Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಮಹಿಳೆಯರು ತಪ್ಪದೇ ಓದಲೇಬೇಕು : `ಯೋನಿ’ ಆರೋಗ್ಯದ ಬಗ್ಗೆ ನೀವು ತಿಳಿದುಕೊಳ್ಳಬೇಕಾದ 10 ಪ್ರಮುಖ ವಿಷಯಗಳು..!

10/01/2026 12:39 PM

ದತ್ತು ಪುತ್ರನಿಗೂ ಸಿಗುತ್ತಾ ಸರ್ಕಾರಿ ಕೆಲಸ? ಪುರಾತನ ಹಿಂದೂ ಕಾನೂನು ಉಲ್ಲೇಖಿಸಿ ಒರಿಸ್ಸಾ ಹೈಕೋರ್ಟ್ ಮಹತ್ವದ ತೀರ್ಪು!

10/01/2026 12:32 PM

BREAKING : ಬೆಳಗಾವಿಯಲ್ಲಿ `SSLC’ ಸಮಾಜ ವಿಜ್ಞಾನ ಪ್ರಶ್ನೆಪತ್ರಿಕೆ ಲೀಕ್.!

10/01/2026 12:26 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಅಂಗವಿಕಲರು, ಬುದ್ಧಿಮಾಂದ್ಯತೆಯಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ಪ್ರತಿ ತಿಂಗಳು 1,000 ರೂ. ಪ್ರೋತ್ಸಾಹಧನ : ರಾಜ್ಯ ಸರ್ಕಾರ ಆದೇಶ
KARNATAKA

BIG NEWS : ಅಂಗವಿಕಲರು, ಬುದ್ಧಿಮಾಂದ್ಯತೆಯಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ಪ್ರತಿ ತಿಂಗಳು 1,000 ರೂ. ಪ್ರೋತ್ಸಾಹಧನ : ರಾಜ್ಯ ಸರ್ಕಾರ ಆದೇಶ

By kannadanewsnow5727/06/2024 10:36 AM
vidhana soudha
vidhana soudha

ಬೆಂಗಳೂರು : ಬೆನ್ನುಹುರಿ ಅಪಘಾತದ ಅಂಗವಿಕಲರು, ಬುದ್ಧಿಮಾಂಧ್ಯತೆಯಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ಪ್ರತಿ ತಿಂಗಳು 1,000 ರೂ. ಪ್ರೋತ್ಸಾಹಧನ ನೀಡುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ನಿರ್ದೇಶನಾಲಯ ಇವರು 2024-25ನೇ ಸಾಲಿನ ಆಯವ್ಯಯ ជ -1510, 2024-25 Cerebral Palsy, Muscular Dystrophy, Parkinsons , Multiple Sclerosis ಆರೈಕೆದಾರರಿಗೆ ಪ್ರತಿ ಮಾಹೆ ರೂ.1,000/-ಗಳ ಪ್ರೋತ್ಸಾಹಧನವನ್ನು ನೀಡಲಾಗುವುದು ಎಂದು ಮಾನ್ಯ ಮುಖ್ಯಮಂತ್ರಿಯವರು ಘೋಷಿಸಿರುತ್ತಾರೆ.

2024-25 Cerebral Palsy, Muscular Dystrophy, Parkinsons ಮತ್ತು Multiple Sclerosis ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ಪ್ರತಿ ಮಾಹೆ ರೂ.1,000/-ಗಳ ಪ್ರೋತ್ಸಾಹಧನವನ್ನು ನೀಡಲಾಗುವ ಹೊಸ ಯೋಜನೆಯೊಂದಿಗೆ ಬೆನ್ನುಹುರಿ ಅಪಘಾತದ ಅಂಗವಿಕಲರು (Spinal Cord Injury) ಮತ್ತು ಬುದ್ಧಿಮಾಂದ್ಯತೆ (Mentally retarded) ಈ ಎರಡು ಬಗೆಯ ವಿಕಲತೆಗಳನ್ನು ಸೇರ್ಪಡೆಗೊಳಿಸಿದ್ದು, ಲೆಕ್ಕಶೀರ್ಷಿಕೆ:2235-02-101-0- 99, 100, 422, 423ರಡಿ ವೆಚ್ಚ ಭರಿಸಲು ಯೋಜನೆಗೆ ಸಂಬಂಧಿಸಿದಂತೆ ತಡೆಪಟ್ಟಿಯೊಂದಿಗೆ ಆಡಳಿತಾತ್ಮಕ ಮಂಜೂರಾತಿ ನೀಡಿ ಆದೇಶ ಹೊರಡಿಸುವಂತೆ ಕೋರಿರುತ್ತಾರೆ.

