BIG NEWS : ವಕ್ಫ್ ವಿವಾದ : ಯತ್ನಾಳ್ ಆಕ್ರೋಶ ಬೆನ್ನಲ್ಲೆ ಬಿಜೆಪಿ ಪರಿಶೀಲನಾ ತಂಡ ಪುನರ್ ರಚಿಸಿದ ಬಿವೈ ವಿಜಯೇಂದ್ರ

ಬೆಂಗಳೂರು : ವಿಜಯಪುರದಲ್ಲಿ ರೈತರ ಜಮೀನುಗಳು ವಕ್ಫ್ ಆಸ್ತಿ ಎಂದು ತೋರಿಸುತ್ತಿರುವ ವಿಚಾರವಾಗಿ ಬಿಜೆಪಿಯ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಬಿಜೆಪಿ ಪರಿಶೀಲನ ತಂಡವನ್ನು ರಚನೆ ಮಾಡಿದ್ದರು ಇದಕ್ಕೆ ಬಸನಗೌಡ ಪಾಟೀಲ್ ಯತ್ನಾಳ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೆ ಇಂದು ಮತ್ತೆ ಪುನರ್ ರಚನೆ ಮಾಡಿದ್ದಾರೆ. ಹೌದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ಬಿಜೆಪಿ ಪರಿಶೀಲನ ತಂಡ ಪುನರ್ ರಚಿಸಿದ್ದಾರೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶದ ಬೆನ್ನಲ್ಲೆ ತಂಡ ಪುನರ್ ರಚನೆ ಮಾಡಲಾಗಿದೆ. ಸಂಸದ … Continue reading BIG NEWS : ವಕ್ಫ್ ವಿವಾದ : ಯತ್ನಾಳ್ ಆಕ್ರೋಶ ಬೆನ್ನಲ್ಲೆ ಬಿಜೆಪಿ ಪರಿಶೀಲನಾ ತಂಡ ಪುನರ್ ರಚಿಸಿದ ಬಿವೈ ವಿಜಯೇಂದ್ರ