BIG NEWS : ಬಿಜೆಪಿಗೆ ಕಾಳಧನಿಕರಿಂದ 6 ಸಾವಿರ ಕೋಟಿ ಚುನಾವಣಾ ಬಾಂಡ್ : ಡಾ. ಮಲ್ಲಿಕಾರ್ಜುನ ಖರ್ಗೆ ಆರೋಪ

ಮಂಗಳೂರು : ರಾಜಕೀಯ ಪಕ್ಷಗಳ ನಿಧಿಯ ಬಗ್ಗೆ ಮಾಹಿತಿ ಅತ್ಯಗತ್ಯವಾಗಿದ್ದು ಚುನಾವಣಾ ಬಾಂಡ್ ಅಸಂವಿಧಾನಿಕ ಎಂದು ಸುಪ್ರೀಂಕೋರ್ಟ್​ ಇತ್ತೀಚಿಗೆ ಮಹತ್ವದ ತೀರ್ಪು ನೀಡಿತ್ತು.ಇದೀಗ ಬಿಜೆಪಿ 6 ಸಾವಿರ ಕೋಟಿ ರು. ಚುನಾವಣಾ ಬಾಂಡ್ ಗಳನ್ನು ಕಾಳಧನಿಕರಿಂದ ಪಡೆದಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ. ಇದು ಜಿಂದಾಬಾದ್ ಕೂಗುವ ಕಾರ್ಯಕ್ರಮವಲ್ಲ : ಕೈ ಕಾರ್ಯಕರ್ತರ ಘೋಷಣೆಗೆ ಕಿಡಿ ಕಾರಿದ ಶಾಸಕ ಮುನಿರತ್ನ ಮಂಗಳೂರಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನ್ನು ಪೂರ್ತಿ ನಿರ್ನಾಮ ಮಾಡಲು … Continue reading BIG NEWS : ಬಿಜೆಪಿಗೆ ಕಾಳಧನಿಕರಿಂದ 6 ಸಾವಿರ ಕೋಟಿ ಚುನಾವಣಾ ಬಾಂಡ್ : ಡಾ. ಮಲ್ಲಿಕಾರ್ಜುನ ಖರ್ಗೆ ಆರೋಪ