ಮೇಲೆ ಓದಲಾದ ಕ್ರಮ ಸಂಖ್ಯೆ (2)ರ ಅನಧಿಕೃತ ಟಿಪ್ಪಣಿಯಲ್ಲಿ ಆರ್ಥಿಕ ಇಲಾಖೆಯು Cerebral Palsy, Muscular Dystrophy, Parkinsons & Multiple Sclerosis ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ಪ್ರತಿ ಮಾಹೆ ರೂ.1,000/-ಗಳ ಪ್ರೋತ್ಸಾಹಧನವನ್ನು ನೀಡಲಾಗುವ ಯೋಜನೆಯ ವೆಚ್ಚವನ್ನು ಲೆಕ್ಕಶೀರ್ಷಿಕೆ:2235-02-101-0-99 ರಡಿ ರೂ.400.00 ಲಕ್ಷಗಳ ಆಯವ್ಯಯವನ್ನು ಮೀಸಲಿರಿಸಿ ನಿಗದಿಪಡಿಸಿರುತ್ತದೆ.

ಮೇಲಿನ ಎಲ್ಲಾ ಅಂಶಗಳನ್ನು ಕೂಲಂಕಷವಾಗಿ ಪರಿಶೀಲಿಸಿ, ಈ ಕೆಳಕಂಡಂತೆ ಆದೇಶಿಸಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, 2024-25ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ ಸಂಖ್ಯೆ: 151ರಲ್ಲಿ ಘೋಷಿಸಿರುವಂತೆ, 2024-25ನೇ ಸಾಲಿನಲ್ಲಿ Cerebral Palsy, Muscular Dystrophy, Parkinson 2 Multiple Sclerosis ជ ខ្ញុំ ವ್ಯಕ್ತಿಗಳ ಆರೈಕೆದಾರರಿಗೆ ಪ್ರತಿ ಮಾಹೆ ರೂ.1,000/-ಗಳ ಪ್ರೋತ್ಸಾಹಧನವನ್ನು ನೀಡಲಾಗುವ ಯೋಜನೆಯನ್ನು ಲೆಕ್ಕಶೀರ್ಷಿಕೆ:2235-02-101-0-99ರಡಿ ನಿಗದಿಪಡಿಸಿರುವ ರೂ.400.00 ಲಕ್ಷಗಳ ಅನುದಾನದ ಮಿತಿಯೊಳಗೆ ವೆಚ್ಚ ಭರಿಸಿ ಪ್ರಾರಂಭಿಸಲು ಹಾಗೂ ಈ ಕೆಳಕಂಡ ಕಟ್ಟುನಿಟ್ಟಾದ ಮಾರ್ಗಸೂಚಿಯನ್ವಯ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಮಂಜೂರಾತಿ ನೀಡಿ ಆದೇಶಿಸಿದೆ.

1. ವಿಶಿಷ್ಟ ಗುರುತಿನ ಚೀಟಿ ಕಡ್ಡಾಯ (UDID CARD).

2. ಅಂಗವಿಕಲತೆಯ ಪ್ರಮಾಣ ಶೇ.75 ಮತ್ತು ಅದಕ್ಕಿಂತ ಹೆಚ್ಚಾಗಿರಬೇಕು.

3. ವಯಸ್ಸಿನ ಮಿತಿ ಇಲ್ಲ

4. ಆದಾಯದ ಮಿತಿ ಇಲ್ಲ.

