Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬಿಹಾರದಲ್ಲಿ ‘NDA’ಗೆ ಭರ್ಜರಿ ಗೆಲುವು: ಮತದಾನೋತ್ತರ ಸಮೀಕ್ಷೆಗಳ ಭವಿಷ್ಯವಾಣಿ | Bihar Elections

11/11/2025 7:02 PM

BREAKING: ಬಿಹಾರ ವಿಧಾನಸಭೆ ಚುನಾವಣೆಯ ಮತದಾನೋತ್ತರ ಸಮೀಕ್ಷೆ ಪ್ರಕಟ: ಯಾರಿಗೆ ಎಷ್ಟು ಸೀಟ್ ಗೊತ್ತಾ? | Bihar Exit Polls

11/11/2025 6:54 PM

BREAKING : ಬಿಹಾರದಲ್ಲಿ ‘NDA’ಗೆ ಭರ್ಜರಿ ಗೆಲುವು ; ‘ಮೆಗಾ ಎಕ್ಸಿಟ್ ಪೋಲ್’ಗಳ ಭವಿಷ್ಯ

11/11/2025 6:54 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಎಲ್ಲಾ ಶಾಲೆಗಳಲ್ಲಿ `ಜನ್‌ಜಾತೀಯ ಗೌರವ್ ದಿವಸ್‌’ ಆಚರಣೆ : ಶಿಕ್ಷಣ ಇಲಾಖೆ ಆದೇಶ
KARNATAKA

BIG NEWS : ರಾಜ್ಯದ ಎಲ್ಲಾ ಶಾಲೆಗಳಲ್ಲಿ `ಜನ್‌ಜಾತೀಯ ಗೌರವ್ ದಿವಸ್‌’ ಆಚರಣೆ : ಶಿಕ್ಷಣ ಇಲಾಖೆ ಆದೇಶ

By kannadanewsnow5715/11/2024 2:03 PM

ಬೆಂಗಳೂರು : ರಾಜ್ಯದ ಎಲ್ಲಾ ಶಾಲೆಗಳಲ್ಲಿ ದಿನಾಂಕ:15.11.2024 ರಿಂದ 26.11.2024ರವರೆಗೆ ಬಿರ್ಸಾ ಮುಂಡಾರವರ ಜೀವನ, ಬುಡಕಟ್ಟು ಜನಾಂಗದ ಅಭಿವೃದ್ಧಿಗೆ ಅವರ ಕೊಡುಗೆಗಳು ಹಾಗೂ ಬುಡಕಟ್ಟು ಜನಾಂಗದ ಸಂಸ್ಕೃತಿ, ಪರಂಪರೆ ಕುರಿತು ಮಕ್ಕಳಿಗೆ ರಸಪ್ರಶ್ನೆ ಸ್ಪರ್ಧೆ ಹಾಗೂ ಇತರೆ ಚಟುವಟಿಕೆಗಳನ್ನು ಹಮ್ಮಿಕೊಂಡು ವಿದ್ಯಾರ್ಥಿಗಳಲ್ಲಿ ಬುಡಕಟ್ಟು ಜನಾಂಗದ ಬಗ್ಗೆ ಗೌರವ, ಅರಿವು ಮೂಡಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.

ಜನ್‌ಜಾತೀಯ ಗೌರವ್ ದಿವಸ್‌” (JDG) 2024 ಆಚರಿಸುವ ಕುರಿತು. ಉಲ್ಲೇಖಿತ ವಿಷಯಕ್ಕೆ ಸಂಬಂಧಿಸಿದಂತೆ, ಕೇಂದ್ರ ಸಚಿವ ಸಂಪುಟವು ಬುಡಕಟ್ಟು ಜನಾಂಗದ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ.

