Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ರಾಜ್ಯ ಸಂಪುಟ ಪುನಾರಚನೆ ಬಗ್ಗೆ ಹೈಕಮಾಂಡ್ ತೀರ್ಮಾನ: ಸಿಎಂ ಸಿದ್ಧರಾಮಯ್ಯ ಘೋಷಣೆ

17/11/2025 6:27 PM

‘ಬಾಂಗ್ಲಾದೇಶದ ಜನರ ಹಿತಾಸಕ್ತಿಗಳಿಗೆ ಭಾರತ ಬದ್ಧ” : ಶೇಖ್ ಹಸೀನಾ ಮರಣದಂಡನೆಗೆ ಭಾರತ ಪ್ರತಿಕ್ರಿಯೆ

17/11/2025 6:08 PM

ಬೆಂಗಳೂರು ಜನತೆ ಗಮನಕ್ಕೆ: ನಾಳೆ, ನಾಡಿದ್ದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

17/11/2025 5:57 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ವಿಜಯಪುರದಲ್ಲಿ ನಾಲ್ಕು ಮಕ್ಕಳ ಸಾವು ಕೇಸ್ ಗೆ ಬಿಗ್ ಟ್ವಿಸ್ಟ್ : ಕಾಲುವೆಗೆ ಮಕ್ಕಳನ್ನು ಎಸೆದಿದ್ದು ತಾಯಿಯಲ್ಲ, ತಂದೆ!
KARNATAKA

BIG NEWS : ವಿಜಯಪುರದಲ್ಲಿ ನಾಲ್ಕು ಮಕ್ಕಳ ಸಾವು ಕೇಸ್ ಗೆ ಬಿಗ್ ಟ್ವಿಸ್ಟ್ : ಕಾಲುವೆಗೆ ಮಕ್ಕಳನ್ನು ಎಸೆದಿದ್ದು ತಾಯಿಯಲ್ಲ, ತಂದೆ!

By kannadanewsnow0514/01/2025 1:30 PM

ವಿಜಯಪುರ : ಕಳೆದ ಎರಡು ದಿನಗಳ ಹಿಂದೆ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಬೇನಾಳ ಗ್ರಾಮದಲ್ಲಿ ಆಲಮಟ್ಟಿ ಎಡದಂಡೆ ಕಾಲುವೆಗೆ ತಾಯಿಯೊಬ್ಬಳು ತನ್ನ ನಾಲ್ಕು ಮಕ್ಕಳನ್ನು ಕಾಲುವೆಗೆ ಎಸೆದು ತಾನು ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಮಕ್ಕಳನ್ನು ಕಾಲುವೆಗೆ ತಳ್ಳಿದ್ದು ತಾಯಿ ಅಲ್ಲ ತಂದೆ ಎಂದು ಸ್ಪೋಟಕ ವಿಚಾರ ಬಯಲಾಗಿದೆ.

ಹೌದು ಈ ಒಂದು ಘಟನೆಯಲ್ಲಿ ತಾಯಿ ಭಾಗ್ಯ ಬದುಕುಳಿದಿದ್ದು, ಆಕೆಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು. ಬಳಿಕ ಚೇತರಿಸಿಕೊಂಡ ಭಾಗ್ಯ ತನ್ನ ಗಂಡನ ಕರಾಳ ಮುಖವನ್ನು ತೆರೆದಿಟ್ಟಿದ್ದು. ಭಾಗ್ಯಳ ಗಂಡ ನಿಂಗರಾಜ್ ಹಾಗು ಆತನ ಅಣ್ಣತಮ್ಮಂದಿರ ನಡುವೆ ಅಸ್ತಿಯ ವಿಚಾರವಾಗಿ ಆಗಾಗ ಗಲಾಟೆ ನಡೆಯುತ್ತಿತ್ತು. ಇದೇ ವಿಚಾರವಾಗಿ ಪತಿ ನಿಂಗರಾಜ್ ತನ್ನ ಮಕ್ಕಳನ್ನು ಕಾಲುವೆಗೆ ತಳ್ಳಿ ಬಳಿಕ ನನ್ನನ್ನು ಕೂಡ ಕಾಲವೆಗೆ ತಳ್ಳಿದ್ದ ಎಂದು ನಿಂಗರಾಜ್ ಭಜಂತ್ರಿಯ ಪತ್ನಿ ಭಾಗ್ಯ ಇದೀಗ ಪತಿಯ ವಿರುದ್ಧ ಗಂಭೀರವಾದ ಆರೋಪ ಮಾಡಿದ್ದಾಳೆ.

