Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬಿಡದಿ ಟೌನ್ ಶಿಪ್ ಎಂದರೆ ಲೂಟಿ ಸ್ಕೀಮ್ : ಸಿಎಂ ಡಿಕೆ ಶಿವಕುಮಾರ್ ವಿರುದ್ಧ HD ಕುಮಾರಸ್ವಾಮಿ ವಾಗ್ದಾಳಿ

ಲೈಂಗಿಕ ದೌರ್ಜನ್ಯ ದೂರು ನೀಡಲು ಸಾಂಪ್ರದಾಯಿಕ ಕುಟುಂಬಗಳು ಹಿಂಜರಿಯುತ್ತಿವೆ: ಹೈಕೋರ್ಟ್ ಕಳವಳ

BREAKING : ಸೇನಾ ಮುಖ್ಯಸ್ಥರಾಗಿ ಲೆ.ಜನರಲ್ ಧೀರಜ್ ಸೇಠ್ ನೇಮಕ ಮಾಡಿದ ಕೇಂದ್ರ ಸರ್ಕಾರ | Lt. General Dheeraj Seth

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ದಾವಣಗೆರೆ ಹನಿಟ್ರ್ಯಾಪ್ ಕೇಸ್‌ಗೆ ಬಿಗ್ ಟ್ವಿಸ್ಟ್ : ಪ್ರಭಾವಿಗಳ ಕೈವಾಡ ಇದೆ ಎಂದು ಸಂತ್ರಸ್ತೆ ಸ್ಪೋಟಕ ಆರೋಪ!
KARNATAKA

BIG NEWS : ದಾವಣಗೆರೆ ಹನಿಟ್ರ್ಯಾಪ್ ಕೇಸ್‌ಗೆ ಬಿಗ್ ಟ್ವಿಸ್ಟ್ : ಪ್ರಭಾವಿಗಳ ಕೈವಾಡ ಇದೆ ಎಂದು ಸಂತ್ರಸ್ತೆ ಸ್ಪೋಟಕ ಆರೋಪ!

By ಸುರೇಶ್‌

ದಾವಣಗೆರೆ : ದಾವಣಗೆರೆಯಲ್ಲಿ ಇತ್ತೀಚಿಗೆ ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಖಾಸಗಿ ಆಸ್ಪತ್ರೆ ನರ್ಸ್​​ ಎಂದು ಹೇಳಿಕೊಂಡು ಕಷ್ಟ ಅಂತ ಹೇಳಿಕೊಂಡು ಉದ್ಯಮಿ ಹನಿಟ್ರ್ಯಾಪ್ ಮಾಡಲು ಹೋಗಿದ್ದ ಮಹಿಳೆ ಮತ್ತು ಆಕೆಯ ಜತೆಗೆ ಇದ್ದ ವ್ಯಕ್ತಿಗಳು ಇದೀಗ ತಮ್ಮ ತಪ್ಪಿನ ಹಿಂದೆ ಪ್ರಭಾವಿ ವ್ಯಕ್ತಿಗಳ ಕೈವಾಡ ಇದೆ ಎಂದು ಹೇಳಿದ್ದಾರೆ.

ಆರೋಪ ಹೊತ್ತಿರುವ ಬಿಳಿಚೋಡು ಚನ್ನಬಸಪ್ಪ ಮತ್ತು ಸಂಬಂಧಪಟ್ಟ ಮಹಿಳೆ ಇಂದು ಸುದ್ದಿಗೋಷ್ಠಿ ನಡೆಸಿ, ನಾವು ಹನಿಟ್ರ್ಯಾಪ್ ಮಾಡಿಲ್ಲ, ಬದಲಾಗಿ ನಮ್ಮನ್ನು ಪ್ರಭಾವಿಗಳು ಸಂಚು ರೂಪಿಸಿ ಸಿಲುಕಿಸಿದ್ದಾರೆ” ಎಂದು ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಕಣ್ಣೀರು ಹಾಕಿದ ಮಹಿಳೆ, ಓರ್ವ ಪ್ರಭಾವಿ ವ್ಯಕ್ತಿಯಿಂದ ನಮಗೆ ತೊಂದರೆಯಾಗಿತ್ತು.

