Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಾಜಿ ಪ್ರಧಾನಿ ರಾಜೀವ್ ಗಾಂಧಿ 81ನೇ ಜನ್ಮ ದಿನಾಚರಣೆ: ಪಿಎಂ ಮೋದಿ ಗೌರವ ನಮನ

20/08/2025 10:04 AM

ALERT : ಯುವ ಜನರಲ್ಲಿ ವೇಗವಾಗಿ ಹೆಚ್ಚುತ್ತಿದೆ ಈ ಕ್ಯಾನ್ಸರ್ ಅಪಾಯ.!

20/08/2025 9:52 AM

ಮಗನ ಮದುವೆಯಲ್ಲಿ, ಸೊಸೆಯೇ ಕಳೆದುಹೋಗಿದ್ದ ತನ್ನ ಸ್ವಂತ ಮಗಳು ಎಂದು ಕಂಡುಕೊಂಡ ಮಹಿಳೆ ! ಆದರೂ ನಡೆದ ವಿವಾಹ

20/08/2025 9:46 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : `ಸರ್ದಾರ್ ವಲ್ಲಭಭಾಯಿ ಪಟೇಲ್’ ಜನ್ಮದಿನವನ್ನು “ರಾಷ್ಟ್ರೀಯ ಏಕತಾ ದಿನ’ವನ್ನಾಗಿ ಆಚರಣೆ : ಶಿಕ್ಷಣ ಇಲಾಖೆ ಮಹತ್ವದ ಆದೇಶ.!
KARNATAKA

BIG NEWS : `ಸರ್ದಾರ್ ವಲ್ಲಭಭಾಯಿ ಪಟೇಲ್’ ಜನ್ಮದಿನವನ್ನು “ರಾಷ್ಟ್ರೀಯ ಏಕತಾ ದಿನ’ವನ್ನಾಗಿ ಆಚರಣೆ : ಶಿಕ್ಷಣ ಇಲಾಖೆ ಮಹತ್ವದ ಆದೇಶ.!

By kannadanewsnow5726/10/2024 11:01 AM

ಬೆಂಗಳೂರು : ಸರ್ದಾರ್ ವಲ್ಲಭಭಾಯಿ ಪಟೇಲ್ ರವರ ಜನ್ಮದಿನವನ್ನು “ರಾಷ್ಟ್ರೀಯ ಏಕತಾ ದಿನವನ್ನಾಗಿ ಆಚರಿಸುವ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ವಿಷಯ ಮತ್ತು ಉಲ್ಲೇಖಕ್ಕೆ ಸಂಬಂಧಿಸಿದಂತೆ ಪ್ರತಿ ವರ್ಷ ಸರ್ದಾರ್ ವಲ್ಲಭಭಾಯಿ ಪಟೇಲ್ ರವರ ಜನ್ಮದಿನವನ್ನು ಅಕ್ಟೋಬರ್ 31 ರಂದು “ರಾಷ್ಟ್ರೀಯ ಏಕತಾ ದಿನವನ್ನಾಗಿ’ ದೇಶದಾದ್ಯಂತ ಬಹಳ ಉತ್ಸಾಹದಿಂದ ಆಚರಿಸಲಾಗುತ್ತದೆ ದಿನಾಂಕ : 31.10.2024 ರಂದು ಶಿಕ್ಷಕರು ಶಾಲಾ ಹಂತದಲ್ಲಿ ಪ್ರಾರ್ಥನಾ ವೇಳೆಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ರವರು ದೇಶದ ಏಕೀಕರಣಕ್ಕಾಗಿ, ದೇಶದ ಭದ್ರತೆಗಾಗಿ ತಮ್ಮನ್ನು ತಾವು ಸಮರ್ಪಿಸಿಕೊಂಡಿರುವುದನ್ನು ಸ್ಮರಿಸುತ್ತಾ ಕೆಳಕಂಡ ಪ್ರತಿಜ್ಞೆಯನ್ನು ತೆಗೆದುಕೊಳ್ಳುವುದು ಹಾಗೂ ಪಟೇಲ್‌ರವರ ದೂರದೃಷ್ಟಿ, ದೇಶದ ಏಕತೆಯ ಭಾವನೆಗಳು ಹಾಗೂ ಮೌಲ್ಯಗಳ ಕುರಿತು ವಿದ್ಯಾರ್ಥಿಗಳಿಗೆ ಪುಬಂಧ ಬರವಣಿಗೆ, ರಸಪ್ರಶ್ನೆ ಸ್ಪರ್ಧೆಗಳನ್ನು ಹಮ್ಮಿಕೊಂಡು, ಜಾಥಾ, ಏಕತಾ ಓಟ (Run for Unity) ಮೂಲಕ ಅವರ ಸಂದೇಶವನ್ನು ದೇಶವಾಸಿಗಳಲ್ಲಿ ಹರಡುವುದು.

