Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ರಾಜ್ಯದಲ್ಲಿ ಮತ್ತೊಂದು ಭೀಕರ ಮರ್ಡರ್ : ಮಹಿಳೆಯ ಕತ್ತು ಕೊಯ್ದು ಬರ್ಬರ ಹತ್ಯೆ.!

09/12/2025 11:57 AM

ವಿಮಾನ ರದ್ದತಿ ಬಿಕ್ಕಟ್ಟು: ‘ಜನರಿಗೆ ತೊಂದರೆ ಆಗಬಾರದು’: ಪ್ರಧಾನಿ ಮೋದಿ ಖಡಕ್ ಮಾತು

09/12/2025 11:56 AM

BIG NEWS : ‘ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ್ದು ಪಂಜುರ್ಲಿಯಲ್ಲ ನರ್ತಕ’ : ವಿವಾದಕ್ಕೆ ಕಾರಣವಾದ ಹರಕೆ ಕೋಲ | WATCH VIDEO

09/12/2025 11:40 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ನಡು ರಸ್ತೆಯಲ್ಲೇ ಬಿಗ್ ಬಾಸ್ ಸ್ಪರ್ಧಿ ಲಾಯರ್ ಜಗದೀಶ್ ಗೆ ಥಳಿತ : ‘ಡಿ ಬಾಸ್’ ಫ್ಯಾನ್ಸ್ ನಿಂದ ಹಲ್ಲೆ ಶಂಕೆ!?
KARNATAKA

BIG NEWS : ನಡು ರಸ್ತೆಯಲ್ಲೇ ಬಿಗ್ ಬಾಸ್ ಸ್ಪರ್ಧಿ ಲಾಯರ್ ಜಗದೀಶ್ ಗೆ ಥಳಿತ : ‘ಡಿ ಬಾಸ್’ ಫ್ಯಾನ್ಸ್ ನಿಂದ ಹಲ್ಲೆ ಶಂಕೆ!?

By kannadanewsnow0523/01/2025 7:33 PM

ಬೆಂಗಳೂರು : ಬಿಗ್ ಬಾಸ್ ಖ್ಯಾತಿಯ ಲಾಯರ್ ಜಗದೀಶ್ ಅವರ ಮೇಲಿನ ಹಲ್ಲೆ ವಿಡಿಯೋ ವೈರಲ್‌ ಆಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಬಹಳ ಚರ್ಚೆಗೆ ಗ್ರಾಸವಾಗಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ನಾಲ್ಕೈದು ಜನ ಲಾಯರ್ ಜಗದೀಶ್ ಅವರೊಂದಿಗೆ ವಾಗ್ವಾದ ನಡೆಸುತ್ತಿರುವ ದೃಶ್ಯವಿದೆ. ಅಲ್ಲದೇ ಈ ವೇಳೆ ವ್ಯಕ್ತಿಯೊಬ್ಬರು ಜಗದೀಶ್ ಮೇಲೆ ಎರಡು ಏಟು ಹಾಕಿದ್ದಾರೆ.

ಹೌದು ಲಾಯರ್ ಜಗದೀಶ್ ಮೇಲೆ ನಾಲ್ಕೈದು ಯುವಕರು ಒಮ್ಮೆಲೇ ಮುಗಿಬಿದ್ದು ಶರ್ಟ್ ಹೇಳಿದು ಎಳೆದಾಡಿ ಹಲ್ಲೆ ನಡೆಸಿರುವ ವಿಡಿಯೋ ಇದೀಗ ವೈರಲ್ ಆಗುತ್ತಿದೆ.ಇತ್ತೀಚೆಗೆ ನಟ ದರ್ಶನ್ ಹಾಗೂ ಅವರ ಅಭಿಮಾನಿಗಳ ವಿರುದ್ಧ ಲಾಯರ್ ಜಗದೀಶ್ ಮಾತನಾಡುತ್ತಿದ್ದರು. ಹಾಗಾಗಿ ದರ್ಶನ್ ಅಭಿಮಾನಿಗಳೇ ಹಲ್ಲೆ ನಡೆಸಿದ್ದಾರೆ ಎಂದು ಕೆಲವರು ಹೇಳುತ್ತಿದ್ದಾರೆ. ಅದೇ ರೀತಿ ವೀಡಿಯೋ ವೈರಲ್ ಆಗುತ್ತಿದೆ.

