Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಮಂಗಳೂರಲ್ಲಿ ಘೋರ ದುರಂತ : ಕಟ್ಟಡದಲ್ಲಿನ ಲಿಫ್ಟ್ ನಲ್ಲಿ ಸಿಲುಕಿ ಯುವಕ ದುರ್ಮರಣ!

SHOCKING : ಕೊರಗಳಿಗೆ ಹಗ್ಗ ಸಿಲುಕಿ ಒದ್ದಾಡುತ್ತಿದ್ದ ಮಗುವನ್ನು ಕಾಪಾಡದೇ ವಿಡಿಯೋ ಮಾಡುತ್ತಾ ಕುಳಿತ ತಾಯಿ : ವಿಡಿಯೋ ವೈರಲ್ | WATCH VIDEO

BREAKING : ಜನಸಾಮಾನ್ಯರಿಗೆ ಮತ್ತೊಂದು ಶಾಕ್ : ಪೆಟ್ರೋಲ್, ಡೀಸೆಲ್, ಅಡುಗೆ ಎಣ್ಣೆ ಬಳಿಕ ಔಷಧಿಗಳ ದರ ಶೇ.20 ರಷ್ಟು ಏರಿಕೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಇಬ್ಬರು ಮಾಜಿ ಸಿಎಂ ಪುತ್ರರಿಗೆ ಬಿಗ್ ಶಾಕ್: ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ!
KARNATAKA

BIG NEWS : ರಾಜ್ಯದ ಇಬ್ಬರು ಮಾಜಿ ಸಿಎಂ ಪುತ್ರರಿಗೆ ಬಿಗ್ ಶಾಕ್: ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ!

By ಸುರೇಶ್‌

ಬೆಂಗಳೂರು : ರಾಜ್ಯದ ಮೂರು ವಿಧಾನಸಭಾ ಉಪಚುನಾವಣೆಯ ಫಲಿತಾಂಶ ಇನ್ನೇನು ಕೆಲವೇ ಕ್ಷಣಗಳಲ್ಲಿ ಹೊರಬೀಳಲಿದ್ದು, ಈಗಾಗಲೇ ಸಂಡೂರಿನಲ್ಲಿ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಇ ತುಕಾರಾಮ ಅವರು ಭಾರಿ ಮುನ್ನಡೆ ಸಾಧಿಸಿದ್ದಾರೆ. 8,881 ಮತಗಳ ಅಂತರದಿಂದ ಅನ್ನಪೂರ್ಣ ಅವರು ಮುನ್ನಡೆ ಸಾಧಿಸಿದ್ದಾರೆ.

ಆದರೆ ಇನ್ನು ಉಳಿದ ಎರಡು ಕ್ಷೇತ್ರಗಳಲ್ಲಿ ಮಾಜಿ ಮುಖ್ಯಮಂತ್ರಿಗಳ ಪುತ್ರರು ಸ್ಪರ್ಧೆ ಮಾಡಿದ್ದರು. ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಅವರು ಸ್ಪರ್ಧೆ ಮಾಡಿದ್ದರೆ. ಹಾವೇರಿ ಜಿಲ್ಲೆಯ ಶಿಗ್ಗಾವಿ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಸ್ಪರ್ಧೆ ಮಾಡಿದ್ದರು.

ಇದೀಗ ಈ ಎರಡು ಕ್ಷೇತ್ರಗಳಲ್ಲಿ ನಿಖಿಲ್ ಕುಮಾರಸ್ವಾಮಿ ಹಾಗೂ ಭರತ್ ಬೊಮ್ಮಾಯಿಗೆ ಭಾರಿ ಹಿನ್ನಡೆಯಾಗಿದೆ. ಹೌದು ಶಿಗ್ಗಾವಿ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಪಠಣ್ ಅವರಿಗೆ 70,306 ಮತಗಳಿಂದ ಮುನ್ನಡೆ ಸಾಧಿಸಿದ್ದರೆ, ಇನ್ನು ಬಿಜೆಪಿಯ ಭರತ್ ಬೊಮ್ಮಾಯಿ 65,784 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

ಇನ್ನು ಚನ್ನಪಟ್ಟಣದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಸಿಪಿ ಯೋಗೇಶ್ವರ್ ಅವರು ಕೂಡ ಭಾರೀ ಮುನ್ನಡೆ ಸಾಧಿಸಿದ್ದು, ಎನ್ ಡಿ ಅಭ್ಯರ್ಥಿ ನಿಖಿಲ್ ಗೆ ತೀವ್ರ ಮುಖಭಂಗ ಎದುರಾಗಿದೆ. ಸಿಪಿ ಯೋಗೇಶ್ವರ್ ಅವರ 29,967 ಮತಗಳಿಂದ ಮುನ್ನಡೆ ಸಾಧಿಸಿದ್ದು, ಯೋಗೇಶ್ವರ್ ಗೆ 67,967 ಮತಗಳು ಪಡೆದುಕೊಂಡಿದದ್ದು, 46,001 ಮತಗಳನ್ನು ನಿಖಿಲ್ ಕುಮಾರಸ್ವಾಮಿ ಪಡೆದುಕೊಂಡಿದ್ದಾರೆ.

