Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : `ಕ್ಲಾಸ್ ರೂಮ್’ನಲ್ಲೇ ವಿದ್ಯಾರ್ಥಿನಿಗೆ ಗುಂಡಿಟ್ಟು ಹತ್ಯೆಗೈದು ವಿದ್ಯಾರ್ಥಿ ಆತ್ಮಹತ್ಯೆ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

09/02/2026 1:49 PM

Tooth brush: ಪ್ರತಿ 3-4 ತಿಂಗಳಿಗೊಮ್ಮೆ ನಿಮ್ಮ ಟೂತ್ ಬ್ರಷ್ ಅನ್ನು ಏಕೆ ಬದಲಾಯಿಸಬೇಕು ?

09/02/2026 1:48 PM

ಪಂಜಾಬ್ ನಲ್ಲಿ ಬೆಚ್ಚಿ ಬೀಳಿಸೋ ಘಟನೆ : ತರಗತಿಗೆ ನುಗ್ಗಿ ವಿದ್ಯಾರ್ಥಿನಿಗೆ ಗುಂಡಿಕ್ಕಿ ಕೊಂದು ವಿದ್ಯಾರ್ಥಿಯು ಆತ್ಮಹತ್ಯೆ!

09/02/2026 1:40 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಕಾಶ್ಮೀರದಲ್ಲಿ ಶಾಂತಿ ನೆಲೆಸಲು ಕೇಂದ್ರ ಸರ್ಕಾರ ಭದ್ರತೆಯನ್ನು ಹೆಚ್ಚಿಸಬೇಕು : CM ಸಿದ್ದರಾಮಯ್ಯ
KARNATAKA

BIG NEWS : ಕಾಶ್ಮೀರದಲ್ಲಿ ಶಾಂತಿ ನೆಲೆಸಲು ಕೇಂದ್ರ ಸರ್ಕಾರ ಭದ್ರತೆಯನ್ನು ಹೆಚ್ಚಿಸಬೇಕು : CM ಸಿದ್ದರಾಮಯ್ಯ

By kannadanewsnow5726/04/2025 1:46 PM

ಬೆಂಗಳೂರು : ಕೇಂದ್ರ ಸರ್ಕಾರದ ಸೂಚನೆಯಂತೆ ಕರ್ನಾಟಕ ರಾಜ್ಯದಲ್ಲಿರಬಹುದಾದ ಪಾಕಿಸ್ತಾನಿ ಪ್ರಜೆಗಳ ಬಗ್ಗೆ ಮಾಹಿತಿ ಕಲೆಹಾಕಿ, ಅವರನ್ನು ವಾಪಸ್ಸು ಕಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,.ರಾಜ್ಯದ ವಿವಿಧ ನಗರಗಳಲ್ಲಿರುವ ಪಾಕಿಸ್ತಾನಿಗಳ ಸಂಖ್ಯೆ ಬಗ್ಗೆ ಹಾಗೂ ಬೆಂಗಳೂರಿನಲ್ಲಿ ಪಾಕಿಸ್ತಾನಿಗಳ ಹೆಚ್ಚಿನ ಸಂಖ್ಯೆಯಲ್ಲಿದ್ದು, ಈ ಬಗ್ಗೆ ಮಾಹಿತಿ ಪಡೆಯಲಾಗುವುದು.

ಕಾಶ್ಮೀರದ ಉಗ್ರರ ದಾಳಿ ಘಟನೆಯಲ್ಲಿ ಭದ್ರತಾ ವೈಫಲ್ಯವನ್ನು ಕೇಂದ್ರ ಸರ್ಕಾರವೇ ಒಪ್ಪಿಕೊಂಡಿದೆ. ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳಕ್ಕೆ ಹೆಚ್ಚಿನ ಭದ್ರತೆಯನ್ನು ಒದಗಿಸಬೇಕಿತ್ತು. ಹಿಂದೆ ಪುಲ್ವಾಮಾದಲ್ಲಿಯೂ 40 ಜನ ಯೋಧರು ಪ್ರಾಣ ಕಳೆದುಕೊಂಡಿದ್ದರು. ಕೇಂದ್ರ ಸರ್ಕಾರದವರನ್ನು ನಂಬಿ ಪ್ರವಾಸಿಗರು ಹೋಗಿದ್ದರು ಹಾಗೂ ಈಗ ಯಾವುದೇ ಕ್ರಮಗಳನ್ನು ಕೇಂದ್ರ ಕೈಗೊಂಡರೂ, ಪ್ರಾಣ ಕಳೆದುಕೊಂಡ 26 ಜನ ಮತ್ತೆ ಬದುಕಿ ಬರಲು ಸಾಧ್ಯವೇ?

