BIG NEWS : ರಾಜ್ಯದಲ್ಲಿ ಈಗ ಚುನಾವಣೆ ನಡೆದರೆ ಬಿಜೆಪಿ ಅನಾಯಾಸ ಗೆಲುವು ಸಾಧಿಸುತ್ತೆ : ಜಗದೀಶ್ ಶೆಟ್ಟರ್

ಬೆಳಗಾವಿ : ಅಕಸ್ಮಾತ್ ಈಗ ಏನಾದರೂ ಕರ್ನಾಟಕದಲ್ಲಿ ಅಸೆಂಬ್ಲಿ ಚುನಾವಣೆ ನಡೆದರೆ, ಬಿಜೆಪಿ ಅನಾಯಾಸವಾಗಿ ಗೆಲ್ಲುತ್ತದೆ ಎಂದು ಬೆಳಗಾವಿ ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ತಿಳಿಸಿದರು. ಇಂದು ಹರಿಯಾಣ ವಿಧಾನಸಭಾ ಚುನಾವಣೆ ಫಲಿತಾಂಶದ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟ ಆಡಳಿತದಿಂದ ಜನ ಬೇಸತ್ತು ಹೋಗಿದ್ದಾರೆ, ಈ ಸರ್ಕಾರದಲ್ಲಿ ನಡೆದಷ್ಟು ದೊಡ್ಟ ಹಗರಣಗಳು ಬೇರೆ ಯಾವುದೇ ಸರ್ಕಾರದಲ್ಲಿ ನಡೆದಿಲ್ಲ, ಒಂದು ವೇಳೆ ಈಗೇನಾದರೂ ಕರ್ನಾಟಕದಲ್ಲಿ ಅಸೆಂಬ್ಲಿ ಚುನಾವಣೆ ನಡೆದರೆ ಬಿಜೆಪಿ ಅನಾಯಾಸವಾಗಿ ಗೆಲ್ಲಲಿದೆ ಎಂದು … Continue reading BIG NEWS : ರಾಜ್ಯದಲ್ಲಿ ಈಗ ಚುನಾವಣೆ ನಡೆದರೆ ಬಿಜೆಪಿ ಅನಾಯಾಸ ಗೆಲುವು ಸಾಧಿಸುತ್ತೆ : ಜಗದೀಶ್ ಶೆಟ್ಟರ್