Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS : ರಾಜ್ಯ ಸರ್ಕಾರದಿಂದ `ಕ್ರೀಡಾ ಸಾಧಕರಿಗೆ’ ಭರ್ಜರಿ ಗುಡ್ ನ್ಯೂಸ್ : ಸಿವಿಲ್ ಹುದ್ದೆಗಳ ನೇಮಕಾತಿಯಲ್ಲಿ 2% ಮೀಸಲಾತಿ ಘೋಷಣೆ.!

ರಾಜ್ಯದ `ವಿಶೇಷ ಚೇತನರಿಗೆ ಗುಡ್ ನ್ಯೂಸ್’ :  ಆಗಸ್ಟ್ ನಲ್ಲಿ `ಉದ್ಯೋಗ ಮೇಳ’

ಕರ್ನಾಟಕ ಸೇರಿ ದೇಶಾದ್ಯಂತ ಇಂದು `ಕಾಮೆಡ್-ಕೆ ಯುಜಿಇಟಿ ಪರೀಕ್ಷೆ’ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಜುಲೈ ಅಂತ್ಯದವರೆಗೆ 8,69,284 ರೈತರಿಗೆ 8362 ಕೋಟಿ ರೂ ಸಾಲ ವಿತರಣೆ : ಸಿಎಂ ಸಿದ್ದರಾಮಯ್ಯ
KARNATAKA

BIG NEWS : ಜುಲೈ ಅಂತ್ಯದವರೆಗೆ 8,69,284 ರೈತರಿಗೆ 8362 ಕೋಟಿ ರೂ ಸಾಲ ವಿತರಣೆ : ಸಿಎಂ ಸಿದ್ದರಾಮಯ್ಯ

By kannadanewsnow05

ಬೆಂಗಳೂರು : ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ 37 ಲಕ್ಷ ರೈತರಿಗೆ 28 ಸಾವಿರ ಕೋಟಿ ಸಾಲ ವಿತರಣೆ ಗುರಿ ಹೊಂದಲಾಗಿದ್ದು, ಜುಲೈ ಅಂತ್ಯದವರೆಗೆ 8,69,284 ರೈತರಿಗೆ 8362.68 ಕೋಟಿ ರೂ ಸಾಲ ವಿತರಣೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಸಹಕಾರ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದ ಅವರು, ಈ ವೇಳೆ, ರೈತರಿಗೆ ಸಕಾಲದಲ್ಲಿ ಕೃಷಿ ಸಾಲವನ್ನು ಸಿಗುವುದನ್ನು ಖಾತ್ರಿಪಡಿಸಬೇಕು. ನಬಾರ್ಡ್ ರಿಯಾಯಿತಿ ಬಡ್ಡಿ ದರದ ಸಾಲದ ಮಿತಿಯನ್ನು ಹಿಂದಿನ ಸಾಲಿನಲ್ಲಿದ್ದ 5,600 ಕೋಟಿಗಳಿಂದ 3,236.11 ಕೋಟಿ ರೂಗೆ ಅಂದರೆ ಶೇ.42.21ರಷ್ಟು ಕಡಿಮೆ ಮಾಡಿದೆ. ಆದರೂ ಸಾಲ ವಿತರಣೆಯಲ್ಲಿ ಶೇ.96.07 ರಷ್ಟು ಪ್ರಗತಿ ಸಾಧಿಸಲಾಗಿದೆ.

2024-25ನೇ ಸಾಲಿನಲ್ಲಿ 29,75,598 ರೈತರಿಗೆ 25,939.09 ಕೋಟಿ ರೂ ಕೃಷಿ ಸಾಲ ವಿತರಣೆ ಮಾಡಲಾಗಿದೆ. ರಾಜ್ಯದಲ್ಲಿ 28,516 ಸಹಕಾರ ಸಂಘಗಳು ಲಾಭದಲ್ಲಿದ್ದು, 14,670 ಸಂಘಗಳು ನಷ್ಟದಲ್ಲಿವೆ. ಸಾಲ ವಸೂಲಾತಿ ಸರಿಯಾಗಿ ಆಗದ ಕಾರಣ ಬಹುತೇಕ ಸಂಘಗಳು ನಷ್ಟದಲ್ಲಿದ್ದು, ಅಂತಹ ಸಾಲ ವಸೂಲಾತಿಗೆ ಕೈಗೊಂಡ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಸೂಚಿಸಿದರು.

ರಾಜ್ಯದಲ್ಲಿ 7074 ಗಿರವಿದಾರ ಸಂಸ್ಥೆಗಳು ಹಾಗೂ 1468 ಚೀಟಿ ಸಂಸ್ಥೆಗಳು ಕರ್ನಾಟಕ ಲೇವಾದೇವಿಗಾರರ ಅಧಿನಿಯಮ 1961, ಕರ್ನಾಟಕ ಗಿರವಿದಾರರ ಅಧಿನಿಯಮ 1961 ಮತ್ತು ಚೀಟಿನಿಧಿಗಳ ಅಧಿನಿಯಮ 1982ರಡಿ ನೋಂದಣಿಯಾಗಿವೆ. ಅನಧಿಕೃತವಾಗಿ ಕಾರ್ಯಾಚರಿಸುತ್ತಿರುವ ಗಿರವಿದಾರ ಸಂಸ್ಥೆಗಳು ಹಾಗೂ ಚೀಟಿ ಸಂಸ್ಥೆಗಳ ಮೇಲೆ ನಿಗಾ ಇರಿಸಬೇಕು. ರಾಜ್ಯದಲ್ಲಿ ಸಹಕಾರಿ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.