Share. Facebook Twitter LinkedIn WhatsApp Email

Related Posts

SHOCKING : ಮಂಗಳೂರಲ್ಲಿ ಘೋರ ದುರಂತ : ಕಟ್ಟಡದಲ್ಲಿನ ಲಿಫ್ಟ್ ನಲ್ಲಿ ಸಿಲುಕಿ ಯುವಕ ದುರ್ಮರಣ!

2 Mins Read

BREAKING : ಜನಸಾಮಾನ್ಯರಿಗೆ ಮತ್ತೊಂದು ಶಾಕ್ : ಪೆಟ್ರೋಲ್, ಡೀಸೆಲ್, ಅಡುಗೆ ಎಣ್ಣೆ ಬಳಿಕ ಔಷಧಿಗಳ ದರ ಶೇ.20 ರಷ್ಟು ಏರಿಕೆ!

2 Mins Read

51 ಭೀಕರ ಕಾಯಿಲೆಗಳನ್ನು ಬುಡಸಮೇತ ಕಿತ್ತೆಸೆಯಬಲ್ಲದು ಈ ರಹಸ್ಯ ಆಯುರ್ವೇದ ಸಸ್ಯ!

2 Mins Read
Recent News

SHOCKING : ಮಂಗಳೂರಲ್ಲಿ ಘೋರ ದುರಂತ : ಕಟ್ಟಡದಲ್ಲಿನ ಲಿಫ್ಟ್ ನಲ್ಲಿ ಸಿಲುಕಿ ಯುವಕ ದುರ್ಮರಣ!

SHOCKING : ಕೊರಗಳಿಗೆ ಹಗ್ಗ ಸಿಲುಕಿ ಒದ್ದಾಡುತ್ತಿದ್ದ ಮಗುವನ್ನು ಕಾಪಾಡದೇ ವಿಡಿಯೋ ಮಾಡುತ್ತಾ ಕುಳಿತ ತಾಯಿ : ವಿಡಿಯೋ ವೈರಲ್ | WATCH VIDEO

BREAKING : ಜನಸಾಮಾನ್ಯರಿಗೆ ಮತ್ತೊಂದು ಶಾಕ್ : ಪೆಟ್ರೋಲ್, ಡೀಸೆಲ್, ಅಡುಗೆ ಎಣ್ಣೆ ಬಳಿಕ ಔಷಧಿಗಳ ದರ ಶೇ.20 ರಷ್ಟು ಏರಿಕೆ!

BREAKING : ನೆದರ್ಲ್ಯಾಂಡ್ಸ್ ನಿಂದ ಹೈದರಾಬಾದ್ ಗೆ ಬರುತ್ತಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ |Bomb Threat

State News
KARNATAKA

SHOCKING : ಮಂಗಳೂರಲ್ಲಿ ಘೋರ ದುರಂತ : ಕಟ್ಟಡದಲ್ಲಿನ ಲಿಫ್ಟ್ ನಲ್ಲಿ ಸಿಲುಕಿ ಯುವಕ ದುರ್ಮರಣ!

By ಸುರೇಶ್‌ KARNATAKA 2 Mins Read

ಮಂಗಳೂರು: ನಗರದ ಕುಂಟಿಕಾನ ಬಳಿ ಇರುವ ಪ್ರಸಿದ್ಧ ಮಾರ್ಟ್ ಒಂದರ ಕಟ್ಟಡದಲ್ಲಿ ಭಾನುವಾರ ಅತ್ಯಂತ ಘೋರ ಹಾಗೂ ಮನಕಲಕುವ ಘಟನೆಯೊಂದು…

BREAKING : ಜನಸಾಮಾನ್ಯರಿಗೆ ಮತ್ತೊಂದು ಶಾಕ್ : ಪೆಟ್ರೋಲ್, ಡೀಸೆಲ್, ಅಡುಗೆ ಎಣ್ಣೆ ಬಳಿಕ ಔಷಧಿಗಳ ದರ ಶೇ.20 ರಷ್ಟು ಏರಿಕೆ!

51 ಭೀಕರ ಕಾಯಿಲೆಗಳನ್ನು ಬುಡಸಮೇತ ಕಿತ್ತೆಸೆಯಬಲ್ಲದು ಈ ರಹಸ್ಯ ಆಯುರ್ವೇದ ಸಸ್ಯ!

BREAKING : ಕಲ್ಬುರ್ಗಿಯಲ್ಲಿ ನಿವೃತ್ತ ಸೈನಿಕನ ಭೀಕರ ಹತ್ಯೆ : ರಾಡ್ ನಿಂದ ಹೊಡೆದು ಕೊಲೆ ಮಾಡಿ, ದುಷ್ಕರ್ಮಿಗಳು ಪರಾರಿ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.