Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರು ಜನತೆ ಗಮನಕ್ಕೆ : ಈ 2 ದಿನಗಳ ಕಾಲ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

03/02/2026 8:52 AM

‘ಮೇಡ್ ಇನ್ ಇಂಡಿಯಾ ಉತ್ಪನ್ನಗಳಿಗೆ ಒಳ್ಳೆಯ ಸುದ್ದಿ’: ಭಾರತ-ಅಮೇರಿಕಾ ವ್ಯಾಪಾರ ಒಪ್ಪಂದದ ಬಗ್ಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

03/02/2026 8:48 AM

BREAKING : ದಾವಣಗೆರೆಯಲ್ಲಿ ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ಪ್ರಕರಣ : ಕಾಂಗ್ರೆಸ್ ಮುಖಂಡನ ಮತ್ತಿಬ್ಬರು ಪುತ್ರರು ಅರೆಸ್ಟ್

03/02/2026 8:47 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಕರ್ನಾಟಕದಲ್ಲೂ ‘ಹಿಂದುತ್ವದ’ ಮೇಲೆ ಬಿಜೆಪಿ ಪಕ್ಷ ಗೆಲ್ಲುತ್ತೆ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ
KARNATAKA

BIG NEWS : ಕರ್ನಾಟಕದಲ್ಲೂ ‘ಹಿಂದುತ್ವದ’ ಮೇಲೆ ಬಿಜೆಪಿ ಪಕ್ಷ ಗೆಲ್ಲುತ್ತೆ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ

By kannadanewsnow0515/03/2025 9:14 PM

ವಿಜಯಪುರ : ಹಿಂದುತ್ವದಿಂದ ದೂರ ಸರಿದ ಪಕ್ಷವನ್ನು ಹಿಂದುತ್ವದತ್ತ ತರುತ್ತೇವೆ. ನಮಗೆ ಪ್ರಧಾನಿ ನರೇಂದ್ರ ಮೋದಿ ಮೇಲೆ ಮತ್ತು ಬಿಜೆಪಿ ಮೇಲೆ ವಿಶ್ವಾಸವಿದೆ. ಬಿಎಸ್ ಯಡಿಯೂರಪ್ಪ ಮತ್ತು ವಿಜಯೇಂದ್ರ ಮೇಲೆ ನಮಗೆ ಯಾವುದೇ ವಿಶ್ವಾಸವಿಲ್ಲ. ಮಹಾರಾಷ್ಟ್ರ, ಉತ್ತರ ಪ್ರದೇಶ, ಅಸ್ಸಾಂ, ಮಧ್ಯಪ್ರದೇಶ ಹಾಗೂ ರಾಜಸ್ಥಾನ, ದೆಹಲಿಯಲ್ಲಿ ಹಿಂದುತ್ವದ ಮೂಲಕ ಪಕ್ಷ ಗೆದ್ದಿದೆ. ಕರ್ನಾಟಕದಲ್ಲೂ ಹಿಂದುತ್ವದ ಆಧಾರದ ಮೇಲೆ ಪಕ್ಷ ಗೆಲ್ಲುತ್ತದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದರು.

ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯಾವುದೇ ಹೊಸ ಪಕ್ಷ ಕಟ್ಟಲ್ಲ. ಈಗಿರುವ ಪಕ್ಷದಲ್ಲೇ ರಿಪೇರಿ ಮಾಡಬೇಕಾಗಿದೆ. ಯಾವ ಕಾಲಕ್ಕೂ ಬಿಜೆಪಿ ಬಿಡಲ್ಲ. ಹಿಂದುತ್ವದ ನಾಯಕರನ್ನು ಹೈಕಮಾಂಡ್ ಆಯ್ಕೆ ಮಾಡುತ್ತದೆ. ಮಹಾರಾಷ್ಟ್ರ, ಉತ್ತರ ಪ್ರದೇಶ, ಅಸ್ಸಾಂ,ಮಧ್ಯಪ್ರದೇಶ ಹಾಗೂ ರಾಜಸ್ಥಾನ, ದೆಹಲಿಯಲ್ಲಿ ಹಿಂದುತ್ವದ ಮೂಲಕ ಪಕ್ಷ ಗೆದ್ದಿದೆ. ಕರ್ನಾಟಕದಲ್ಲೂ ಹಿಂದುತ್ವದ ಆಧಾರದ ಮೇಲೆ ಪಕ್ಷ ಗೆಲ್ಲುತ್ತದೆ ಎಂದು ತಿಳಿಸಿದರು.