ಪ್ರಕರಣದ ಸತ್ಯಾಸತ್ಯತೆ ಹೊರಬರಬೇಕು. ಬಡ ಹೆಣ್ಣು ಮಕ್ಕಳ ಮತ್ತು ಸಾಮಾನ್ಯ ಜನರ ಜೀವನದ ಜೊತೆ ಆಟವಾಡುವ ಪ್ರಭಾವಿಗಳಿಗೆ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿ ಆರೋಪಿತರು ಪೂರ್ವ ವಲಯ ಐಜಿಪಿ (IGP) ಅವರಿಗೆ ಸಮಗ್ರ ತನಿಖೆ ಕೋರಿ ಮನವಿ ಸಲ್ಲಿಸಿದ್ದಾರೆ.ಈ ಹಿಂದೆ ಇದೇ ಪ್ರಕರಣದಲ್ಲಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡಲಾಗುತ್ತಿದೆ ಎಂದು ದೂರು ದಾಖಲಾಗಿತ್ತು. ಆದರೆ ಈಗ ಆರೋಪಿಗಳೇ ತಿರುಗಿಬಿದ್ದು ತಮಗಾದ ಅನ್ಯಾಯದ ಬಗ್ಗೆ ದ್ವನಿ ಎತ್ತಿರುವುದು ಪ್ರಕರಣವನ್ನು ಮತ್ತಷ್ಟು ನಿಗೂಢಗೊಳಿಸಿದೆ.

ಈ ಬಗ್ಗೆ ನ್ಯಾಯ ಪಡೆಯಲು ನಾವು ವಕೀಲರ ಮನೆಗೆ ಹೋಗಿದ್ದೆವು. ಆದರೆ ಆ ವ್ಯಕ್ತಿ ತನ್ನ ಕೃತ್ಯ ಎಲ್ಲಿ ಬಹಿರಂಗವಾಗುತ್ತದೆಯೋ ಎಂಬ ಭಯದಿಂದ, ತಾನೇ ನನ್ನ ಮಾನಭಂಗ ಮಾಡಿ ಈಗ ಪೊಲೀಸರ ಮೂಲಕ ನಮ್ಮನ್ನು ಬಂಧಿಸುವಂತೆ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ. “ನಮ್ಮ ಮೇಲಿನ ಹಳೆಯ ದ್ವೇಷ ತೀರಿಸಿಕೊಳ್ಳಲು ಪೊಲೀಸ್ ಅಧಿಕಾರಿಯೊಬ್ಬರು ಈ ಕೃತ್ಯಕ್ಕೆ ಸಾಥ್ ನೀಡಿದ್ದಾರೆ. ಹನಿಟ್ರ್ಯಾಪ್ ಎಂಬ ಹಣೆಪಟ್ಟಿ ಕಟ್ಟಿ ನಮ್ಮ ಜೀವನದ ಜೊತೆ ಆಟವಾಡಲಾಗುತ್ತಿದೆ” ಎಂದು ಬಿಳಿಚೋಡು ಚನ್ನಬಸಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ಬಿಡದಿ ಟೌನ್ ಶಿಪ್ ಎಂದರೆ ಲೂಟಿ ಸ್ಕೀಮ್ : ಸಿಎಂ ಡಿಕೆ ಶಿವಕುಮಾರ್ ವಿರುದ್ಧ HD ಕುಮಾರಸ್ವಾಮಿ ವಾಗ್ದಾಳಿ

1 Min Read

SHOCKING : ಪೋಷಕರೆ ಹುಷಾರ್ : ಮಂಡ್ಯದಲ್ಲಿ ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು, 2 ವರ್ಷದ ಮಗು ಸಾವು!

