Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಿಶ್ವದ ನಂಬರ್ 1 ಲೀಡರ್ ಆಗಿ ನರೇಂದ್ರ ಮೋದಿ ಅಧಿಪತ್ಯ: ಶೇ. 68ರಷ್ಟು ರೇಟಿಂಗ್‌ನೊಂದಿಗೆ ಜಾಗತಿಕವಾಗಿ ಮೋದಿಯೇ ಬಾಸ್!

26/03/2026 10:09 AM

BREAKING : ಮಕ್ಕಳಿಗೆ ಮದ್ಯ ಕೊಟ್ಟರೆ ಪಬ್, ಬಾರ್ ಗಳೇ ಹೊಣೆ : ಹೈಕೋರ್ಟ್ ಖಡಕ್ ಆದೇಶ

26/03/2026 10:03 AM

BIG UPDATE : ಆಂಧ್ರಪ್ರದೇಶದಲ್ಲಿ ಘೋರ ದುರಂತ : ಬಸ್ ಹೊತ್ತಿ ಉರಿದು 14 ಪ್ರಯಾಣಿಕರು ಸಜೀವ ದಹನ

26/03/2026 9:57 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಕೊನೆಗೂ ರಾಜ್ಯಕ್ಕೆ ಅಕ್ಕಿ ನೀಡಲು ಒಪ್ಪಿದ ಕೇಂದ್ರ : ‘ಗ್ಯಾರಂಟಿ’ ಯೋಜನೆಗಳ ಯಶಸ್ಸಿನ ಪರಿಣಾಮ ಎಂದ ಕಾಂಗ್ರೆಸ್!
KARNATAKA

BIG NEWS : ಕೊನೆಗೂ ರಾಜ್ಯಕ್ಕೆ ಅಕ್ಕಿ ನೀಡಲು ಒಪ್ಪಿದ ಕೇಂದ್ರ : ‘ಗ್ಯಾರಂಟಿ’ ಯೋಜನೆಗಳ ಯಶಸ್ಸಿನ ಪರಿಣಾಮ ಎಂದ ಕಾಂಗ್ರೆಸ್!

By kannadanewsnow0524/01/2025 5:07 AM

ಬೆಂಗಳೂರು : ಕರ್ನಾಟಕದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದ ಮೇಲೆ 5 ಪ್ರಮುಖ ಗ್ಯಾರಂಟಿ ಯೋಜನೆ ಜಾರಿ ಮಾಡಿತ್ತು. ಇದರಿಂದ ಕೇಂದ್ರ ಸರ್ಕಾರ ನೀಡಬೇಕಾಗಿದ್ದ ಹೆಚ್ಚುವರಿ ಅಕ್ಕಿಯನ್ನು ಕೊಡುವುದನ್ನು ನಿಲ್ಲಿಸಿತ್ತು. ಆದರೆ ಇದೀಗ ರಾಜ್ಯಕ್ಕೆ ಅಕ್ಕಿ ನೀಡಲು ಕೇಂದ್ರ ಒಪ್ಪಿದೆ. ಇದಕ್ಕೆ ಕಾಂಗ್ರೆಸ್ ಟ್ವೀಟ್ ನಲ್ಲಿ ಇದು ಗ್ಯಾರಂಟಿ ಯೋಜನೆಗಳ ಯಶಸ್ಸಿನ ಪರಿಣಾಮ ಎಂದು ಕುಟುಕಿದೆ.

ಹೌದು ಟ್ವೀಟ್ ನಲ್ಲಿ ಕೇಂದ್ರದ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ದಿನದಿಂದಲೂ ಕರ್ನಾಟಕದ ವಿಷಯದಲ್ಲಿ ನಿರಂತರ ಅನ್ಯಾಯ ಎಸಗುತ್ತಲೇ ಇದೆ. ರಾಜ್ಯ ಕಾಂಗ್ರೆಸ್ ಸರ್ಕಾರ ‘ಹಸಿವು ಮುಕ್ತ ಕರ್ನಾಟಕ’ ಗುರಿಯೊಂದಿಗೆ ಜಾರಿಗೆ ತಂದ ‘ಅನ್ನಭಾಗ್ಯ’ ಯೋಜನೆಗೆ ಅಕ್ಕಿಗಾಗಿ ಬೇಡಿಕೆ ಇಟ್ಟಾಗಲೂ, ಕೆ.ಜಿಗೆ ₹32 ಕೊಟ್ಟು ಖರೀದಿಸುದಾಗಿ ಹೇಳಿದರೂ ಅಕ್ಕಿ ದಾಸ್ತಾನಿಲ್ಲ ಎಂಬ ಕುಂಟು ನೆಪ ಹೇಳಿದ ಕೇಂದ್ರ ಸರ್ಕಾರ, 78,000 ಟನ್‌ ಅಕ್ಕಿಯನ್ನು ಎಥೆನಾಲ್‌ ಉತ್ಪಾದನೆಗಾಗಿ ಕೇವಲ ₹20ಕ್ಕೆ ಕೊಡಲು ನಿರ್ಧರಿಸಿತ್ತು‌!

