Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪ್ರೀತಿಗೆ ಇಲ್ಲ ಎತ್ತರದ ಮಿತಿ, ಧರ್ಮದ ಅಡ್ಡಿ: 3 ಅಡಿಯ ವರನ ಕೈಹಿಡಿದ 5 ಅಡಿಯ ಮುಸ್ಲಿಂ ಯುವತಿ.!

11/04/2026 11:52 AM

ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ : ಗ್ಯಾಸ್ ಸೋರಿಕೆಯಾಗಿ ದೋಸೆ ಹೋಟೆಲ್ ಸುಟ್ಟು ಭಸ್ಮ!

11/04/2026 11:52 AM

ALERT : `ಡಿಜಿಟಲ್ ಅರೆಸ್ಟ್’ ಸೇರಿ ಸೈಬರ್ ವಂಚನೆಗೆ ಒಳಗಾದರೆ ‘ಚಕ್ಷು’ ಪೋರ್ಟಲ್ ನಲ್ಲಿ ಜಸ್ಟ್ ಹೀಗೆ ದೂರು ಸಲ್ಲಿಸಿ.!

11/04/2026 11:47 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : `ಸರ್ದಾರ್ ವಲ್ಲಭಭಾಯಿ ಪಟೇಲ್’ ಜನ್ಮದಿನವನ್ನು “ರಾಷ್ಟ್ರೀಯ ಏಕತಾ ದಿನ’ವನ್ನಾಗಿ ಆಚರಣೆ : ಶಿಕ್ಷಣ ಇಲಾಖೆ ಮಹತ್ವದ ಆದೇಶ.!
KARNATAKA

BIG NEWS : `ಸರ್ದಾರ್ ವಲ್ಲಭಭಾಯಿ ಪಟೇಲ್’ ಜನ್ಮದಿನವನ್ನು “ರಾಷ್ಟ್ರೀಯ ಏಕತಾ ದಿನ’ವನ್ನಾಗಿ ಆಚರಣೆ : ಶಿಕ್ಷಣ ಇಲಾಖೆ ಮಹತ್ವದ ಆದೇಶ.!

By kannadanewsnow5726/10/2024 11:01 AM

ಬೆಂಗಳೂರು : ಸರ್ದಾರ್ ವಲ್ಲಭಭಾಯಿ ಪಟೇಲ್ ರವರ ಜನ್ಮದಿನವನ್ನು “ರಾಷ್ಟ್ರೀಯ ಏಕತಾ ದಿನವನ್ನಾಗಿ ಆಚರಿಸುವ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ವಿಷಯ ಮತ್ತು ಉಲ್ಲೇಖಕ್ಕೆ ಸಂಬಂಧಿಸಿದಂತೆ ಪ್ರತಿ ವರ್ಷ ಸರ್ದಾರ್ ವಲ್ಲಭಭಾಯಿ ಪಟೇಲ್ ರವರ ಜನ್ಮದಿನವನ್ನು ಅಕ್ಟೋಬರ್ 31 ರಂದು “ರಾಷ್ಟ್ರೀಯ ಏಕತಾ ದಿನವನ್ನಾಗಿ’ ದೇಶದಾದ್ಯಂತ ಬಹಳ ಉತ್ಸಾಹದಿಂದ ಆಚರಿಸಲಾಗುತ್ತದೆ ದಿನಾಂಕ : 31.10.2024 ರಂದು ಶಿಕ್ಷಕರು ಶಾಲಾ ಹಂತದಲ್ಲಿ ಪ್ರಾರ್ಥನಾ ವೇಳೆಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ರವರು ದೇಶದ ಏಕೀಕರಣಕ್ಕಾಗಿ, ದೇಶದ ಭದ್ರತೆಗಾಗಿ ತಮ್ಮನ್ನು ತಾವು ಸಮರ್ಪಿಸಿಕೊಂಡಿರುವುದನ್ನು ಸ್ಮರಿಸುತ್ತಾ ಕೆಳಕಂಡ ಪ್ರತಿಜ್ಞೆಯನ್ನು ತೆಗೆದುಕೊಳ್ಳುವುದು ಹಾಗೂ ಪಟೇಲ್‌ರವರ ದೂರದೃಷ್ಟಿ, ದೇಶದ ಏಕತೆಯ ಭಾವನೆಗಳು ಹಾಗೂ ಮೌಲ್ಯಗಳ ಕುರಿತು ವಿದ್ಯಾರ್ಥಿಗಳಿಗೆ ಪುಬಂಧ ಬರವಣಿಗೆ, ರಸಪ್ರಶ್ನೆ ಸ್ಪರ್ಧೆಗಳನ್ನು ಹಮ್ಮಿಕೊಂಡು, ಜಾಥಾ, ಏಕತಾ ಓಟ (Run for Unity) ಮೂಲಕ ಅವರ ಸಂದೇಶವನ್ನು ದೇಶವಾಸಿಗಳಲ್ಲಿ ಹರಡುವುದು.