ಮೃತ ಮಕ್ಕಳು ಕೊಲ್ಹಾರ ತಾಲೂಕಿನ ತೆಲಗಿ ಗ್ರಾಮದ ತನು ಲಿಂಗರಾಜ ಭಜಂತ್ರಿ (5), ರಕ್ಷಾ ಲಿಂಗಗರಾಜ ಭಜಂತ್ರಿ (3), ಹಸನ್ ಲಿಂಗರಾಜ ಭಜಂತ್ರಿ ಹಾಗೂ 13 ತಿಂಗಳಿನ ಹುಸೇನ್ ಲಿಂಗರಾಜ ಭಜಂತ್ರಿ ಮೃತ ಮಕ್ಕಳು. ನಾಲ್ವರು ಮಕ್ಕಳ ತಾಯಿ ಭಾಗ್ಯ ಭಜಂತ್ರಿಯನ್ನ ಸ್ಥಳೀಯರು ಕಾಪಾಡಿದ್ದಾರೆ. ಕೌಟುಂಬಿಕ ಕಾರಣವೇ ಘಟನೆಗೆ ಕಾರಣ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ.

ಮಹಿಳೆ ಹೇಳಿದ್ದೇನು?

ಮನೆಯಲ್ಲಿ ಸಾಯೋಣ ಅಂತ ಮೂರು ದಿನದ ಹಿಂದೆ ನನ್ನ ಪತಿ ಲಿಂಗರಾಜು ವಿಷ ತಂದು ಇಟ್ಟಿದ್ದ. ಮಕ್ಕಳಿಗೆ ವಿಷ ಕುಡಿಸಿದ್ದ. ಮನೆಯಲ್ಲಿ ಸಂಪೂರ್ಣ ವಿಷ ತೆಗೆದುಕೊಂಡರೆ ಎಲ್ಲರಿಗೂ ಗೊತ್ತಾಗುತ್ತದೆ ಅಂತಾ ಹೊರಗಡೆ ಕರೆದುಕೊಂಡು ಬಂದ. ನಂತರ ಕಾಲುವೆ ಹತ್ತಿರ ಬಂದು ಮೊದಲು ಎರಡು ಮಕ್ಕಳನ್ನು ತಳ್ಳಿದ.

ತದನಂತರ ಎರಡು ಮಕ್ಕಳು ಮತ್ತು ನನ್ನನ್ನು ಕಾಲುವೆಗೆ ದೂಡಿದ. ನನ್ನ ಗಂಡನನ್ನು ತುಂಬಾ ನಂಬಿದ್ದೆ. ದೇವರಿಗಿಂತ ಹೆಚ್ಚು ನಂಬಿದ್ದೆ. ಆದರೆ, ಅವನು ನನಗೆ ಮೋಸ ಮಾಡಿಬಿಟ್ಟ ಎಂದು ಮಹಿಳೆ ಕಣ್ಣೀರಿಟ್ಟಿದ್ದಾರೆ. ಆಸ್ತಿಯಲ್ಲಿ ಬಿಡಿಗಾಸು ಕೊಡಲ್ಲ ಅಂತಾ ಲಿಂಗರಾಜ್‌ಗೆ ಅಣ್ಣತಮ್ಮಂದಿರು ಹೇಳಿದ್ದರು. ಅದೆ ರೀತಿ ಇಂದು ಕೂಡ ಪರಸ್ಪರ ಗಲಾಟೆ ನಡೆದಿತ್ತು.

ಗಲಾಟೆಯ ನಂತರ ಮನೆಯಿಂದ ತೆಲಗಿಗೆ ಹೊರಟಾಗ ಕಾಲುವೆ ಹತ್ತಿರ ನಿಂಗರಾಜನ ದ್ವಿಚಕ್ರ ವಾಹನದ ಪೆಟ್ರೋಲ್ ಖಾಲಿ ಆಗಿದೆ. ಆಗ ಪೆಟ್ರೋಲ್ ತರಲೆಂದು ನಿಂಗರಾಜ ಸ್ವಲ್ಪ ದೂರ ಹೋಗುತ್ತಿದ್ದಂತೆ ಭಾಗ್ಯ ಮಕ್ಕಳೊಂದಿಗೆ ಕಾಲುವೆಗೆ ಹಾರಿದ್ದಾಳೆ ಎಂದು ಪತಿ ಲಿಂಗರಾಜು ಕಣ್ಣೀರು ಹಾಕಿ ನಾಟಕವಾಡಿದ್ದ. ಇದೀಗ ಪತ್ನಿ ಭಾಗ್ಯ ತನ್ನ ಗಂಡನ ಕರಾಳ ಮುಖವನ್ನು ತೆರೆದಿಟ್ಟಿದ್ದಾಳೆ.