5. ಜಿಲ್ಲಾ ಮಟ್ಟದ ಸಮಿತಿಯಲ್ಲಿ ಯೋಜನೆಯ ಫಲಾನುಭವಿಗಳನ್ನು ಆಯ್ಕೆ ಮಾಡುವುದು.
6. ಜಿಲ್ಲಾ ಸಮಿತಿಯಲ್ಲಿ ಆಯ್ಕೆಯಾದ ಫಲಾನುಭವಿಯ ಆರೈಕೆದಾರರ ಬ್ಯಾಂಕ್ / ಅಂಚೆ ಕಛೇರಿ ಉಳಿತಾಯ ಖಾತೆಗೆ ಪ್ರೋತ್ಸಾಹಧನವನ್ನು ಜಮಾ ಮಾಡಬೇಕು.

7. ಆಯ್ಕೆಯಾದ ವಿಕಲಚೇತನ ಫಲಾನುಭವಿಯ ಆರೈಕೆದಾರರು ಮರಣ ಹೊಂದಿದಲ್ಲಿ ಅಥವಾ ವಿಕಲಚೇತನ ಫಲಾನುಭವಿಯು ಲಿಖಿತ ಮನವಿಯ ಮೇರೆಗೆ ಬೇರೆ ಆರೈಕೆದಾರರನ್ನು ಜಿಲ್ಲಾ ಸಮಿತಿಯಲ್ಲಿ ಆಯ್ಕೆ ಮಾಡುವುದು.

8. ವಿಕಲಚೇತನ ಫಲಾನುಭವಿ ಮರಣ ಹೊಂದಿದಲ್ಲಿ ಪ್ರೋತ್ಸಾಹಧನ ಮಂಜೂರಾತಿ ತಂತಾನೇ ರದ್ದಾಗುವುದು.

ಈ ಆದೇಶವನ್ನು ಆರ್ಥಿಕ ಇಲಾಖೆಯ ಟಿಪ್ಪಣಿ ಸಂಖ್ಯೆ: ಆಇ 272 ವೆಚ್ಚ-10/2024, ದಿ:23.05.2024ರ ಸಹಮತಿ ಹಾಗೂ ಯೋಜನಾ ಇಲಾಖೆ ಟಿಪ್ಪಣಿ ಸಂಖ್ಯೆ: ಪಿಡಿಎಸ್ 44 ಐಎಂಎಂ 2024, ದಿನಾಂಕ:21.06.2024 ರ ಸಹಮತಿಯನ್ವಯ ಹೊರಡಿಸಲಾಗಿದೆ.

 

000 per month. Incentives: State Government Order 000 ರೂ. ಪ್ರೋತ್ಸಾಹಧನ : ರಾಜ್ಯ ಸರ್ಕಾರ ಆದೇಶ BIG NEWS : ಅಂಗವಿಕಲರು BIG NEWS: Caregivers suffering from disability mental retardation will get Rs 1 ಬುದ್ಧಿಮಾಂದ್ಯತೆಯಿಂದ ಬಳಲುತ್ತಿರುವ ಆರೈಕೆದಾರರಿಗೆ ಪ್ರತಿ ತಿಂಗಳು 1
Share. Facebook Twitter LinkedIn WhatsApp Email

Related Posts

ALERT : ಮಹಿಳೆಯರು ತಪ್ಪದೇ ಓದಲೇಬೇಕು : `ಯೋನಿ’ ಆರೋಗ್ಯದ ಬಗ್ಗೆ ನೀವು ತಿಳಿದುಕೊಳ್ಳಬೇಕಾದ 10 ಪ್ರಮುಖ ವಿಷಯಗಳು..!

10/01/2026 12:39 PM3 Mins Read

BREAKING : ಬೆಳಗಾವಿಯಲ್ಲಿ `SSLC’ ಸಮಾಜ ವಿಜ್ಞಾನ ಪ್ರಶ್ನೆಪತ್ರಿಕೆ ಲೀಕ್.!