ಉಗ್ರರ ದಾಳಿಗೆ ಸಂಬಂಧಿಸಿದಂತೆ ಪಾಕಿಸ್ತಾನದ ಮೇಲೆ ಯುದ್ಧ ಸಾರುವ ಅನಿವಾರ್ಯತೆ ಇನ್ನೂ ಸೃಷ್ಟಿಯಾಗಿಲ್ಲ. ಕಾಶ್ಮೀರ ಪ್ರದೇಶದಲ್ಲಿ ಭದ್ರತಾ ಕ್ರಮಗಳನ್ನು ಬಿಗಿಗೊಳಿಸಲು ಕ್ರಮ ಕೈಗೊಳ್ಳಬೇಕು. ನಾವು ಯುದ್ಧದ ಪರ ಇಲ್ಲ, ಜನರು ನೆಮ್ಮದಿಯಿಂದ ಬದುಕುವ ವಾತಾವರಣ ಸೃಷ್ಟಿಯಾಗಬೇಕಿದೆ. ಕಾಶ್ಮೀರದಲ್ಲಿ ಶಾಂತಿ ನೆಲೆಸಲು ಕೇಂದ್ರ ಸರ್ಕಾರ ಭದ್ರತೆಯನ್ನು ಹೆಚ್ಚಿಸಬೇಕು.

ಕಾಶ್ಮೀರದ ಉಗ್ರರ ದಾಳಿಗೆ ಸಂಭಂಧಿಸಿದಂತೆ ಕರೆಯಲಾಗಿದ್ದ ಸರ್ವಪಕ್ಷ ಸಭೆಯಲ್ಲಿ ಪ್ರಧಾನಿಯವರು ಭಾಗವಹಿಸದೆ ಚುನಾವಣಾ ಪ್ರಚಾರಕ್ಕೆ ತೆರಳಿದ್ದು ನಾಚಿಕೆಗೇಡು. ಇದು ಮಹತ್ವದ ಸಭೆಯಾಗಿದ್ದು, ಪ್ರಧಾನಿಯವರು ಈ ಸಭೆಯಲ್ಲಿ ಹಾಜರಿರಬೇಕಿತ್ತು. ಮೋದಿ ಅವರಿಗೆ ಈ ಸಭೆಗಿಂತ ಬಿಹಾರದ ಚುನಾವಣಾ ಪ್ರಚಾರವೇ ಮುಖ್ಯವೆಂದು ಕಾಣುತ್ತದೆ. ಪ್ರಧಾನಿಯವರು ಜನರಿಗೆ ಟೋಪಿ ಹಾಕುವ ಕೆಲಸ ಮಾಡುತ್ತಿದ್ದಾರೆ ಎಂದರು.

https://twitter.com/siddaramaiah/status/1916036977847373930?ref_src=twsrc%5Egoogle%7Ctwcamp%5Eserp%7Ctwgr%5Etweet

BIG NEWS: Central government should increase security to ensure peace in Kashmir: CM Siddaramaiah
Share. Facebook Twitter LinkedIn WhatsApp Email

Related Posts

ಪ್ರತಿ 3-4 ತಿಂಗಳಿಗೊಮ್ಮೆ ನಿಮ್ಮ `ಟೂತ್ ಬ್ರಷ್’ ಅನ್ನು ಏಕೆ ಬದಲಾಯಿಸಬೇಕು ಗೊತ್ತಾ?

09/02/2026 1:29 PM2 Mins Read

ಬೆಂಗಳೂರಲ್ಲಿ ಗಾಂಜಾ ಗಿಡ ಬೆಳೆದು, ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ : 15 ಲಕ್ಷ ಮೌಲ್ಯದ ಗಾಂಜಾ ಜಪ್ತಿ, ಓರ್ವ ಅರೆಸ್ಟ್

09/02/2026 1:18 PM1 Min Read

ನಿಮ್ಮ ಮೇಲೆ ಸುಳ್ಳು `FIR’ ದಾಖಲಾಗಿದೆಯೇ? ಚಿಂತೆಬೇಡ ‘ಮಾಹಿತಿ ಹಕ್ಕು’ ಅಸ್ತ್ರ ಪ್ರಯೋಗಿಸಿ.!