Share. Facebook Twitter LinkedIn WhatsApp Email

Related Posts

BREAKING: ರಾಜ್ಯ ಸಂಪುಟ ಪುನಾರಚನೆ ಬಗ್ಗೆ ಹೈಕಮಾಂಡ್ ತೀರ್ಮಾನ: ಸಿಎಂ ಸಿದ್ಧರಾಮಯ್ಯ ಘೋಷಣೆ

17/11/2025 6:27 PM1 Min Read

ಬೆಂಗಳೂರು ಜನತೆ ಗಮನಕ್ಕೆ: ನಾಳೆ, ನಾಡಿದ್ದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

17/11/2025 5:57 PM2 Mins Read

GOOD NEWS: ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್: ನ.19ರಿಂದ ‘ಅಕ್ಕ ಪಡೆ’ ಕಾರ್ಯಾರಂಭ

17/11/2025 5:48 PM1 Min Read
Recent News

BREAKING: ರಾಜ್ಯ ಸಂಪುಟ ಪುನಾರಚನೆ ಬಗ್ಗೆ ಹೈಕಮಾಂಡ್ ತೀರ್ಮಾನ: ಸಿಎಂ ಸಿದ್ಧರಾಮಯ್ಯ ಘೋಷಣೆ

17/11/2025 6:27 PM

‘ಬಾಂಗ್ಲಾದೇಶದ ಜನರ ಹಿತಾಸಕ್ತಿಗಳಿಗೆ ಭಾರತ ಬದ್ಧ” : ಶೇಖ್ ಹಸೀನಾ ಮರಣದಂಡನೆಗೆ ಭಾರತ ಪ್ರತಿಕ್ರಿಯೆ

17/11/2025 6:08 PM

ಬೆಂಗಳೂರು ಜನತೆ ಗಮನಕ್ಕೆ: ನಾಳೆ, ನಾಡಿದ್ದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

17/11/2025 5:57 PM

ಪಿಂಚಣಿದಾರರಿಗೆ ಗುಡ್ ನ್ಯೂಸ್ ; ಕಚೇರಿ ಸುತ್ತಬೇಕಿಲ್ಲ, ಕ್ಯೂ ನಿಲ್ಲಬೇಕಿಲ್ಲ, ಈಗ ಮನೆಯಲ್ಲೇ ಕುಳಿತು ‘ಲೈಪ್ ಸರ್ಟಿಫಿಕೇಟ್’ ಸಲ್ಲಿಸಿ

17/11/2025 5:56 PM
State News
KARNATAKA

BREAKING: ರಾಜ್ಯ ಸಂಪುಟ ಪುನಾರಚನೆ ಬಗ್ಗೆ ಹೈಕಮಾಂಡ್ ತೀರ್ಮಾನ: ಸಿಎಂ ಸಿದ್ಧರಾಮಯ್ಯ ಘೋಷಣೆ

By kannadanewsnow0917/11/2025 6:27 PM KARNATAKA 1 Min Read

ನವದೆಹಲಿ: ರಾಜ್ಯ ಸಂಪುಟ ಪುನಾರಚನೆ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಿಸಿದೆ. ಹೀಗಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಳಿಯಲ್ಲಿ ಚರ್ಚೆ…

ಬೆಂಗಳೂರು ಜನತೆ ಗಮನಕ್ಕೆ: ನಾಳೆ, ನಾಡಿದ್ದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

17/11/2025 5:57 PM

GOOD NEWS: ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್: ನ.19ರಿಂದ ‘ಅಕ್ಕ ಪಡೆ’ ಕಾರ್ಯಾರಂಭ

17/11/2025 5:48 PM

BIG NEWS: 2026ನೇ ಸಾಲಿನ ರಾಜ್ಯದ ‘ಸಾರ್ವತ್ರಿಕ, ಪರಿಮಿತ ರಜೆ’ಗಳ ಅಧಿಕೃತ ಸಂಪೂರ್ಣ ಪಟ್ಟಿ ಇಲ್ಲಿದೆ | Holiday List 2025

17/11/2025 5:40 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.