2025 5:05 AM

ಬೆಂಗಳೂರು: ರಾಜ್ಯ ಸರ್ಕಾರದಿಂದ ಕಾರ್ಮಿಕರ ಕಾರ್ಡ್ ನಕಲಿಗೆ ಬ್ರೇಕ್ ಹಾಕಲಾಗಿದೆ. ರಾಜ್ಯದಲ್ಲಿದ್ದಂತ ಬರೋಬ್ಬರಿ 26 ಲಕ್ಷ ನಕಲಿ ಕಾರ್ಮಿಕರ ಕಾರ್ಡ್ ಗಳನ್ನು ರದ್ದು ಪಡಿಸಲಾಗಿದೆ.

ರಾಜ್ಯದಲ್ಲಿದ್ದ 56 ಲಕ್ಷ ಕಟ್ಟಡ ಕಾರ್ಮಿಕರ ಕಾರ್ಡ್ ಗಳನ್ನು ತಪಾಸಣೆ ನಡೆಸಿ, ಅದರಲ್ಲಿ 26 ಲಕ್ಷ ನಕಲಿ ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ ಎಂದು ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು ವಿಧಾನ ಮಂಡಲದ ಬಜೆಟ್‌ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.

ರಾಜ್ಯದಲ್ಲಿದ್ದ 56 ಲಕ್ಷ ಕಟ್ಟಡ ಕಾರ್ಮಿಕರ ಕಾರ್ಡ್ ಗಳನ್ನು ತಪಾಸಣೆ ನಡೆಸಿ, ಅದರಲ್ಲಿ 26 ಲಕ್ಷ ನಕಲಿ ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ ಎಂದು ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು ವಿಧಾನ ಮಂಡಲದ ಬಜೆಟ್‌ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.@CMofKarnataka @siddaramaiah @SantoshSLadINC pic.twitter.com/WEHap32Lrh

— DIPR Karnataka (@KarnatakaVarthe) March 5, 2025

ಪ್ರಗತಿ ಪಥ ಯೋಜನೆಯಡಿ 7,110 ಕಿಲೋಮೀಟರ್ ಗ್ರಾಮೀಣ ರಸ್ತೆ ನಿರ್ಮಾಣ: ಸಚಿವ ಪ್ರಿಯಾಂಕ್ ಖರ್ಗೆ

ಪಿಎಂಜಿಎಸ್‌ವೈ ಮಾನದಂಡಗಳು ಸರಳೀಕರಣವಾಗದ ಹಿನ್ನೆಲೆಯಲ್ಲಿ ಪ್ರಗತಿಪಥ ಮತ್ತು ಕಲ್ಯಾಣ ಪಥ ಯೋಜನೆಗಳನ್ನು ರಾಜ್ಯ ಸರ್ಕಾರ ಜಾರಿಗೆ ತರುತ್ತಿದ್ದು, ಶೀಘ್ರ ಅನುಷ್ಠಾನಗೊಳಿಸಲಾಗುವುದು. ಪ್ರಗತಿಪಥ ಯೋಜನೆಯಡಿ 7,110 ಕಿ.ಮೀ. ಉದ್ದದ ಗ್ರಾಮೀಣ ರಸ್ತೆಗಳನ್ನು ₹5,190 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಅನುಮೋದನೆ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ವಿಧಾನ ಮಂಡಲದ ಬಜೆಟ್‌ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.

BIG NEWS: Big shock to ineligible workers: 26 lakh fake workers' cards cancelled in the state
Share. Facebook Twitter LinkedIn WhatsApp Email

Related Posts

ನಿಮ್ಮ ದೇವರ ಮನೆಯಲ್ಲಿ ಕುಳಿತು ಈ ಶ್ಲೋಕಗಳನ್ನು ತಪ್ಪದೇ ಪಠಿಸಿ, ಕಷ್ಟಗಳೆಲ್ಲಾ ದೂರ ದೂರ

14/03/2026 6:57 PM6 Mins Read

‘ಉಜಿರೆ ರುದ್‌ಸೆಟ್‌’ನಿಂದ ‘ಉಚಿತ ಎಲೆಕ್ಟ್ರಿಕ್ ಮೋಟಾರ್ ವೈಂಡಿಂಗ್ ತರಬೇತಿ’ಗೆ ಅರ್ಜಿ ಆಹ್ವಾನ

14/03/2026 6:50 PM1 Min Read

ಜಿಆರ್‌ಪಿ, ಆರ್‌ಪಿಎಫ್ ಸಿಬ್ಬಂದಿ ಪ್ರಾಮಾಣಿಕತೆ; ಮಹಿಳಾ ಪ್ರಯಾಣಿಕರಿಗೆ ಸಿಕ್ಕಿತು ₹19 ಲಕ್ಷ ಮೌಲ್ಯದ ಚಿನ್ನಾಭರಣ!

