BIG NEWS : ಚಿತ್ರದುರ್ಗದಲ್ಲಿ ಬಿಜೆಪಿ ‘ಸಮನ್ವಯ’ ಸಭೆಯಲ್ಲಿ ಗಲಾಟೆ : ಓರ್ವ ಕಾರ್ಯಕರ್ತನ ಮೇಲೆ ಹಲ್ಲೆ

ಚಿತ್ರದುರ್ಗ : ಚಿತ್ರದುರ್ಗದಲ್ಲಿ ಇಂದು ಬಿಜೆಪಿ ಕಾರ್ಯಕರ್ತರ ಸಮನ್ವಯ ಸಭೆಯಲ್ಲಿ ಲೋಕಸಭಾ ಚುನಾವಣೆ ಅಭ್ಯರ್ಥಿ ಗೋವಿಂದ ಕಾರಜೋಳ ಹಾಗೂ ಇತರೆ ನಾಯಕರ ಸಮ್ಮುಖದಲ್ಲಿ ಸಮನ್ವಯ ಸಭೆಯ ನಡೆಯಿತು. ಸಭೆಯ ಬಳಿಕ ನೋಡು ನೋಡುತ್ತಿದ್ದಂತೆ ಗಲಾಟೆ ನಡೆದು ಓರ್ವ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿದೆ ಎಂದು ತಿಳಿದು ಬಂದಿದೆ. ಹೌದು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಚಿತ್ರದುರ್ಗ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರ ಸಮನ್ವಯ ಸಭೆ ನಡೆಯಿತು ಸಭೆಯ ಬಳಿಕ ಅಭ್ಯರ್ಥಿ ಗೋವಿಂದ ಕಾರಜೋಳ್ ಅವರು ತೆರಳಿದಾಗ ಈ … Continue reading BIG NEWS : ಚಿತ್ರದುರ್ಗದಲ್ಲಿ ಬಿಜೆಪಿ ‘ಸಮನ್ವಯ’ ಸಭೆಯಲ್ಲಿ ಗಲಾಟೆ : ಓರ್ವ ಕಾರ್ಯಕರ್ತನ ಮೇಲೆ ಹಲ್ಲೆ