ಸ್ಪಷ್ಟನೆ ನೀಡಿದ ಲಾಯರ್!

ಘಟನೆ ಕುರಿತು ಸ್ಪಷ್ಟನೆ ನೀಡಿದ ಜಗದೀಶ್ ಅವರು, ನಮ್ಮ ಕಾಂಪ್ಲೆಕ್ಸ್ ಮುಂದೆ ರಸ್ತೆ ಬ್ಲ್ಯಾಕ್ ಮಾಡಿಕೊಂಡು ಅಣ್ಣಮ್ಮ ದೇವಿ ಕೂರಿಸಿದ್ದಾರೆ. ಅದರ ಬಗ್ಗೆ ಪ್ರಶ್ನಿಸಿದ್ದಕ್ಕೆ 40 ಜನ ದಾಂಡಿಗರು ಅಟ್ಯಾಕ್ ಮಾಡಿದ್ದಾರೆ. ನಮ್ಮ ಗನ್ ಮ್ಯಾನ್ ಮನೆಯಲ್ಲಿದ್ದಾರೆ. ನಾನು ವಾಕಿಂಗ್ ಬಂದಿದ್ದೆ. ಕಾರಣ ಬಹಳ ಸಿಂಪಲ್. ರಸ್ತೆ ಬ್ಲ್ಯಾಕ್ ಮಾಡಿ ಅಣಮ್ಮ ಉತ್ಸವ ಮಾಡುತ್ತಿದ್ದಾರೆ. ಪೊಲೀಸರಿಗೆ ಈ ಬಗ್ಗೆ ತಿಳಿಸಿದ್ದಕ್ಕೆ ಇಷ್ಟೆಲ್ಲಾ ಆಗಿದೆ ಎಂದು ಲಾಯರ್ ಜಗದೀಶ್ ಹೇಳಿದ್ದಾರೆ.

ಕೊಡಿಗೇಹಳ್ಳಿ ಪೊಲೀಸರಿಗೆ ದೂರು ನೀಡಿದರೆ ಅವರಿಗೆ ಬೆಲೆಯಿಲ್ಲ. ರೌಡಿಗಳಿಗೆ ಬೆಲೆ. ಉತ್ಸವ ಮಾಡುವಂತಿದ್ದರೆ ಯಾವುದಾದರೂ ಮೈದಾನದಲ್ಲಿ ಮಾಡಿ. ರಸ್ತೆ ಬ್ಲ್ಯಾಕ್ ಮಾಡಬಾರದು. ಬಿಬಿಎಂಪಿ ಅವರಿಂದ ಅನುಮತಿ ಪಡೆಯಬೇಕು. 40 ಜನ ಬಂದವರೂ ನನ್ನ ಶರ್ಟ್ ಹರಿದಿದ್ದಾರೆ. ಪೊಲೀಸರಿಗೆ ಇಲ್ಲಿ ಬೆಲೆಯಿಲ್ಲ. ಪೊಲೀಸ್ ಕಮೀಷನರ್ ಏನ್ ಮಾಡುತ್ತಿದ್ದೀರಾ? ಎಂದು ಲಾಯರ್ ಜಗದೀಶ್ ಪ್ರಶ್ನಿಸಿದ್ದಾರೆ.

Share. Facebook Twitter LinkedIn WhatsApp Email

Related Posts

SHOCKING : ರಾಜ್ಯದಲ್ಲಿ ಮತ್ತೊಂದು ಭೀಕರ ಮರ್ಡರ್ : ಮಹಿಳೆಯ ಕತ್ತು ಕೊಯ್ದು ಬರ್ಬರ ಹತ್ಯೆ.!

