BIG NEWS : ದಾನಿಗಳ ‘ಅಂಡಾಣು, ವೀರ್‍ಯಾಣು’ ಪಡೆಯಲು ಕೇಂದ್ರ ಅಸ್ತು :ಸಂತಾನ ಪಡೆಯಲು ನಿಯಮಗಳಿಗೆ ತಿದ್ದುಪಡಿ

ನವದೆಹಲಿ: ವಿವಾಹಿತ ದಂಪತಿಯ ಪೈಕಿ ಯಾರಿಗಾದರೂ ಒಬ್ಬರಿಗೆ ಆರೋಗ್ಯ ಸಮಸ್ಯೆ ಇದ್ದರೆ ಅಂಥವರು ದಾನಿಗಳಿಂದ ಅಂಡಾಣು ಅಥವಾ ವೀರ್ಯಾಣುವನ್ನು ಪಡೆದು ಬಾಡಿಗೆ ತಾಯ್ತನದ ಮೂಲಕ ಸಂತಾನ ಹೊಂದಲು ಕೇಂದ್ರ ಸರ್ಕಾರ ನಿಯಮಗಳಿಗೆ ತಿದ್ದುಪಡಿ ಮಾಡಿದೆ. ಅನರ್ಹ ಕಾರ್ಮಿಕ ಕಾರ್ಡ್‌ಗಳನ್ನು ಗುರುತಿಸಲು ಮನೆ-ಮನೆ ಸಮೀಕ್ಷೆ : ಸಚಿವ ಸಂತೋಷ್ ಲಾಡ್ ಬಾಡಿಗೆ ತಾಯ್ತನದ ಮೂಲಕ ಮಗು ಪಡೆಯುವವರು ದಾನಿಗಳಿಂದ ನೆರವು ಪಡೆಯುವುದನ್ನು ನಿಷೇಧಿಸಿ 2023ರ ಮಾರ್ಚ್‌ನಲ್ಲಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಇದರ ವಿರುದ್ಧ ದೇಶಾದ್ಯಂತ ಮಹಿಳೆಯರು ಸುಪ್ರೀಂಕೋರ್ಟ್ … Continue reading BIG NEWS : ದಾನಿಗಳ ‘ಅಂಡಾಣು, ವೀರ್‍ಯಾಣು’ ಪಡೆಯಲು ಕೇಂದ್ರ ಅಸ್ತು :ಸಂತಾನ ಪಡೆಯಲು ನಿಯಮಗಳಿಗೆ ತಿದ್ದುಪಡಿ