“ರಾಷ್ಟ್ರೀಯ ಏಕತಾ ದಿವಸ್” ಪ್ರತಿಜ್ಞೆ

ರಾಷ್ಟ್ರದ ಏಕತೆ ಸಮಗ್ರತೆ ಮತ್ತು ಭದ್ರತೆಯನ್ನು ಸಂರಕ್ಷಿಸುತ್ತೇನೆ ದೇಶವಾಸಿಗಳಲ್ಲಿ ಈ ಸಂದೇಶವನ್ನು ಹರಡಲು ಶ್ರಮಿಸುತ್ತೇನೆ ಎಂದು ನಾನು ಪ್ರಾಮಾಣಿಕವಾಗಿ ಪ್ರತಿಜ್ಞೆ ಮಾಡುತ್ತೇನೆ. ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ದೂರದೃಷ್ಟಿ ನನ್ನ ದೇಶದ ಏಕತೆಗೆ ಉತ್ಸಾಹದಿಂದ ನಾನು ಈ ಪ್ರತಿಜ್ಞೆಯನ್ನು ತೆಗೆದುಕೊಳ್ಳುತ್ತೇನೆ. ನನ್ನ ದೇಶದ ಆಂತರಿಕ ಭದ್ರತೆಯನ್ನು ಖಾತ್ರಿಪಡಿಸಿಕೊಳ್ಳಲು ನನ್ನದೇ ಆದ ಕೊಡುಗೆಯನ್ನು ನೀಡಲು ನಾನು ಸಂಕಲ್ಪ ಮಾಡುತ್ತೇನೆ.

ಜಿಲ್ಲಾ ಹಂತದಲ್ಲಿ ಉಪನಿರ್ದೇಶಕರು (ಆಡಳಿತ) ರವರು ಶಾಲಾ-ಕಾಲೇಜುಗಳಲ್ಲಿ ಶಿಕ್ಷಕರು ‘ರಾಷ್ಟ್ರೀಯ ಏಕತಾ ದಿನವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಕ್ರಮ ವಹಿಸುವುದು ಹಾಗೂ ಅನುಷ್ಠಾನಗೊಳಿಸಿದ ಬಗ್ಗೆ ಮಾಹಿತಿಯನ್ನು ರಾಜ್ಯ ಕಛೇರಿಗೆ ಇ-ಮೇಲ್ ssknasinn@gmail.comಗೆ ಸಲ್ಲಿಸುವುದು.

BIG NEWS : `ಸರ್ದಾರ್ ವಲ್ಲಭಭಾಯಿ ಪಟೇಲ್' ಜನ್ಮದಿನವನ್ನು "ರಾಷ್ಟ್ರೀಯ ಏಕತಾ ದಿನ'ವನ್ನಾಗಿ ಆಚರಣೆ : ಶಿಕ್ಷಣ ಇಲಾಖೆ ಮಹತ್ವದ ಆದೇಶ.! BIG NEWS : Celebration of Sardar Vallabhbhai Patel's birthday as "National Unity Day" : Education Department's important order.
Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಲ್ಲಿ ಕಿಲ್ಲರ್ `BMTC’ಗೆ ಮತ್ತೊಬ್ಬರು ಬಲಿ : ಬಸ್ ಹರಿದು ಪ್ರಯಾಣಿಕ ಸಾವು.!

