Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಅತಿಯಾಗಿ `ಕೋಲ್ಡ್‌ ಡ್ರಿಂಕ್ಸ್‌’ ಕುಡಿಯುವವರೇ ಎಚ್ಚರ : ನಿಮ್ಮ ಜೀರ್ಣಕ್ರಿಯೆಗೆ ಕಾದಿದೆ ಸಂಕಷ್ಟ | Cold drinks

ALERT : ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ 5 ಕೆಟ್ಟ ಅಭ್ಯಾಸಗಳಿವು: ಇಂದೇ ಬಿಟ್ಟುಬಿಡಿ | 5 Bad Habits

ನೀಟ್ ಪೇಪರ್ ಲೀಕ್ ಜಾಲ ಪತ್ತೆ: ನಾಸಿಕ್‌ನಿಂದ ಹರಿಯಾಣದ ಮೂಲಕ ರಾಜಸ್ಥಾನ ತಲುಪಿದ್ದ ಪ್ರಶ್ನೆಪತ್ರಿಕೆ : ಎಸ್‌ಒಜಿ ಐಜಿ ಮಾಹಿತಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ : ನಾಳೆ ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭ
KARNATAKA

BIG NEWS : ರಾಜ್ಯದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ : ನಾಳೆ ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭ

By ಸುರೇಶ್‌

ಬೆಂಗಳೂರು : ರಾಜ್ಯದ ಮೂರು ಕ್ಷೇತ್ರಗಳಾದ ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆ ನಾಳೆ ನಡೆಯಲಿದೆ. ಬೆಳಗ್ಗೆ 7 ಗಂಟೆಗೆ ಮತದಾನ ಆರಂಭಗೊಳ್ಳಲಿದ್ದು, ಸಂಜೆ 6 ಗಂಟೆಯವರೆಗೂ ಮತದಾನಕ್ಕೆ ಅವಕಾಶವಿದೆ.

ಹಾಗಾಗಿ ಇವಂದು ಮೂರು ಕ್ಷೇತ್ರಗಳ ವಿಧಾನಸಭಾ ಉಪಚುನಾವಣೆಯು, ರಾಜ್ಯ ನಾಯಕರಿಗೂ ಇದೊಂದು ಪ್ರತಿಷ್ಠೆಯ ಚುನಾವಣೆಯಾಗಿದ್ದು, ಮೂರು ಕ್ಷೇತ್ರಗಳ ಚುನಾವಣೆಯಲ್ಲಿ ಗೆಲ್ಲಲು ಮೂರು ರಾಜಕೀಯ ಪಕ್ಷಗಳು ಹರಸಾಹಸ ಪಡುತ್ತಿವೆ. ಈಗಾಗಲೇ ಎಲ್ಲಾ ಪಕ್ಷಗಳ ನಾಯಕರು ಮೂರೂ ಕ್ಷೇತ್ರಗಳಲ್ಲಿ ಭರ್ಜರಿ ಪ್ರಚಾರ ನಡೆಸಿದ್ದಾರೆ.

ಮೂರೂ ಕ್ಷೇತ್ರಗಳ ಪೈಕಿ ಎರಡು ಕ್ಷೇತ್ರಗಳಲ್ಲಿ ಮಾಜಿ ಮುಖ್ಯಮಂತ್ರಿಗಳ ಮಕ್ಕಳು ಸ್ಪರ್ಧಿಸುತ್ತಿದ್ದಾರೆ. ಹೌದು ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಮಗ ನಿಖಿಲ್ ಕುಮಾರಸ್ವಾಮಿ ಮತ್ತು ಹಾವೇರಿ ಜಿಲ್ಲೆಯ ಶಿಗ್ಗಾವಿ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದ ಬಸವರಾಜ್ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಸ್ಪರ್ಧಿಸುತ್ತಿದ್ದಾರೆ.

ಸಿಎಂ ಸಿದ್ದರಾಮಯ್ಯ ಡಿಕೆಶಿಗೆ ಪ್ರತಿಷ್ಠೆಯ ಕಣ!

ಇನ್ನು ಸಂಡೂರು ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ ವೈಯಕ್ತಿಕ ಪ್ರತಿಷ್ಠೆ ಇದೆ. ಸಂಡೂರು ಕ್ಷೇತ್ರದಲ್ಲಿ ಸಿದ್ದರಾಮಯ್ಯ ಆಪ್ತ ತುಕರಾಂ ಪತ್ನಿ ಅಖಾಡಲ್ಲಿದ್ದಾರೆ. ಹಾಗಾಗಿ ಅವರನ್ನು ಗೆಲ್ಲಿಸುವುದು ಅನಿವಾರ್ಯವಾಗಿದೆ. ಅಲ್ಲದೆ, ಶಿಗ್ಗಾಂವಿಯಲ್ಲೂ ಜಮೀರ್‌ ಆಪ್ತ ಯಾಸೀರ್ ಖಾನ್ ಪಠಾಣ್ ಸ್ಪರ್ಧೆ ಮಾಡಿರುವುದರಿಂದ ಈ ಕ್ಷೇತ್ರವನ್ನೂ ಸಿದ್ದರಾಮಯ್ಯ ವೈಯಕ್ತಿಕ ಪ್ರತಿಷ್ಠೆಯ ಕ್ಷೇತ್ರವಾಗಿ ಮಾಡಿಕೊಂಡಿದ್ದಾರೆ.

