BIG NEWS : ಪಾನಿಪುರಿಯಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆಯಾಗಿರುವುದು ದೃಢ : ಸಚಿವ ದಿನೇಶ ಗುಂಡೂರಾವ್‌ ಮಾಹಿತಿ

ಬೆಂಗಳೂರು : ಪಾನಿಪುರಿಯ ಹಲವು ಮಾದರಿಗಳು ಆಹಾರ ಸುರಕ್ಷತೆಯ ಪರೀಕ್ಷೆಯಲ್ಲಿ ವಿಫಲವಾಗಿದ್ದು, ಇವುಗಳಲ್ಲಿ ಕ್ಯಾನ್ಸರ್‌ ಕಾರ ಅಂಶಗಳಿರುವುದು ದೃಢವಾಗಿದೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಮಾಹಿತಿ ನೀಡಿದ್ದಾರೆ. ಕಾಟನ್ ಕ್ಯಾಂಡಿ, ಗೋಬಿ ಹಾಗು ಕಬಾಬ್ ತಯಾರಿಕೆಯಲ್ಲಿ ಕೃತಕ ಬಣ್ಣಗಳ ಬಳಕೆಯನ್ನು ನಿಷೇಧಿಸಿರುವಂತೆಯೇ ರಾಜ್ಯದಲ್ಲಿ ಮಾರಾಟವಾಗುತ್ತಿರುವ ಪಾನಿಪೂರಿ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ. ಪಾನಿಪುರಿಯ ಹಲವು ಮಾದರಿಗಳೂ ಸಹ ಆಹಾರ ಸುರಕ್ಷತೆಯ ಪರೀಕ್ಷೆಯಲ್ಲಿ ವಿಫಲವಾಗಿದ್ದು ಇವುಗಳಲ್ಲಿ ಕಾನ್ಸರ್ ಕಾರಕ ಅಂಶಗಳಿರುವುದು ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ. ಈ ಕುರಿತು ಹೆಚ್ಚಿನ … Continue reading BIG NEWS : ಪಾನಿಪುರಿಯಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆಯಾಗಿರುವುದು ದೃಢ : ಸಚಿವ ದಿನೇಶ ಗುಂಡೂರಾವ್‌ ಮಾಹಿತಿ