10/01/2026 12:26 PM1 Min Read

BREAKING : ಬೆಳಗಾವಿಯಲ್ಲಿ ಶಿಕ್ಷಣ ಇಲಾಖೆಗೆ ಚಾಲೆಂಜ್ ಮಾಡಿ ‘SSLC’ ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ ಕಿಡಿಗೇಡಿಗಳು!

10/01/2026 12:26 PM1 Min Read
Recent News

ALERT : ಮಹಿಳೆಯರು ತಪ್ಪದೇ ಓದಲೇಬೇಕು : `ಯೋನಿ’ ಆರೋಗ್ಯದ ಬಗ್ಗೆ ನೀವು ತಿಳಿದುಕೊಳ್ಳಬೇಕಾದ 10 ಪ್ರಮುಖ ವಿಷಯಗಳು..!

10/01/2026 12:39 PM

ದತ್ತು ಪುತ್ರನಿಗೂ ಸಿಗುತ್ತಾ ಸರ್ಕಾರಿ ಕೆಲಸ? ಪುರಾತನ ಹಿಂದೂ ಕಾನೂನು ಉಲ್ಲೇಖಿಸಿ ಒರಿಸ್ಸಾ ಹೈಕೋರ್ಟ್ ಮಹತ್ವದ ತೀರ್ಪು!

10/01/2026 12:32 PM

BREAKING : ಬೆಳಗಾವಿಯಲ್ಲಿ `SSLC’ ಸಮಾಜ ವಿಜ್ಞಾನ ಪ್ರಶ್ನೆಪತ್ರಿಕೆ ಲೀಕ್.!

10/01/2026 12:26 PM

BREAKING : ಬೆಳಗಾವಿಯಲ್ಲಿ ಶಿಕ್ಷಣ ಇಲಾಖೆಗೆ ಚಾಲೆಂಜ್ ಮಾಡಿ ‘SSLC’ ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ ಕಿಡಿಗೇಡಿಗಳು!

10/01/2026 12:26 PM
State News
KARNATAKA

ALERT : ಮಹಿಳೆಯರು ತಪ್ಪದೇ ಓದಲೇಬೇಕು : `ಯೋನಿ’ ಆರೋಗ್ಯದ ಬಗ್ಗೆ ನೀವು ತಿಳಿದುಕೊಳ್ಳಬೇಕಾದ 10 ಪ್ರಮುಖ ವಿಷಯಗಳು..!

By kannadanewsnow5710/01/2026 12:39 PM KARNATAKA 3 Mins Read

ಮಹಿಳೆಯರು ತಮ್ಮ ಸೌಂದರ್ಯ, ಚರ್ಮದ ಆರೈಕೆ ಮತ್ತು ಫಿಟ್ನೆಸ್ ಬಗ್ಗೆ ಹೆಚ್ಚಿನ ಗಮನ ಹರಿಸುತ್ತಾರೆ. ಆದರೆ ವೈಯಕ್ತಿಕ ನೈರ್ಮಲ್ಯದ ವಿಷಯಕ್ಕೆ…

BREAKING : ಬೆಳಗಾವಿಯಲ್ಲಿ `SSLC’ ಸಮಾಜ ವಿಜ್ಞಾನ ಪ್ರಶ್ನೆಪತ್ರಿಕೆ ಲೀಕ್.!

10/01/2026 12:26 PM

BREAKING : ಬೆಳಗಾವಿಯಲ್ಲಿ ಶಿಕ್ಷಣ ಇಲಾಖೆಗೆ ಚಾಲೆಂಜ್ ಮಾಡಿ ‘SSLC’ ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ ಕಿಡಿಗೇಡಿಗಳು!

10/01/2026 12:26 PM

BREAKING : ಕನ್ನಡದ ಖ್ಯಾತ ಕಾದಂಬರಿಕಾರ್ತಿ `ಆಶಾ ರಘು’ ನಿಧನ | Asha Raghu passes away

10/01/2026 12:20 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.