14/03/2026 6:41 PM2 Mins Read
Recent News

BREAKING : ‘PNG’ ಸಂಪರ್ಕ ಹೊಂದಿರುವ ಗ್ರಾಹಕರು ‘LPG ಸಿಲಿಂಡರ್’ ಇಟ್ಟುಕೊಳ್ಳಲು ಅನುಮತಿ ಇಲ್ಲ : ಕೇಂದ್ರ ಸರ್ಕಾರ

14/03/2026 7:55 PM

ಮೊಟ್ಟೆಗೂ ಯುದ್ಧಕ್ಕೂ ಏನು ಸಂಬಂಧ.? ಭಾರತದಲ್ಲಿ ಮೊಟ್ಟೆ ಬೆಲೆ ಇಳಿಕೆಗೆ ಕಾರಣವೇನು ಗೊತ್ತಾ.?

14/03/2026 7:29 PM

ನಿಮ್ಮ ದೇವರ ಮನೆಯಲ್ಲಿ ಕುಳಿತು ಈ ಶ್ಲೋಕಗಳನ್ನು ತಪ್ಪದೇ ಪಠಿಸಿ, ಕಷ್ಟಗಳೆಲ್ಲಾ ದೂರ ದೂರ

14/03/2026 6:57 PM

‘ಉಜಿರೆ ರುದ್‌ಸೆಟ್‌’ನಿಂದ ‘ಉಚಿತ ಎಲೆಕ್ಟ್ರಿಕ್ ಮೋಟಾರ್ ವೈಂಡಿಂಗ್ ತರಬೇತಿ’ಗೆ ಅರ್ಜಿ ಆಹ್ವಾನ

14/03/2026 6:50 PM
State News
KARNATAKA

ನಿಮ್ಮ ದೇವರ ಮನೆಯಲ್ಲಿ ಕುಳಿತು ಈ ಶ್ಲೋಕಗಳನ್ನು ತಪ್ಪದೇ ಪಠಿಸಿ, ಕಷ್ಟಗಳೆಲ್ಲಾ ದೂರ ದೂರ

By kannadanewsnow0914/03/2026 6:57 PM KARNATAKA 6 Mins Read

ಶ್ರೀ ಗಣಪತಿ ಸ್ತೋತ್ರ: ೧. ವಕ್ರತುಂಡ ಮಹಾಕಾಯಾ ಸೂರ್ಯ ಕೋಟಿ ಸಮಪ್ರಭ ನಿರ್ವಿಘ್ನಂ ಕುರುಮೇ ದೇವ ಸರ್ವ ಕಾರ್ಯೆಶು ಸರ್ವದಾ…

‘ಉಜಿರೆ ರುದ್‌ಸೆಟ್‌’ನಿಂದ ‘ಉಚಿತ ಎಲೆಕ್ಟ್ರಿಕ್ ಮೋಟಾರ್ ವೈಂಡಿಂಗ್ ತರಬೇತಿ’ಗೆ ಅರ್ಜಿ ಆಹ್ವಾನ

14/03/2026 6:50 PM

ಜಿಆರ್‌ಪಿ, ಆರ್‌ಪಿಎಫ್ ಸಿಬ್ಬಂದಿ ಪ್ರಾಮಾಣಿಕತೆ; ಮಹಿಳಾ ಪ್ರಯಾಣಿಕರಿಗೆ ಸಿಕ್ಕಿತು ₹19 ಲಕ್ಷ ಮೌಲ್ಯದ ಚಿನ್ನಾಭರಣ!

14/03/2026 6:41 PM

‘ಗ್ಯಾಸ್ ಸಿಲಿಂಡರ್’ ಅಭಾವ: ಹೈಟೆಕ್ ಯುಗದಲ್ಲೂ ‘ಕಾಲೇಜು ಮೆಸ್‌’ನಲ್ಲಿ ಈಗ ‘ಕಟ್ಟಿಗೆ ಒಲೆ’ಯಲ್ಲಿ ಅಡುಗೆ!

14/03/2026 6:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.