ಭಾರತೀಯ ಬುಡಕಟ್ಟು ಸ್ವಾತಂತ್ರ ಹೋರಾಟಗಾರ ಮತ್ತು ಮುಂಡಾ ಬುಡಕಟ್ಟಿಗೆ ಸೇರಿದ ಜಾನಪದ ನಾಯಕ ಬಿರ್ಸಾ ಮುಂಡಾ. ಇವರು ದಿನಾಂಕ:15.11.1875 ರಂದು ಜಾರ್ಖಂಡ್ ರಾಜ್ಯದ ರಾಂಚಿ ಜಿಲ್ಲೆಯ Ulihatu ಎಂಬ ಹಳ್ಳಿಯಲ್ಲಿ ಜನಿಸಿದರು. ಇವರ ಜನ್ಮ ದಿನಾಚರಣೆ ಅಂಗವಾಗಿ ರಾಜ್ಯದ ಎಲ್ಲಾ ಶಾಲೆಗಳಲ್ಲಿ ದಿನಾಂಕ:15.11.2024 ರಿಂದ 26.11.2024ರವರೆಗೆ ಬಿರ್ಸಾ ಮುಂಡಾರವರ ಜೀವನ, ಬುಡಕಟ್ಟು ಜನಾಂಗದ ಅಭಿವೃದ್ಧಿಗೆ ಅವರ ಕೊಡುಗೆಗಳು ಹಾಗೂ ಬುಡಕಟ್ಟು ಜನಾಂಗದ ಸಂಸ್ಕೃತಿ, ಪರಂಪರೆ ಕುರಿತು ಮಕ್ಕಳಿಗೆ ರಸಪ್ರಶ್ನೆ ಸ್ಪರ್ಧೆ ಹಾಗೂ ಇತರೆ ಚಟುವಟಿಕೆಗಳನ್ನು ಹಮ್ಮಿಕೊಂಡು ವಿದ್ಯಾರ್ಥಿಗಳಲ್ಲಿ ಬುಡಕಟ್ಟು ಜನಾಂಗದ ಬಗ್ಗೆ ಗೌರವ, ಅರಿವು ಮೂಡಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಲ್ಲೇಖಿತ ಪತ್ರದಲ್ಲಿ ಸೂಚಿಸಿದೆ.

ಮಾನ್ಯ ಪ್ರದಾನ ಮಂತ್ರಿಗಳು ದಿನಾಂಕ:15.11.2024 ರಂದು “ಜನ್‌ಜಾತೀಯ ಗೌರವ್ ದಿವಸ್” ಕಾರ್ಯಕ್ರಮವನ್ನು ಉದ್ಘಾಟನೆ ಮಾಡುವರು. ಈ ಕಾರ್ಯಕ್ರಮದ ನೇರ ಪ್ರಸಾರವು DD ಚಾನೆಲ್ ಗಳಲ್ಲಿ, PM ಇ-ವಿದ್ಯಾ DTH ಟಿವಿ ಚಾನೆಲ್‌ಗಳು ಮತ್ತು VI ರಿಂದ XII ತರಗತಿಗಳ PM e-ವಿದ್ಯಾ ಯೂಟ್ಯೂಬ್ ಚಾನಲ್‌ಗಳಲ್ಲಿ ನೇರ ಪ್ರಸಾರವಾಗುವುದು. ಶಿಕ್ಷಕರು ಶಾಲಾ ಹಂತದಲ್ಲಿ ವಿದ್ಯಾರ್ಥಿಗಳಿಗೆ ಈ ಕಾರ್ಯಕ್ರಮ ವೀಕ್ಷಿಸುವಂತೆ ಕ್ರಮ ವಹಿಸುವುದು ಹಾಗೂ ಬಿರ್ಸಾ ಮುಂಡಾ ಅವರ ಜೀವನ ಮತ್ತು ಕೊಡುಗೆಯ ಕುರಿತು NCERT ವತಿಯಿಂದ ಸಿದ್ಧಪಡಿಸಿರುವ ವೀಡಿಯೊವನ್ನು wơ https://ncert.nic.in/BirsaMunda.php?ln=en F ಕೈಗೊಳ್ಳುವುದು.

ಜನ್ ಜಾತಿಯ ಗೌರವ್ ದಿವಸ್ (ಜೆಜೆಡಿಜಿ) 2024 ಅಂಗವಾಗಿ ಶಿಕ್ಷಕರು ಶಾಲಾ ಹಂತದಲ್ಲಿ ದಿನಾಂಕ:15.11.2024 ರಿಂದ 26.11.2024 ರವರೆಗೆ ಈ ಕೆಳಕಂಡಂತೆ ಚಟುವಟಿಕೆಗಳನ್ನು ಹಮ್ಮಿಕೊಂಡು ಬುಡಕಟ್ಟು ಸಮುದಾಯಗಳ ಪರಂಪರೆ ಹಾಗೂ ಬಿರ್ಸಾ ಮುಂಡಾ ಅವರ ಕೊಡುಗೆಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವುದು.