09/12/2025 11:57 AM1 Min Read

BIG NEWS : ‘ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ್ದು ಪಂಜುರ್ಲಿಯಲ್ಲ ನರ್ತಕ’ : ವಿವಾದಕ್ಕೆ ಕಾರಣವಾದ ಹರಕೆ ಕೋಲ | WATCH VIDEO

09/12/2025 11:40 AM1 Min Read

ಗಮನಿಸಿ : ನಿಮ್ಮ ಬಳಿ `ಇಸ್ತ್ರಿ’ ಪೆಟ್ಟಿಗೆ ಇಲ್ವಾ? ಜಸ್ಟ್ ಈ ರೀತಿ ಬಟ್ಟೆ ಇಸ್ತ್ರಿ ಮಾಡಿಕೊಳ್ಳಿ.!

09/12/2025 11:38 AM2 Mins Read
Recent News

SHOCKING : ರಾಜ್ಯದಲ್ಲಿ ಮತ್ತೊಂದು ಭೀಕರ ಮರ್ಡರ್ : ಮಹಿಳೆಯ ಕತ್ತು ಕೊಯ್ದು ಬರ್ಬರ ಹತ್ಯೆ.!

09/12/2025 11:57 AM

ವಿಮಾನ ರದ್ದತಿ ಬಿಕ್ಕಟ್ಟು: ‘ಜನರಿಗೆ ತೊಂದರೆ ಆಗಬಾರದು’: ಪ್ರಧಾನಿ ಮೋದಿ ಖಡಕ್ ಮಾತು

09/12/2025 11:56 AM

BIG NEWS : ‘ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ್ದು ಪಂಜುರ್ಲಿಯಲ್ಲ ನರ್ತಕ’ : ವಿವಾದಕ್ಕೆ ಕಾರಣವಾದ ಹರಕೆ ಕೋಲ | WATCH VIDEO

09/12/2025 11:40 AM

ಗಮನಿಸಿ : ನಿಮ್ಮ ಬಳಿ `ಇಸ್ತ್ರಿ’ ಪೆಟ್ಟಿಗೆ ಇಲ್ವಾ? ಜಸ್ಟ್ ಈ ರೀತಿ ಬಟ್ಟೆ ಇಸ್ತ್ರಿ ಮಾಡಿಕೊಳ್ಳಿ.!

09/12/2025 11:38 AM
State News
KARNATAKA

SHOCKING : ರಾಜ್ಯದಲ್ಲಿ ಮತ್ತೊಂದು ಭೀಕರ ಮರ್ಡರ್ : ಮಹಿಳೆಯ ಕತ್ತು ಕೊಯ್ದು ಬರ್ಬರ ಹತ್ಯೆ.!

By kannadanewsnow5709/12/2025 11:57 AM KARNATAKA 1 Min Read

ಹಾವೇರಿ : ರಾಜ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ ನಡೆದಿದ್ದು, ಮೊಬೈಲ್ ನಲ್ಲಿ ಹೆಚ್ಚು ಮಾತನಾಡಿದಕ್ಕೆ ಮಹಿಳೆಯೊಬ್ಬರನ್ನು ವ್ಯಕ್ತಿಯೊಬ್ಬರ ಕೊಲೆ ಮಾಡಿರುವ…

BIG NEWS : ‘ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ್ದು ಪಂಜುರ್ಲಿಯಲ್ಲ ನರ್ತಕ’ : ವಿವಾದಕ್ಕೆ ಕಾರಣವಾದ ಹರಕೆ ಕೋಲ | WATCH VIDEO

09/12/2025 11:40 AM

ಗಮನಿಸಿ : ನಿಮ್ಮ ಬಳಿ `ಇಸ್ತ್ರಿ’ ಪೆಟ್ಟಿಗೆ ಇಲ್ವಾ? ಜಸ್ಟ್ ಈ ರೀತಿ ಬಟ್ಟೆ ಇಸ್ತ್ರಿ ಮಾಡಿಕೊಳ್ಳಿ.!

09/12/2025 11:38 AM

‘ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ್ದು ಪಂಜುರ್ಲಿಯಲ್ಲ ನರ್ತಕ’ : ವಿವಾದಕ್ಕೆ ಕಾರಣವಾದ ಹರಕೆ ಕೋಲ!

09/12/2025 11:30 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.