09/02/2026 1:18 PM2 Mins Read
Recent News

SHOCKING : `ಕ್ಲಾಸ್ ರೂಮ್’ನಲ್ಲೇ ವಿದ್ಯಾರ್ಥಿನಿಗೆ ಗುಂಡಿಟ್ಟು ಹತ್ಯೆಗೈದು ವಿದ್ಯಾರ್ಥಿ ಆತ್ಮಹತ್ಯೆ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

09/02/2026 1:49 PM

Tooth brush: ಪ್ರತಿ 3-4 ತಿಂಗಳಿಗೊಮ್ಮೆ ನಿಮ್ಮ ಟೂತ್ ಬ್ರಷ್ ಅನ್ನು ಏಕೆ ಬದಲಾಯಿಸಬೇಕು ?

09/02/2026 1:48 PM

ಪಂಜಾಬ್ ನಲ್ಲಿ ಬೆಚ್ಚಿ ಬೀಳಿಸೋ ಘಟನೆ : ತರಗತಿಗೆ ನುಗ್ಗಿ ವಿದ್ಯಾರ್ಥಿನಿಗೆ ಗುಂಡಿಕ್ಕಿ ಕೊಂದು ವಿದ್ಯಾರ್ಥಿಯು ಆತ್ಮಹತ್ಯೆ!

09/02/2026 1:40 PM

ಇವು ವಿಶ್ವದ ಅತಿ ಹೆಚ್ಚು `ಆದಾಯ’ ಹೊಂದಿರುವ ಟಾಪ್ 10 ಕಂಪನಿಗಳು : `ರಿಲಯನ್ಸ್’ಗೆ ಎಷ್ಟನೇ ಸ್ಥಾನ ಗೊತ್ತಾ?

09/02/2026 1:36 PM
State News
KARNATAKA

ಪ್ರತಿ 3-4 ತಿಂಗಳಿಗೊಮ್ಮೆ ನಿಮ್ಮ `ಟೂತ್ ಬ್ರಷ್’ ಅನ್ನು ಏಕೆ ಬದಲಾಯಿಸಬೇಕು ಗೊತ್ತಾ?

By kannadanewsnow5709/02/2026 1:29 PM KARNATAKA 2 Mins Read

ಬಾಯಿಯ ಆರೋಗ್ಯವನ್ನು ಕಾಪಾಡಿಕೊಳ್ಳಲು ಟೂತ್ ಬ್ರಷ್ ಅತ್ಯಂತ ಅಗತ್ಯವಾದ ಸಾಧನಗಳಲ್ಲಿ ಒಂದಾಗಿದೆ, ಆದರೆ ಅನೇಕ ಜನರು ಅದನ್ನು ನಿಯಮಿತವಾಗಿ ಬದಲಾಯಿಸುವ…

ಬೆಂಗಳೂರಲ್ಲಿ ಗಾಂಜಾ ಗಿಡ ಬೆಳೆದು, ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ : 15 ಲಕ್ಷ ಮೌಲ್ಯದ ಗಾಂಜಾ ಜಪ್ತಿ, ಓರ್ವ ಅರೆಸ್ಟ್

09/02/2026 1:18 PM

ನಿಮ್ಮ ಮೇಲೆ ಸುಳ್ಳು `FIR’ ದಾಖಲಾಗಿದೆಯೇ? ಚಿಂತೆಬೇಡ ‘ಮಾಹಿತಿ ಹಕ್ಕು’ ಅಸ್ತ್ರ ಪ್ರಯೋಗಿಸಿ.!

09/02/2026 1:18 PM

BREAKING : ಬೆಂಗಳೂರಲ್ಲಿ ‘CCB’ ಪೊಲೀಸರ ಭರ್ಜರಿ ಕಾರ್ಯಾಚರಣೆ : 2 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು ಜಪ್ತಿ!

09/02/2026 1:12 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.