ಹೈಕಮಾಂಡ್ ಖಡಕ್ ಸೂಚನೆ ಹಿನ್ನೆಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸೈಲೆಂಟಾಗಿದ್ದ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ಮತ್ತೆ ಬಿಎಸ್ ಯಡಿಯೂರಪ್ಪ ಹಾಗೂ ಅವರ ಮಗನ ವಿರುದ್ಧ ವಾಗ್ದಾಳಿ ಮಾಡಿದ್ದು, ರಾಜ್ಯಾಧ್ಯಕ್ಷರ ಬದಲಾವಣೆ ಕುರಿತು ಪ್ರತಿಕ್ರಿಯೆ ನೀಡಿದ ಅವರು ರಾಜ್ಯಾಧ್ಯಕ್ಷರ ಬದಲಾವಣೆ ಆಗೇ ಆಗುತ್ತದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭವಿಷ್ಯ ನುಡಿದಿದ್ದಾರೆ.

ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆ ಆಗೇ ಆಗುತ್ತದೆ ಯಾರೇ ರಾಜ್ಯಾಧ್ಯಕ್ಷರಾಗಲಿ ಗಟ್ಟಿಯಾಗಿ ಮಾತಾಡುವವರಾಗಲಿ. ವೀರಶೈವ ಲಿಂಗಾಯತ ನಾಯಕರೆಂದರೆ ಪೂಜ್ಯ ತಂದೆಯವರು ಪೂಜೆ ತಂದೆಯವರ ಮಗನನ್ನು ತೆಗೆದರೆ ಪಕ್ಷ ಮುಗಿಯುತ್ತೆ ಅಂದರು. ಬಿಜೆಪಿ ಮುಗಿದು ಹೋಗುತ್ತದೆ ಎಂದು ಹವಾ ಎಬ್ಬಿಸಿದರು. ಬಿಜೆಪಿ ಹಿಂದುತ್ವದ್ದಾಗಿದೆ. ಸಮಸ್ತ ಹಿಂದೂಗಳ ರಕ್ಷಣೆ ಮಾಡುವ ನಾಯಕ ಬೇಕಾಗಿದೆ. ಲಿಂಗಾಯತ ಎಂದು ಸೀಮಿತವಾದರೆ ನೀವು ಅಲ್ಲೇ ಕೂರುತ್ತೀರಿ ಎಂದರು.

ವಿಜಯಪುರ ಜಿಲ್ಲಾಧ್ಯಕ್ಷರ ಆಯ್ಕೆ ವಿಚಾರವಾಗಿ ಶಾಸಕ ಯತ್ನಾಳ ವ್ಯಂಗ್ಯವಾದಿದ್ದಾರೆ. ವಿಜಯೇಂದ್ರ ಆಪ್ತ ಗುರುಲಿಂಗಪ್ಪ ಅಂಗಡಿ ನೇಮಕಕ್ಕೆ ವ್ಯಂಗ್ಯವಾಡಿದ್ದಾರೆ. ಬಿ.ವೈ ವಿಜಯೇಂದ್ರ ಏನು ಬೇಕಾದರೂ ಮಾಡಿಕೊಳ್ಳಲಿ. ವಿಜಯೇಂದ್ರ ಅವರಪ್ಪನೂ ಹೀಗೆ ಮಾಡುತ್ತಾ ಬಂದ. ನಮ್ಮ ವಿರುದ್ಧ ಇರುವವರನ್ನೇ ನೇಮಕ ಮಾಡುವ ಚಟವಿದೆ. ವಿಜೇಂದ್ರ ವಿಜಾಪುರಕ್ಕೆ ಬರಲಿ ಎಂದು ವಿಜಯೇಂದ್ರ ಯಡಿಯೂರಪ್ಪ ವಿರುದ್ಧ ಮತ್ತೆ ಶಾಸಕ ಯತ್ನಾಳ್ ಗುಡುಗಿದ್ದಾರೆ.

