Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಹುಬ್ಬಳ್ಳಿಯಲ್ಲಿ ಪ್ರೀತಿಯ ವಿಚಾರಕ್ಕೆ ಯುವಕನಿಗೆ ಚಾಕು ಇರಿದ ಯುವತಿಯ ಚಿಕ್ಕಪ್ಪ!

30/07/2025 1:15 PM

BIG NEWS : ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ : 2ನೇ ದಿನವೂ ಸಿಗದ ಯಾವುದೇ ಅಸ್ತಿಪಂಜರ, ಮುಂದುವರೆದ ಶೋಧ

30/07/2025 1:05 PM

BREAKING: ನ್ಯಾಯಮೂರ್ತಿ ವರ್ಮಾ ಪ್ರಕರಣ: ದುರ್ನಡತೆಯ ಪುರಾವೆಗಳಿದ್ದರೆ ಸಿಜೆಐ ರಾಷ್ಟ್ರಪತಿ, ಪ್ರಧಾನಿಗೆ ತಿಳಿಸಬಹುದು: ಸುಪ್ರೀಂ ಕೋರ್ಟ್

30/07/2025 12:59 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ : 2ನೇ ದಿನವೂ ಸಿಗದ ಯಾವುದೇ ಅಸ್ತಿಪಂಜರ, ಮುಂದುವರೆದ ಶೋಧ
KARNATAKA

BIG NEWS : ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ : 2ನೇ ದಿನವೂ ಸಿಗದ ಯಾವುದೇ ಅಸ್ತಿಪಂಜರ, ಮುಂದುವರೆದ ಶೋಧ

By kannadanewsnow0530/07/2025 1:05 PM

ದಕ್ಷಿಣಕನ್ನಡ : ಧರ್ಮಸ್ಥಳ ಗ್ರಾಮದಲ್ಲಿ ಅನೇಕ ಶವಗಳನ್ನು ಹೂತುಹಾಕಿರುವ ಬಗ್ಗೆ ಅನಾಮಿಕ ವ್ಯಕ್ತಿ ದೂರುಕೊಟ್ಟ ಬಳಿಕ, ಎಸ್‌ಐಟಿ ತಂಡ ತನಿಖೆ ನಡೆಸುತ್ತಿದ್ದು, ಮಂಗಳವಾರ ದೂರುದಾರ ತೋರಿಸಿದ ಜಾಗದಲ್ಲಿ ಅಗೆಯಲು ಆರಂಭ ಮಾಡಿತ್ತು. ಆದರೆ ಮೊದಲ ದಿನ ಆತ ತೋರಿಸಿದ ಜಾಗದಲ್ಲಿ ಯಾವುದೇ ಕುರುಹು ಸಿಕ್ಕಿಲ್ಲ. ಇಂದು ಸಹ ಶೋಧ ಕಾರ್ಯ ಮುಂದುವರೆದಿದ್ದು ಯಾವುದೇ ಅಸ್ತಿಪಂಜರ ದೊರೆತಿಲ್ಲ.

ಇಂದು ಎರಡನೇ ಜಾಗದಲ್ಲಿ ಕಾರ್ಯಾಚರಣೆ ಆರಂಭ ಆಗಲಿದೆ. ಇಂದು ಏಕಕಾಲದಲ್ಲಿ 3 ಕಡೆ ಅಗೆಯುವ ತೀರ್ಮಾನ ಮಾಡಲಾಗಿದೆ ಎನ್ನಲಾಗಿದೆ. ಈಗಾಗಲೇ ನೇತ್ರಾವತಿ ಸ್ನಾನಘಟ್ಟದ ಪ್ರದೇಶಕ್ಕೆ ಮುಸುಕುದಾರಿಯಾಗಿರುವ ದೂರುದಾರ ಪೊಲೀಸ್ ಭದ್ರತೆಯಲ್ಲಿ ಆಗಮಿಸಿದ್ದಾನೆ. ಎಸ್‌ಐಟಿ ತಂಡದ ಅಧಿಕಾರಿಗಳೂ ಸ್ಥಳಕ್ಕೆ ಬಂದಿದ್ದಾರೆ. ಜೊತೆಗೆ ಆತ ತೋರಿಸಿದ ಜಾಗದಲ್ಲಿ ಗುಂಡಿ ಅಗೆಯಲು ಬೇಕಾದ ಸಲಕರೆಗಳು , ಮಿನಿ ಹಿಟಾಚಿಯು ಬಂದಿದ್ದು, ಆದರೆ ಇಂದು ಕೂಡ ಯಾವುದೇ ಅಸ್ತಿಪಂಜರ ದೊರೆತಿಲ್ಲ.

