Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬಾಂಗ್ಲಾದೇಶದ ಹಿಂಸಾಚಾರ: ಹಿಂದೂ ವ್ಯಕ್ತಿಯ ಹತ್ಯೆ ಬಗ್ಗೆ ವಿಶ್ವಸಂಸ್ಥೆ ಕಳವಳ | Bangla violence

23/12/2025 11:37 AM

BIG NEWS : ರಾಜ್ಯದ `ನಿವೃತ್ತ ಸರ್ಕಾರಿ ನೌಕರರೇ’ ಗಮನಿಸಿ : `ಪರಿಷ್ಕೃತ ಪಿಂಚಣಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

23/12/2025 11:31 AM

ಮೆಸ್ಸಿ ಘಟನೆ ವೈಫಲ್ಯ: SIT ತನಿಖೆಯಲ್ಲಿ ಹಸ್ತಕ್ಷೇಪ ಮಾಡಲು ಕಲ್ಕತ್ತಾ ಹೈಕೋರ್ಟ್ ನಿರಾಕರಣೆ

23/12/2025 11:29 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಏ.16 ರಿಂದ ‘CET’ ಪರೀಕ್ಷೆ ಆರಂಭ : ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ | WATCH VIDEO
KARNATAKA

BIG NEWS : ಏ.16 ರಿಂದ ‘CET’ ಪರೀಕ್ಷೆ ಆರಂಭ : ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ | WATCH VIDEO

By kannadanewsnow5713/04/2025 6:54 AM

ಬೆಂಗಳೂರು : ವೃತ್ತಿಪರ ಕೋರ್ಸ್‍ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಇದೇ ಏಪ್ರಿಲ್ 16 ಮತ್ತು 17ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದೆ. ಯಾವುದೇ ಪರೀಕ್ಷಾ ಅವ್ಯವಹಾರ ನಡೆಯದಂತೆ ಸೂಕ್ಷ್ಮವಾಗಿ, ಪಾರದರ್ಶಕವಾಗಿ ಪರೀಕ್ಷೆ ನಡೆಸುವಂತೆ ಸೂಚನೆ ನೀಡಲಾಗಿದೆ.

ಏಪ್ರಿಲ್ 16ರಂದು ಬೆಳಿಗ್ಗೆ 10.30 ರಿಂದ 11.50 ರವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50 ರವರೆಗೆ ರಸಾಯನಶಾಸ್ತ್ರ ಹಾಗೂ ಏಪ್ರಿಲ್ 17ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 11.50 ರವರೆಗೆ ಗಣಿತಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50 ರವರೆಗೆ ಜೀವಶಾಸ್ತ್ರ ವಿಷಯದ ಪರೀಕ್ಷೆ ನಡೆಯಲಿದೆ.

ಪರೀಕ್ಷಾ ಕೇಂದ್ರಗಳಿಗೆ ಪರೀಕ್ಷಾ ಪ್ರಾರಂಭವಾಗುವುದಕ್ಕಿಂತ ಒಂದು ಗಂಟೆ ಮೊದಲು ಹಾಗೂ ಪರೀಕ್ಷಾ ನಂತರ 30 ನಿಮಿಷಗಳು ಪೊಲೀಸ್ ಬಂದೋಬಸ್ತಿನ ಅವಶ್ಯಕತೆ ಇರುತ್ತದೆ. ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾ ಖಜಾನೆಯಿಂದ ಪ್ರಶ್ನೆ ಪತ್ರಿಕೆಗಳನ್ನು ಕೊಂಡೊಯುವ ಮತ್ತು ವಿತರಣೆ ಮಾಡುವ ಸಮಯಕ್ಕೆ ಪ್ರತಿ ತಾಲ್ಲೂಕಿನ ಮಾರ್ಗಾಧಿಕಾರಿಗಳ ಜೊತೆಗೆ ಪೊಲೀಸ್ ರಕ್ಷಣೆಕೇಂದ್ರಗಳಿಗೆ ಜಿಲ್ಲಾ ಖಜಾನೆಯಿಂದ ಪ್ರಶ್ನೆ ಪತ್ರಿಕೆಗಳನ್ನು ಕೊಂಡೊಯುವ ಮತ್ತು ವಿತರಣೆ ಮಾಡುವ ಸಮಯಕ್ಕೆ ಪ್ರತಿ ತಾಲ್ಲೂಕಿನ ಮಾರ್ಗಾಧಿಕಾರಿಗಳ ಜೊತೆಗೆ ಪೊಲೀಸ್ ರಕ್ಷಣೆ ಬೇಕಾಗಿರುತ್ತದೆ. ಪರೀಕ್ಷಾ ಕೇಂದ್ರದ ಸುತ್ತಮುತ್ತಲಿರುವ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸುವುದು ಮತ್ತು ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶ ಎಂದು ಜಿಲ್ಲಾಧಿಕಾರಿಗಳಿಂದ ಘೋಷಿಸುವುದು. ವಿಜ್ಞಾನ ವಿಷಯವನ್ನು ಬೋಧಿಸುವ ಉಪನ್ಯಾಸಕರು, ಶಿಕ್ಷಕರು ಹಾಗೂ ಸಂಬಂಧಿಕರ, ಸ್ವಂತ ಮಕ್ಕಳು ಈ ಪರೀಕ್ಷೆಗೆ ಹಾಜರಾಗುತ್ತಿದ್ದರೆ ಅಂತಹ ಉಪನ್ಯಾಸಕರು, ಶಿಕ್ಷಕರನ್ನು ಪರೀಕ್ಷಾ ಕಾರ್ಯಕ್ಕೆ ನಿಯೋಜಿಸುವಂತೆ ಇಲ್ಲ.