ರನ್ಯಾ ಕೇಸ್ ‘CBI’ ಗೆ ವಹಿಸಿ

ರನ್ಯಾ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣವನ್ನು ಸಿಬಿಐಗೆ ವಹಿಸಿ ಪ್ರಕರಣದ ಹಿಂದೆ ದೊಡ್ಡ ಜಾಲವಿದೆ. ಇದರಲ್ಲಿ ಸಚಿವರು ಹಾಗೂ ಪೊಲೀಸ್ ಅಧಿಕಾರಿಗಳು ಭಾಗಿಯಾಗಿರಬಹುದು ನಟಿ ರನ್ಯಾ ರಾವ್ ಗೆ ಪೊಲೀಸ್ ಅಧಿಕಾರಿಗಳೇ ರಕ್ಷಣೆ ಕೊಡುತ್ತಿದ್ದರು. ರಾಜ್ಯ ಸರ್ಕಾರದಿಂದ ನ್ಯಾಯ ಸಿಗಲ್ಲ ಪ್ರಕರಣ ಸಿಬಿಐಗೆ ವಹಿಸಿದರೆ ನ್ಯಾಯ ಸಿಗುತ್ತದೆ ಅಧಿಕಾರಿಗಳು ರಾಜಕಾರಣಿಗಳು ಯಾರೇ ಇದ್ದರೂ ಕ್ರಮ ಆಗಲಿ ಎಂದು ಅವರು ಅಗ್ರಹಿಸಿದರು.

Share. Facebook Twitter LinkedIn WhatsApp Email

Related Posts

ಬೆಂಗಳೂರು ಜನತೆ ಗಮನಕ್ಕೆ : ಈ 2 ದಿನಗಳ ಕಾಲ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

03/02/2026 8:52 AM2 Mins Read

BREAKING : ದಾವಣಗೆರೆಯಲ್ಲಿ ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ಪ್ರಕರಣ : ಕಾಂಗ್ರೆಸ್ ಮುಖಂಡನ ಮತ್ತಿಬ್ಬರು ಪುತ್ರರು ಅರೆಸ್ಟ್

03/02/2026 8:47 AM1 Min Read

ದಾವಣಗೆರೆ : ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿಯಾಗಿ ಸ್ಥಳದಲ್ಲೇ ಚಾಲಕ ದುರ್ಮರಣ

03/02/2026 8:41 AM1 Min Read
Recent News

ಬೆಂಗಳೂರು ಜನತೆ ಗಮನಕ್ಕೆ : ಈ 2 ದಿನಗಳ ಕಾಲ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

03/02/2026 8:52 AM

‘ಮೇಡ್ ಇನ್ ಇಂಡಿಯಾ ಉತ್ಪನ್ನಗಳಿಗೆ ಒಳ್ಳೆಯ ಸುದ್ದಿ’: ಭಾರತ-ಅಮೇರಿಕಾ ವ್ಯಾಪಾರ ಒಪ್ಪಂದದ ಬಗ್ಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

03/02/2026 8:48 AM

BREAKING : ದಾವಣಗೆರೆಯಲ್ಲಿ ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ಪ್ರಕರಣ : ಕಾಂಗ್ರೆಸ್ ಮುಖಂಡನ ಮತ್ತಿಬ್ಬರು ಪುತ್ರರು ಅರೆಸ್ಟ್

03/02/2026 8:47 AM

Watch video: ಕ್ರಿಕೆಟ್ ಇತಿಹಾಸದ ವಿವಾದಾತ್ಮಕ ರನೌಟ್: ಚೆಂಡಿಲ್ಲದ ಕೈಯಿಂದ ಸ್ಟಂಪ್ ಹಾರಿಸಿದರೂ ಔಟ್ ಕೊಟ್ಟಿದ್ದೇಗೆ?

03/02/2026 8:41 AM
State News
KARNATAKA

ಬೆಂಗಳೂರು ಜನತೆ ಗಮನಕ್ಕೆ : ಈ 2 ದಿನಗಳ ಕಾಲ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

By kannadanewsnow0503/02/2026 8:52 AM KARNATAKA 2 Mins Read

ಬೆಂಗಳೂರು : ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳಲಿದೆ. ಹೀಗಾಗಿ ಇದೇ…

BREAKING : ದಾವಣಗೆರೆಯಲ್ಲಿ ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ಪ್ರಕರಣ : ಕಾಂಗ್ರೆಸ್ ಮುಖಂಡನ ಮತ್ತಿಬ್ಬರು ಪುತ್ರರು ಅರೆಸ್ಟ್

03/02/2026 8:47 AM

ದಾವಣಗೆರೆ : ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿಯಾಗಿ ಸ್ಥಳದಲ್ಲೇ ಚಾಲಕ ದುರ್ಮರಣ

03/02/2026 8:41 AM

BREAKING : ರಾಜ್ಯದ ಸರ್ಕಾರಿ ಬಸ್ ಗಳ ಮೇಲೆ ಗುಟ್ಕಾ, ಪಾನ್ ಮಸಾಲ ಜಾಹೀರಾತು ಪ್ರಕಟಿಸದಂತೆ ಸರ್ಕಾರ ಆದೇಶ

03/02/2026 8:24 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.