“ರಾಷ್ಟ್ರೀಯ ಏಕತಾ ದಿವಸ್” ಪ್ರತಿಜ್ಞೆ

ರಾಷ್ಟ್ರದ ಏಕತೆ ಸಮಗ್ರತೆ ಮತ್ತು ಭದ್ರತೆಯನ್ನು ಸಂರಕ್ಷಿಸುತ್ತೇನೆ ದೇಶವಾಸಿಗಳಲ್ಲಿ ಈ ಸಂದೇಶವನ್ನು ಹರಡಲು ಶ್ರಮಿಸುತ್ತೇನೆ ಎಂದು ನಾನು ಪ್ರಾಮಾಣಿಕವಾಗಿ ಪ್ರತಿಜ್ಞೆ ಮಾಡುತ್ತೇನೆ. ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ದೂರದೃಷ್ಟಿ ನನ್ನ ದೇಶದ ಏಕತೆಗೆ ಉತ್ಸಾಹದಿಂದ ನಾನು ಈ ಪ್ರತಿಜ್ಞೆಯನ್ನು ತೆಗೆದುಕೊಳ್ಳುತ್ತೇನೆ. ನನ್ನ ದೇಶದ ಆಂತರಿಕ ಭದ್ರತೆಯನ್ನು ಖಾತ್ರಿಪಡಿಸಿಕೊಳ್ಳಲು ನನ್ನದೇ ಆದ ಕೊಡುಗೆಯನ್ನು ನೀಡಲು ನಾನು ಸಂಕಲ್ಪ ಮಾಡುತ್ತೇನೆ.

ಜಿಲ್ಲಾ ಹಂತದಲ್ಲಿ ಉಪನಿರ್ದೇಶಕರು (ಆಡಳಿತ) ರವರು ಶಾಲಾ-ಕಾಲೇಜುಗಳಲ್ಲಿ ಶಿಕ್ಷಕರು ‘ರಾಷ್ಟ್ರೀಯ ಏಕತಾ ದಿನವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಕ್ರಮ ವಹಿಸುವುದು ಹಾಗೂ ಅನುಷ್ಠಾನಗೊಳಿಸಿದ ಬಗ್ಗೆ ಮಾಹಿತಿಯನ್ನು ರಾಜ್ಯ ಕಛೇರಿಗೆ ಇ-ಮೇಲ್ ssknasinn@gmail.comಗೆ ಸಲ್ಲಿಸುವುದು.

BIG NEWS : Celebration of Sardar Vallabhbhai Patel's birthday as "National Unity Day" : Education Department's important order. BIG NEWS : `ಸರ್ದಾರ್ ವಲ್ಲಭಭಾಯಿ ಪಟೇಲ್' ಜನ್ಮದಿನವನ್ನು "ರಾಷ್ಟ್ರೀಯ ಏಕತಾ ದಿನ'ವನ್ನಾಗಿ ಆಚರಣೆ : ಶಿಕ್ಷಣ ಇಲಾಖೆ ಮಹತ್ವದ ಆದೇಶ.!
Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ : ಗ್ಯಾಸ್ ಸೋರಿಕೆಯಾಗಿ ದೋಸೆ ಹೋಟೆಲ್ ಸುಟ್ಟು ಭಸ್ಮ!