Share. Facebook Twitter LinkedIn WhatsApp Email

Related Posts

GOOD NEWS : ರಾಜ್ಯ ಸರ್ಕಾರದಿಂದ `ಕ್ರೀಡಾ ಸಾಧಕರಿಗೆ’ ಭರ್ಜರಿ ಗುಡ್ ನ್ಯೂಸ್ : ಸಿವಿಲ್ ಹುದ್ದೆಗಳ ನೇಮಕಾತಿಯಲ್ಲಿ 2% ಮೀಸಲಾತಿ ಘೋಷಣೆ.!

1 Min Read

ರಾಜ್ಯದ `ವಿಶೇಷ ಚೇತನರಿಗೆ ಗುಡ್ ನ್ಯೂಸ್’ :  ಆಗಸ್ಟ್ ನಲ್ಲಿ `ಉದ್ಯೋಗ ಮೇಳ’

1 Min Read

ಕರ್ನಾಟಕ ಸೇರಿ ದೇಶಾದ್ಯಂತ ಇಂದು `ಕಾಮೆಡ್-ಕೆ ಯುಜಿಇಟಿ ಪರೀಕ್ಷೆ’ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ.!

1 Min Read
Recent News

GOOD NEWS : ರಾಜ್ಯ ಸರ್ಕಾರದಿಂದ `ಕ್ರೀಡಾ ಸಾಧಕರಿಗೆ’ ಭರ್ಜರಿ ಗುಡ್ ನ್ಯೂಸ್ : ಸಿವಿಲ್ ಹುದ್ದೆಗಳ ನೇಮಕಾತಿಯಲ್ಲಿ 2% ಮೀಸಲಾತಿ ಘೋಷಣೆ.!

ರಾಜ್ಯದ `ವಿಶೇಷ ಚೇತನರಿಗೆ ಗುಡ್ ನ್ಯೂಸ್’ :  ಆಗಸ್ಟ್ ನಲ್ಲಿ `ಉದ್ಯೋಗ ಮೇಳ’

ಕರ್ನಾಟಕ ಸೇರಿ ದೇಶಾದ್ಯಂತ ಇಂದು `ಕಾಮೆಡ್-ಕೆ ಯುಜಿಇಟಿ ಪರೀಕ್ಷೆ’ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ.!

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಬಾಪೂಜಿ ಸೇವಾ ಕೇಂದ್ರಗಳಲ್ಲಿ `ಇ-ಸ್ವತ್ತು’ ಅರ್ಜಿ ಸಲ್ಲಿಕೆ, ಉಚಿತವಾಗಿ ಸಿಗಲಿದೆ ನಮೂನೆ 11A, 11B

State News
KARNATAKA

GOOD NEWS : ರಾಜ್ಯ ಸರ್ಕಾರದಿಂದ `ಕ್ರೀಡಾ ಸಾಧಕರಿಗೆ’ ಭರ್ಜರಿ ಗುಡ್ ನ್ಯೂಸ್ : ಸಿವಿಲ್ ಹುದ್ದೆಗಳ ನೇಮಕಾತಿಯಲ್ಲಿ 2% ಮೀಸಲಾತಿ ಘೋಷಣೆ.!

By kannadanewsnow57 KARNATAKA 1 Min Read

ಬೆಂಗಳೂರು: ರಾಜ್ಯದ ಕ್ರೀಡಾ ಸಾಧಕರಿಗೆ ಕರ್ನಾಟಕ ಸರ್ಕಾರವು ಸಿಹಿ ಸುದ್ದಿಯೊಂದನ್ನು ನೀಡಿದೆ. ರಾಜ್ಯದ ನಾಗರಿಕ ಸೇವೆಗಳ (ಸಿವಿಲ್ ಸೇವೆ) ನೇಮಕಾತಿಯಲ್ಲಿ…

ರಾಜ್ಯದ `ವಿಶೇಷ ಚೇತನರಿಗೆ ಗುಡ್ ನ್ಯೂಸ್’ :  ಆಗಸ್ಟ್ ನಲ್ಲಿ `ಉದ್ಯೋಗ ಮೇಳ’

ಕರ್ನಾಟಕ ಸೇರಿ ದೇಶಾದ್ಯಂತ ಇಂದು `ಕಾಮೆಡ್-ಕೆ ಯುಜಿಇಟಿ ಪರೀಕ್ಷೆ’ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ.!

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಬಾಪೂಜಿ ಸೇವಾ ಕೇಂದ್ರಗಳಲ್ಲಿ `ಇ-ಸ್ವತ್ತು’ ಅರ್ಜಿ ಸಲ್ಲಿಕೆ, ಉಚಿತವಾಗಿ ಸಿಗಲಿದೆ ನಮೂನೆ 11A, 11B

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.