ಮೊದಲ ಹಂತದಲ್ಲಿ ಸ್ಥಳೀಯ 12 ಪೌರ ಕಾರ್ಮಿಕರ ಸಹಕಾರದಲ್ಲಿ ಅಗೆಯುವ ಕಾರ್ಯ ಆರಂಭ ವಾಯಿತು. ಸುಮಾರು 3 ಗಂಟೆ ಅಗೆದು ಸುಮಾರು 4 ಡಿ ಆಳ, 6 ಅಡಿ ಉದ್ದದ ಹೊಮಡ ತೋಡಿದರೂ ಯಾವುದೇ ಕುರುಹು ಸಿಗಲಿಲ್ಲ. ಕಾರ್ಯಾಚರಣೆಯ ಸ್ಥಳ ನದಿ ಸಮೀಪವಾದ್ದರಿಂದ ನೀರಿನ ಒರತೆ, ಮೇಲೆ ಬೀಳುತ್ತಿದ್ದ ಕಲ್ಲು, ಮಣ್ಣು ಅಡ್ಡಿಯಾಯಿತು. ಮಂಗಳವಾರ ನೇತ್ರಾವತಿ ಸ್ನಾನಘಟ್ಟದ ಬಳಿ ಪುತ್ತೂರು ಎಸಿ ಸಮ್ಮುಖದಲ್ಲಿ 6 ತಾಸಿಗೂ ಹೆಚ್ಚು ಕಾಲ ಅಗೆಯುವ ಕಾರ್ಯ ಮಾಡಲಾಗಿತ್ತು.

ಈ ಪ್ರಕ್ರಿಯೆಗೆ ಮಂಗಳೂರು ಕೆಎಂಸಿ ಆಸ್ಪತ್ರೆಯ ಇಬ್ಬರು ನುರಿತ ವೈದ್ಯರೂ ಸಹ ಆಗಮಿಸಿದ್ದರು. ಡಿಐಜಿ ಅನುಚೇತ್, ಎಸ್‌ಐಟಿ ತನಿಖಾಧಿಕಾರಿ ಜಿತೇಂದ್ರ ದಯಾಮ, ಎಸ್ಪಿ ಸೈಮನ್, ಪುತ್ತೂರು ಎಸಿ ಸ್ಟ್ರೆಲ್ಲಾ ವರ್ಗೀಸ್, ಬೆಳ್ತಂಗಡಿ ತಹಶೀಲ್ದಾರ್ ಪ್ರಥ್ವಿ ಸಾನಿಕಂ, ಕಂದಾಯ, ಅರಣ್ಯ, ಎಫ್‌ಎಸ್‌ಎಲ್ ಸೋಕೋ ವಿಭಾಗ, ಆಂತರಿಕ ಭದ್ರತಾ ದಳ , ಪೊಲೀಸ್ ತಂಡ ನಿನ್ನೆ 12 ಗಂಟೆಗೆ ಕಾರ್ಯಾಚರಣೆ ಆರಂಭಿಸಿತ್ತು.

Share. Facebook Twitter LinkedIn WhatsApp Email

Related Posts

BIG NEWS : ಹುಬ್ಬಳ್ಳಿಯಲ್ಲಿ ಪ್ರೀತಿಯ ವಿಚಾರಕ್ಕೆ ಯುವಕನಿಗೆ ಚಾಕು ಇರಿದ ಯುವತಿಯ ಚಿಕ್ಕಪ್ಪ!