BIG NEWS : Celebration of 'Janjatiya Gaurav Divas' in all schools of the state : Education Department orders BIG NEWS : ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವದಂದು `ಧ್ವಜಾರೋಹಣ' ಕಡ್ಡಾಯ : ರಾಜ್ಯ ಸರ್ಕಾರ ಮಹತ್ವದ ಆದೇಶ
Share. Facebook Twitter LinkedIn WhatsApp Email

Related Posts

ದೆಹಲಿ ಕಾರು ಸ್ಪೋಟ ಪ್ರಕರಣ: ನಾಳೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಮಹತ್ವದ ‘ಭದ್ರತಾ ಸಂಪುಟ ಸಮಿತಿ’ ಸಭೆ

11/11/2025 5:56 PM1 Min Read

Watch Video: ದೆಹಲಿ ಸ್ಪೋಟಕಕ್ಕೂ 2 ವಾರ ಹಿಂದಿನ i20 ಕಾರಿನ ಮತ್ತೊಂದು ವೀಡಿಯೋ ವೈರಲ್

11/11/2025 5:39 PM3 Mins Read

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆಕರ್ಷಕ ಕಲಾಲೋಕ ಮಳಿಗೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

11/11/2025 3:57 PM2 Mins Read
Recent News

ಬಿಹಾರದಲ್ಲಿ ‘NDA’ಗೆ ಭರ್ಜರಿ ಗೆಲುವು: ಮತದಾನೋತ್ತರ ಸಮೀಕ್ಷೆಗಳ ಭವಿಷ್ಯವಾಣಿ | Bihar Elections

11/11/2025 7:02 PM

BREAKING: ಬಿಹಾರ ವಿಧಾನಸಭೆ ಚುನಾವಣೆಯ ಮತದಾನೋತ್ತರ ಸಮೀಕ್ಷೆ ಪ್ರಕಟ: ಯಾರಿಗೆ ಎಷ್ಟು ಸೀಟ್ ಗೊತ್ತಾ? | Bihar Exit Polls

11/11/2025 6:54 PM

BREAKING : ಬಿಹಾರದಲ್ಲಿ ‘NDA’ಗೆ ಭರ್ಜರಿ ಗೆಲುವು ; ‘ಮೆಗಾ ಎಕ್ಸಿಟ್ ಪೋಲ್’ಗಳ ಭವಿಷ್ಯ

11/11/2025 6:54 PM

BREAKING : ಡಿ.15 ಅಥವಾ 16ರಂದು ಅಬುಧಾಬಿಯಲ್ಲಿ 2026ರ ‘IPL ಹರಾಜು’ ನಡೆಯಲಿದೆ : ಮೂಲಗಳು

11/11/2025 6:49 PM
State News
KARNATAKA

ದೆಹಲಿ ಕಾರು ಸ್ಪೋಟ ಪ್ರಕರಣ: ನಾಳೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಮಹತ್ವದ ‘ಭದ್ರತಾ ಸಂಪುಟ ಸಮಿತಿ’ ಸಭೆ

By kannadanewsnow0911/11/2025 5:56 PM KARNATAKA 1 Min Read

ನವದೆಹಲಿ: ದೆಹಲಿ ಕಾರು ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮಹತ್ವದ ಭದ್ರತಾ ಸಂಪುಟ ಸಮಿತಿಯ…

Watch Video: ದೆಹಲಿ ಸ್ಪೋಟಕಕ್ಕೂ 2 ವಾರ ಹಿಂದಿನ i20 ಕಾರಿನ ಮತ್ತೊಂದು ವೀಡಿಯೋ ವೈರಲ್

11/11/2025 5:39 PM

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆಕರ್ಷಕ ಕಲಾಲೋಕ ಮಳಿಗೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

11/11/2025 3:57 PM

ಸಿಎಂ ಸಿದ್ದರಾಮಯ್ಯರನ್ನು ಕೆಳಗಿಸಿದರೆ ಕಾಂಗ್ರೆಸ್ ನಿರ್ನಾಮ : ಹೈಕಮಾಂಡ್ ಗೆ ಹಿಂದುಳಿದ ಜಾತಿಗಳ ಒಕ್ಕೂಟ ಎಚ್ಚರಿಕೆ

11/11/2025 3:42 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.