1 Min Read

ಬಾಗಲಕೋಟೆಯಲ್ಲಿ ಮನಕಲಕುವ ಘಟನೆ : ಮರಿ ಸತ್ತಿದ್ದಕ್ಕೆ ಸಮಾಧಿ ಮೇಲೆ ಗಂಟೆಗಟ್ಟಲೆ ಕುಳಿತ ತಾಯಿ ನಾಯಿ!

2 Mins Read
Recent News

ಬಿಡದಿ ಟೌನ್ ಶಿಪ್ ಎಂದರೆ ಲೂಟಿ ಸ್ಕೀಮ್ : ಸಿಎಂ ಡಿಕೆ ಶಿವಕುಮಾರ್ ವಿರುದ್ಧ HD ಕುಮಾರಸ್ವಾಮಿ ವಾಗ್ದಾಳಿ

ಲೈಂಗಿಕ ದೌರ್ಜನ್ಯ ದೂರು ನೀಡಲು ಸಾಂಪ್ರದಾಯಿಕ ಕುಟುಂಬಗಳು ಹಿಂಜರಿಯುತ್ತಿವೆ: ಹೈಕೋರ್ಟ್ ಕಳವಳ

BREAKING : ಸೇನಾ ಮುಖ್ಯಸ್ಥರಾಗಿ ಲೆ.ಜನರಲ್ ಧೀರಜ್ ಸೇಠ್ ನೇಮಕ ಮಾಡಿದ ಕೇಂದ್ರ ಸರ್ಕಾರ | Lt. General Dheeraj Seth

BIG NEWS: ಪತಿ ವಿರುದ್ಧ ಪತ್ನಿ ಪೊಲೀಸರಿಗೆ ದೂರು ನೀಡುವುದು ‘ಕ್ರೌರ್ಯ’ವಲ್ಲ: ಹೈಕೋರ್ಟ್ ಮಹತ್ವದ ತೀರ್ಪು

State News
KARNATAKA

ಬಿಡದಿ ಟೌನ್ ಶಿಪ್ ಎಂದರೆ ಲೂಟಿ ಸ್ಕೀಮ್ : ಸಿಎಂ ಡಿಕೆ ಶಿವಕುಮಾರ್ ವಿರುದ್ಧ HD ಕುಮಾರಸ್ವಾಮಿ ವಾಗ್ದಾಳಿ

By ಸುರೇಶ್‌ KARNATAKA 1 Min Read

ಬೆಂಗಳೂರು : ಬಿಡದಿ ಟೌನ್ಶಿಪ್ ಬೋಸ್ವಾಧೀನ ವಿಚಾರಕ್ಕೆ ಸಂಬಂಧಪಟ್ಟಂತೆ ಸಿಎಂ ಡಿಕೆ ಶಿವಕುಮಾರ್ ಹಾಗೂ ಕೇಂದ್ರ ಸಚಿವ ಎಚ್ ಡಿ…

SHOCKING : ಪೋಷಕರೆ ಹುಷಾರ್ : ಮಂಡ್ಯದಲ್ಲಿ ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು, 2 ವರ್ಷದ ಮಗು ಸಾವು!

ಬಾಗಲಕೋಟೆಯಲ್ಲಿ ಮನಕಲಕುವ ಘಟನೆ : ಮರಿ ಸತ್ತಿದ್ದಕ್ಕೆ ಸಮಾಧಿ ಮೇಲೆ ಗಂಟೆಗಟ್ಟಲೆ ಕುಳಿತ ತಾಯಿ ನಾಯಿ!

Actor Doddanna: ಸಾವಿನ ವದಂತಿ: ಕುಟುಂಬ ಸಮೇತ ಆಂಜನೇಯ ದೇವಸ್ಥಾನಕ್ಕೆ ತೆರಳಿ ಸ್ಯಾಂಡಲ್ ವುಡ್ ಹಿರಿಯ ನಟ ದೊಡ್ಡಣ್ಣ ವಿಶೇಷ ಪೂಜೆ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.