30/07/2025 1:15 PM1 Min Read

ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ 2 ದಿನ ರಿಲೀಫ್ : ಕೋರ್ಟ್ ತೀರ್ಪು ಮುಂದೂಡಿದ್ದೇಕೆ? | Prajwal Revanna 

30/07/2025 12:56 PM1 Min Read

BREAKING : ದರ್ಶನ್ ಅವ್ರಿಗೆ ಒಳ್ಳೇದು ಮಾಡೋಕೆ ಹೋಗಿದ್ದಕ್ಕೆ ಬೆನ್ನಿಗೆ ಚೂರಿ ಹಾಕಿಬಿಟ್ರು : ನಟ ಪ್ರಥಮ್ ಪೋಸ್ಟ್.!

30/07/2025 12:51 PM1 Min Read
Recent News

BIG NEWS : ಹುಬ್ಬಳ್ಳಿಯಲ್ಲಿ ಪ್ರೀತಿಯ ವಿಚಾರಕ್ಕೆ ಯುವಕನಿಗೆ ಚಾಕು ಇರಿದ ಯುವತಿಯ ಚಿಕ್ಕಪ್ಪ!

30/07/2025 1:15 PM

BIG NEWS : ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ : 2ನೇ ದಿನವೂ ಸಿಗದ ಯಾವುದೇ ಅಸ್ತಿಪಂಜರ, ಮುಂದುವರೆದ ಶೋಧ

30/07/2025 1:05 PM

BREAKING: ನ್ಯಾಯಮೂರ್ತಿ ವರ್ಮಾ ಪ್ರಕರಣ: ದುರ್ನಡತೆಯ ಪುರಾವೆಗಳಿದ್ದರೆ ಸಿಜೆಐ ರಾಷ್ಟ್ರಪತಿ, ಪ್ರಧಾನಿಗೆ ತಿಳಿಸಬಹುದು: ಸುಪ್ರೀಂ ಕೋರ್ಟ್

30/07/2025 12:59 PM

ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ 2 ದಿನ ರಿಲೀಫ್ : ಕೋರ್ಟ್ ತೀರ್ಪು ಮುಂದೂಡಿದ್ದೇಕೆ? | Prajwal Revanna 

30/07/2025 12:56 PM
State News
KARNATAKA

BIG NEWS : ಹುಬ್ಬಳ್ಳಿಯಲ್ಲಿ ಪ್ರೀತಿಯ ವಿಚಾರಕ್ಕೆ ಯುವಕನಿಗೆ ಚಾಕು ಇರಿದ ಯುವತಿಯ ಚಿಕ್ಕಪ್ಪ!

By kannadanewsnow0530/07/2025 1:15 PM KARNATAKA 1 Min Read

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಪ್ರೀತಿಯ ವಿಚಾರವಾಗಿ ಯುವತಿಯ ಚಿಕ್ಕಪ್ಪ ಯುವಕನಿಗೆ ಚಾಕು ಇರಿದಿರುವ ಘಟನೆ ವರದಿಯಾಗಿದೆ. ಚಾಕು ಇರಿತಕ್ಕೋಳಗಾದ ಯುವಕನನ್ನು…

BIG NEWS : ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ : 2ನೇ ದಿನವೂ ಸಿಗದ ಯಾವುದೇ ಅಸ್ತಿಪಂಜರ, ಮುಂದುವರೆದ ಶೋಧ

30/07/2025 1:05 PM

ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ 2 ದಿನ ರಿಲೀಫ್ : ಕೋರ್ಟ್ ತೀರ್ಪು ಮುಂದೂಡಿದ್ದೇಕೆ? | Prajwal Revanna 

30/07/2025 12:56 PM

BREAKING : ದರ್ಶನ್ ಅವ್ರಿಗೆ ಒಳ್ಳೇದು ಮಾಡೋಕೆ ಹೋಗಿದ್ದಕ್ಕೆ ಬೆನ್ನಿಗೆ ಚೂರಿ ಹಾಕಿಬಿಟ್ರು : ನಟ ಪ್ರಥಮ್ ಪೋಸ್ಟ್.!

30/07/2025 12:51 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.