20/08/2025 9:22 AM1 Min Read

ಅಮಾವಾಸ್ಯೆಯ ದಿನ ಕತ್ತರಿಸಿದ ಉಗುರನ್ನು ಇಲ್ಲಿ ಹಾಕಿದರೆ ಹಣದ ಮಳೆಯ ಜೊತೆಗೆ ಕೆಟ್ಟ ದೃಷ್ಟಿಯು ಕೂಡ ದೂರವಾಗುತ್ತದೆ..

20/08/2025 9:18 AM2 Mins Read

BREAKING : ಶಿವಮೊಗ್ಗದಲ್ಲಿ ಭೀಕರ ರಸ್ತೆ ಅಪಘಾತ : ಇಬ್ಬರು `MBBS’ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು

20/08/2025 8:54 AM1 Min Read
Recent News

ಮಾಜಿ ಪ್ರಧಾನಿ ರಾಜೀವ್ ಗಾಂಧಿ 81ನೇ ಜನ್ಮ ದಿನಾಚರಣೆ: ಪಿಎಂ ಮೋದಿ ಗೌರವ ನಮನ

20/08/2025 10:04 AM

ALERT : ಯುವ ಜನರಲ್ಲಿ ವೇಗವಾಗಿ ಹೆಚ್ಚುತ್ತಿದೆ ಈ ಕ್ಯಾನ್ಸರ್ ಅಪಾಯ.!

20/08/2025 9:52 AM

ಮಗನ ಮದುವೆಯಲ್ಲಿ, ಸೊಸೆಯೇ ಕಳೆದುಹೋಗಿದ್ದ ತನ್ನ ಸ್ವಂತ ಮಗಳು ಎಂದು ಕಂಡುಕೊಂಡ ಮಹಿಳೆ ! ಆದರೂ ನಡೆದ ವಿವಾಹ

20/08/2025 9:46 AM

BIG NEWS : `ಆನ್ ಲೈನ್ ಬೆಟ್ಟಿಂಗ್ ಗೇಮ್’ ಆಡಿದ್ರೆ 3 ವರ್ಷ ಜೈಲು, 1 ಕೋಟಿ ದಂಡ : ಲೋಕಸಭೆಯಲ್ಲಿ ಇಂದು ಮಹತ್ವದ `ಆನ್ಲೈನ್ ಗೇಮಿಂಗ್ ಮಸೂದೆ’ ಮಂಡನೆ

20/08/2025 9:41 AM
State News
KARNATAKA

BREAKING : ಬೆಂಗಳೂರಲ್ಲಿ ಕಿಲ್ಲರ್ `BMTC’ಗೆ ಮತ್ತೊಬ್ಬರು ಬಲಿ : ಬಸ್ ಹರಿದು ಪ್ರಯಾಣಿಕ ಸಾವು.!

By kannadanewsnow5720/08/2025 9:22 AM KARNATAKA 1 Min Read

ಬೆಂಗಳೂರು : ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿ ಬಸ್ ಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಬಿಎಂಟಿಸಿ ಬಸ್ ಹರಿದು ಪ್ರಯಾಣೀಕ ಸಾವನ್ನಪ್ಪಿದ್ದಾರೆ. ಬೆಂಗಳೂರಿನ…

ಅಮಾವಾಸ್ಯೆಯ ದಿನ ಕತ್ತರಿಸಿದ ಉಗುರನ್ನು ಇಲ್ಲಿ ಹಾಕಿದರೆ ಹಣದ ಮಳೆಯ ಜೊತೆಗೆ ಕೆಟ್ಟ ದೃಷ್ಟಿಯು ಕೂಡ ದೂರವಾಗುತ್ತದೆ..

20/08/2025 9:18 AM

BREAKING : ಶಿವಮೊಗ್ಗದಲ್ಲಿ ಭೀಕರ ರಸ್ತೆ ಅಪಘಾತ : ಇಬ್ಬರು `MBBS’ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು

20/08/2025 8:54 AM

ಕಲಬುರಗಿಯಲ್ಲಿ 1826 ಕೋಟಿ ರೂ. ವೆಚ್ಚದಲ್ಲಿ `ಜವಳಿ ಪಾರ್ಕ್’ ಸ್ಥಾಪನೆ :1ಲಕ್ಷಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ.!

20/08/2025 8:21 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.