ಮೂರು ಕ್ಷೇತ್ರಗಳ ಉಪ ಚುನಾವಣೆ ಕಾಂಗ್ರೆಸ್ ಇಬ್ಬರು ನಾಯಕರ ಪ್ರತಿಷ್ಠೆಯ ಪ್ರಶ್ನೆಯೂ ಹೌದಾಗಿದೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವು ಡಿಕೆ ಶಿವಕುಮಾರ್‌ಗೆ ಅನಿವಾರ್ಯವಾಗಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಡಿಕೆ ಸುರೇಶ್ ಸೋಲಿನ ಸೇಡು ತೀರಿಸಿಕೊಳ್ಳಲು ಈ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಅನಿವಾರ್ಯವಾಗಿದೆ. ಹೀಗಾಗಿ ಡಿಕೆ ಶಿವಕುಮಾರ್ ಚನ್ನಪಟ್ಟಣ ಕ್ಷೇತ್ರವನ್ನು ವೈಯಕ್ತಿಕ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ.

Share. Facebook Twitter LinkedIn WhatsApp Email

Related Posts

ALERT : ಅತಿಯಾಗಿ `ಕೋಲ್ಡ್‌ ಡ್ರಿಂಕ್ಸ್‌’ ಕುಡಿಯುವವರೇ ಎಚ್ಚರ : ನಿಮ್ಮ ಜೀರ್ಣಕ್ರಿಯೆಗೆ ಕಾದಿದೆ ಸಂಕಷ್ಟ | Cold drinks

1 Min Read

ALERT : ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ 5 ಕೆಟ್ಟ ಅಭ್ಯಾಸಗಳಿವು: ಇಂದೇ ಬಿಟ್ಟುಬಿಡಿ | 5 Bad Habits

2 Mins Read

ALERT : ಸಾರ್ವಜನಿಕರೇ ಎಚ್ಚರ : ಮುಂದಿನ 5 ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ತಾಪಮಾನ ಭಾರೀ ಏರಿಕೆ | Temperature rise

1 Min Read
Recent News

ALERT : ಅತಿಯಾಗಿ `ಕೋಲ್ಡ್‌ ಡ್ರಿಂಕ್ಸ್‌’ ಕುಡಿಯುವವರೇ ಎಚ್ಚರ : ನಿಮ್ಮ ಜೀರ್ಣಕ್ರಿಯೆಗೆ ಕಾದಿದೆ ಸಂಕಷ್ಟ | Cold drinks

ALERT : ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ 5 ಕೆಟ್ಟ ಅಭ್ಯಾಸಗಳಿವು: ಇಂದೇ ಬಿಟ್ಟುಬಿಡಿ | 5 Bad Habits

ನೀಟ್ ಪೇಪರ್ ಲೀಕ್ ಜಾಲ ಪತ್ತೆ: ನಾಸಿಕ್‌ನಿಂದ ಹರಿಯಾಣದ ಮೂಲಕ ರಾಜಸ್ಥಾನ ತಲುಪಿದ್ದ ಪ್ರಶ್ನೆಪತ್ರಿಕೆ : ಎಸ್‌ಒಜಿ ಐಜಿ ಮಾಹಿತಿ!

BREAKING : ಆಭರಣ ಪ್ರಿಯರಿಗೆ ಬಿಗ್ ಶಾಕ್ : ಸರ್ಕಾರದಿಂದ ಚಿನ್ನ, ಬೆಳ್ಳಿ ಆಮದು ಸುಂಕ ಶೇ. 15ಕ್ಕೆ ಏರಿಕೆ | Gold, silver import duty Hike

State News
KARNATAKA

ALERT : ಅತಿಯಾಗಿ `ಕೋಲ್ಡ್‌ ಡ್ರಿಂಕ್ಸ್‌’ ಕುಡಿಯುವವರೇ ಎಚ್ಚರ : ನಿಮ್ಮ ಜೀರ್ಣಕ್ರಿಯೆಗೆ ಕಾದಿದೆ ಸಂಕಷ್ಟ | Cold drinks

By kannadanewsnow57 KARNATAKA 1 Min Read

ಬೆಂಗಳೂರು: ಬೇಸಿಗೆಯ ಬಿಸಿಲಿನಿಂದ ಪಾರಾಗಲು ಅಥವಾ ಬಾಯಾರಿಕೆ ತಣಿಸಲು ನಾವೆಲ್ಲರೂ ಕೋಲ್ಡ್‌ ಡ್ರಿಂಕ್ಸ್‌ಗಳ (ತಂಪು ಪಾನೀಯ) ಮೊರೆ ಹೋಗುವುದು ಸಾಮಾನ್ಯ.…

ALERT : ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ 5 ಕೆಟ್ಟ ಅಭ್ಯಾಸಗಳಿವು: ಇಂದೇ ಬಿಟ್ಟುಬಿಡಿ | 5 Bad Habits

ALERT : ಸಾರ್ವಜನಿಕರೇ ಎಚ್ಚರ : ಮುಂದಿನ 5 ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ತಾಪಮಾನ ಭಾರೀ ಏರಿಕೆ | Temperature rise

ರಾಜ್ಯದ ಜನತೆಯ ಗಮನಕ್ಕೆ: `ಲೋಕಾಯುಕ್ತಕ್ಕೆ ದೂರು’ ಸಲ್ಲಿಸುವುದು ಹೇಗೆ? ಇಲ್ಲಿವೆ ಅಗತ್ಯ ನಮೂನೆಗಳು | Lokayukta

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.