11/04/2026 11:52 AM1 Min Read

ALERT : `ಡೇಟಿಂಗ್ ಆ್ಯಪ್‌’ ಬಳಸುವ ಯುವಕರೇ ಎಚ್ಚರ : ಈ ತಪ್ಪು ಮಾಡಿದ್ರೆ ವಂಚಕರ ಕೈ ಸೇರುತ್ತೆ ನಿಮ್ಮ ಬೆತ್ತಲೆ ಫೋಟೋಗಳು.!

11/04/2026 11:32 AM2 Mins Read

SHOCKING : ದೇವರಿಗೆ ಕೈ ಮುಗಿದು ಹಣೆಗೆ ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ : ಸಿಸಿಟಿವಿಯಲ್ಲಿ ಕೃತ್ಯ ಸೆರೆ!

11/04/2026 11:08 AM1 Min Read
Recent News

ಪ್ರೀತಿಗೆ ಇಲ್ಲ ಎತ್ತರದ ಮಿತಿ, ಧರ್ಮದ ಅಡ್ಡಿ: 3 ಅಡಿಯ ವರನ ಕೈಹಿಡಿದ 5 ಅಡಿಯ ಮುಸ್ಲಿಂ ಯುವತಿ.!

11/04/2026 11:52 AM

ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ : ಗ್ಯಾಸ್ ಸೋರಿಕೆಯಾಗಿ ದೋಸೆ ಹೋಟೆಲ್ ಸುಟ್ಟು ಭಸ್ಮ!

11/04/2026 11:52 AM

ALERT : `ಡಿಜಿಟಲ್ ಅರೆಸ್ಟ್’ ಸೇರಿ ಸೈಬರ್ ವಂಚನೆಗೆ ಒಳಗಾದರೆ ‘ಚಕ್ಷು’ ಪೋರ್ಟಲ್ ನಲ್ಲಿ ಜಸ್ಟ್ ಹೀಗೆ ದೂರು ಸಲ್ಲಿಸಿ.!

11/04/2026 11:47 AM

SHOCKING : ರಸ್ತೆ ಬದಿಯಲ್ಲಿ ಕುಳಿತು ಪರೀಕ್ಷೆ ಬರೆದ ವಿದ್ಯಾರ್ಥಿಗಳು : ವಿಡಿಯೋ ವೈರಲ್ | WATCH VIDEO

11/04/2026 11:39 AM
State News
KARNATAKA

ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ : ಗ್ಯಾಸ್ ಸೋರಿಕೆಯಾಗಿ ದೋಸೆ ಹೋಟೆಲ್ ಸುಟ್ಟು ಭಸ್ಮ!

By kannadanewsnow0511/04/2026 11:52 AM KARNATAKA 1 Min Read

ಬೆಂಗಳೂರು : ಗ್ಯಾಸ್ ಸಿಲಿಂಡರ್ ಅಭಾವದ ನಡುವೆಯೇ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಗ್ಯಾಸ್ ಸೋರಿಕೆಯಾಗಿ ದೋಸೆ ಹೋಟೆಲ್…

ALERT : `ಡೇಟಿಂಗ್ ಆ್ಯಪ್‌’ ಬಳಸುವ ಯುವಕರೇ ಎಚ್ಚರ : ಈ ತಪ್ಪು ಮಾಡಿದ್ರೆ ವಂಚಕರ ಕೈ ಸೇರುತ್ತೆ ನಿಮ್ಮ ಬೆತ್ತಲೆ ಫೋಟೋಗಳು.!

11/04/2026 11:32 AM

SHOCKING : ದೇವರಿಗೆ ಕೈ ಮುಗಿದು ಹಣೆಗೆ ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ : ಸಿಸಿಟಿವಿಯಲ್ಲಿ ಕೃತ್ಯ ಸೆರೆ!

11/04/2026 11:08 AM

ಉತ್ತರಕನ್ನಡ : ಆಸ್ತಿಗಾಗಿ ಹೆತ್ತ ಮಗನ ಬರ್ಬರ ಹತ್ಯೆ ಪ್ರಕರಣ : ತಂದೆ ಸೇರಿ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

11/04/2026 10:57 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.