#UGCET-25 ಇದೇ 15, 16, 17ರಂದು ಸಿಇಟಿ ನಡೆಯಲಿದ್ದು, ಬೆಂಗಳೂರು ನಗರದ ಉಪ ಮುಖ್ಯ ಅಧೀಕ್ಷಕರಿಗೆ #KEA ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಅವರು ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನೀಡಿದರು. ಪರೀಕ್ಷೆ ಸಂದರ್ಭದಲ್ಲಿ ಏನೆಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದರ ಬಗ್ಗೆ ವಿವರಿಸಿದರು.@CMofKarnataka @drmcsudhakar pic.twitter.com/HrcQZpsUKV

— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) April 11, 2025

ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಮೊಬೈಲ್ ಫೋನುಗಳನ್ನು ತರುವುದು ಹಾಗೂ ಕೈ ಗಡಿಯಾರವನ್ನು ಧರಿಸುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ. ಪರೀಕ್ಷಾ ಕೇಂದ್ರಗಳಲ್ಲಿ ಉಪನ್ಯಾಸಕರು, ಕಚೇರಿ ಸಿಬ್ಬಂದಿಯವರು ಪರೀಕ್ಷೆ ನಡೆಯುವ ಅವಧಿಯಲ್ಲಿ ಮೊಬೈಲ್ ಫೋನುಗಳನ್ನು ತರುವುದುನ್ನು ಹಾಗೂ ಕೈ ಗಡಿಯಾರ ಧರಿಸುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ. ಮುಖ್ಯ ಅಧೀಕ್ಷಕರು ಬೇಸಿಕ್ ಸೆಟ್ ಉಪಯೋಗಿಸಲು ಅವಕಾಶ ನೀಡಿದೆ. ಪರೀಕ್ಷಾ ಕೇಂದ್ರಗಳಲ್ಲಿ ಪ್ರಶ್ನೆ ಪತ್ರಿಕೆ ತೆರೆಯುವಾಗ ಹಾಗೂ ಉತ್ತರ ಪತ್ರಿಕೆಗಳನ್ನು ಬಂಡಲ್ ಮಾಡುವಾ ಸಿಸಿಟಿವಿ ವೀಕ್ಷಣೆಯಡಿಯಲ್ಲಿ ಕಾರ್ಯನಿರ್ವಹಿಸುವುದು ಮತ್ತು ಎಲ್ಲ ಕೊಠಡಿಗಳಿಗೆ ಸಿಸಿಟಿವಿ ಅಳವಡಿಸಬೇಕಿದೆ.

#UGCET-25 ಪರೀಕ್ಷೆಗೆ ಪ್ರವೇಶ ಪತ್ರವನ್ನು #KEA ಬಿಡುಗಡೆ ಮಾಡಿದ್ದು, ಅಭ್ಯರ್ಥಿಗಳು ಈ ಕೆಳಕಂಡ ಲಿಂಕ್ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು. ಅಭ್ಯಾಸ ಸಲುವಾಗಿ ಪ್ರವೇಶ ಪತ್ರದ ಜತೆಗೆ ಮಾದರಿ #OMR ಶೀಟು ನೀಡಲಾಗುವುದು. ಏ.15, 16 & 17ರಂದು ಪರೀಕ್ಷೆ ನಡೆಯಲಿದೆ.https://t.co/Q0EYWIe0nt@CMofKarnataka @drmcsudhakar

— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) April 6, 2025

BIG NEWS: ‘CET’ exam starts from April 16: Here is important information for students | WATCH VIDEO
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ `ನಿವೃತ್ತ ಸರ್ಕಾರಿ ನೌಕರರೇ’ ಗಮನಿಸಿ : `ಪರಿಷ್ಕೃತ ಪಿಂಚಣಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

23/12/2025 11:31 AM1 Min Read

BIG NEWS : ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ `ಪೋಷಕರ-ಶಿಕ್ಷಕರ ಸಭೆ’ ನಡೆಸುವುದು ಕಡ್ಡಾಯ : ಶಿಕ್ಷಣ ಇಲಾಖೆ ಮಹತ್ವದ ಆದೇಶ

23/12/2025 11:19 AM1 Min Read

ಉದ್ಯೋಗವಾರ್ತೆ : ಆರೋಗ್ಯ ಇಲಾಖೆಯಲ್ಲಿ `877’ ಅರೆ ವೈದ್ಯಕೀಯ ಹುದ್ದೆಗಳ ನೇರ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್.!

23/12/2025 11:06 AM1 Min Read
Recent News

ಬಾಂಗ್ಲಾದೇಶದ ಹಿಂಸಾಚಾರ: ಹಿಂದೂ ವ್ಯಕ್ತಿಯ ಹತ್ಯೆ ಬಗ್ಗೆ ವಿಶ್ವಸಂಸ್ಥೆ ಕಳವಳ | Bangla violence

23/12/2025 11:37 AM

BIG NEWS : ರಾಜ್ಯದ `ನಿವೃತ್ತ ಸರ್ಕಾರಿ ನೌಕರರೇ’ ಗಮನಿಸಿ : `ಪರಿಷ್ಕೃತ ಪಿಂಚಣಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

23/12/2025 11:31 AM

ಮೆಸ್ಸಿ ಘಟನೆ ವೈಫಲ್ಯ: SIT ತನಿಖೆಯಲ್ಲಿ ಹಸ್ತಕ್ಷೇಪ ಮಾಡಲು ಕಲ್ಕತ್ತಾ ಹೈಕೋರ್ಟ್ ನಿರಾಕರಣೆ

23/12/2025 11:29 AM

BIG NEWS : ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ `ಪೋಷಕರ-ಶಿಕ್ಷಕರ ಸಭೆ’ ನಡೆಸುವುದು ಕಡ್ಡಾಯ : ಶಿಕ್ಷಣ ಇಲಾಖೆ ಮಹತ್ವದ ಆದೇಶ

23/12/2025 11:19 AM
State News
KARNATAKA

BIG NEWS : ರಾಜ್ಯದ `ನಿವೃತ್ತ ಸರ್ಕಾರಿ ನೌಕರರೇ’ ಗಮನಿಸಿ : `ಪರಿಷ್ಕೃತ ಪಿಂಚಣಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

By kannadanewsnow5723/12/2025 11:31 AM KARNATAKA 1 Min Read

ಬೆಂಗಳೂರು : ನಿವೃತ್ತ ರಾಜ್ಯ ಸರ್ಕಾರಿ ನೌಕರರೇ 2016ರ ಪರಿಷ್ಕೃತ ಪಿಂಚಣಿ ಪ್ರಸ್ತಾವನೆ ಹಾಗೂ ಸೈಪಿಂಗ್-ಆಪ್ ನ್ನು ನೀಡಿರುವ ಅನುಬಂಧದಲ್ಲಿ…

BIG NEWS : ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ `ಪೋಷಕರ-ಶಿಕ್ಷಕರ ಸಭೆ’ ನಡೆಸುವುದು ಕಡ್ಡಾಯ : ಶಿಕ್ಷಣ ಇಲಾಖೆ ಮಹತ್ವದ ಆದೇಶ

23/12/2025 11:19 AM

ಉದ್ಯೋಗವಾರ್ತೆ : ಆರೋಗ್ಯ ಇಲಾಖೆಯಲ್ಲಿ `877’ ಅರೆ ವೈದ್ಯಕೀಯ ಹುದ್ದೆಗಳ ನೇರ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್.!

23/12/2025 11:06 AM

ALERT : ಹೊಸ ರೀತಿಯಲ್ಲಿ ಹ್ಯಾಕ್ ಮಾಡಲಾಗುತ್ತಿದೆ `ವಾಟ್ಸಪ್’ : ನಿಮ್ಮನ್ನು ಸುರಕ್ಷಿತವಾಗಿರಿಸಿಕೊಳ್ಳಲು ಜಸ್ಟ್ ಹೀಗೆ ಮಾಡಿ.! 

23/12/2025 10:10 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.