ರಾಜ್ಯ ಕಾಂಗ್ರೆಸ್ ಸರ್ಕಾರ ಅನಿವಾರ್ಯವಾಗಿ 5 ಕೆ.ಜಿ ಅಕ್ಕಿಯ ಬದಲಿಗೆ ಹಣ ನೀಡಿ ನುಡಿದಂತೆ ನಡೆದಿತ್ತು. ಆದರೀಗ ವರಸೆ ಬದಲಿಸಿರುವ ಕೇಂದ್ರ ಸರ್ಕಾರ ರಾಜ್ಯ ಕೇಳಿದಷ್ಟು ಅಕ್ಕಿ ಕೊಡುವುದಾಗಿ ಹೇಳಿದೆ! ಗ್ಯಾರಂಟಿ ಯೋಜನೆಗಳ ಜನಪ್ರಿಯತೆ ಸಹಿಸದೆ ಅಕ್ಕಿ ಕೊಡಲು ನಿರಾಕರಿಸಿದವರು ಈಗ ಅಕ್ಕಿ ಕೊಡಲು ಮುಂದಾಗಿರುವುದು ಕಾಂಗ್ರೆಸ್ ಸರ್ಕಾರದ ಜನಪರ ‘ಗ್ಯಾರಂಟಿ’ ಯೋಜನೆಗಳ ಯಶಸ್ಸಿನ ಪರಿಣಾಮ ಎಂದು ಕಾಂಗ್ರೆಸ್ ತಿಳಿಸಿದೆ.

ಕೇಂದ್ರದ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ದಿನದಿಂದಲೂ ಕರ್ನಾಟಕದ ವಿಷಯದಲ್ಲಿ ನಿರಂತರ ಅನ್ಯಾಯ ಎಸಗುತ್ತಲೇ ಇದೆ.

ರಾಜ್ಯ ಕಾಂಗ್ರೆಸ್ ಸರ್ಕಾರ 'ಹಸಿವು ಮುಕ್ತ ಕರ್ನಾಟಕ' ಗುರಿಯೊಂದಿಗೆ ಜಾರಿಗೆ ತಂದ 'ಅನ್ನಭಾಗ್ಯ' ಯೋಜನೆಗೆ ಅಕ್ಕಿಗಾಗಿ ಬೇಡಿಕೆ ಇಟ್ಟಾಗಲೂ, ಕೆ.ಜಿಗೆ ₹32 ಕೊಟ್ಟು ಖರೀದಿಸುದಾಗಿ ಹೇಳಿದರೂ ಅಕ್ಕಿ ದಾಸ್ತಾನಿಲ್ಲ ಎಂಬ… pic.twitter.com/MOIF65fCg5

— Karnataka Congress (@INCKarnataka) January 23, 2025

Share. Facebook Twitter LinkedIn WhatsApp Email

Related Posts

BREAKING : ಮಕ್ಕಳಿಗೆ ಮದ್ಯ ಕೊಟ್ಟರೆ ಪಬ್, ಬಾರ್ ಗಳೇ ಹೊಣೆ : ಹೈಕೋರ್ಟ್ ಖಡಕ್ ಆದೇಶ

26/03/2026 10:03 AM1 Min Read

ALERT : ಚಿನ್ನ ಖರೀದಿಸುವ ಮುನ್ನ ಎಚ್ಚರ: ಅಸಲಿ ಮತ್ತು ನಕಲಿ ಬಂಗಾರ ಪತ್ತೆ ಹಚ್ಚುವುದು ಹೇಗೆ? ಇಲ್ಲಿದೆ ಉಪಯುಕ್ತ ಮಾಹಿತಿ

26/03/2026 9:46 AM2 Mins Read

BREAKING : ಬಿ.ಎಸ್. ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ : ಮೇ ತಿಂಗಳಲ್ಲಿ ಚಿತ್ರದುರ್ಗದಲ್ಲಿ ‘ಅಭಿಮಾನೋತ್ಸವ’ ಸಮಾವೇಶ!

26/03/2026 9:22 AM1 Min Read
Recent News

ವಿಶ್ವದ ನಂಬರ್ 1 ಲೀಡರ್ ಆಗಿ ನರೇಂದ್ರ ಮೋದಿ ಅಧಿಪತ್ಯ: ಶೇ. 68ರಷ್ಟು ರೇಟಿಂಗ್‌ನೊಂದಿಗೆ ಜಾಗತಿಕವಾಗಿ ಮೋದಿಯೇ ಬಾಸ್!

26/03/2026 10:09 AM

BREAKING : ಮಕ್ಕಳಿಗೆ ಮದ್ಯ ಕೊಟ್ಟರೆ ಪಬ್, ಬಾರ್ ಗಳೇ ಹೊಣೆ : ಹೈಕೋರ್ಟ್ ಖಡಕ್ ಆದೇಶ

26/03/2026 10:03 AM

BIG UPDATE : ಆಂಧ್ರಪ್ರದೇಶದಲ್ಲಿ ಘೋರ ದುರಂತ : ಬಸ್ ಹೊತ್ತಿ ಉರಿದು 14 ಪ್ರಯಾಣಿಕರು ಸಜೀವ ದಹನ

26/03/2026 9:57 AM

ALERT : ಚಿನ್ನ ಖರೀದಿಸುವ ಮುನ್ನ ಎಚ್ಚರ: ಅಸಲಿ ಮತ್ತು ನಕಲಿ ಬಂಗಾರ ಪತ್ತೆ ಹಚ್ಚುವುದು ಹೇಗೆ? ಇಲ್ಲಿದೆ ಉಪಯುಕ್ತ ಮಾಹಿತಿ

26/03/2026 9:46 AM
State News
KARNATAKA

BREAKING : ಮಕ್ಕಳಿಗೆ ಮದ್ಯ ಕೊಟ್ಟರೆ ಪಬ್, ಬಾರ್ ಗಳೇ ಹೊಣೆ : ಹೈಕೋರ್ಟ್ ಖಡಕ್ ಆದೇಶ

By kannadanewsnow0526/03/2026 10:03 AM KARNATAKA 1 Min Read

ಬೆಂಗಳೂರು : ರಾಜ್ಯದಲ್ಲಿ ಅಪ್ರಾಪ್ತರಿಗೆ ಮದ್ಯ ಮಾರಾಟ ಮಾಡುವುದನ್ನು ತಡೆಯಲು ಮತ್ತು ಮದ್ಯ ಖರೀದಿ ಮಾಡುವವರ ವಯಸ್ಸಿನ ದೃಢೀಕರಣವನ್ನು ಕಡ್ಡಾಯಗೊಳಿಸುವ…

ALERT : ಚಿನ್ನ ಖರೀದಿಸುವ ಮುನ್ನ ಎಚ್ಚರ: ಅಸಲಿ ಮತ್ತು ನಕಲಿ ಬಂಗಾರ ಪತ್ತೆ ಹಚ್ಚುವುದು ಹೇಗೆ? ಇಲ್ಲಿದೆ ಉಪಯುಕ್ತ ಮಾಹಿತಿ

26/03/2026 9:46 AM

BREAKING : ಬಿ.ಎಸ್. ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ : ಮೇ ತಿಂಗಳಲ್ಲಿ ಚಿತ್ರದುರ್ಗದಲ್ಲಿ ‘ಅಭಿಮಾನೋತ್ಸವ’ ಸಮಾವೇಶ!

26/03/2026 9:22 AM

ರಾಜ್ಯ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನುಸರಿಸಬೇಕಾದ ಗಣ್ಯರ ಜೇಷ್ಠತಾ ಪಟ್ಟಿ ಹೀಗಿದೆ.!

26/03/2026 8:48 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.